Bangalore

ಇನ್ನುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ !! ಕರ್ನಾಟಕ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. 50 ವರ್ಷ ಮೇಲ್ಪಟ್ಟ ಶಿಕ್ಷಕರನ್ನು ವರ್ಗಾವಣೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಖಡಕ್ ಆದೇಶ ಹೊರಡಿಸಿದೆ ಎಂದು ವರದಿ ತಿಳಿಸಿದೆ.  ಈ ಬಗ್ಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಕೆಎಟಿ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ವಿಭಾಗೀಯ ಪೀಠವು 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ ಎಂದು ಆದೇಶಿಸಿದೆ. ಜೊತೆಗೆ […]

ಇನ್ನುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ !! ಕರ್ನಾಟಕ ಹೈಕೋರ್ಟ್ ಆದೇಶ Read More »

ಕರ್ನಾಟಕ

ನಿಯಂತ್ರಣ ತಪ್ಪಿ ಬೈಕ್ ನಿಂದ ರಸ್ತೆಗೆ ಬಿದ್ದು ಯುವಕ ಮೃತ್ಯು ಓರ್ವ ಗಂಭೀರ….!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ಬೈಕ್ ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದು, ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ವಿಘ್ನೇಶ್ (26) ಎಂದು ಗುರುತಿಸಲಾಗಿದೆ. ಗಾಯಗೊಂಡಾತನನ್ನು ಶ್ರೀ ನಿಧಿ (25) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 1.30 ರ ಸುಮಾರಿಗೆ ವಿಘ್ನೇಶ್ ಮತ್ತು ಶ್ರೀ ನಿಧಿ ರೆಸ್ಟೋರೆಂಟ್‌ ನಲ್ಲಿ ಊಟ ಮುಗಿಸಿ ಮನೆಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಬೈಕ್ ನಿಂದ ರಸ್ತೆಗೆ ಬಿದ್ದು ಯುವಕ ಮೃತ್ಯು ಓರ್ವ ಗಂಭೀರ….! Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

(ನ್ಯೂಸ್‌ ಕಡಬ) newskadaba ಕಲಬುರಗಿ, ಮಾ.09: ಬಾಲಕಿಯರ ಹಾಸ್ಟಲ್​ನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಓರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾ| ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾ| ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್​ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಹಾಸ್ಟೆಲ್

ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ Read More »

ಕರ್ನಾಟಕ

ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್

(ನ್ಯೂಸ್‌ ಕಡಬ) newskadaba ನವದೆಹಲಿ, ಮಾ.09: ಪ್ರಸಿದ್ಧ ಹಾನರ್ ಕಂಪನಿ ಇತ್ತೀಚೆಗಷ್ಟೆ ಭಾರತದಲ್ಲಿ 108 ಮೆಗಾ ಫಿಕ್ಸೆಲ್ ಕ್ಯಾಮೆರಾ ಆಯ್ಕೆ ಹೊಂದಿರುವ ಹಾನರ್ X9b ಎಂಬ ಫೋನನ್ನು ಬಿಡುಗಡೆ ಮಾಡಿತ್ತು. ಇದೀಗ ಈ ಫೋನ್ ಶೇ. 16 ರಷ್ಟು ರಿಯಾಯಿತಿ ಪಡೆದುಕೊಂಡಿದ್ದು, 25,999 ರೂ. ಗೆ ಸೇಲ್ ಆಗುತ್ತಿದೆ. ಅಮೆಜಾನ್​ನಲ್ಲಿ ಆಫರ್ ಘೋಷಣೆ ಮಾಡಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತದಲ್ಲಿ ಕ್ಯಾಮೆರಾ ಫೋನುಗಳ ಹಾವಳಿ ತಗ್ಗಿತ್ತು. ಹೀಗಿರುವಾಗ ಮಾರುಕಟ್ಟೆಗೆ ದಿಢೀರ್ ಎಂಟ್ರಿ ಕೊಟ್ಟಿದ್ದು ಪ್ರಸಿದ್ಧ ಹಾನರ್ ಕಂಪನಿ.

ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್ Read More »

ತಂತ್ರಜ್ಞಾನ

ಕನ್ನಡ ನಾಮಫಲಕ ಅಳವಡಿಕೆಗೆ ಮತ್ತೆ 2 ವಾರಗಳ‌ ಅವಧಿ ವಿಸ್ತರಣೆ- ಡಿಸಿಎಂ ಡಿಕೆಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 29. ಈಗಾಗಲೇ ಅಂಗಡಿ ಮುಂಗಟ್ಟುಗಳ ಬೋರ್ಡ್ ಗಳಲ್ಲಿ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಒತ್ತಡ ಹೆಚ್ಚಾಗಿದ್ದು, ಅದಕ್ಕಾಗಿ ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದ ಎಲ್ಲಾ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ನೀಡಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿತ್ತು. ಈ

ಕನ್ನಡ ನಾಮಫಲಕ ಅಳವಡಿಕೆಗೆ ಮತ್ತೆ 2 ವಾರಗಳ‌ ಅವಧಿ ವಿಸ್ತರಣೆ- ಡಿಸಿಎಂ ಡಿಕೆಶಿವಕುಮಾರ್ Read More »

ಕರ್ನಾಟಕ

ಇನ್ಮುಂದೆ ರೈಲು ಪ್ರಯಾಣಿಕರಿಗೆ ಕುಳಿತಲ್ಲಿಯೇ ಸಿಗಲಿದೆ ಸ್ವಿಗ್ಗಿ ಫುಡ್ಸ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 23. ರೈಲು ಪ್ರಯಾಣಿಕರಿಗೆ ಊಟದ ಪೂರೈಕೆ ಮತ್ತು ವಿತರಣೆಗಾಗಿ ಸ್ವಿಗ್ಗಿ ಫುಡ್ಸ್ ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (ಐಆರ್​ಸಿಟಿಸಿ) ಪ್ರಕಟಿಸಿದೆ ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ಬೆಂಗಳೂರು, ಭುವನೇಶ್ವರ, ವಿಜಯವಾಡ ಮತ್ತು ವಿಶಾಖಪಟ್ಟಣಂ ರೈಲು ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಐಆರ್​ಟಿಸಿ ಇ-ಕ್ಯಾಟರಿಂಗ್ ಪೋರ್ಟಲ್ ಮೂಲಕ ಪೂರ್ವ-ಆರ್ಡರ್ ಮಾಡಿದ ಊಟವನ್ನು ಪಿಒಸಿ ಮೂಲಕ ಸರಬರಾಜು ಮಾಡಲಾಗುತ್ತದೆ.

ಇನ್ಮುಂದೆ ರೈಲು ಪ್ರಯಾಣಿಕರಿಗೆ ಕುಳಿತಲ್ಲಿಯೇ ಸಿಗಲಿದೆ ಸ್ವಿಗ್ಗಿ ಫುಡ್ಸ್..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಫೆಬ್ರವರಿ 26, 27 ಬೃಹತ್ ಉದ್ಯೋಗ ಮೇಳ; ವಿಕಲಚೇತನರ ನೋಂದಣಿಗೆ ವಿಶೇಷ ವೆಬ್ ಸೈಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿ, ಉದ್ದಿಮೆ, ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿವೆ. ಈ ಮೇಳದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲು ವೆಬ್ ಸೈಟ್ https://udyoga.skillconnet.kaushalkar.com ಮೂಲಕ ನೋಂದಾವಣಿ ಮಾಡಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 26, 27 ಬೃಹತ್ ಉದ್ಯೋಗ ಮೇಳ; ವಿಕಲಚೇತನರ ನೋಂದಣಿಗೆ ವಿಶೇಷ ವೆಬ್ ಸೈಟ್ Read More »

