ಸ್ವಚ್ಛ ಭಾರತದ ಪರಿಕಲ್ಪನೆ ► ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ನಿರ್ದೇಶನದ ಮೇರೆಗೆ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ ಕಾರ್ಯಕ್ರಮವನ್ನು ಡಿಸೆಂಬರ್ 16 ರಂದು ಚಾಲನೆ ನೀಡಲಾಯಿತು. ಈ ಅಭಿಯಾನವು ಡಿಸೆಂಬರ್ 31 ರವರೆಗೆ ಹಮ್ಮಿಕೊಳ್ಳಲಾಗುವುದು. ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವಿಜ್ಞಾನಿಗಳು, ತಾಂತ್ರಿಕ ಮತ್ತು ಬೋಧಕೇತರ ಸಿಬಂದಿ ವರ್ಗದವರು ಸ್ವಚ್ಚತೆಯ ಪಖ್ವಾಡದ ಬಗ್ಗೆ ಪ್ರತಿಜ್ಞೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಭಾರತ ಮಾತೆಗೆ ಸೇವೆ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಮತ್ತು ಜವಾಬ್ದಾರಿ […]
ಸ್ವಚ್ಛ ಭಾರತದ ಪರಿಕಲ್ಪನೆ ► ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ Read More »
ಕರಾವಳಿ







