Bangalore

9,999 ರೂ. ಗೆ ಹೊಸ ಇನ್ಫಿನಿಕ್ಸ್​ ಫೋನ್ ಬಿಡುಗಡೆ

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಪ್ರಸಿದ್ಧ ಇನ್ಫಿನಿಕ್ಸ್ ಕಂಪನಿ ಬಜೆಟ್ ಫೋನುಗಳನ್ನು ಬಿಡುಗಡೆ ಮಾಡುವುದರಲ್ಲಿ ಎತ್ತಿದ ಕೈ. ಹೀಗೆ ರಿಲೀಸ್ ಮಾಡಿದ ಸ್ಮಾರ್ಟ್​ಫೋನ್​ಗಳಲ್ಲಿ ಏನಾದರು ಒಂದು ವಿಶೇಷತೆ ಇದ್ದೇ ಇರುತ್ತದೆ. ಇದೇ ಸಾಲಿಗೆ ಮತ್ತೊಂದು ಮೊಬೈಲ್ ಸೇರ್ಪಡೆ ಆಗಿದೆ. ಕಂಪನಿ ಇದೀಗ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್ ಹಾಟ್ 40i (Infinix Hot 40i) ಫೋನನ್ನು ರಿಲೀಸ್ ಮಾಡಿದೆ. 10,000 ರೂ. ಒಳಗೆ ಲಭ್ಯವಿರುವ ಈ ಫೋನ್​ನ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಇದೆ. 256GB […]

9,999 ರೂ. ಗೆ ಹೊಸ ಇನ್ಫಿನಿಕ್ಸ್​ ಫೋನ್ ಬಿಡುಗಡೆ Read More »

ತಂತ್ರಜ್ಞಾನ

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಅನಾರೋಗ್ಯದಿಂದ 4 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿದ್ದು,

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು Read More »

ಕರ್ನಾಟಕ

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ

(ನ್ಯೂಸ್‌ ಕಡಬ)newskadaba.com ಬೆಂಗಳೂರು,ಫೆ.18: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ. ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್,

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ Read More »

ಕರ್ನಾಟಕ

ಉದ್ಯೋಗ ಮೇಳದ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕು- ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ರಾಜ್ಯ ಮಟ್ಟದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳವು ಯಶಸ್ವಿಯಾಗಿ ನಡೆಯುವಂತೆ ಅಧಿಕಾರಿಗಳು ಶ್ರಮವಹಿಸಬೇಕು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಎಲ್ಲಾ ಕಾಲೇಜುಗಳಲ್ಲಿ ಪ್ರಚಾರಪಡಿಸಬೇಕು ಎಂದು ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು ಅವರು ಹೇಳಿದರು. ಅವರು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಮಿಷನ್ ಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳ್ಳುತ್ತಿರುವ ಪಿ.ಎಂ ಸ್ವನಿಧಿ ಮತ್ತು ಸ್ವನಿಧಿ ಸೇ

ಉದ್ಯೋಗ ಮೇಳದ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕು- ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು Read More »

ಕರಾವಳಿ, ಕರ್ನಾಟಕ

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸುವ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

(ನ್ಯೂಸ್‌ ಕಡಬ)newskadaba.com ಬೆಂಗಳೂರು,ಫೆ.16: ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಗುರುವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. 2024ರ ತಿದ್ದುಪಡಿ ಮಸೂದೆ ಇದಾಗಿದ್ದು, ವಾಣಿಜ್ಯ, ಕೈಗಾರಿಕೆ, ಉದ್ಯಮ, ಆಸ್ಪತ್ರೆಗಳು, ಪ್ರಯೋಗಾಲಯಗಳು, ಹೋಟೆಲ್ ಗಳು ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿಯೂ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಲಿದೆ. ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡವನ್ನು ಪ್ರದರ್ಶಿಸಬೇಕು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ ನಿಯಮ ಪಾಲಿಸದಿದ್ದಲ್ಲಿ ಉದ್ಯಮಗಳ ಪರವಾನಗಿ ರದ್ದತಿಗೆ ಕಾರಣವಾಗುತ್ತದೆ

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸುವ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ Read More »

ಕರ್ನಾಟಕ

ಬೆಂಗಳೂರು- ಮಾರಿಕುಪ್ಪಂ ರೈಲಿನಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಕೋಲಾರ, ಅ. 13. ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಲೈನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕೋಲಾರ ಜಿಲ್ಲೆಯ ಮಾಲೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು-ಮಾರಿಕುಪ್ಪಂ ರೈಲು, ನಿಲ್ದಾಣಕ್ಕೆ ಬರುತ್ತಿದಂತೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಪ್ರಯಾಣಿಕರಲ್ಲಿ ಆತಂಕ ಎದುರಾಗಿತ್ತು. 2 ನಿಮಿಷಗಳ ಕಾಲ ಕಾಣಿಸಿಕೊಂಡಿದ್ದು, ರೈಲಿನಲ್ಲಿ 500 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ರೈಲಿನಿಂದ ಇಳಿದು ಕೆಲ ಪ್ರಯಾಣಿಕರು ಓಡಿ ಹೋಗಿದ್ದಾರೆ. ಬೆಂಕಿ

