Bangalore

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.06. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ದಾಖಲೆ ಸಮೇತ ಮತ್ತೊಂದು ದೂರು ದಾಖಲಾಗಿದ್ದು, ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು Read More »

ಕರ್ನಾಟಕ

‘ರಾಜ್ಯ ಸರ್ಕಾರ ಪೊಲೀಸರನ್ನೇ ಭಕ್ಷಕರನ್ನಾಗಿ ಮಾಡಿದೆ’                ಭಾಸ್ಕರ್ ರಾವ್ ಆರೋಪ

(ನ್ಯೂಸ್ ಕಡಬ)newskadaba.com ಚಿತ್ರದುರ್ಗ,ಆ.06. ರಾಜ್ಯ ಸರ್ಕಾರ ಪೊಲೀಸರನ್ನೇ ಭಕ್ಷಕರನ್ನಾಗಿ ಮಾಡಿದೆ. ಲಕ್ಷಾಂತರ ರೂ. ಹಣ ನೀಡುವ ತನಕ ಪೋಸ್ಟಿಂಗ್ ಕೊಡುವುದಿಲ್ಲ. ಸಮವಸ್ತ್ರಧಾರಿಗಳು ಭಕ್ಷಕರು ಮಾತ್ರವಲ್ಲ ಭಿಕಾರಿಗಳಾಗಿದ್ದಾರೆ. ಇದು ನೇರವಾಗಿ ಜನರ ಮೇಲೆ ಪರಿಣಾಮ ಬೀರುತ್ತಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆರೋಪಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಬೇರೆ ಇಲಾಖೆಗಳಲ್ಲಿ ಗುತ್ತಿಗೆ, ಟೆಂಡರ್, ಪರ್ಸೆಂಟೇಜ್ ನಡೆಯುತ್ತದೆ. ಆದರೆ, ಪೊಲೀಸರು ಜನಸಾಮಾನ್ಯರಿಂದ ವಸೂಲಿ ಮಾಡಬೇಕಾಗುತ್ತದೆ. ಲೂಟಿ ಹೊಡೆಯಿರಿ ಎಂದು ಸರ್ಕಾರವೇ ಒತ್ತಡ ಹೇರುತ್ತಿದೆ. ಇದರಿಂದಾಗಿ ಪೊಲೀಸ್ ಇಲಾಖೆ

‘ರಾಜ್ಯ ಸರ್ಕಾರ ಪೊಲೀಸರನ್ನೇ ಭಕ್ಷಕರನ್ನಾಗಿ ಮಾಡಿದೆ’                ಭಾಸ್ಕರ್ ರಾವ್ ಆರೋಪ Read More »

ಕರ್ನಾಟಕ

ಬೆಂಗಳೂರಿಗೆ 2 ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ              ಪಟ್ಟಿಯಲ್ಲಿವೆ 7 ಸ್ಥಳಗಳು                     

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.06. ರಾಜ್ಯ ರಾಜಧಾನಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 7 ಸ್ಥಳಗಳನ್ನು ಗುರುತಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಕ್ಷಿಪ್ರಗತಿಯಲ್ಲಿ ಪ್ರಸ್ತಾವನೆ ಸಲ್ಲಿಸಲು ನಿರ್ಣಾಯಕ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪ್ರಸ್ತಾವನೆ ಸಂಬಂಧ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಐಡೆಕ್ ಮತ್ತು ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ಸಂಸ್ಥೆಗಳು ಸಿದ್ಧಪಡಿಸಿರುವ ಪ್ರಾತ್ಯಕ್ಷಿಕೆಯನ್ನು ಅವರು ವೀಕ್ಷಿಸಿದರು.

