Bangalore

ಪಾದಯಾತ್ರೆ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರ ಸಭೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯ ಕಾಂಗ್ರೆಸ್ ಸರ್ಕಾರದ ವಿವಿಧ ಹಗರಣಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸುವ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖರ ಸಭೆ ಬೆಂಗಳೂರಿನಲ್ಲಿ ನಡೆಯಿತು ಎಂದು ತಿಳಿದುಬಂದಿದೆ. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ಮುಖಂಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಿರಿಯ […]

ಪಾದಯಾತ್ರೆ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರ ಸಭೆ Read More »

ಕರ್ನಾಟಕ

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಬೆಂಗಳೂರು,  ಜು.27. ಅಡುಗೆ ಅನಿಲದ ಸಿಲಿಂಡರ್​ ಸ್ಫೋಟಗೊಂಡು ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾದ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಎಸ್.ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳಿಗೆ ಬೆಂಕಿ ತಗುಲಿ ಗಂಭೀರ ಸುಟ್ಟ ಗಾಯಗಳಾಗಿವೆ. ಪತಿ ಮದನ್ ಚೌಹಾರ (32), ಹೆಂಡತಿ ಪ್ರೇಮ್ ಜಾಲ (28), ಮಕ್ಕಳಾದ ಹಿರದ್ (12), ಪ್ರಶಾಂತ್ (6) ಹಾಗೂ ಅನಿತಾ (8) ಗಂಭೀರ ಗಾಯಗೊಂಡವರು ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ಈ ಕುಟುಂಬ

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ;     16 ಸದಸ್ಯರ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು 3 ವರ್ಷಗಳ ಅವಧಿಗೆ ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎನ್ನಲಾಗಿದೆ. ಸಂರಕ್ಷಣಾ ವಿಶೇಷ ತಜ್ಞರು, ಜೀವಿಶಾಸ್ತ್ರಜ್ಞರು, ಪರಿಸರವಾದಿಗಳ ಕೋಟಾದಡಿಯಲ್ಲಿ ಸಚಿವರ, ಶಾಸಕರ ಮಕ್ಕಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಸಚಿವ ಎಂ.ಬಿ. ಪಾಟೀಲ್ ಪುತ್ರ ಧ್ರುವ್ ಎಂ ಪಾಟೀಲ್, ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿ ಮಂಡಳಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ. ರಾಜ್ಯ ವನ್ಯಜೀವಿ ಮಂಡಳಿಗೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ಅರಣ್ಯ ಸಚಿವರು

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ;     16 ಸದಸ್ಯರ ನೇಮಕ Read More »

ಕರ್ನಾಟಕ

ಡೆಂಗ್ಯೂ ಸೋಂಕಿದ್ದವರ ಮೇಲೆ 14 ದಿನಗಳ ನಿಗಾ ಕಡ್ಡಾಯ     ರಾಜ್ಯ ಸರ್ಕಾರ          

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಡೆಂಗ್ಯೂ ಸೋಂಕಿಗೊಳಗಾದವರ ಮೇಲೆ 14 ದಿನಗಳ ವರೆಗಿನ ನಿಗಾ ಕಡ್ಡಾಯ ಎಂದು ರಾಜ್ಯ ಸರ್ಕಾರ ಹೇಳಿದೆ. ಬೆಂಗಳೂರಿನ ಯಲಹಂಕದದಲ್ಲಿ ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದು ಹೇಳಿದರು. ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು.                          

ಡೆಂಗ್ಯೂ ಸೋಂಕಿದ್ದವರ ಮೇಲೆ 14 ದಿನಗಳ ನಿಗಾ ಕಡ್ಡಾಯ     ರಾಜ್ಯ ಸರ್ಕಾರ           Read More »

ಕರ್ನಾಟಕ

130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಹುಷಾರ್ ಆಗಸ್ಟ್ 1ರಿಂದ ಬೀಳುತ್ತೆ FIR

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಯಾವುದೇ ಚಾಲಕರು 130 ಕಿಮೀ ವೇಗದಲ್ಲಿ ವಾಹನ ಓಡಿಸಿ ಸಿಕ್ಕಿಬಿದ್ದರೇ ಅಂಥವರ ವಿರುದ್ಧ ಆಗಸ್ಟ್ 1 ರಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು, ಕರ್ನಾಟಕದಲ್ಲಿ ಎಲ್ಲಿಯಾದರೂ ಗಂಟೆಗೆ 130 ಕಿಮೀ ವೇಗದಲ್ಲಿ ಚಾಲನೆ ಮಾಡುವವರ ವಿರುದ್ಧ ಎಫ್‌ಐಆರ್‌ ಗಳನ್ನು ದಾಖಲು ಮಾಡಲಾಗುವುದು, ದುಡುಕಿನ ಮತ್ತು ಅಪಾಯಕಾರಿ

