Bangalore

ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಸುಮಾರು 10 ಕೋಟಿ ರೂ. ಮೌಲ್ಯದ ಕೊಕೈನ್‌ ಡ್ರಗ್ಸ್‌ ಅನ್ನು ಗುಳಿಗೆಗಳ ರೂಪದಲ್ಲಿ ಹೊಟ್ಟೆಯಲ್ಲಿಟ್ಟುಕೊಂಡು ಅಂತಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ನೈಜಿರಿಯಾ ಮಹಿಳೆಯೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ. ವಿಮಾನ ನಿಲ್ದಾಣದ ಕಂದಾಯ ನಿರ್ದೇಶನಾಲಯದ ವಿಚಕ್ಷಣಾ ದಳಕ್ಕೆ ಈ ಮಹಿಳೆ ಮಾದಕ ವಸ್ತುವನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯನ್ವಯ ಈಕೆಯನ್ನು ಬಂಧಿಸಲಾಗಿದೆ. .  

ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಆನೇಕಲ್ ಪುರಸಭಾ ಸದಸ್ಯ ಸ್ಕ್ರ್ಯಾಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಪೊಲೀಸರು 30 ವರ್ಷದ ರೌಡಿ ಶೀಟರ್ ಒಬ್ಬನ ಕಾಲಿಗೆ ಗುಂಡಿನ ಹಾರಿಸಿ ಬಂಧನಕ್ಕೊಳಪಡಿಸಿದ್ದಾರೆ. ಪುರಸಭಾ ಸದಸ್ಯ ಸ್ಕ್ರಾಪ್‌ ರವಿಯನ್ನು ಮಾರಕಾಸಗಳಿಂದ ಚುಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹರೀಶ್‌ ಅಲಿಯಾಸ್‌‍ ಹಂದಿ ಹರೀಶ್‌, ವಿನಯ್‌ ಅಲಿಯಾಸ್‌‍ ವಿನಿ ಎಂಬುವರು ಸ್ವಯಂ ಆಗಿ ನ್ಯಾಯಾಲಯಕ್ಕೆ ಶರಣಾಗಿದ್ದರು. ಆದರೆ ಪ್ರಮುಖ ಆರೋಪಿ ಕಾರ್ತಿಕ್‌ ತಲೆ ಮರೆಸಿಕೊಂಡಿದ್ದನು ಎನ್ನಲಾಗಿದೆ.

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಹೊಸ ಸೈಬರ್ ಭದ್ರತಾ ನೀತಿ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ಎದುರಿಸಲು ಮತ್ತು ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ರಕ್ಷಿಸಲು ಜಾಗೃತಿ, ಕೌಶಲ್ಯ ನಿರ್ಮಾಣ, ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮತ್ತು ತಂತ್ರಜ್ಞಾನ ಏಕೀಕರಣವನ್ನು ಉತ್ತೇಜಿಸಲು ಸರ್ಕಾರವು ಸಮಗ್ರ ಸೈಬರ್ ಭದ್ರತಾ ನೀತಿ 2024 ನ್ನು ಆರಂಭಿಸಿದೆ. ಈ ನೀತಿಯು ಅರಿವು ಮತ್ತು ಶಿಕ್ಷಣ, ಕೌಶಲ್ಯ ನಿರ್ಮಾಣ, ಉದ್ಯಮ ಮತ್ತು ಸ್ಟಾರ್ಟ್‌ ಅಪ್‌ಗಳ ಉತ್ತೇಜನ, ಸಾಮರ್ಥ್ಯ ವೃದ್ಧಿಗಾಗಿ ಪಾಲುದಾರಿಕೆ ಮತ್ತು ಸಹಯೋಗದಂತಹ ಹಲವಾರು ಪ್ರಮುಖ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುತ್ತದೆ

ರಾಜ್ಯದಲ್ಲಿ ಹೊಸ ಸೈಬರ್ ಭದ್ರತಾ ನೀತಿ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ

