Bangalore

ಸೆಪ್ಟೆಂಬರ್‌ನಲ್ಲಿ ಹೆಚ್ಚುವರಿ ಅಕ್ಕಿ ವಿತರಣೆ ಪ್ರಯತ್ನ – ಸಚಿವ ಕೆ.ಎಚ್. ಮುನಿಯಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಎಲ್ಲ ಸದಸ್ಯರಿಗೆ ಪ್ರತಿ ತಿಂಗಳಿಗೆ ತಲಾ ಐದು ಕೆ.ಜಿ. ಅಕ್ಕಿಯನ್ನು ಹೆಚ್ಚುವರಿಯಾಗಿ ಸೆಪ್ಟೆಂಬರ್ ತಿಂಗಳಿನಿಂದಲೇ ವಿತರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು ಎನ್ನಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳು ಅಕ್ಕಿ ಪೂರೈಕೆಗೆ ಆಸಕ್ತಿ ವ್ಯಕ್ತಪಡಿಸಿದ್ದು, ಹೆಚ್ಚಿನ ದರದಲ್ಲಿ ಖರೀದಿ ಸಾಧ್ಯವಿಲ್ಲ. ಆದ್ದರಿಂದ ಭಾರತೀಯ ಆಹಾರ ನಿಗಮ (ಎಫ್‌ಸಿಐ) ಮುಕ್ತ ಮಾರುಕಟ್ಟೆ ಮಾರಾಟ […]

ಸೆಪ್ಟೆಂಬರ್‌ನಲ್ಲಿ ಹೆಚ್ಚುವರಿ ಅಕ್ಕಿ ವಿತರಣೆ ಪ್ರಯತ್ನ – ಸಚಿವ ಕೆ.ಎಚ್. ಮುನಿಯಪ್ಪ Read More »

ಕರ್ನಾಟಕ

ಚಂದ್ರನಿಗೆ ಇನ್ನಷ್ಟು ಸಮೀಪವಾದ ಇಸ್ರೋ – 3ನೇ 2 ಭಾಗ ಅಂತರವನ್ನು ಕ್ರಮಿಸಿದ ಚಂದ್ರಯಾನ-3

 (ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಭಾರತದ ಚಂದ್ರಯಾನ-3 ನೌಕೆಯು ಶುಕ್ರವಾರದ ವೇಳೆಗೆ, ಭೂಮಿ ಮತ್ತು ಚಂದ್ರನ ನಡುವಿನ ಅಂತರದ ಮೂರನೇ ಎರಡು ಭಾಗವನ್ನು ಕ್ರಮಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ ಎನ್ನಲಾಗಿದೆ. ಆಗಸ್ಟ್ 01 ರಂದು, ಇಸ್ರೋ ಚಂದ್ರಯಾನ-3ನ್ನು ಚಂದ್ರನತ್ತ ತೂರಿಬಿಡಲು ಟ್ರಾನ್ಸ್ ಲೂನರ್ ಇಂಜೆಕ್ಷನ್ ಕಾರ್ಯಾಚರಣೆಯನ್ನು ಮಾಡಿತ್ತು. ಅಂದರೆ, ಆವರೆಗೆ ಭೂಮಿಯನ್ನು ಸುತ್ತುತ್ತಿದ್ದ ಚಂದ್ರಯಾನವನ್ನು ಚಂದ್ರನತ್ತ ಸಾಗುವ ದಾರಿಯಲ್ಲಿ ಇರಿಸಲಾಗಿತ್ತು. ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಆರೋಗ್ಯ ಸಾಮಾನ್ಯವಾಗಿದೆ ಎಂದು ಟ್ರಾನ್ಸ್ ಲೂನರ್

ಚಂದ್ರನಿಗೆ ಇನ್ನಷ್ಟು ಸಮೀಪವಾದ ಇಸ್ರೋ – 3ನೇ 2 ಭಾಗ ಅಂತರವನ್ನು ಕ್ರಮಿಸಿದ ಚಂದ್ರಯಾನ-3 Read More »