ಬೆಂಗಳೂರಿಗೆ 2 ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ              ಪಟ್ಟಿಯಲ್ಲಿವೆ 7 ಸ್ಥಳಗಳು                      Read More »

ಕರ್ನಾಟಕ

ಕಾಂಗ್ರೆಸ್ ಸರ್ಕಾರ ಪತನಗೊಳಿಸುವಷ್ಟು ಬಲ ಬಿಜೆಪಿಗೆ ಇಲ್ಲ               ಕೆ.ಸಿ ವೇಣುಗೋಪಾಲ್                    

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಷಡ್ಯಂತ್ರಕ್ಕೆ ನಾವು ಮಣಿಯುವುದಿಲ್ಲ. ಜನರ ಬಳಿಗೆ ಹೋಗಿ ವಾಸ್ತವವನ್ನು ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ

ಕಾಂಗ್ರೆಸ್ ಸರ್ಕಾರ ಪತನಗೊಳಿಸುವಷ್ಟು ಬಲ ಬಿಜೆಪಿಗೆ ಇಲ್ಲ               ಕೆ.ಸಿ ವೇಣುಗೋಪಾಲ್                     Read More »

ಕರ್ನಾಟಕ

3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ SIT

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation scam) ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.ಎಸ್‌ಐಟಿ ತಂಡದಿಂದ ಕೋರ್ಟ್‌ಗೆ ಸುಮಾರು 3 ಸಾವಿರ ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು, 12 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಅನ್ನು ನಗರದ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ. ಆರೋಪಿಗಳಾದ ಸತ್ಯನಾರಾಯಣ ವರ್ಮ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ

3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ SIT Read More »

ಕರ್ನಾಟಕ

ಸಾಧಕ ಕ್ರೀಡಾಪಟುಗಳಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್ಸ್ ಮತ್ತು ಕಾಮನ್‌ ವೆಲ್ತ್ ಗೇಮ್ಸ್‌ ನಲ್ಲಿ ಪದಕ ಗೆದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ 12 ಮಂದಿ ಕ್ರೀಡಾ ಪಟುಗಳಿಗೆ ಅವಕಾಶ ಪತ್ರ (ಆಫರ್ ಲೆಟರ್) ವಿತರಿಸಿದರು.

ಸಾಧಕ ಕ್ರೀಡಾಪಟುಗಳಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

‘ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ’               ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ            

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ.05. ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದರು ಎನ್ನಲಾಗಿದೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆಯಲ್ಲಿ ಸರ್ಕಾರ ಟೆಂಡರ್ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಟೆಂಡರ್‌ನಲ್ಲಿ ಸ್ಲ್ಯಾಬ್ ವಿಧಿಸಿದಂತೆ, ಅಧಿಕಾರಿಗಳ ವರ್ಗಾವಣೆಯಲ್ಲಿ ಸಹ ಕಾಂಗ್ರೆಸ್‌ನವರು ಆಯಾ ದರ್ಜೆ, ಶ್ರೇಣಿ, ಹುದ್ದೆ, ಪ್ರದೇಶವಾರು ರೇಟ್ ಸ್ಲ್ಯಾಬ್ ಹಾಕಿ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  

‘ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ’               ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ             Read More »

ರಾಷ್ಟ್ರೀಯ ನ್ಯೂಸ್

ರಾಜ್ಯ ಸರ್ಕಾರದ ವತಿಯಿಂದ ವಯನಾಡು ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣ       ಸಿಎಂ ಸಿದ್ದರಾಮಯ್ಯ                      

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ವಯನಾಡು ಭೂ ಕುಸಿತ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಸಿಎಂ ಸಿದ್ದರಾಮಯ್ಯನವರು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿ ಈ ಮಹತ್ವದ ನಿರ್ಧಾರ ತಿಳಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ Pinarayi Vijayan ಅವರಿಗೆ ನೀಡಿದ್ದೇನೆ. ಸಂಕಷ್ಟದ

ರಾಜ್ಯ ಸರ್ಕಾರದ ವತಿಯಿಂದ ವಯನಾಡು ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣ       ಸಿಎಂ ಸಿದ್ದರಾಮಯ್ಯ                       Read More »

