Bangalore

ಬ್ಲ್ಯಾಕ್ ಮ್ಯಾಜಿಕ್ ಗಾಗಿ ನಾಯಿಗಳ ಸರಣಿ ಹತ್ಯೆ ಶಂಕೆ!

(ನ್ಯೂಸ್‌ ಕಡಬ) newskadaba.com ಜೂ.28: ಬೆಂಗಳೂರು ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಪ್ಪ ಲೇಔಟ್‌ನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ತ್ರಿಪಾರ್ಣ ಪಾಯ್ಕ ಎಂಬ ಮಹಿಳೆಯು ನಾಲ್ಕು ದಿನಗಳ ಹಿಂದೆ ತನ್ನದೇ ಪೋಷಣೆಯಲ್ಲಿದ್ದ ನಾಯಿಯನ್ನು ಕತ್ತು ಕೊಯ್ದು ಹತ್ಯೆ ಮಾಡಿ, ಬಟ್ಟೆಯಿಂದ ಸುತ್ತಿಹಾಕಿ ಬಚ್ಚಿಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆರೋಪಿತೆಯು ನಾಲ್ಕು ಲ್ಯಾಬ್ರಡರ್ ನಾಯಿಗಳನ್ನು ಸಾಕುತ್ತಿದ್ದರು. ಸುಮಾರು ನಾಲ್ಕು ತಿಂಗಳ ಹಿಂದೆ ಇದೇ ಮಹಿಳೆಯ ಮನೆಯೊಂದರಲ್ಲಿ ಮತ್ತೊಂದು ನಾಯಿ ಕಾಣೆಯಾಗಿದ್ದರೂ, ಇದೀಗ ಮತ್ತೆ […]

ಬ್ಲ್ಯಾಕ್ ಮ್ಯಾಜಿಕ್ ಗಾಗಿ ನಾಯಿಗಳ ಸರಣಿ ಹತ್ಯೆ ಶಂಕೆ! Read More »

ಕ್ರೈಮ್ ನ್ಯೂಸ್
Guwahati-Chennai IndiGo flight diverted to Bengalur

ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ !

(ನ್ಯೂಸ್‌ ಕಡಬ) newskadaba.com ಜೂ.21: ಏರ್ ಇಂಡಿಯಾ ವಿಮಾನ ದುರಂತದ ಬಳಿಕ ಭಾರತೀಯ ನಾಗರೀಕ ವಿಮಾನಯಾನ ಸೇವೆ ತೀವ್ರ ಸಂಕಷ್ಟ ಎದುರಿಸುತ್ತಿದೆ. ತಾಂತ್ರಿಕ ಸಮಸ್ಯೆ, ಹವಾಮಾನ ವೈಪರಿತ್ಯ ಸೇರಿದಂತೆ ಹಲವು ಕಾರಣಗಳಿಂದ ವಿಮಾನ ಸೇವೆಗಳು ರದ್ದಾಗುತ್ತಿದೆ. ಇದೀಗ ಗೌವ್ಹಾಟಿ-ಚೆನ್ನೈ ಇಂಡಿಗೋ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ವರ್ಶ ಮಾಡಿದ ಘಟನೆ ನಡೆದಿದೆ. ಗೌವ್ಹಾಟಿಯಿಂದ ಹೊರಟ ವಿಮಾನ ಕೆಲ ಹೊತ್ತಿನ ಬಳಿಕ ಪೈಲೆಟ್ ಅಪಾಯದ ಸೂಚನೆ ನೀಡಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಮೇಡೇ ಮೇಡೇ ಸಂದೇಶ

ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ ! Read More »

ಕರ್ನಾಟಕ
crime, arrest, suspected

ನಕಲಿ ನೋಟ್ ಮುದ್ರಣ- ಉದ್ಯಮಿ ಪುತ್ರನ ಬಂಧನ

(ನ್ಯೂಸ್ ಕಡಬ) newskadaba.com ಜೂ. 14. ಶೋಕಿ ಜೀವನಕ್ಕಾಗಿ ಹಣ ಹೊಂದಿಸಲು ಖೋಟಾ ನೋಟು ತಯಾರಿಸಿದ ಟೆಕ್ಸ್‌ ಟೈಲ್ ಉದ್ಯಮಿಯೊಬ್ಬರ ಪುತ್ರನನ್ನು ಕಮರ್ಷಿಯಲ್‌ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಕ್ರಿಷ್‌ಮಾಲಿ (23) ಎಂದು ಗುರುತಿಸಲಾಗಿದೆ. ಈತ ವಿನಾಕಾರಣ ಸುತ್ತಾಡುತ್ತಾ ದುಂದುವೆಚ್ಚ ಮಾಡುತ್ತಿದ್ದರಿಂದ ಮನೆಯಲ್ಲಿ ಖರ್ಚಿಗೆ ಹಣ ಕೊಡುತ್ತಿರಲಿಲ್ಲ. ಹೀಗಾಗಿ ಹೇಗಾದರೂ ಮಾಡಿ ಹಣ ಹೊಂದಿಸಬೇಕೆಂದು ಯೋಚಿಸುತ್ತಿದ್ದಾಗ ಆತನಿಗೆ ನಕಲಿ ನೋಟು ತಯಾರಿಸುವ ದುರಾಲೋಚನೆ ಹೊಳೆದಿದ್ದು, ಅದಕ್ಕಾಗಿ ಆತ ಪ್ರಿಂಟರ್ ಸ್ಕ್ಯಾನ‌ರ್

