Bangalore

ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ ಪ್ರೆಸ್ ರೈಲು !  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲು ಸಂಚಾರ ಮಾಡಲಿದೆ. ಜುಲೈ 26 ಮತ್ತು 28ರಂದು ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ ಪ್ರೆಸ್ ರೈಲು (06567) ಎಸ್ಎಂವಿಟಿ ಬೆಂಗಳೂರಿನಿಂದ ಮಧ್ಯರಾತ್ರಿ 12.30 ಗಂಟೆಗೆ ಹೊರಟು, ಸಂಜೆ 4 ಗಂಟೆಗೆ ಕಾರವಾರ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು (06568) ಜುಲೈ 26 ಮತ್ತು 28 ರಂದು ಕಾರವಾರ […]

ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ ಪ್ರೆಸ್ ರೈಲು !   Read More »

ಕರಾವಳಿ, ಕರ್ನಾಟಕ

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಬೇಡಿಕೆ ಶಾಸಕ ವೇದವ್ಯಾಸ ಕಾಮತ್

(ನ್ಯೂಸ್ ಕಡಬ)newskadaba.com. ಬೆಂಗಳೂರು, ಜು.24. ರಾಜ್ಯದಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಅವರಲ್ಲಿ ಮನವಿ ಮಾಡಿದರು ಎಂದು ತಿಳಿದುಬಂದಿದೆ. ಗಮನ ಸೆಳೆಯುವ ಸೂಚನಾ ಕಲಾಪದ ಸಂದರ್ಭದಲ್ಲಿ ಪ್ರಸ್ತಾವವಾದ ವಿಷಯಕ್ಕೆ ದನಿಗೂಡಿಸಿದ ಶಾಸಕರು, ಕಳೆದ ಒಂದೂವರೆ ವರ್ಷದಲ್ಲಿ ತುಳು ಭಾಷೆಯ ಅಧಿಕೃತ ಮಾನ್ಯತೆ ಬಗ್ಗೆ ಎರಡು ಬಾರಿ ಮನವಿ ಮಾಡಿದ್ದೇನೆ. ದೇಶದ ಹಲವು ರಾಜ್ಯಗಳಲ್ಲಿ ಅಧಿಕೃತವಾಗಿ ಎರಡನೇ ಭಾಷೆಯನ್ನಾಗಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ

ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಬೇಡಿಕೆ ಶಾಸಕ ವೇದವ್ಯಾಸ ಕಾಮತ್ Read More »

ಕರಾವಳಿ, ಕರ್ನಾಟಕ

ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24.  ಲೇಡಿಸ್‌ ಪಿಜಿಯೊಂದಕ್ಕೆ ನುಗ್ಗಿದ ದುಷ್ಕರ್ಮಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದು, ಮೃತ ಯುವತಿಯನ್ನು ಬಿಹಾರ ಮೂಲದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದೆ. ಕೃತಿ ಕುಮಾರಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಸುಮಾರು 11.10ಕ್ಕೆ ಯುವಕನೋರ್ವ ಚಾಕು ಇಟ್ಟುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದು 3ನೇ ಮಹಡಿಯಲ್ಲಿರುವ ಕೃತಿ ಕುಮಾರಿ ಅವರ ಕೊಠಡಿ ಬಳಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಬಳಿಕ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ

ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಖ್ಯಾತ ಭೂಗಳ್ಳ ಜಾನ್ ಮೋಸೆಸ್ ಬಂಧನ.!      

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24.  ನಕಲಿ ಆಸ್ತಿ ದಾಖಲೆಗಳನ್ನು ಸೃಷ್ಟಿಸಿ ನಗರದಲ್ಲಿ 100 ಕ್ಕೂ ಹೆಚ್ಚು ನಿವೇಶನಗಳನ್ನು ಕಬಳಿಸಿದ ಆರೋಪದ ಮೇಲೆ ಕುಖ್ಯಾತ ಭೂಗಳ್ಳರ ವಿರುದ್ಧ ಸಿಐಡಿ ಕಠಿಣ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ, 2000 ರ ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎನ್ನಲಾಗಿದೆ. KCOCA ಅಡಿಯಲ್ಲಿ ಪ್ರಕರಣ ದಾಖಲಿಸಿದ ನಂತರ ಮುಂದಿನ ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದಾರೆ. ಸಿಐಡಿ ಅಧಿಕಾರಿಗಳು ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೋಸೆಸ್‌ನ ಸಹಚರರನ್ನು ಬಂಧಿಸಬೇಕು ಮತ್ತು ಅವರ ವಿರುದ್ಧ

ಕುಖ್ಯಾತ ಭೂಗಳ್ಳ ಜಾನ್ ಮೋಸೆಸ್ ಬಂಧನ.!       Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಅಪರಿಚಿತ ಕಾರು ಢಿಕ್ಕಿ.!   ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಆಯುಷ್ ಅಯ್ಯಪ್ಪ(21) ಎಂದು ಗುರುತಿಸಲಾಗಿದೆ. ಈತ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

ಅಪರಿಚಿತ ಕಾರು ಢಿಕ್ಕಿ.!   ಯುವಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ST/SC ಹಣ ಗ್ಯಾರಂಟಿ ಯೋಜನೆಗೆ ಬಳಕೆ BJP-JDS ಸಭಾತ್ಯಾಗ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾದ ಹಣವನ್ನು (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡಿಸಿ ವಿಧಾನ ಪರಿಷತ್‌ನಲ್ಲಿ ಬಿಜೆಪಿ–ಜೆಡಿಎಸ್‌ ಸದಸ್ಯರು ಸಭಾತ್ಯಾಗ ಮಾಡಿದರು ಎನ್ನಲಾಗಿದೆ. ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರು ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ-ಟಿಎಸ್‌ಪಿ ಹಣ ಬಳಕೆ ಮಾಡುತ್ತಿರುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಸಿ.ಟಿ. ರವಿ, ಕೇಶವ ಪ್ರಸಾದ್, ಸುನೀಲ್‌ ವಲ್ಯಾ‍ಪುರೆ, ಡಾ.ಧನಂಜಯ ಸರ್ಜಿ ಕೂಡ ಧ್ವನಿಗೂಡಿಸಿದರು. ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಎಲ್ಲ

