Bangalore

ಶಂಕಿತ ಉಗ್ರರು ಎನ್‌ಐಎ ತಂಡದ ವಶಕ್ಕೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.07. ರಾಜ್ಯದ ಹಲವೆಡೆ ಬಾಂಬ್‌ ಸ್ಫೋಟಿಸಲು ಸಂಚು ರೂಪಿಸಿದ್ದ ಶಂಕಿತ ಆರು ಮಂದಿ ಉಗ್ರರರನ್ನು ಹೆಚ್ಚಿನ ವಿಚಾರಣೆಗಾಗಿ ಎನ್‌ಐಎ ಸದ್ಯದಲ್ಲೇ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಸಿಸಿಬಿ ಪೊಲೀಸರ ತನಿಖೆ ಪೂರ್ಣಗೊಂಡು ಆರೋಪಿಗಳನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೀಗಾಗಿ, ಕೇಂದ್ರ ಗೃಹ ಸಚಿವಾಲಯ ಅಥವಾ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಎನ್‌ಐಎ ಅಧಿಕಾರಿಗಳು ಆರೋಪಿಗಳನ್ನು ವಶಕ್ಕೆ ಪಡೆಯಲಿದ್ದಾರೆ. ವಿದೇಶದಿಂದ‌ ಆರ್ಥಿಕ ನೆರವು ಮತ್ತು ವಿಧ್ವಂಸಕ ಕೃತ್ಯಕ್ಕೆ ಗ್ರೆನೇಡ್ ಪೂರೈಕೆ ಮಾಡಿರುವುದನ್ನು ಎನ್‌ಐಎ ಗಂಭೀರವಾಗಿ […]

ಶಂಕಿತ ಉಗ್ರರು ಎನ್‌ಐಎ ತಂಡದ ವಶಕ್ಕೆ..! Read More »

ಕರ್ನಾಟಕ

ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕರವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೂಲತಃ ತುಮಕೂರಿನ ಗುಬ್ಬಿಯವರಾದ ತಿಮ್ಮಕ್ಕ ಅವರು ಮಕ್ಕಳಿಲ್ಲದ ಕಾರಣ ಪತಿಯೊಂದಿಗೆ ಸೇರಿ ಮರಗಳನ್ನು ನೆಟ್ಟು ಬೆಳೆಸಿದ್ದು, ದಂಪತಿಗಳು ಮೊದಲ ವರ್ಷದಲ್ಲಿ 4 ಕಿ.ಮೀ ರಸ್ತೆಯ ಎರಡು ಬದಿಗಳಲ್ಲಿ 10 ಆಲದ ಸಸಿಗಳನ್ನು ನೆಟ್ಟು ಬೆಳೆಸಲು ಆರಂಭಿಸಿದ್ದರು. ಇಲ್ಲಿಯವರೆಗೂ ತಿಮ್ಮಕ್ಕರವರು 8 ಸಾವಿರಕ್ಕೂ

ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..! Read More »

ಕರ್ನಾಟಕ

ಮರದಿಂದ ಬಿದ್ದು ಪೊಲೀಸ್ ಪೇದೆ ಮೃತ್ಯು

(ನ್ಯೂಸ್ ಕಡಬ) newskadaba.com ಕೊಡಗು, ಆ. 07. ಮರದಿಂದ ಬಿದ್ದು ಪೊಲೀಸ್​ ಸಿಬ್ಬಂದಿಯೋರ್ವರು ಮೃತಪಟ್ಟ ಘಟನೆ ಕುಶಾಲನಗರ ತಾಲೂಕಿನ ಕಾನ್​ ಬೈಲ್​ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಸಿಬ್ಬಂದಿಯನ್ನು ಲೋಕೇಶ್ (40)  ಎಂದು ಗುರುತಿಸಲಾಗಿದೆ. ಲೋಕೇಶ್​ ಅವರು ಮಾವಿನ ಮರ ಕಸಿ ಮಾಡಲು ಮರ ಏರಿದ್ದ ಸಮಯದಲ್ಲಿ ಬಿಪಿ ಕಡಿಮೆಯಾಗಿ, ತಲೆ ತಿರುಗಿ ಮರದಿಂದ ಕಾಂಕ್ರೀಟ್ ರೋಡ್​ಗೆ ಬಿದ್ದ ಪರಿಣಾಮ​ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲೋಕೇಶ್​ ಅವರು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರಿಗೆ 10 ವಷ೯ಗಳಿಂದ