ನಕಲಿ ನೋಟ್ ಮುದ್ರಣ- ಉದ್ಯಮಿ ಪುತ್ರನ ಬಂಧನ Read More »

ಕರ್ನಾಟಕ

ಲಾಲ್ ಬಾಗ್ ನಲ್ಲಿ ಇನ್ನುಮುಂದೆ ಫೊಟೋ ಶೂಟ್, ವಿಡಿಯೋ ಚಿತ್ರೀಕರಣಕ್ಕೆ ನಿಷೇಧ

(ನ್ಯೂಸ್ ಕಡಬ) newskadaba.com ಜೂ. 14. ಇನ್ನುಮುಂದೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ವೆಡ್ಡಿಂಗ್‌ ಫೋಟೋಶೂಟ್‌, ಮಾಡೆಲಿಂಗ್‌, ರೀಲ್ಸ್‌ ವಿಡಿಯೋ ಹಾಗೂ ಸಿನಿಮಾ ಚಿತ್ರೀಕರಣಕ್ಕೆ ನಿಷೇಧ ಹೇರಲಾಗಿದೆ. ಈ ಕುರಿತು ತೋಟಗಾರಿಕಾ ಇಲಾಖೆ ಸಿದ್ಧತೆ ನಡೆಸಿದೆ. ಕಬ್ಬನ್‌ ಪಾರ್ಕ್‌ನಲ್ಲಿ ಈಗಾಗಲೇ ರೀಲ್ಸ್‌, ಸಿನಿಮಾ, ಕಿರುತೆರೆ ಚಿತ್ರೀಕರಣ, ಪ್ರೀ ವೆಡ್ಡಿಂಗ್‌ ಫೋಟೋ ಶೂಟ್‌, ಪೋಸ್ಟ್‌ ವೆಡ್ಡಿಂಗ್‌ ಫೋಟೋ ಶೂಟ್‌ ಸೇರಿ, ಚಿತ್ರೀಕರಣಕ್ಕೂ ನಿಷೇಧಿಸಿ ರಾಜ್ಯ ಸರಕಾರ ಆದೇಶ ಮಾಡಿತ್ತು. ಈ ಬೆನ್ನಲ್ಲೇ ಇದೀಗ ಲಾಲ್‌ಬಾಗ್‌ನಲ್ಲಿ ಚಿತ್ರೀಕರಣಕ್ಕೆ ನಿಷೇಧ ಹೇರಲು ತೋಟಗಾರಿಕಾ ಇಲಾಖೆ

ಲಾಲ್ ಬಾಗ್ ನಲ್ಲಿ ಇನ್ನುಮುಂದೆ ಫೊಟೋ ಶೂಟ್, ವಿಡಿಯೋ ಚಿತ್ರೀಕರಣಕ್ಕೆ ನಿಷೇಧ Read More »

ಕರ್ನಾಟಕ

ಬಿ.ದಯಾನಂದ್ ಸೇರಿ ಮೂವರ ಅಮಾನತು ಆದೇಶ ರದ್ದುಗೊಳಿಸುವಂತೆ ಸಿಎಂಗೆ ಪತ್ರ..!

(ನ್ಯೂಸ್ ಕಡಬ) newskadaba.com ಜೂ. 10. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸಹಿತ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದುಪಡಿಸಬೇಕೆಂದು ರಾಜ್ಯ ಸರಕಾರಕ್ಕೆ ಇಂಡಿಯನ್ ಪೊಲೀಸ್ ಫೌಂಡೇಶನ್ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಪೂರ್ವ ತಯಾರಿ ಇಲ್ಲದೇ ಏಕಾಏಕಿ ಅಭಿಮಾನಿಗಳಿಗೆ ಕ್ರೀಡಾಂಗಣಕ್ಕೆ ಬರುವಂತೆ ಆಹ್ವಾನಿಸಿತ್ತು. ಆರಂಭದಲ್ಲೇ ಭದ್ರತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದರು. ಊಹೆಗೂ

ಬಿ.ದಯಾನಂದ್ ಸೇರಿ ಮೂವರ ಅಮಾನತು ಆದೇಶ ರದ್ದುಗೊಳಿಸುವಂತೆ ಸಿಎಂಗೆ ಪತ್ರ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿಗೆ ತೆರಳಿದ ಸಿಎಂ ಸಿದ್ದು ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ..!?

