Bangalore

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕರ್ನಾಟಕ ವಿಧಾನಸಭೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಭಾಗೀರಥಿ ಅವರ ನೇಮಕದ ಆದೇಶಕ್ಕೆ ಸಹಿ ಹಾಕಿದ್ದಾರೆ. ರೂಪಕಲಾ ಎಂ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಸಮಿತಿಗೆ 15 ವಿಧಾನಸಭಾ ಸದಸ್ಯರು ಮತ್ತು 5 ವಿಧಾನ ಪರಿಷತ್ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಸುಳ್ಯ ಕ್ಷೇತ್ರದ ಶಾಸಕರಾಗಿರುವ ಭಾಗೀರಥಿ ಅವರು ಮೊದಲ ಬಾರಿಗೆ ವಿಧಾನಸಭೆ […]

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ನೇಮಕ Read More »

ಕರ್ನಾಟಕ

ಮಹಿಳೆ ಮೇಲೆ ಅತ್ಯಾಚಾರ, ಹಣ ವಸೂಲಿ ಆರೋಪ..! – ಸ್ಯಾಂಡಲ್ ​ವುಡ್​ ನಿರ್ಮಾಪಕನ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಹಣ ವಸೂಲಿ ಮಾಡಿದ ಆರೋಪದಡಿ ಕೊಡಿಗೆಹಳ್ಳಿ ಠಾಣೆ ಪೊಲೀಸರು ಕನ್ನಡ ಚಿತ್ರರಂಗದಲ್ಲಿ ‘ಸ್ವಯಂಕೃಷಿ’ ಎಂಬ ಚಿತ್ರ ನಿರ್ಮಾಣ ಮಾಡಿ, ನಟಿಸಿದ್ದ ವೀರೇಂದ್ರ ಬಾಬು ಎಂಬುವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ನಿರ್ಮಾಪಕ ತನ್ನ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿ, ಸೆರೆ ಹಿಡಿದುಕೊಂಡು ಬೆದರಿಕೆ ಹಾಕಿದ್ದಾರೆ ಹಾಗೂ 15 ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ದೂರುದಾರ ಮಹಿಳೆಯು 2021ರ ನವೆಂಬರ್‌ನಲ್ಲಿ ಕೆಲಸವೊಂದರ ನಿಮಿತ್ತ

ಮಹಿಳೆ ಮೇಲೆ ಅತ್ಯಾಚಾರ, ಹಣ ವಸೂಲಿ ಆರೋಪ..! – ಸ್ಯಾಂಡಲ್ ​ವುಡ್​ ನಿರ್ಮಾಪಕನ ಬಂಧನ Read More »

ಕರ್ನಾಟಕ

ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಆಕಸ್ಮಿಕ..! – 8 ನೌಕರರಿಗೆ ಗಾಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದೆ. 8ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಗುಣಮಟ್ಟ ನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿಯಲ್ಲಿ ಈ ಘಟನೆ ಸಂಭವಿಸಿದೆ. ಕೆಲಸ ಮಾಡುತ್ತಿದ್ದ ಬಹುತೇಕ ಎಲ್ಲ ನೌಕರರಿಗೂ ಸುಟ್ಟು ಗಾಯಗಳಾಗಿದ್ದು, ಬೆಂಕಿ ಅವಗಢ ಸಂಭವಿಸಿದ ಬೆನ್ನಲ್ಲಿಯೇ ಬಿಬಿಎಂಪಿ ಆಯುಕ್ತರು ಹಾಗೂ ಡಿಸಿಪಿ ಶ್ರೀನಿವಾಸ್  ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಗೊಂಡ ಸಿಬ್ಬಂದಿಗಳನ್ನು ಅಧಿಕಾರಿಗಳು

ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಆಕಸ್ಮಿಕ..! – 8 ನೌಕರರಿಗೆ ಗಾಯ Read More »

ಕರ್ನಾಟಕ

ಗೂಂಡಾ ಕಾಯ್ದೆಯಡಿ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ ಸಿಸಿಬಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಥ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ 11 ಪೊಲೀಸ್‌ ಠಾಣೆಗಳಲ್ಲಿ ಪುನೀತ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಪುನೀತ್‌ ಅಪರಾಧ ಪ್ರಕರಣದಲ್ಲಿ ಪದೇ ಪದೇ ಭಾಗಿಯಾಗುತ್ತಿರುವ ಹಿನ್ನಲೆ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ ಎನ್ನಲಾಗುತ್ತಿದೆ. ಎಲ್ಲ ಪ್ರಕರಣದ ಕುರಿತು

ಗೂಂಡಾ ಕಾಯ್ದೆಯಡಿ ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ ಸಿಸಿಬಿ..! Read More »