ಕರ್ನಾಟಕ

ಜೈಲಿನಿಂದ ಹೊರಬಂದ ಕುಖ್ಯಾತ ರೌಡಿಶೀಟರ್ ನ ಬರ್ಬರ ಹತ್ಯೆ

 (ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಕುಖ್ಯಾತ ರೌಡಿಶೀಟರ್ ಓರ್ವನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕೊಲೆಯಾದ ರೌಡಿಶೀಟರ್ ನನ್ನು ಸಿದ್ದಾಪುರ ಮಹೇಶ್​ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್​​​ ಗಳಾದ​​​ ನಾಗ, ಡಬಲ್ ಮೀಟರ್​ ಮೋಹನ್​​ ಹಾಗು ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ನಾಗ ಮತ್ತು ಸಿದ್ದಾಪುರ ಮಹೇಶ್ ಮಧ್ಯೆ ಮೊದಲಿನಿಂದಲೂ ದ್ವೇಷವಿದ್ದು, 2020 ರಲ್ಲಿ ಜಯನಗರದಲ್ಲಿ ನಡೆದಿದ್ದ

ಜೈಲಿನಿಂದ ಹೊರಬಂದ ಕುಖ್ಯಾತ ರೌಡಿಶೀಟರ್ ನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಕ್ಕಳನ್ನು ಕೊಂದು ದಂಪತಿಗಳಿಬ್ಬರು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.04. ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಂಧ್ರ ಮೂಲದ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29)ಅವರು ಇಬ್ಬರು ಮಕ್ಕಳಾದ ಮೋಕ್ಷಾ, ಸೃಷ್ಟಿಯನ್ನು ಕೊಲೆ ಮಾಡಿ ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಾರ್ಟ್ಮೆಂಟ್ ಒಂದರಲ್ಲಿ ಈ ಘಟನೆ ಸಂಭವಿಸಿದ್ದು, ಮೃತ ವೀರಾರ್ಜುನ್ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಕಾಡುಗೋಡಿ ಠಾಣಾ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ

ಮಕ್ಕಳನ್ನು ಕೊಂದು ದಂಪತಿಗಳಿಬ್ಬರು ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾರ್ಮಾಡಿ ಘಾಟಿ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ – ಪೊಲೀಸ್ ರ ನಿಯೋಜನೆ

(ನ್ಯೂಸ್ ಕಡಬ)newskadaba.com ಮೂಡಿಗೆರೆ, ಆ.03. ಕುಂದಾಪುರದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ದಾವಣಗೆರೆಯ ಶರತ್ ಮೃತಪಟ್ಟ ಘಟನೆ ನಡೆದ ಬಳಿಕವೂ ಪ್ರವಾಸಿಗರು ಜಲಪಾತಗಳಲ್ಲಿ ಅಪಾಯಕಾರಿಯಾಗಿ ಸೆಲ್ಫಿ, ರೀಲ್ಸ್ ಮಾಡುವುದು ಕಂಡುಬಂದಿದೆ ಎನ್ನಲಾಗಿದೆ. ಅಲ್ಲದೆ ಚಾರ್ಮಾಡಿ ಘಾಟಿಯಲ್ಲಿ ಇರುವ ಜಲಪಾತಗಳಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿ ಸೆಲ್ಫಿ ತೆಗೆದುಕೊಳ್ಳುವ ಪ್ರಕರಣಗಳು ಹೆಚ್ಚಾಗಿದ್ದು, ಇದಕ್ಕೆಲ್ಲಾ ಕಡಿವಾಣ ಹಾಕಲು ಇದೀಗ ಜಲಪಾತದ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಚಾರ್ಮಾಡಿ ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಕುಣಿಯುತ್ತಿದ್ದ

ಚಾರ್ಮಾಡಿ ಘಾಟಿ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ – ಪೊಲೀಸ್ ರ ನಿಯೋಜನೆ Read More »

