Bangalore

ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ `SSLC’ ಪರೀಕ್ಷೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇನ್ಮುಂದೆ ಗ್ರಾಮೀಣ ಪ್ರದೇಶದಲ್ಲಿ SSLC ಪರೀಕ್ಷೆ ನಡೆಸದಂತೆ ಮಹತ್ವದ ಸೂಚನೆ ನೀಡಿದೆ ಎನ್ನಲಾಗಿದೆ. SSLC ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಪ್ರಕರಣಗಳಿಗೆ ಪೋಷಕರು ವ್ಯಾಪಾಕ ಟೀಕೆ ವ್ಯಕ್ತಪಡಿಸಿದ್ದು, ಹೀಗಾಗಿ ನಕಲು ತಡೆಗಟ್ಟಲು 2024 ರ ಮಾರ್ಚ್/ಏಪ್ರಿಲ್ ನಲ್ಲಿ SSLC ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ನಡೆಸದಂತೆ ಸೂಚನೆ ನೀಡಿದೆ. ಕಳೆದ […]

ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ `SSLC’ ಪರೀಕ್ಷೆ Read More »

ಕರ್ನಾಟಕ

ಟೊಮೆಟೊ ಬೆಲೆಯಲ್ಲಿ ಭಾರಿ ಕುಸಿತ; ರೈತರಲ್ಲಿ ಆತಂಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಟೊಮೆಟೊ ಬೆಲೆಯಲ್ಲಿ ಭಾರಿ ಏರಿಕೆಯಾಗಿದ್ದು, ರೈತರಿಗೆ ಖುಷಿ ಕೊಟ್ಟಿತ್ತು. ಕಳೆದ ಕೆಲವು ವಾರಗಳಿಂದ ನಿರಂತರವಾಗಿ ಮುಗಿಲು ಮುಟ್ಟಿದ್ದ ಟೊಮೆಟೊ ಬೆಲೆ ಈಗ ದಿಢೀರ್ ಕುಸಿತ ಕಾಣುತ್ತಿದೆ. ಬೆಲೆ ಏರಿಕೆ ಬಳಿಕ ಖುಷಿಯಾಗಿದ್ದ ರೈತರಲ್ಲಿ ದಿಢೀರ್ ಬೆಲೆ ಕುಸಿತವು ಆತಂಕ ಸೃಷ್ಟಿ ಮಾಡಿದೆ. ಹಳ್ಳಿಯಿಂದ ದಿಲ್ಲಿವರೆಗೂ ಒಂದೇ ಮಾತು, ಅದು ಟೊಮೆಟೊ ಬೆಲೆ ಏರಿಕೆಯದ್ದು, ಪೆಟ್ರೋಲ್‌ಗಿಂತ ಡಬಲ್ ಬೆಲೆಗೆ ಮಾರಾಟ ಆಗಿದ್ದ ಟೊಮೆಟೊ ಈಗ ಮತ್ತೆ ಕುಸಿಯಲು ಆರಂಭಿಸಿದೆ. 15 ಕೆಜಿ ತೂಕದ

ಟೊಮೆಟೊ ಬೆಲೆಯಲ್ಲಿ ಭಾರಿ ಕುಸಿತ; ರೈತರಲ್ಲಿ ಆತಂಕ Read More »

ಕರ್ನಾಟಕ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರ ವಿದ್ಯಾರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುವುದು. ಅರ್ಜಿಯನ್ನು ಜಾಲತಾಣ https://ssc.nic.in ದಲ್ಲಿ ಆಗಸ್ಟ್ 23, 2023 ರೊಳಗೆ ಸಲ್ಲಿಸಬೇಕು. ಸಂಪರ್ಕಕ್ಕಾಗಿ 080-25502520