ಮರದಿಂದ ಬಿದ್ದು ಪೊಲೀಸ್ ಪೇದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕದ ನೂತನ DG ಹಾಗೂ IGP ಯಾಗಿ ಡಾ| ಅಲೋಕ್ ಕುಮಾರ್ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.06. ಪ್ರವೀಣ್ ಸೂದ್ ಅವರು ಸಿಬಿಐಗೆ ನೇಮಕಗೊಂಡ ನಂತರ, ಅವರ ಸ್ಥಾನಕ್ಕೆ ರಾಜ್ಯ ಸರ್ಕಾರದಿಂದ ಡಾ.ಅಲೋಕ್ ಮೋಹನ್ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ತಾತ್ಕಾಲಿಕ ನೇಮಕಾತಿಯನ್ನು, ಈಗ ಅಧಿಕೃತಗೊಳಿಸಿ ಆದೇಶಿಸಿದೆ ಎನ್ನಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಡಾ.ಅಲೋಕ್ ಮೋಹನ್, ಐಪಿಎಸ್ (ಕೆಎನ್: 1987) ಪೊಲೀಸ್ ಮಹಾನಿರ್ದೇಶಕರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರು, ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ರಾಜ್ಯ ವಿಪತ್ತು

ಕರ್ನಾಟಕದ ನೂತನ DG ಹಾಗೂ IGP ಯಾಗಿ ಡಾ| ಅಲೋಕ್ ಕುಮಾರ್ ನೇಮಕ Read More »

ಕರ್ನಾಟಕ

‘ರಾಜ್ಯದಲ್ಲಿ ಯಾರು ಏನು ಮಾಡಿದ್ದಾರೆ ? ಎಲ್ಲವೂ ನನಗೆ ಗೊತ್ತಿದೆ’..! ➤ ಡಿ.ಕೆ ಶಿವಕುಮಾರ್‌ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ರಾಜ್ಯದಲ್ಲಿ ಯಾರು ಏನಿದ್ದಾರೆ. ?ಅವರು ಏನು ಮಾಡಿದ್ದಾರೆ ? ಎಲ್ಲವೂ ನನಗೆ ಗೊತ್ತಿದೆ. ಆದರೆ, ನಾನು ಬಾಯಿ ಬಿಟ್ಟು ಏನು ಹೇಳುವುದಿಲ್ಲ ಎಂದರು. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಾನು ಯಾರೊಂದಿಗೂ ಒಪ್ಪಂದ ಮಾಡಿಕೊಂಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪಕ್ಕೆ ಉತ್ತರಿಸಿದ ಅವರು,  ಹಿಂದೆ ನಾನು ಕುಮಾರಣ್ಣನ ಕೈ ಕೆಳಗೆ ಕೆಲಸ ಮಾಡಿದ್ದೇನೆ. ಅಣ್ಣನ ಕುರಿತು ನನಗೂ

‘ರಾಜ್ಯದಲ್ಲಿ ಯಾರು ಏನು ಮಾಡಿದ್ದಾರೆ ? ಎಲ್ಲವೂ ನನಗೆ ಗೊತ್ತಿದೆ’..! ➤ ಡಿ.ಕೆ ಶಿವಕುಮಾರ್‌ ತಿರುಗೇಟು Read More »

ಕರ್ನಾಟಕ

ಗೃಹಜ್ಯೋತಿ ಯೋಜನೆ..! – 4 ದಿನಗಳಲ್ಲಿ 12 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಗೃಹಜ್ಯೋತಿ ನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸರ್ವರ್ ಸಮಸ್ಯೆಯ ಮಧ್ಯೆಯೂ (ಜೂನ್​ 21) ಸಂಜೆ ವೇಳೆಗೆ ಒಟ್ಟು 12.51 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆಯು ಆರಂಭಗೊಂಡಿತ್ತು. ಮೊದಲ ದಿನ – 96,305, ಎರಡನೆಯ ದಿನ- 3,34,845 ಮೂರನೇ ದಿನ 4,64,225 ಹಾಗೂ ನಾಲ್ಕನೇ ದಿನ (ಬುಧವಾರ) 3.56 ಲಕ್ಷ ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇಂದಿನಿಂದ ರಾಜ್ಯದ ಎಲ್ಲಾ ವಿದ್ಯುತ್

ಗೃಹಜ್ಯೋತಿ ಯೋಜನೆ..! – 4 ದಿನಗಳಲ್ಲಿ 12 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ Read More »

ಕರ್ನಾಟಕ

ಆ. 05 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ..! – ಇಂಧನ ಸಚಿವ ಕೆ.ಜೆ. ಚಾರ್ಜ್

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಆ.05. ಪ್ರತಿಯೊಂದು ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಕಲಬುರಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಯೋಜನೆಯಡಿ ಬಳಕೆಯಾಗುವ ವಿದ್ಯುತ್‌ಗೆ ಫಲಾನುಭವಿಗಳು ಶುಲ್ಕ ಪಾವತಿಸಬೇಕಾಗಿಲ್ಲ ಎಂದರು. ಗೃಹ ಜ್ಯೋತಿ ಯೋಜನೆ 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಭರವಸೆ ನೀಡಿದ ಐದು ಭರವಸೆಗಳಲ್ಲಿ ಒಂದಾಗಿದೆ. 1.4 ಕೋಟಿಗೂ ಹೆಚ್ಚು ಗ್ರಾಹಕರು ಈಗಾಗಲೇ ಪ್ರಯೋಜನಕ್ಕಾಗಿ ಅರ್ಜಿ ಸಲ್ಲಿಸಿದ್ದು,