ಬೆಂಗಳೂರು- ಮಾರಿಕುಪ್ಪಂ ರೈಲಿನಲ್ಲಿ ಬೆಂಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಬೆಂಗಳೂರು ನಗರವು ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಬೆಳವಣಿಗೆಯಾಗುತ್ತಲೇ ಇದ್ದು, ಹಾಗೂ ಇಲ್ಲಿ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಸಹ ಆಹ್ವಾನಿಸಲಾಗುತ್ತದೆ. ಹಾಗೆಯೇ ಇದೀಗ ನಮ್ಮ ಮೆಟ್ರೋದಲ್ಲಿ 1,40,000 ರೂಪಾಯಿ ಸಂಬಳದಿಂದ ಆರಂಭವಾಗುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​​​ಲೈನ್ ​ಮತ್ತು ಆಫ್​ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ

ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ತೆರಿಗೆ ವಂಚನೆ ಆರೋಪ – ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ತೆರಿಗೆ ವಂಚನೆ ಆರೋಪದ ಹಿನ್ನೆಲೆ ಬುಧವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳಿಗೆ ಶಾಕ್ ನೀಡಿದ ಘಟನೆ ಬೆಂಗಳೂರಿನಿಂದ ವರದಿಯಾಗಿದೆ. ಉದ್ಯಮಿಗಳ ನಿವಾಸ, ಸಂಸ್ಥೆಗಳು, ಮನೆ ಹಾಗೂ ಕಛೇರಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.

ತೆರಿಗೆ ವಂಚನೆ ಆರೋಪ – ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚುನಾವಣೆ ಭ್ರಷ್ಟಾಚಾರ…!!! – ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಯತಿಂದ್ರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಸೆ.23. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪುತ್ರ ಯತೀಂದ್ರ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ. ಕರ್ನಾಟಕ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ಬಿಜೆಪಿ ದೂರು ಸಲ್ಲಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲು ನಿರ್ದೇಶಿಸುವಂತೆ ಆಗ್ರಹಿಸಿದೆ ಎಂದು ತಿಳಿದುಬಂದಿದೆ. ಮತದಾರರಿಗೆ ಆಸೆ, ಆಮಿಷ ಒಡ್ಡಬಾರದೆಂದು ಕಾನೂನಿದ್ದು, ಬಟ್ಟೆ ತೊಳೆಯುವ ಮತ್ತು ಇಸ್ತ್ರಿ ಹಾಕುವ ಮಡಿವಾಳ ಸಮುದಾಯಕ್ಕೆ ಇಸ್ತ್ರಿ ಪೆಟ್ಟಿಗೆ ಮತ್ತು ಮನೆ ಮನೆಗೆ ಕುಕ್ಕರ್‌, ಹಣ

ಚುನಾವಣೆ ಭ್ರಷ್ಟಾಚಾರ…!!! – ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಯತಿಂದ್ರ ವಿರುದ್ಧ ದೂರು ದಾಖಲು Read More »

ಕರ್ನಾಟಕ

ಉದ್ಯಮಿಗೆ ವಂಚನೆ ಪ್ರಕರಣ – ಸ್ವಾಮೀಜಿಗೆ 10 ದಿನಗಳ ಸಿಸಿಬಿ ಕಸ್ಟಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ವಂಚಿಸದ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ ಸ್ವಾಮೀಜಿಯನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುತ್ತೇವೆಂದು ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮೊದಲ ಆರೋಪಿಯಾದರೆ, ಹಾಲಶ್ರೀ ಸ್ವಾಮೀಜಿ ಮೂರನೇ ಆರೋಪಿಯಾಗಿದ್ದ ಸ್ವಾಮೀಜಿ ಒಂದೂವರೆ ಕೋಟಿ ರೂಪಾಯಿ ಪಡೆದಿದ್ದರು ಎನ್ನಲಾಗಿದೆ. ಚೈತ್ರಾ ಕುಂದಾಪುರ ಸೇರಿ

ಉದ್ಯಮಿಗೆ ವಂಚನೆ ಪ್ರಕರಣ – ಸ್ವಾಮೀಜಿಗೆ 10 ದಿನಗಳ ಸಿಸಿಬಿ ಕಸ್ಟಡಿ Read More »

ಕರ್ನಾಟಕ
Scroll to Top