ರಾಜ್ಯದಲ್ಲಿ ಈ ವರ್ಷ 46 ಭೂಕುಸಿತ ಸಂಭವಿಸಿವೆ, 12 ಮಂದಿ ಸಾವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಅಪಾಯ ಎಂದ ತಜ್ಞರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ರಾಜ್ಯದಲ್ಲಿ ಈ ವರ್ಷ ಜುಲೈ ಅಂತ್ಯದವರೆಗೆ 46 ಭೂಕುಸಿತಗಳು ಸಂಭವಿಸಿವೆ ಮತ್ತು ಇದಕ್ಕೆ ಸಂಬಂಧಿತ ಘಟನೆಗಳಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ ತಜ್ಞರು ಮತ್ತು ಭೂವಿಜ್ಞಾನಿಗಳು ಮುಂಬರುವ ದಿನಗಳಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ(KNDMC) ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(KSDMA)ವು ಕರ್ನಾಟಕದಲ್ಲಿ ಭೂಕುಸಿತಕ್ಕೆ ಒಳಗಾಗುವ ತಾಲ್ಲೂಕುಗಳ ಪಟ್ಟಿ ಮಾಡಿದೆ. ಇದರಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು,

ರಾಜ್ಯದಲ್ಲಿ ಈ ವರ್ಷ 46 ಭೂಕುಸಿತ ಸಂಭವಿಸಿವೆ, 12 ಮಂದಿ ಸಾವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಅಪಾಯ ಎಂದ ತಜ್ಞರು Read More »

ಕರ್ನಾಟಕ

ನಮ್ಮ ಮೆಟ್ರೋದ 3ನೇ ಹಂತಕ್ಕೆ ಕೇಂದ್ರ ಹಣಕಾಸು ಸಚಿವಾಲಯ ಅನುಮತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.01. ಕೇಂದ್ರ ಹಣಕಾಸು ಸಚಿವಾಲಯವು ಇತ್ತೀಚೆಗಷ್ಟೇ ಬೆಂಗಳೂರು ನಮ್ಮ ಮೆಟ್ರೋದ 15,611 ಕೋಟಿ ರೂ.ವೆಚ್ಚದ 3ನೇ ಹಂತದ ಯೋಜನೆಗೆ ಅನುಮತಿ ನೀಡಿದ್ದು, ಇದೀಗ ಸಂಪುಟದ ಅಂತಿಮ ಅನುಮೋದನೆಗಾಗಿ ಕಾಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಏಕಕಾಲದಲ್ಲಿ 44.65 ಕಿ.ಮೀ ಉದ್ದದ ಯೋಜನೆಗೆ ಟೆಂಡರ್ ಪ್ರಕ್ರಿಯೆಗೆ ಆರಂಭಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ಗೆ (ಬಿಎಂಆರ್‌ಸಿಎಲ್) ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಆದರೆ ಮುಂಬರುವ ಎಲ್ಲಾ ಮೆಟ್ರೋ ಯೋಜನೆಗಳಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆಗಳನ್ನು ನಿರ್ಮಿಸಲು

ನಮ್ಮ ಮೆಟ್ರೋದ 3ನೇ ಹಂತಕ್ಕೆ ಕೇಂದ್ರ ಹಣಕಾಸು ಸಚಿವಾಲಯ ಅನುಮತಿ Read More »

ಕರ್ನಾಟಕ

 ಕೌಟುಂಬಿಕ ಕಲಹ      ಯುವಕನ ಬರ್ಬರ ಹತ್ಯೆ   

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.01. ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ-ಸಂಧಾನಕ್ಕೆಂದು ಸ್ನೇಹಿತನೊಂದಿಗೆ ಹೋಗಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ರಾಮನಗರ ಟೌನ್ ನಲ್ಲಿ ನಡೆದಿದೆ. ರಾಮನಗರದ ರೆಹಮಾನಿಯಾ ನಗರದ ನಿವಾಸಿ ಸೈಯದ್ ಅಫ್ಸಾನ್ (28) ಎಂದು ಗುರುತಿಸಲಾಗಿದೆ.    