ಕರ್ನಾಟಕ

ಡಿಸಿಎಂ ಮತ್ತು ಕೃಷಿ ಸಚಿವರ ರಾಜೀನಾಮೆಗೆ ಅಶ್ವತ್ಥನಾರಾಯಣ್ ಆಗ್ರಹ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.11. ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ರಾಜೀನಾಮೆ ಪಡೆದು 2 ಲಂಚದ ಪ್ರಕರಣಗಳನ್ನೂ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ“ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಡಿಸಿಎಂ ಅವರು ಬಿಲ್ ಪಾವತಿ ತಡೆಹಿಡಿದು ಇಡೀ ಯೋಜನೆಯ 6 ಸಾವಿರ ಕೋಟಿ ದುಡ್ಡಿನ ಮೇಲೆ ಈಗಲೇ ಕಮಿಷನ್ ಕೊಡಲು ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರೇ ಹೇಳಿದ್ದಾರೆ ಎಂದು ಟೀಕಿಸಿದರು. ಕೆಲಸ

ಡಿಸಿಎಂ ಮತ್ತು ಕೃಷಿ ಸಚಿವರ ರಾಜೀನಾಮೆಗೆ ಅಶ್ವತ್ಥನಾರಾಯಣ್ ಆಗ್ರಹ Read More »

ಕರ್ನಾಟಕ

ಶಕ್ತಿ ಯೋಜನೆ ಬೆನ್ನಲ್ಲೇ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.11. ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಈ ಬೆನ್ನಲ್ಲೇ ಮತ್ತೊಂದು ಗುಡ್ ನ್ಯೂಸ್ ನೀಡಿದೆ ಎನ್ನಲಾಗಿದೆ. ಅದೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ಸುಗಳಲ್ಲಿ ಪ್ಯಾನಿಕ್ ಬಟನ್ ಹಾಗೂ ವಾಹನದ ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಸೋದಕ್ಕೆ ಒಪ್ಪಿಗೆ ಸೂಚಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ KSRTC ಬಸ್ಸುಗಳ ಸಂಚಾರ ನಿಗಾ ವ್ಯವಸ್ಥೆ ಹಾಗೂ ಪ್ಯಾನಿಕ್ ಬಟನ್ ವ್ಯವಸ್ಥೆಯೊಂದಿಗೆ

ಶಕ್ತಿ ಯೋಜನೆ ಬೆನ್ನಲ್ಲೇ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ Read More »

ಕರ್ನಾಟಕ

ಕಾರ್ಮಿಕರಿಗಿದ್ದ ಉಚಿತ ಬಸ್‌ಪಾಸ್‌ ಯೋಜನೆ ಸ್ಥಗಿತ…! – ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.11. ಕಾರ್ಮಿಕ ವರ್ಗದ ಓಡಾಟಕ್ಕೆ ಇದ್ದ ರಿಯಾಯಿತಿ ಬಸ್‌ ಪಾಸ್‌ ಯೋಜನೆ ಸದ್ದಿಲ್ಲದೇ ಸ್ಥಗಿತಗೊಳಿಸಲಾಗುತ್ತಿದ್ದು, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ತಂದ ಯೋಜನೆಯ ಮೂಲಕ ಉಚಿತ ಬಸ್ ಪಾಸು ಪಡೆದ ನೋಂದಾಯಿತ ಕಟ್ಟಡ ಮತ್ತು ಇತರೆ ನಿಮಾಣ ಕಾರ್ಮಿಕರು ಪಾಸಿನೊಂದಿಗೆ KSRTC ಯಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿತ್ತು. ಈ ಪಾಸ್‌ ಅವಧಿ 3 ತಿಂಗಳು ಚಾಲ್ತಿಯಲ್ಲಿದ್ದು, ನಂತರ ಪಾಸ್‌ ನವೀಕರಣ ಮಾಡಿಸಿಕೊಳ್ಳಬೇಕಾಗಿತ್ತು ಎನ್ನಲಾಗಿದೆ. ಕಾರ್ಮಿಕರ‌‌ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಚುನಾವಣಾ ಗಿಮಿಕ್ ಮಾಡಿರುವುದು ಎಂಬ

ಕಾರ್ಮಿಕರಿಗಿದ್ದ ಉಚಿತ ಬಸ್‌ಪಾಸ್‌ ಯೋಜನೆ ಸ್ಥಗಿತ…! – ರಾಜ್ಯ ಸರ್ಕಾರ Read More »

ಕರ್ನಾಟಕ

‘ರೆಪೊ ದರ’ದಲ್ಲಿ ಬದಲಾವಣೆ ಇಲ್ಲ RBI ಗವರ್ನರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ರೆಪೊ ದರವನ್ನು 6.5% ಕ್ಕೆ ಬದಲಾಯಿಸದೆ ಬಿಡಲು ಎಂಪಿಸಿ ಸರ್ವಾನು ಮತದಿಂದ ಮತ ಚಲಾಯಿಸಿತು ಆರ್‌ಬಿಐ ಗರ್ವವನರ್‌ ಶಕ್ತಿದಾಸ್‌ ಕಾಂತ್‌ ಅವರು ತಿಳಿಸಿದ್ದಾರೆ. ಅವರು ಇಂದು ಸಭೆ ಬಳಿಕ ಮಾಧ್ಯಮಗಳಿಗೆ ಈ ಮಾಹಿತಿ ನೀಡಿದರು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತನ್ನ ಹಣಕಾಸು ನೀತಿ ಸಮಿತಿಯ ಬಡ್ಡಿದರ ನಿರ್ಧಾರವನ್ನು ಪ್ರಕಟ ಮಾಡಿದ್ದಾರೆ. ಸತತ ಎರಡನೇ ಬಾರಿಗೆ ರೆಪೊ ದರವನ್ನು ಶೇಕಡಾ 6.50 ಕ್ಕೆ ಬದಲಾಯಿಸಲಾಗಿಲ್ಲ. ಹಣದುಬ್ಬರವನ್ನು ನಿಭಾಯಿಸುವ ಉದ್ದೇಶದಿಂದ ಕೇಂದ್ರ ಬ್ಯಾಂಕ್

