Bangalore

ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು

(ನ್ಯೂಸ್ ಕಡಬ)newskadaba.com ಉಡುಪಿ, ಆ.02. ಸಿಎಂ ಸಿದ್ದರಾಮಯ್ಯ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಈ ವೇಳೆ ಸಿಎಂ ಎದುರೇ ಕಾಂಗ್ರೆಸ್ ಮಹಿಳಾ ಮುಖಂಡರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಉಡುಪಿಗೆ ಆಗಮಿಸಿದ್ದ ವೇಳೆ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯಗೆ ಹೂಗುಚ್ಛ ನೀಡಲು ಇಬ್ಬರು ಮಹಿಳಾ ನಾಯಕಿರು ಕಿತ್ತಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಹೂಗುಚ್ಛ ನೀಡಲು ಮುಂದಾದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಮತ್ತೊಬ್ಬ ಮಹಿಳಾ ನಾಯಕಿಯನ್ನು ತಳ್ಳಿ ಮುಂದೆ ಹೋಗಿದ್ದಾರೆ. ಸಿಎಂ ಅವರನ್ನು ಸ್ವಾಗತಿಸಲು […]

ಸಿಎಂ ಸಿದ್ದರಾಮಯ್ಯ ಎದುರೇ ಕಿತ್ತಾಡಿಕೊಂಡ `ಕೈ’ ನಾಯಕಿಯರು Read More »

ಕರಾವಳಿ, ಕರ್ನಾಟಕ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ FIR ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಹೋಟೆಲ್‌ ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ 8ನೇ ಎಸಿಎಂಎಂ ಕೋರ್ಟ್ ಆದೇಶದ ಮೇಲೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿ, ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಶ್ರೀನಿವಾಸ್ ನಾಯ್ಡುಗೆ ಬೆದರಿಕೆ ಹಾಕಿದ್ದರು ಎಂಬ ಆರೋಪ ಹೊರಿಸಲಾಗಿತ್ತು. ಆದರೆ ಘಟನೆಯ ಬಳಿಕ ಶ್ರೀನಿವಾಸ್ ನಾಯ್ಡು ವಿರುದ್ಧವೇ ರಿಕ್ಕಿ ರೈ ಕಾರು ಚಾಲಕ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ FIR ದಾಖಲು Read More »

ಕರ್ನಾಟಕ

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ

(ನ್ಯೂಸ್ ಕಡಬ)newskadaba. com ಬೆಂಗಳೂರು, ಆ.01. ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿದರು ಎನ್ನಲಾಗಿದೆ. ಚಿಕ್ಕಮಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ,ಆ. 05ರಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ, AICC ಅಧ್ಯಕ್ಷರು ಯೋಜನೆಗೆ ಚಾಲನೆ ನೀಡುತ್ತಾರೆಂದು ಹೇಳಿದ್ದಾರೆ. 1 ಕೋಟಿ 40 ಲಕ್ಷ ಕುಟುಂಬಗಳು ಗೃಹಜ್ಯೋತಿಗೆ ಅರ್ಜಿ

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ Read More »

ಕರ್ನಾಟಕ

ನೀವು ಯಾವಾಗ ಚುನಾವಣೆಗೆ ನಿಲ್ಲುತ್ತೀರಿ ? – ಚಕ್ರವರ್ತಿ ಸೂಲಿಬೆಲೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31.  ‘ನೀವು ಕರ್ನಾಟಕದ ಯುವಬಜನತೆಯೊಂದಿಗೆ ಸಾಕಷ್ಟು ತಮಾಷೆ, ಚೆಲ್ಲಾಟಗಳನ್ನು ಆಡಿದ್ದಾಗಿದೆ. ಒಂದಿಷ್ಟು ಪ್ರಾಮಾಣಿಕತೆಯಿಂದ ವರ್ತಿಸಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಚಕ್ರವರ್ತಿ ಸೂಲಿಬೆಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಲಿಬೆಲೆ ಟ್ವೀಟ್‍ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಅವರು, ‘ಕೇಸರಿ ಶಾಲು ಧರಿಸಿ ಪ್ರತಿಭಟನೆ ಮಾಡುವ ನೀವು ಎಂದಿಗೂ ಮುಂಚೂಣಿಯಲ್ಲಿಲ್ಲ, ಯುವ ಅಮಾಯಕರಿಗೆ ಮಾತ್ರ ಮುನ್ನಡೆಸಲು ಅವಕಾಶ ನೀಡುತ್ತಿಲ್ಲವೇ ? ನೀವು ಯೂಟ್ಯೂಬರ್ ಮತ್ತು ಪ್ರೇರಕರಾಗಿ ನಿಮ್ಮನ್ನು ಏಕೆ ಸೀಮಿತಗೊಳಿಸುತ್ತಿದ್ದೀರಿ ? ನೀವು ಯಾವಾಗ