130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಹುಷಾರ್ ಆಗಸ್ಟ್ 1ರಿಂದ ಬೀಳುತ್ತೆ FIR Read More »

ಕರ್ನಾಟಕ

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ 2.5 ಕೆಜಿ ಚಿನ್ನ ಕಳ್ಳ ಸಾಗಣೆ        ಆರೋಪಿಗಳಿಬ್ಬರು ಅರೆಸ್ಟ್     

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ದುಬೈಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದಿಳಿದ ವಿಮಾನದ ಇಬ್ಬರು ಪ್ರಯಾಣಿಕರ ಬಳಿ 1,68,95,725 ರೂ. ಮೌಲ್ಯದ 2.5 ಕೆಜಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ದುಬೈಯಿಂದ ಕೆಐಎಗೆ ಬಂದ ಪ್ರಯಾಣಿಕರನ್ನು ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ಸ್ಕಾನಿಂಗ್ ಮಾಡಿ ತಪಾಸಣೆ ನಡೆಸುತ್ತಿದ್ದರು. ಈ ಇಬ್ಬರ ಬಟ್ಟೆಯಲ್ಲಿ ಲೋಹ ಬಚ್ಚಿಟ್ಟಿರುವುದು ಗೊತ್ತಾಗಿದೆ ಎನ್ನಲಾಗಿದೆ.                                                             

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ 2.5 ಕೆಜಿ ಚಿನ್ನ ಕಳ್ಳ ಸಾಗಣೆ        ಆರೋಪಿಗಳಿಬ್ಬರು ಅರೆಸ್ಟ್      Read More »

ಕರ್ನಾಟಕ

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಪಡೆ ರಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ರಾಜ್ಯಾದ್ಯಂತ ಮಾರ್ಷಲ್‌ಗಳನ್ನು ಒಳಗೊಂಡ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಹೇಳಿದರು. ಪರಿಸರ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವರು ಈ ನಿರ್ದೇಶನ ನೀಡಿದರು ಎನ್ನಲಾಗಿದೆ. ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ,

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಪಡೆ ರಚನೆ Read More »

ಕರ್ನಾಟಕ

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ ಸ್ಪಾಟ್‌ ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ ಸ್ಪಾಟ್‌ ಗಳನ್ನು ಗುರುತಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಸಹಯೋಗದೊಂದಿಗೆ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜತೆ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು. ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ ಸ್ಪಾಟ್‌ ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ Read More »

ಕರ್ನಾಟಕ

ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ನಿರಂತರ ಮಳೆಗೆ ಹಲವು ಜಲಾಶಯಗಳು ಭರ್ತಿ ಆಗಿದ್ದು, ಭಾರೀ ಮಳೆಗೆ ಹಲವೆಡೆ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಹೀಗಾಗಿ ಕರ್ನಾಟಕದಲ್ಲಿ ಮುಂಜಾಗ್ರತ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ನಾಳೆ ಕೂಡ ರಜೆ ಘೋಷಣೆ ಮಾಡಲಾಗಿದೆ. ಕೊಡಗು, ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳಿಗೆ ರಜೆ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ Read More »

ಕರ್ನಾಟಕ

ಮನೆಯೂಟ ಕೋರಿ ಅರ್ಜಿ ಸಲ್ಲಿಸಿದ ದರ್ಶನ್   ವಜಾಗೊಳಿಸಿದ ಕೋರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಜು.26. ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಕೋರ್ಟ್‌ ಶಾಕ್‌ ನೀಡಿದೆ. ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್‌ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿದೆ ಎನ್ನಲಾಗಿದೆ. ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ದರ್ಶನ್‌ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ದರ್ಶನ್ ಕೊಲೆ ಆರೋಪಿ ಆಗಿರುವುದರಿಂದ ಅವರಿಗೆ ಈ ಸೌಲಭ್ಯವನ್ನು ನೀಡಲು ಆಗುವುದಿಲ್ಲವೆಂದು ಕೋರ್ಟ್‌ ಹೇಳಿದೆ. ಜೈಲು ನಿಯಾಮವಳಿ 728ರ

ಮನೆಯೂಟ ಕೋರಿ ಅರ್ಜಿ ಸಲ್ಲಿಸಿದ ದರ್ಶನ್   ವಜಾಗೊಳಿಸಿದ ಕೋರ್ಟ್ Read More »

ಕರ್ನಾಟಕ
Scroll to Top