‘ರೆಪೊ ದರ’ದಲ್ಲಿ ಬದಲಾವಣೆ ಇಲ್ಲ RBI ಗವರ್ನರ್ Read More »

ಕರ್ನಾಟಕ

ರಾಜ್ಯ ಸರ್ಕಾರಿ ನೌಕರ’ರಿಗೆ ಶುಭಸುದ್ದಿ – ಶೀಘ್ರವೇ ‘NPS’ ರದ್ದು, ‘OPS’ ಜಾರಿ ?

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ರಾಜ್ಯ ಸರ್ಕಾರಿ ನೌಕರರ ಮಹತ್ವದ ಬೇಡಿಕೆಯಲ್ಲಿ ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ, ಹಳೆ ಪಿಂಚಣಿ ವ್ಯಸ್ಥೆಯನ್ನು ಜಾರಿಗೊಳಿಸುವುದು ಆಗಿದ್ದು, ಇಂತಹ ನೌಕರರಿಗೆ ಈಗ ಶುಭ ಸುದ್ದಿಯೊಂದು ಹೊರಬಿದ್ದಿದೆ. ಶೀಘ್ರವೇ NPS ರದ್ದುಗೊಳಿಸಿ, OPS ಜಾರಿಗೊಳಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯ ವಿಧಾನಸಭೆಯ ಕಲಾಪದ ಸಂದರ್ಭದಲ್ಲಿ ಹಲವು ಸದಸ್ಯರು ರಾಜ್ಯ ಸರ್ಕಾರಕ್ಕೆ ಕೇಳಿದಂತ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ, ಸರ್ಕಾರದ ಮುಂದೆ ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸೋ

ರಾಜ್ಯ ಸರ್ಕಾರಿ ನೌಕರ’ರಿಗೆ ಶುಭಸುದ್ದಿ – ಶೀಘ್ರವೇ ‘NPS’ ರದ್ದು, ‘OPS’ ಜಾರಿ ? Read More »

ಕರ್ನಾಟಕ

ಕಳವಾದ ಮೊಬೈಲ್‌ಫೋನ್ ವಾರಸುದಾರರಿಗೆ ಒಪ್ಪಿಸುವಲ್ಲಿ ಕರ್ನಾಟಕ ಪೊಲೀಸರೇ ಪ್ರಥಮ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಪ್ರತಿನಿತ್ಯವೂ ಎಲ್ಲ ಕಡೆ ಹಲವು ಮೊಬೈಲ್‌ ಫೋನ್‌ ಗಳು ಕಳವಾಗುತ್ತವೆ. ಅವುಗಳಲ್ಲಿ ಕೆಲವು ಪತ್ತೆಯಾದರೆ ಇನ್ನು ಕೆಲವು ಸಿಗುವುದೇ ಇಲ್ಲ. ಪೊಲೀಸರು ಒಂದಷ್ಟು ಮೊಬೈಲ್‌ ಫೋನ್‌ ಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ವಾರಸುದಾರರಿಗೆ ಒಪ್ಪಿಸುತ್ತಿರುತ್ತಾರೆ. ಆ ಪೈಕಿ ಈಗ ಕರ್ನಾಟಕ ಪೊಲೀಸರು ಮೊದಲ ಸ್ಥಾನದಲ್ಲಿದ್ದಾರೆ. ಕಳವಾದ ಇಲ್ಲವೇ ಕಾಣೆಯಾದ ಪೈಕಿ ಅತಿಹೆಚ್ಚು ಮೊಬೈಲ್‌ ಫೋನ್‌ ಗಳನ್ನು ಕರ್ನಾಟಕ ಪೊಲೀಸರು ಪತ್ತೆ ಮಾಡಿ ಅವುಗಳನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ. ಸಿಇಐಆರ್ ಪೋರ್ಟಲ್ ಮೂಲಕ

ಕಳವಾದ ಮೊಬೈಲ್‌ಫೋನ್ ವಾರಸುದಾರರಿಗೆ ಒಪ್ಪಿಸುವಲ್ಲಿ ಕರ್ನಾಟಕ ಪೊಲೀಸರೇ ಪ್ರಥಮ Read More »

ಕರ್ನಾಟಕ
Scroll to Top