ನೀವು ಯಾವಾಗ ಚುನಾವಣೆಗೆ ನಿಲ್ಲುತ್ತೀರಿ ? – ಚಕ್ರವರ್ತಿ ಸೂಲಿಬೆಲೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು Read More »

ಕರ್ನಾಟಕ

ನಾಲ್ವರು ‘IFS’ ಅಧಿಕಾರಿಗಳ ವರ್ಗಾವಣೆ.!! – ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ನಾಲ್ವರು ಐಎಫ್ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ವರದಿ ತಿಳಿಸಿದೆ. ವೆಂಕಟೇಶ್ ಎಸ್-ಅರಣ್ಯ ಸಂರಕ್ಷಣಾಧಿಕಾರಿ, ಸರೀನಾ ಎಸ್-ಅರಣ್ಯ ಉಪಸಂರಕ್ಷಣಾಧಿಕಾರಿ, ಪ್ರಶಾಂತ್ ಸಂಕಿನಮಠ ಅರಣ್ಯ ಉಪಸಂರಕ್ಷಣಾಧಿಕಾರಿ, ಚಿಕ್ಕಮಗಳೂರು, ಶ್ರೀ ಪತಿ ಬಿಎಸ್-ಅರಣ್ಯ ಉಪ ಸಂರಕ್ಷಣಾಧಿಕಾರಿ , ಧಾರವಾಡ ಇವರುಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎನ್ನಲಾಗಿದೆ.

ನಾಲ್ವರು ‘IFS’ ಅಧಿಕಾರಿಗಳ ವರ್ಗಾವಣೆ.!! – ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಚಿನ್ನಾ ಪ್ರಿಯರಿಗೆ ಗುಡ್ ನ್ಯೂಸ್ – ಚಿನ್ನ- ಬೆಳ್ಳಿಯ ದರಗಳಲ್ಲಿ ಇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಬಂಗಾರ, ಬೆಳ್ಳಿಯ ಬೆಲೆಗಳಲ್ಲಿ ಪ್ರತಿದಿನ ವ್ಯತ್ಯಾಸ ಆಗುವುದು ಕಾಮನ್ ಆಗಿದೆ. ಹೀಗಾಗಿ ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏನೇನು ಆಗಿದೆ ಎಂದು ತಿಳಿದುಕೊಳ್ಳಲು ಭಾರೀ ಉತ್ಸುಕ ಇರುತ್ತದೆ. ಅದೇ ರೀತಿ ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಏನೇನಾಗಿದೆ ಎನ್ನುವ ಮಾಹಿತಿ ಇಲ್ಲಿದೆ. ಕಳೆದ ವಾರ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. 1 ಗ್ರಾಂ 22 ಕ್ಯಾರೆಟ್‌ ಚಿನ್ನದ ದರ 5,510 ಆಗಿದ್ದು, ನಿನ್ನೆಯ 5,545ಕ್ಕೆ ಹೋಲಿಸಿದರೆ 35 ರೂ.,

ಚಿನ್ನಾ ಪ್ರಿಯರಿಗೆ ಗುಡ್ ನ್ಯೂಸ್ – ಚಿನ್ನ- ಬೆಳ್ಳಿಯ ದರಗಳಲ್ಲಿ ಇಳಿಕೆ Read More »

ಕರ್ನಾಟಕ

ಒಂದೇ ದಿನ 43 ತಹಸೀಲ್ದಾರ್‌ ಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಸರ್ಕಾರವು ಆಡಳಿತಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, ಒಂದೇ ದಿನ 43 ತಹಸೀಲ್ದಾರ್‌ಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಗೆ ಸೇರಿದ ತಹಸೀಲ್ದಾರ್‌ ಗ್ರೇಡ್‌-1 ಮತ್ತು ಗ್ರೇಡ್‌-2 ವೃಂದದ ಅಧಿಕಾರಿಗಳನ್ನುಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿರುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಒಂದೇ ದಿನ 43 ತಾಲೂಕಿನ ತಹಸೀಲ್ದಾರ್‌ಗಳನ್ನು ಎತ್ತಂಗಡಿ ಮಾಡಿರುವುದು ಗಮನಾರ್ಹ ಎಂದು ವರದಿ ತಿಳಿಸಿದೆ.