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ – ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಘು ಮತ್ತು ಮುರುಳಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ರಘು ಮತ್ತು ಮುರುಳಿ ಬೈಕ್ ನಲ್ಲಿ ಕಾರೊಂದನ್ನು ಹಿಂಬಾಲಿಸಿಕೊಂಡು ಬಂದಿದ್ದು, ವೈಟ್ ಫಿಲ್ಡ್ ನ ಸಿದ್ದಾಪುರ ಬಳಿ ಕಾರನ್ನು ಅಡ್ಡಗಟ್ಟಿ ಕಾರಿನ ಬಳಿ ಬಂದು ಚಾಲಕನಿಗೆ ಕಾರಿನಿಂದ ಕೆಳಗೆ ಇಳಿಯಲು ಹೇಳಿದ್ದರು. ಚಾಲಕ ಕೆಳಗೆ ಇಳಿಯದಿದ್ದಾಗ ಕಲ್ಲಿನಿಂದ ಕಾರಿನ ಗಾಜನ್ನು ಒಡೆಯಲು ಯತ್ನಿಸಿದ್ದರು ಎಂದು ತಿಳಿದುಬಂದಿದೆ.

ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ – ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಯಾವ ಬ್ಲಾಕ್‌ ಮೇಲ್‌ ನನ್ನ ಮುಂದೆ ನಡೆಯಲ್ಲ’ – ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ನಾನು ಯಾರಿಗೂ ಪ್ರಮಾಣ ಮಾಡಬೇಕಾದ ಅವಶ್ಯಕತೆ ಇಲ್ಲ. ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ, ಇಲ್ಲ ಅಂದ್ರೆ ಹಣ ಇಲ್ಲ. ಯಾವ ಬ್ಲಾಕ್‌ ಮೇಲ್‌ ನನ್ನ ಮುಂದೆ ನಡೆಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ ಎನ್ನಲಾಗಿದೆ. ಕಂಟ್ರ್ಯಾಕ್ಟರ್‌ಗಳು ಆಣೆ ಪ್ರಮಾಣಕ್ಕೆ ಬರಲಿ ಎಂದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಯಾವ ಗುತ್ತಿಗೆದಾರನಿಗೂ ಉತ್ತರ ಕೊಡಲ್ಲ. ಯಾವ ಬಿಲ್ ವಿಚಾರವೂ ಗೊತ್ತಿಲ್ಲ. ನನಗೂ ಪ್ರಜ್ಞೆ ಇದೆ, ರಾಜಕಾರಣ ಗೊತ್ತಿದೆ. ಯಾವ ಕಂಟ್ರ್ಯಾಕ್ಟರ್‌

‘ಯಾವ ಬ್ಲಾಕ್‌ ಮೇಲ್‌ ನನ್ನ ಮುಂದೆ ನಡೆಯಲ್ಲ’ – ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ Read More »

ಕರ್ನಾಟಕ

ಫ್ಲ್ಯಾಟ್ ನಲ್ಲಿದ್ದ ಚಿನ್ನಾಭರಣವನ್ನು ದೋಚಿದ ಪತಿರಾಯ – ದೂರು ದಾಖಲು

(ನ್ಯೂಸ್ ಕಡಬ)newskadaba.com  ಮಂಗಳೂರು, ಆ.09. ಫ್ಲ್ಯಾಟ್‌ನ ಕಪಾಟಿನಲ್ಲಿರಿಸಿದ ಚಿನ್ನಾಭರಣವನ್ನು ಪತಿಯೇ ಕಳ್ಳತನ ಮಾಡಿದ ಕುರಿತು ಕದ್ರಿ ಪೊಲೀಸ್‌ ಠಾಣೆಗೆ ಪತ್ನಿ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಪತಿ ಮತ್ತು ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಇಲಿಯಾಸ್‌ ಮತ್ತು ಪ್ರಭಾಕರ್‌ ಪ್ರಕರಣದ ಪ್ರಮುಖ ಆರೋಪಿಗಳು ಎಂದು ತಿಳಿದುಬಂದಿದೆ. ತಾಯಿ ಮನೆ, ಪತಿ ಮನೆಯವರು ಮದುವೆ ಸಂದರ್ಭ ನೀಡಿದ ಚಿನ್ನ ಸೇರಿದಂತೆ ಒಟ್ಟು 75 ಪವನ್‌ ಚಿನ್ನವಿದ್ದು, ಅದನ್ನು ತಾವು ವಾಸಿಸುತ್ತಿದ್ದ ಕೆ.ಪಿ.ಟಿ. ವ್ಯಾಸ ನಗರದ ಶಾಂತಲಾ