 ಕೌಟುಂಬಿಕ ಕಲಹ      ಯುವಕನ ಬರ್ಬರ ಹತ್ಯೆ    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆಗೆ ಪರಿಸರ ಸ್ನೇಹಿ ಪತ್ರಿಕೆ ಮಾಡಿಸಿದ ತರುಣ್, ಸೋನಾಲ್

(ನ್ಯೂಸ್ ಕಡಬ)newskadaba.com ಬೆಂಗಳೂರ, ಜು.31. ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಅವರ ಮದುವೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಮದುವೆಗೆ ಈಗಾಗಲೇ ಭರ್ಜರಿ ತಯಾರಿ ಆರಂಭವಾಗಿದೆ. ಇದೀಗ ತರುಣ್ ಮತ್ತು ಸೋನಾಲ್ ತಮ್ಮ ವಿವಾಹ ಪತ್ರಿಕೆಯನ್ನ ಪೂರ್ತಿಯಾಗಿ ಪರಿಸರ ಸ್ನೇಹಿಯಾಗಿ ಮಾಡಿಸಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರೆಟಿಗಳು ಪತ್ರಿಕೆಯೊಂದಿಗೆ ಒಂದು ಗಿಡ ಕೊಟ್ಟು ಮದುವೆಗೆ ಕರೆಯುತ್ತಾರೆ. ಆದರೆ ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್

ಮದುವೆಗೆ ಪರಿಸರ ಸ್ನೇಹಿ ಪತ್ರಿಕೆ ಮಾಡಿಸಿದ ತರುಣ್, ಸೋನಾಲ್ Read More »

ಕರ್ನಾಟಕ

 ‘ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ’      ಸಿಎಂ ಸಿದ್ದರಾಮಯ್ಯ ಘೋಷಣೆ  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ ಹಂಚಿಕೊಂಡ ಸಿಎಂ, ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್

 ‘ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ’      ಸಿಎಂ ಸಿದ್ದರಾಮಯ್ಯ ಘೋಷಣೆ   Read More »

ಕರ್ನಾಟಕ

ಬಾಲಮಂದಿರದಿಂದ ಪರಾರಿಯಾಗಿ ಕಳ್ಳತನ 4 ಅಪ್ರಾಪ್ತರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಬಾಲಮಂದಿರದಿಂದ ತಪ್ಪಿಸಿಕೊಂಡು ಬಂದು ಮತ್ತೆ ಕಳ್ಳತನ ಮಾಡಿದ್ದ ನಾಲ್ವರು ಅಪ್ರಾಪ್ತರನ್ನು ಪೀಣ್ಯ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಸಂಬಂಧ ಅವರ ಪೋಷಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ. ಬಾಲಕರಿಂದ 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ, 2 ದ್ವಿಚಕ್ರ ವಾಹನ ಹಾಗೂ 1 ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ. ಕೆಲ ದಿನಗಳ ಹಿಂದೆ ಕೆಂಪಯ್ಯ ಗಾರ್ಡನ್‌ ಬಳಿ ಮಹಿಳೆಯೊಬ್ಬರು ಬೆಳಗ್ಗೆ ಕೆಲಸಕ್ಕೆ ನಡೆದು ಹೋಗುತ್ತಿದ್ದಾಗ ದ್ವಿ-ಚಕ್ರ

ಬಾಲಮಂದಿರದಿಂದ ಪರಾರಿಯಾಗಿ ಕಳ್ಳತನ 4 ಅಪ್ರಾಪ್ತರ ಬಂಧನ Read More »

ಕರ್ನಾಟಕ

ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ…! ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಚಿನ್ನಾಭರಣ, ವಜ್ರಾಭರಣ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿರುವ ಮಾರತ್ತಹಳ್ಳಿ ಪೊಲೀಸರು, 30 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನೀಲಸಂದ್ರ ನಿವಾಸಿಗಳಾದ ದಿವ್ಯಾ(22) ಮತ್ತು ಆಕೆಯ ಚಿಕ್ಕಮ್ಮ ಮಂಜು(39) ಹಾಗೂ ಮಂಜು ಅವರ ಪರಿಚಯಸ್ಥ ಈಜಿಪುರದ ರೋಮನ್ ಎಂದು ಗುರುತಿಸಲಾಗಿದೆ. ದಿವ್ಯಾ ಎಂಬ ಮಹಿಳೆ ಉದ್ಯಮಿ ವಿಕ್ರಮ ವೈದ್ಯನಾಥನ್ ಅವರ ನಿವಾಸದಲ್ಲಿ ಮನೆಗೆಲಸ ಮಾಡುತ್ತಿದ್ದರು. ವೈದ್ಯನಾಥನ್ ಅವರು ತಮ್ಮ ಮನೆಯಿಂದ 60 ಲಕ್ಷ ರೂಪಾಯಿ

ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ…! ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top