ಆ. 05 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ..! – ಇಂಧನ ಸಚಿವ ಕೆ.ಜೆ. ಚಾರ್ಜ್ Read More »

ಕರ್ನಾಟಕ

ಕೈಗಾರಿಕೆಗಳು ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡಬೇಕು..! – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಉದ್ಯಮ‌ ಕ್ಷೇತ್ರದ ಬೆಳವಣಿಗೆಗೆ ಮತ್ತು ಪ್ರಗತಿಗೆ ಅಗತ್ಯವಾದ ಎಲ್ಲಾ ಸಹಕಾರ ಮತ್ತು ನೆರವನ್ನು ನೀಡುತ್ತದೆ. ಕಾರ್ಪೋರೇಟ್ ಸಂಸ್ಥೆಗಳು ಮತ್ತು ಉದ್ಯಮ ಕ್ಷೇತ್ರ ಸರ್ಕಾರದ ಜತೆಗೆ ಸಮಾಜದ ಪ್ರಗತಿಗೆ ಕೈ ಜೋಡಿಸಬೇಕು. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಸಮಾಜದ ಮತ್ತು ಉದ್ಯಮ ಕ್ಷೇತ್ರದ ಆರೋಗ್ಯಕರ ಪ್ರಗತಿಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ, ಬೃಹತ್

ಕೈಗಾರಿಕೆಗಳು ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡಬೇಕು..! – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಆತ್ಮಹತ್ಯೆಗೆ ಮುನ್ನ ಪತ್ನಿ, ಪುತ್ರಿಯರ ಶವದೊಂದಿಗೆ ಮೂರು ದಿನ ಕಳೆದ ಟೆಕ್ಕಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಕಾಡುಗೋಡಿಯಲ್ಲಿ ಇಬ್ಬರು ಮಕ್ಕಳು, ಹೆಂಡತಿಯನ್ನ ಹತ್ಯೆಗೈದ ಟೆಕ್ಕಿಯೊಬ್ಬ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಬೆಚ್ಚಿಬೀಳಿಸುವ ಹಲವು ಸತ್ಯಗಳನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ. 31 ವರ್ಷದ ಟೆಕ್ಕಿ ವೀರಾರ್ಜುನ ವಿಜಯ್, ಪತ್ನಿ ಹೇಮಾವತಿ (29) ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳಾದ ಒಂದೂವರೆ ವರ್ಷದ ಮೋಕ್ಷ ಮೇಘ ನಯನ ಮತ್ತು 8 ತಿಂಗಳ ಮಗು ಸುನಯನಾ ಅವರನ್ನು ಕಾಡುಗೋಡಿಯ ಸೀಗೇಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಹತ್ಯೆ ಮಾಡಿದ್ದ. ಪ್ರಕರಣದ ತನಿಖೆ ಕೈಗೊತ್ತಿಕೊಂಡ

ಆತ್ಮಹತ್ಯೆಗೆ ಮುನ್ನ ಪತ್ನಿ, ಪುತ್ರಿಯರ ಶವದೊಂದಿಗೆ ಮೂರು ದಿನ ಕಳೆದ ಟೆಕ್ಕಿ Read More »

ಕರ್ನಾಟಕ

ಬಾಲಕಿ ಮೇಲೆ ಅತ್ಯಾಚಾರ; ಪ್ರಾಂಶುಪಾಲ ನನ್ನು ಗಲ್ಲಿಗೇರಿಸಿ – ಯತ್ನಾಳ್ ಆಗ್ರಹ ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಖಾಸಗಿ ಶಾಲೆಯೊಂದರ ಪ್ರಾಂಶುಪಾಲ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಾಲಕಿ ಮೇಲೆ ಹೇಯ ಕೃತ್ಯ ಎಸಗಿದ 65 ವರ್ಷದ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಗಲ್ಲಿಗೆ ಏರಿಸಬೇಕಾಗಿ ಯತ್ನಾಳ್ ರವರು ಆಗ್ರಹಿಸಿದ್ದಾರೆ. ಶಾಲೆ ಸಂಸ್ಥಾಪಕನೇ ಪ್ರಾಂಶುಪಾಲನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ತನ್ನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಬೆಳಗ್ಗೆ 11.30ರ ಸುಮಾರಿಗೆ ತನ್ನ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ

ಬಾಲಕಿ ಮೇಲೆ ಅತ್ಯಾಚಾರ; ಪ್ರಾಂಶುಪಾಲ ನನ್ನು ಗಲ್ಲಿಗೇರಿಸಿ – ಯತ್ನಾಳ್ ಆಗ್ರಹ ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top