ಫ್ಲ್ಯಾಟ್ ನಲ್ಲಿದ್ದ ಚಿನ್ನಾಭರಣವನ್ನು ದೋಚಿದ ಪತಿರಾಯ – ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇನ್ಮುಂದೆ ಕನ್ನಡದಲ್ಲೂ ಫೋನ್​ ಪೇ ಪೇಮೆಂಟ್​ ನೋಟಿಫಿಕೇಶನ್​

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಡಿಜಿಟಲ್​ ಪೇಮೆಂಟ್​ ಪ್ಲಾಟ್​​ ಫಾರ್ಮ್​​ನಲ್ಲಿ ಜನಸಾಮಾನ್ಯರ ಜನಪ್ರಿಯ ತಾಣವಾಗಿರುವ ಫೋನ್​ಪೇ ಇದೀಗ ಮತ್ತಷ್ಟು ವ್ಯಾಪಾರಿ ಸ್ನೇಹಿಯಾಗುವತ್ತ ಹೆಜ್ಜೆ ಇಟ್ಟಿದ್ದು, ಈ ಹಿಂದೆ ವ್ಯಾಪಾರಿಗಳಿಗೆ ಗ್ರಾಹಕರ ಪೇಮೆಂಟ್​ ಇತಿಹಾಸವನ್ನು ಸುಲಭವಾಗಿ ತಿಳಿಯುವ ಉದ್ದೇಶದಿಂದ ಪಾವತಿ ಕುರಿತು ಸ್ಮಾರ್ಟ್​ ಸ್ಪೀಕರ್​ ನೋಟಿಫಿಕೇಶನ್​ ಅನ್ನು ಪರಿಚಯಿಸಿತು. ಇಷ್ಟು ದಿನ ಇಂಗ್ಲಿಷ್​ನಲ್ಲಿ ಈ ನೋಟಿಫಿಕೇಶನ್​ ಧ್ವನಿ ಕೇಳಿ ಬರುತ್ತಿತ್ತು. ಆದರೆ, ಇದೀಗ ಪ್ರಾದೇಶಿಕ ಭಾಷೆಗಳಲ್ಲೂ ಪರಿಚಯಿಸಿದೆ. ಈ ಸ್ಮಾರ್ಟ್​ ಸ್ಪೀಕರ್​ ಇನ್ಮುಂದೆ ಹಣದ ವಾಹಿವಾಟಿನ ಮಾಹಿತಿಯನ್ನು ಕನ್ನಡ,

ಇನ್ಮುಂದೆ ಕನ್ನಡದಲ್ಲೂ ಫೋನ್​ ಪೇ ಪೇಮೆಂಟ್​ ನೋಟಿಫಿಕೇಶನ್​ Read More »

ಕರ್ನಾಟಕ

10 ಮಂದಿ IAS ಅಧಿಕಾರಿಗಳ ವರ್ಗಾವಣೆ..!! – ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ರಾಜ್ಯ ಸರ್ಕಾರ ಹತ್ತು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಇಂದು ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಹೀಗಿವೆ. ಮಹಮ್ಮದ್ ಮೊಹ್ಸಿನ್- ಪ್ರಧಾನ ಕಾರ್ಯದರ್ಶಿ, ಕಾರ್ಮಿಕ ಇಲಾಖೆ. ಟಿ.ಎಚ್.ಎಂ.ಕುಮಾರ್ – ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ. ಆರ್.ಸ್ನೇಹಲ್ – ನಿರ್ದೇಶಕಿ(ಐಟಿ), ಬಿಎಂಟಿಸಿ. ಪ್ರಭುಲಿಂಗ ಕವಲಿಕಟ್ಟಿ- ಆಯುಕ್ತರು, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವೆ. ಜಿ.ಲಕ್ಷ್ಮೀಕಾಂತ್ ರೆಡ್ಡಿ- ಜಂಟಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು

10 ಮಂದಿ IAS ಅಧಿಕಾರಿಗಳ ವರ್ಗಾವಣೆ..!! – ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಆನ್‌ಲೈನ್ ಮಾರ್ಕೆಟಿಂಗ್ ಮೂಲಕವೇ ಬದುಕು ಕಟ್ಟಿಕೊಂಡ ಯುವ ಕೃಷಿಕರು

(ನ್ಯೂಸ್ ಕಡಬ)newskadaba.com ರಾಮನಗರ, ಆ.07. ಮಹಾಮಾರಿ ಕೊರೋನಾ ಲಾಕ್‌ ಡೌನ್ ಸಮಯದಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತ ಹಾಗೂ ಮಾರುಕಟ್ಟೆ ಸಮಸ್ಯೆಯಿಂದ ಬಳಲಿ ನಷ್ಟಕ್ಕೀಡಾದ ರೈತರೇ ಹೆಚ್ಚು. ಆದರೆ, ಇದನ್ನು ಸವಾಲಾಗಿ ಸ್ವೀಕರಿಸಿದ ಯುವ ರೈತರೊಬ್ಬರು ಆನ್‌ಲೈನ್ ಮಾರ್ಕೆಟಿಂಗ್ ಮೂಲಕ ತಾನು ಬೆಳೆದ ಉತ್ಪನ್ನಗಳನ್ನೇ ಮಾರುವುದನ್ನು ಮುಂದುವರಿಸಿ ಮಾದರಿಯಾಗಿ ನಿಂತಿದ್ದಾರೆ. ನಂಜುಂಡಸ್ವಾಮಿ 2015ರಲ್ಲಿ ಬೆಂಗಳೂರಿನ ಬದುಕು ಕಮ್ಯೂನಿಟಿ ಕಾಲೇಜಿನಲ್ಲಿ  6 ತಿಂಗಳ ಕಾಲ ಸುಸ್ಥಿರ ಕೃಷಿ ಅಧ್ಯಯನ ವಿಷಯದಲ್ಲಿ ತರಬೇತಿ ಪಡೆದು, ಬೆಂಗಳೂರಿನಲ್ಲಿಯೇ ಅರೆ ಕೃಷಿಕನಾಗಿ ಹಾಗೂ

ಆನ್‌ಲೈನ್ ಮಾರ್ಕೆಟಿಂಗ್ ಮೂಲಕವೇ ಬದುಕು ಕಟ್ಟಿಕೊಂಡ ಯುವ ಕೃಷಿಕರು Read More »

ಕರ್ನಾಟಕ

ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ಕಂಬಳ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07. ಕರಾವಳಿಯ ಪ್ರಸಿದ್ದ ಜಾನಪದ ಕ್ರೀಡೆ ಕಂಬಳ ಕಂಪು ರಾಜಧಾನಿ ಬೆಂಗಳೂರಿಗೂ ಪಸರಿಸಲಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸುವ ಚಿಂತನೆ ನಡೆದಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ಆರಂಭಗೊಂಡಿದೆ. ರಾಜ್ಯ ರಾಜಧಾನಿಯಲ್ಲಿ ತುಳುಕೂಟದ ಸುವರ್ಣ ಸಂಭ್ರಮದ ಹಿನ್ನಲೆಯಲ್ಲಿ ಕಂಬಳಾ ಆಯೋಜನೆಗೆ ನಿರ್ಧರಿಸಲಾಗಿದ್ದು, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಪೂರಕ ಸಿದ್ಧತೆ ನಡೆಯುತ್ತಿದೆ. ಕಂಬಳ ಕರೆಗೆ ರಾಜ ಮಹಾರಾಜ ‘ಜಯಚಾಮರಾಜೇಂದ್ರ ಒಡೆಯರ್‌ ಜೋಡುಕರೆ ಕಂಬಳ’ ಎಂದು ಹೆಸರಿಡಲು ತೀರ್ಮಾನಿಸಲಾಗಿದ್ದು, ಅರಮನೆ ಮೈದಾನದಲ್ಲಿ

ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ಕಂಬಳ ! Read More »

ಕರ್ನಾಟಕ
Scroll to Top