ಕರಾವಳಿ, ಕರ್ನಾಟಕ

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ

(ನ್ಯೂಸ್‌ ಕಡಬ)newskadaba.com ಮುಂಬೈ, ಫೆ.20: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಫೆಬ್ರವರಿ 15ರಂದೇ ಗಂಡು ಮಗುವಿಗೆ ಅನುಷ್ಕಾ ಜನ್ಮ ನೀಡಿದ್ದು ಈ ಸಂತಸದ ಸುದ್ದಿಯನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಮಗುವಿಗೆ ಅಕಾಯ್ ಎಂದು ವಿಭಿನ್ನ ಹೆಸರಿಟ್ಟಿದ್ದಾರೆ. ವಾಮಿಕಾಳ ಕಿರಿಯ ಸಹೋದರನನ್ನು ಜಗತ್ತಿಗೆ ಸ್ವಾಗತ ಎಂದು ಅನುಷ್ಕಾ ಬರೆದಿದ್ದಾರೆ. ಈ ಪೋಸ್ಟ್ ಗೆ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. ಅನುಷ್ಕಾ ಪೋಸ್ಟ್‌ನಲ್ಲಿ ‘ನಮ್ಮ ಹೃದಯದಲ್ಲಿ ಬಹಳ

ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು ಜನನ Read More »

ಬ್ರೇಕಿಂಗ್ ನ್ಯೂಸ್

ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ನಗರದಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಿರುವ ಮೆಟ್ರೋ, ಇದೀಗ ಪ್ರಯಾಣಿಕರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಸೆಲ್ಫಿ ಪ್ರಿಯರಿಗಾಗಿ ಸೆಲ್ಫಿ ಪಾಯಿಂಟ್ ಗಳನ್ನು ನಿರ್ಮಾಣ ಮಾಡಿದೆ. ನಗರದಲ್ಲಿ ಟ್ರಾಫಿಕ್ ಮುಕ್ತ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕರವಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಹಲವು ಉಪಕ್ರಮಗಳನ್ನು ಜಾರಿಗೆ ತರತ್ತಲೇ ಇರುತ್ತದೆ. ಸದ್ಯ ನಮ್ಮ ಮೆಟ್ರೋ ರೈಲಿನ ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ

ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ

(ನ್ಯೂಸ್‌ ಕಡಬ)newskadaba.com ಹರಿಯಾಣ, ಫೆ.18: ಕ್ರಿಕೆಟರ್ ಯುವರಾಜ್ ಸಿಂಗ್​ ಅವರ ಅಮ್ಮ ವಾಸವಿರುವ ಹರಿಯಾಣದ ಪಂಚಕುಲದಲ್ಲಿರುವ ನಿವಾಸದಲ್ಲಿ ಕಳ್ಳತನವಾಗಿದೆ. ಮನೆಯ ಕಬೋರ್ಡ್​ನಲ್ಲಿ ಸುಮಾರು 75,000 ರೂ. ನಗದು ಮತ್ತು ಆಭರಣ ಕಳವು ಮಾಡಲಾಗಿದೆ ಎಂದು ಯುವಿ ತಾಯಿ ಶಭ್​ನಮ್ ಸಿಂಗ್ ಹೇಳಿದ್ದಾರೆ. ಯುವಿ ಮನೆಯಲ್ಲಿ ಕೆಲಸ ಮಾಡುವ ಕೆಲವು ಕೆಲಸಗಾರರ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಮನೆಯ ಸಹಾಯಕಿ ಲಲಿತಾ ದೇವಿ, ಅಡುಗೆ ಸಿಬ್ಬಂದಿ ಸಿಲ್ದರ್ ಪಾಲ್ ಮೇಲೆ ಅನುಮಾನ ಇದೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ

ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ Read More »

ಕ್ರೈಮ್ ನ್ಯೂಸ್
Scroll to Top