ಕರಾವಳಿ, ಕರ್ನಾಟಕ

ಗೃಹ ಲಕ್ಷ್ಮಿ ಯೋಜನೆ ಅಡಿ ಆ.15 ರಿಂದ 1.30 ಕೋಟಿ ಮಹಿಳೆಯರಿಗೆ 2,000 ರೂ ಜಮಾ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.03. ಕರ್ನಾಟಕ ಸರ್ಕಾರವು ಆ. 15 ರಿಂದ 1.30 ಕೋಟಿ ಮಹಿಳೆಯರಿಗೆ ತಿಂಗಳಿಗೆ 2,000 ರೂ.ಗಳನ್ನು ವರ್ಗಾಯಿಸಲು ಪ್ರಾರಂಭಿಸಲಿದೆ ಎಂದು ಕಾಂಗ್ರೆಸ್ ಸಂಸದ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ. ಆ. 15 ರಿಂದ 20 ರ ನಡುವೆ ಹಣವನ್ನು ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ಮಾಸಿಕ 2,000 ರೂ.ಗಳ ನೆರವು ನೀಡುವುದಾಗಿ ಕರ್ನಾಟಕ ಕಾಂಗ್ರೆಸ್ ಭರವಸೆ ನೀಡಿತ್ತು. ಇದು ವಿಧಾನಸಭಾ ಚುನಾವಣೆಗೆ

ಗೃಹ ಲಕ್ಷ್ಮಿ ಯೋಜನೆ ಅಡಿ ಆ.15 ರಿಂದ 1.30 ಕೋಟಿ ಮಹಿಳೆಯರಿಗೆ 2,000 ರೂ ಜಮಾ Read More »

ಕರ್ನಾಟಕ

‘ವಿಟ್ಲದಲ್ಲಿ ನಡೆದ ಅತ್ಯಾಚಾರವನ್ನು ಮಂಗಳೂರು ಫೈಲ್ಸ್ ಎಂದು ಕರೆಯಬಹುದೇ’ ? – ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಉಡುಪಿ ಕಾಲೇಜಿನ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೇರಳ ಫೈಲ್ಸ್‌ ಸಿನಿಮಾ ಮಾದರಿಯ ಕೃತ್ಯ ಎಂದು ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಔಟ್ ಗೋಯಿಂಗ್ ಅಧ್ಯಕ್ಷ/ವಿದೂಷಕ ಕಟೀಲ್ ಉಡುಪಿ ಪ್ರಕರಣವನ್ನು ಕೇರಳ ಫೈಲ್ಸ್ ಗೆ ಹೋಲಿಸಿದ್ದು, ಹಾಗಾದರೆ ಇವರದ್ದೇ ಕ್ಷೇತ್ರದ ವಿಟ್ಲದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಂಘ ಪರಿವಾರಕ್ಕೆ ಸೇರಿದ 3 ಯುವಕರಿಂದ

‘ವಿಟ್ಲದಲ್ಲಿ ನಡೆದ ಅತ್ಯಾಚಾರವನ್ನು ಮಂಗಳೂರು ಫೈಲ್ಸ್ ಎಂದು ಕರೆಯಬಹುದೇ’ ? – ಸಚಿವ ದಿನೇಶ್ ಗುಂಡೂರಾವ್ ತಿರುಗೇಟು Read More »

ಕರ್ನಾಟಕ

ಯೂಟ್ಯೂಬ್ ಬಳಕೆದಾರರಿಗೆ ಗುಡ್ ನ್ಯೂಸ್ – ಹೊಸ ಯೂಟ್ಯೂಬ್ ಕ್ರಿಯೇಟ್ ಎಡಿಟಿಂಗ್ ಪರಿಚಯಿಸಲು ಸಜ್ಜು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಪ್ರಸ್ತುತ ಕಿರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ಅನೇಕ ಬಳಕೆದಾರರು ಕಿರು ವಿಡಿಯೋ ಕ್ರಿಯೇಟ್ ಮಾಡಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಜನಪ್ರಿಯ ಇನ್ ಸ್ಟಾಗ್ರಾಂ ತಾಣವು ಇತ್ತೀಚೆಗೆ ತನ್ನ ಬಿಲ್ಟ್ ಇನ್ ರೀಲ್ ಎಡಿಟಿಂಗ್ ಸೌಲಭ್ಯ ನೀಡಿದೆ ಎನ್ನಲಾಗಿದೆ. ಅದೇ ಹಾದಿಯಲ್ಲಿ ಇದೀಗ ಯೂಟ್ಯೂಬ್ ಸಹ ಹೆಜ್ಜೆ ಹಾಕಿದ್ದು, ತನ್ನ ಬಳಕೆದಾರರಿಗೆ ಖುಷಿ ಸುದ್ದಿ ನೀಡಿದೆ ಎನ್ನಲಾಗಿದೆ. ಅತೀ ದೊಡ್ಡ ವಿಡಿಯೋ ಪ್ಲಾಟ್ ಫಾರ್ಮ್ ಎನಿಸಿರುವ ಯೂಟ್ಯೂಬ್ ಇದೀಗ