ST/SC ಹಣ ಗ್ಯಾರಂಟಿ ಯೋಜನೆಗೆ ಬಳಕೆ BJP-JDS ಸಭಾತ್ಯಾಗ Read More »

ಕರ್ನಾಟಕ

ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳ ವಲಯ ಗುರುತಿಸುವುದು ಹಾಗೂ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಲು ಬಿಬಿಎಂಪಿ ಮುಂದಾಗಿದೆ. ಶೀಘ್ರದಲ್ಲಿಯೇ ಬೀದಿ ಬದಿ ವ್ಯಾಪಾರಿಗಳ ಪಟ್ಟಿಯನ್ನು ಸಿದ್ಧಪಡಿಸಿ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬೀದಿ ವ್ಯಾಪಾರಿಗಳ ಸಮೀಕ್ಷೆಗಾಗಿ ಕೂಡಲೆ ಅಗತ್ಯ ಸಿಬ್ಬಂದಿ ನಿಯೋಜಿಸಿ ನಿಗದಿತ ಸಮಯದಲ್ಲಿ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು

ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ Read More »

ಕರ್ನಾಟಕ

ಗೀಸರ್‌ ಗ್ಯಾಸ್‌ ಸೋರಿಕೆ ತಾಯಿ-ಮಗ ದಾರುಣ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಬಾತ್‌ರೂಮ್‌ ಗೆ ಹೋಗಿದ್ದಾಗ ಗೀಸರ್‌ನ ಗ್ಯಾಸ್‌ ಸೋರಿಕೆಯಾಗಿ ಉಸಿರುಗಟ್ಟಿ ತಾಯಿ-ಮಗ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಶೋಭಾ ಮತ್ತು 16 ವರ್ಷದ ದಿಲೀಪ್ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ತೆರಳಿದ್ದ ಬಾಲಕ ಮೊದಲು ವಿಷಕಾರಿ ಅನಿಲವನ್ನು ಸೇವಿಸಿ ಕುಸಿದು ಬಿದ್ದಿದ್ದಾನೆ. ಎಷ್ಟೋ ಹೊತ್ತಾದರೂ ಹೊರಗೆ ಬಾರದೇ ಇದ್ದುದರಿಂದ ತಾಯಿ ನೋಡಲು ಹೋಗಿದ್ದಾರೆ. ನಂತರ ಆಕೆಯೂ ವಿಷಕಾರಿ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಪ್ರಜ್ಞೆ ತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಗಾಳಿಯಾಡಲು ಸ್ಥಳಾವಕಾಶವಿಲ್ಲದ ಕಾರಣ

ಗೀಸರ್‌ ಗ್ಯಾಸ್‌ ಸೋರಿಕೆ ತಾಯಿ-ಮಗ ದಾರುಣ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯೋಗಿಗಳ ಕೆಲಸದ ಅವಧಿ ವಿಸ್ತರಣೆ ಸರ್ಕಾರದ ಮೇಲೆ ಐಟಿ ಉದ್ಯಮದ ಒತ್ತಡ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಐಟಿ,ಐಟಿಇಎಸ್, ಬಿಪಿಒ ವಲಯದ ಉದ್ಯೋಗಿಗಳ ಕೆಲಸದ ಅವಧಿಯನ್ನು ವಿಸ್ತರಿಸುವ ಪ್ರಸ್ತಾವನೆ ಐಟಿ ಉದ್ಯಮದಿಂದ ಬಂದಿದ್ದು, ಕ್ಷೇತ್ರದ ನಾಯಕರು ಮತ್ತು ಉದ್ಯೋಗಿಗಳು ಸೇರಿದಂತೆ ಎಲ್ಲಾ ಪಾಲುದಾರರೊಂದಿಗೆ ಅಭಿಪ್ರಾಯ ಸಂಗ್ರಹಿಸಿದ ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಐಟಿ ಉದ್ಯೋಗಿಗಳ ಒಕ್ಕೂಟ ತಮ್ಮ ಅಸಮ್ಮತಿ ವ್ಯಕ್ತಪಡಿಸಿದ್ದು, ಉದ್ಯಮದ ಅನುಭವಿಗಳು ಮತ್ತು ನಾಯಕರು ಸಹ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸಿದರು. ಪ್ರಸ್ತಾವಿತ ‘ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ

ಉದ್ಯೋಗಿಗಳ ಕೆಲಸದ ಅವಧಿ ವಿಸ್ತರಣೆ ಸರ್ಕಾರದ ಮೇಲೆ ಐಟಿ ಉದ್ಯಮದ ಒತ್ತಡ Read More »

ಕರ್ನಾಟಕ

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಿದ್ದು ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಿಸಿದ್ದಾರೆ ಎನ್ನಲಾಗಿದೆ. ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳು ದೊಡ್ಡ ಸಹಾಯವನ್ನು ಪಡೆಯಲಿದ್ದಾರೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ತಿಳಿದುಬಂದಿದೆ. ಈ ವೇತನವನ್ನು ನೇರ

ಬಜೆಟ್ 2024 ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಣೆ.! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ
Scroll to Top