ಕರ್ನಾಟಕ

ಬ್ಲಾಕ್‌ಮೇಲರ್‌ ಎಂದು ಕರೆದಿದ್ದಕ್ಕೆ ಸಿದ್ದರಾಮಯ್ಯ ಸಾರ್ವಜನಿಕ ಕ್ಷಮೆ ಕೋರಬೇಕು       ಟಿ ಜೆ ಅಬ್ರಹಾಂ                             

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನನ್ನು ಬ್ಲಾಕ್‌ಮೇಲರ್ ಎಂದು ಕರೆದಿದ್ದಕ್ಕಾಗಿ ಲೀಗಲ್ ನೋಟಿಸ್ ಜಾರಿ ಮಾಡುವುದಾಗಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಹೇಳಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮೈಸೂರಿನಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದ ಮುಂದೆ ನನ್ನನ್ನು ಬ್ಲ್ಯಾಕ್‌ಮೇಲರ್ ಎಂದು ಕರೆದಿದ್ದಾರೆ. ಈ ಹೇಳಿಕೆಯಿಂದ ನನಗೆ ನೋವಾಗಿದೆ ಮತ್ತು ಮಾನಹಾನಿಯಾಗಿದೆ ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿ ಮತ್ತು ಸಾರ್ವಜನಿಕ ಕ್ಷಮೆ

ಬ್ಲಾಕ್‌ಮೇಲರ್‌ ಎಂದು ಕರೆದಿದ್ದಕ್ಕೆ ಸಿದ್ದರಾಮಯ್ಯ ಸಾರ್ವಜನಿಕ ಕ್ಷಮೆ ಕೋರಬೇಕು       ಟಿ ಜೆ ಅಬ್ರಹಾಂ                              Read More »

ಕರ್ನಾಟಕ

ಏಕ ಅಂಗಾಂಗ ಕಸಿ          ರಾಜ್ಯದಲ್ಲಿ 8,419 ಮಂದಿ ನೋಂದಣಿ 

(ನ್ಯೂಸ್ ಕಡಬ) newskadaba.comಬೆಂಗಳೂರು, ಆ.03. ಸಮಾಜದಲ್ಲಿ ಜೀವ ಉಳಿಸಲು ಅಗತ್ಯವಾದ ಅಂಗಗಳು ಮತ್ತು ಅಂಗಾಂಶಗಳ ತೀವ್ರ ಕೊರತೆಯನ್ನು ಎತ್ತಿ ತೋರಿಸುತ್ತದೆ. ಅಂಗಾಂಗ ದತ್ತು ಸ್ವೀಕರಿಸುವವರು ಮೂತ್ರಪಿಂಡಕ್ಕೆ ಮತ್ತು 2,199 ಯಕೃತ್ತಿಗೆ ನೋಂದಾಯಿಸಿದ್ದಾರೆ. ಒಬ್ಬ ದಾನಿಯು ಹೃದಯ, ಮೂತ್ರಪಿಂಡಗಳು, ಯಕೃತ್ತು, ಮೇದೋಜೀರಕ ಗ್ರಂಥಿ, ಸಣ್ಣ ಕರುಳು ಮತ್ತು ಶ್ವಾಸಕೋಶಗಳನ್ನು ದಾನ ಮಾಡುವ ಮೂಲಕ ಎಂಟು ಜೀವಗಳನ್ನು ಉಳಿಸಬಹುದು. ಚರ್ಮ, ಮೂಳೆಗಳು, ಅಸ್ಥಿರಜ್ಜುಗಳು, ಹೃದಯ ಕವಾಟಗಳು ಸೇರಿದಂತೆ ಅಂಗಾಂಶ ದಾನಗಳ ಮೂಲಕ 50 ಕ್ಕೂ ಹೆಚ್ಚು ಜನರ ಜೀವನವನ್ನು ಹೆಚ್ಚಿಸಬಹುದು

ಏಕ ಅಂಗಾಂಗ ಕಸಿ          ರಾಜ್ಯದಲ್ಲಿ 8,419 ಮಂದಿ ನೋಂದಣಿ  Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top