(ನ್ಯೂಸ್ ಕಡಬ) newskadaba.com ಜೂ. 10. ರಾಷ್ಟ್ರ ರಾಜಧಾನಿಯಲ್ಲಿ ಇಂದು ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ ನಡೆಸಲಿದೆ. ಇದರಿಂದಾಗಿ ರಾಜ್ಯದ ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿದ್ದು, ಹಲವು ಖಾತೆಗಳು ಬದಲಾವಣೆಯಾಗುವ ನಿರೀಕ್ಷೆಯಿದೆ. ಈ ಕುರಿತು ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ. ಜೊತೆಗೆ ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಕೂಡ ಹೈಕಮಾಂಡ್ ಗೆ ಸಿಎಂ, ಡಿಸಿಎಂ ವರದಿ ಸಲ್ಲಿಸಲಿದ್ದಾರೆ. ಸಭೆಯಲ್ಲಿ ಕೆ.ಸಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ ಮತ್ತಿತರರಲಿದ್ದಾರೆ. ವರಿಷ್ಠರ

ದೆಹಲಿಗೆ ತೆರಳಿದ ಸಿಎಂ ಸಿದ್ದು ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ..!? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಜಿ ಸಿ.ಎಂ ಎಸ್.ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 10. ಮಾಜಿ ಸಿಎಂ ಎಸ್.ಎಂ ಕೃಷ್ಣರವರು ಬೆಳಗಿನ ಜಾವ ಸುಮಾರು 2.45ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆದು  ಗುಣಮುಖರಾಗಿ ಹಿಂದಿರುಗಿದ್ದರು. ಇಂದು ಸದಾಶಿವನಗರದ ನಿವಾಸದಲ್ಲಿ  ಎಸ್ಎಂ ಕೃಷ್ಣ ನಿಧನರಾಗಿದ್ದಾರೆ. ದೀರ್ಘ ಕಾಲದವರೆಗೆ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಎಸ್‌ಎಂ ಕೃಷ್ಣ  ಅವರು ರಾಜಕೀಯ ಅಂತ್ಯದ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕವೂ ಎಸ್ ಎಂ ಕೃಷ್ಣ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು

ಮಾಜಿ ಸಿ.ಎಂ ಎಸ್.ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ರಜೆ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಮ್ಮ ಮೆಟ್ರೋಗೆ ಗ್ರೀನ್ ಚಾಂಪಿಯನ್ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ಹಸಿರು ಆಂದೋಲನವನ್ನು ಮುನ್ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಭಾರತದಲ್ಲಿ ಹಸಿರು ಚಳುವಳಿಯನ್ನು ಮುನ್ನಡೆಸುತ್ತಿರುವ ಮೆಟ್ರೋ ರೈಲು ಪ್ರಾಧಿಕಾರದ ವರ್ಗದ ಅಡಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಗ್ರೀನ್ ಬಿಲ್ಡಿಂಗ್ ಕಾಂಗ್ರೆಸ್-2024 ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶುಕ್ರವಾರದಂದು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ನಮ್ಮ ಮೆಟ್ರೋಗೆ ಗ್ರೀನ್ ಚಾಂಪಿಯನ್ ಪ್ರಶಸ್ತಿ Read More »

ಕರ್ನಾಟಕ

ಜಾತಿಗಣತಿ ವರದಿಯನ್ನು ಜನರ ಮುಂದುಡುವ ಅಗತ್ಯವಿದೆ: ಡಾ. ಜಿ. ಪರಮೇಶ್ವರ್

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು. ರಾಜ್ಯದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿ ಗಣತಿ ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಈ ವರ್ಷದ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಲಾಗಿತ್ತು. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ವರದಿಯ ಬಗ್ಗೆ ಚರ್ಚಿಸಬೇಕು, ಅದರಲ್ಲಿ ಏನಿದೆ ಎಂಬುದು ಜನರಿಗೆ ತಿಳಿಯಬೇಕಾಗಿದೆ. ಇದಕ್ಕಾಗಿ ಸರ್ಕಾರ 160 ಕೋಟಿ

ಜಾತಿಗಣತಿ ವರದಿಯನ್ನು ಜನರ ಮುಂದುಡುವ ಅಗತ್ಯವಿದೆ: ಡಾ. ಜಿ. ಪರಮೇಶ್ವರ್ Read More »

ಕರಾವಳಿ

ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಅ.16. ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಯೋಜನೆಯಾದ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಲೋಕಾರ್ಪಣೆಗೊಳಿಸಿದರು. ಬೆಂಗಳೂರಿನ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರದಂದು ಲೋಕಾರ್ಪಣೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ

ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ Read More »

ಕರ್ನಾಟಕ
Scroll to Top