ಯೂಟ್ಯೂಬ್ ಬಳಕೆದಾರರಿಗೆ ಗುಡ್ ನ್ಯೂಸ್ – ಹೊಸ ಯೂಟ್ಯೂಬ್ ಕ್ರಿಯೇಟ್ ಎಡಿಟಿಂಗ್ ಪರಿಚಯಿಸಲು ಸಜ್ಜು Read More »

ಕರ್ನಾಟಕ

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ – ಮೊದಲ ಕಂತಿನಲ್ಲಿ 125.48 ಕೋಟಿ ರೂ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಶಕ್ತಿ ಯೋಜನೆ ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ಗಳಲ್ಲಿ ವಿತರಿಸಲಾಗಿರುವ ಟಿಕೆಟ್ನ ಒಟ್ಟು ಮೊತ್ತದ ಮೊದಲ ಕಂತನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ನಾಲ್ಕೂ ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯ ಟಿಕೆಟ್‌ ದರ 6,87,49,57,753 ಈ ಮೊತ್ತದ ಒಂದು ಪಾಲನ್ನು ಅಥವಾ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್‌ಆರ್‌ಟಿಸಿ) 47.15 ಕೋಟಿ ರೂ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 21.85

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ – ಮೊದಲ ಕಂತಿನಲ್ಲಿ 125.48 ಕೋಟಿ ರೂ ಬಿಡುಗಡೆ Read More »

ಕರ್ನಾಟಕ

ಗೃಹಜ್ಯೋತಿಗೆ ಎಸ್ಕಾಂಗಳಿಂದ ಮಾಸಿಕ ಹಣ ಪಾವತಿಸಲು ಸರ್ಕಾರ ನಿರ್ಧಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಗೃಹಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಎಸ್ಕಾಂಗಳಿಗೆ ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳಲು ಸರ್ಕಾರವು ಪ್ರತಿ ತಿಂಗಳು ಯೋಜನೆಯ ಅನುಷ್ಠಾನಕ್ಕೆ ಅಗತ್ಯವಾದ ಹಣವನ್ನು ಎಸ್ಕಾಂಗಳಿಗೆ ವರ್ಗಾಯಿಸುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ‘ಇಂಧನ ಇಲಾಖೆ ಈ ಯೋಜನೆಯನ್ನು ಮಾತ್ರ ಜಾರಿಗೆ ತರುತ್ತದೆ ಮತ್ತು ನಾವು ಆರ್ಥಿಕ ಹೊರೆಯನ್ನು ಹೊರಬೇಕಾಗಿಲ್ಲ. ವಿವಿಧ ವರ್ಗದ ಗ್ರಾಹಕರಿಗೆ ಸಬ್ಸಿಡಿ ನೀಡುವ ಇತರ ಅನೇಕ ಯೋಜನೆಗಳಂತೆಯೇ, ಗೃಹ ಜ್ಯೋತಿ ಅನುಷ್ಠಾನಕ್ಕೂ ಸರ್ಕಾರವು ಎಸ್ಕಾಂಗಳಿಗೆ ಮರುಪಾವತಿ ಮಾಡುತ್ತದೆ ಎಂದು ಇಂಧನ ಸಚಿವ

ಗೃಹಜ್ಯೋತಿಗೆ ಎಸ್ಕಾಂಗಳಿಂದ ಮಾಸಿಕ ಹಣ ಪಾವತಿಸಲು ಸರ್ಕಾರ ನಿರ್ಧಾರ Read More »

ಕರ್ನಾಟಕ
Scroll to Top