ಒಂದೇ ದಿನ 43 ತಹಸೀಲ್ದಾರ್‌ ಗಳ ವರ್ಗಾವಣೆ Read More »

ಕರ್ನಾಟಕ

ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಸಾವು ಪ್ರಕರಣ – ಆರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಮೃತ್ಯು ಪ್ರಕರಣ ಸಂಬಂಧ ಹೆಣ್ಣೂರು ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರೀತಿ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿ ಮಾರ್ವೇಶ್ನನ್ನು ಕೊಲೆ ಮಾಡಲಾಗಿದೆ. ಕಾರ್ತಿಕ್,ಅಭಿಷೇಕ್, ನೆಲ್ಸನ್ ,ರಾಕಿ,ಡಾನಿಯಲ್, ಶ್ರೀಕಾಂತ್ ಬಂಧಿತ ಆರೋಪಿಗಳಾಗಿದ್ದಾರೆ. ಕೊಲೆಯಾದ ಮಾರ್ವೇಶ್ ಸ್ನೇಹಿತ ಕಾಲೇಜಿನ ಹುಡುಗಿಗೆ ಪ್ರೀತಿಸುತ್ತಿದ್ದೇನೆಂದು ಸತಾಯಿಸುತ್ತಿದ್ದನು, ಯುವತಿ ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದಳು. ಯುವತಿ ಸತಾಯಿಸುತ್ತಿದ್ದ ಬಗ್ಗೆ ತನ್ನ ಬಾಯ್ ಫ್ರೆಂಡ್ ವಿಚಾರ ತಿಳಿಸಿದ್ದಳು. ಯುವತಿ ಬಾಯ್ ಫ್ರೆಂಡ್ ಆರೋಪಿಯಾದ ರಾಕಿಗೆ ತಿಳಿಸಿದ್ದ. ಕೊಲೆ

ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಸಾವು ಪ್ರಕರಣ – ಆರು ಆರೋಪಿಗಳ ಬಂಧನ Read More »

ಕರ್ನಾಟಕ

ಗೃಹ ಸಚಿವರ ಮನೆ ಮುಂದೆ ಪ್ರತಿಭಟನೆ ಮಾಡಿದರವರ ವಿರುದ್ಧ FIR

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಗೃಹ ಸಚಿವ ಡಾ.ಜಿ. ಪರಮೇಶ್ವರ್ ನಿವಾಸದ ಮುಂದೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು ಎನ್ನಲಾಗಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತನಾದ ಪ್ರಶಾಂತ್ ಸೇರಿದಂತೆ 10 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 143 ಮತ್ತು 149 ರ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದ್ದು, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ಸಂಬಂಧ ಕಾರ್ಯಕರ್ತರ

ಗೃಹ ಸಚಿವರ ಮನೆ ಮುಂದೆ ಪ್ರತಿಭಟನೆ ಮಾಡಿದರವರ ವಿರುದ್ಧ FIR Read More »

ಕರ್ನಾಟಕ

 ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ. ಹನುಮಂತಯ್ಯ ಆಯ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ. ಹನುಮಂತಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಸಂಘದ ನಿರ್ದೇಶಕ ಎಚ್.ಎನ್. ಅಶೋಕ (ತಮ್ಮಾಜಿ) ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳ ಚುನಾವಣೆ ನಡೆಯಿತು. ಗೌರವ ಅಧ್ಯಕ್ಷರಾಗಿ ಬಿ. ಕೆಂಚಪ್ಪಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಎಲ್. ಶ್ರೀನಿವಾಸ್ ಹಾಗೂ ಸಿ. ದೇವರಾಜು, ಪ್ರಧಾನ ಕಾರ್ಯದರ್ಶಿಯಾಗಿ ಎಚ್. ಸಿ. ಜಯಮುತ್ತು, ಸಹಾಯಕ ಕಾರ್ಯದರ್ಶಿಯಾಗಿ ವೆಂಕಟರಾಮೇಗೌಡ, ಖಜಾಂಚಿಯಾಗಿ ಸಿ.ಎಂ.ಮಾರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿ. ಹನುಮಂತಯ್ಯ ಆಯ್ಕೆ Read More »

ಕರ್ನಾಟಕ
Scroll to Top