Bangalore

(ಜು.31)ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಭೇಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಕಡೆ ಮನೆಗಳು, ರಸ್ತೆ ಕುಸಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ರಾಜ್ಯದ ಮಳೆಪೀಡಿತ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸೋಮವಾರ ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು. ಸಚಿವ ಕೃಷ್ಣ […]

(ಜು.31)ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಭೇಟಿ Read More »

ಕರ್ನಾಟಕ

ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ – ಐದು ವಾಹನಗಳು ಜಖಂ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಜಿಟಿ ಜಿಟಿ ಮಳೆ ನಡುವೆ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ಐದು ವಾಹನಗಳು ಜಖಂಗೊಂಡಿರುವ ಘಟನೆ ದೇವನಹಳ್ಳಿ ಪಟ್ಟಣದ ಕೆಂಪೇಗೌಡ ಸರ್ಕಲ್​​ನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬಳಿಯ ಸಿಗ್ನಲ್​​​ ನಲ್ಲಿ ವಾಹನಗಳು ನಿಂತಿದ್ದ ವೇಳೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿ ತಿಳಿಸಿದೆ. ನಂತರ ಮೂರು ಕಾರು ಒಂದು ಆಟೋ‌ ಕೂಡಾ ಬಂದು ಗುದ್ದಿವೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ಸರಣಿ ಅಪಘಾತ

ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ – ಐದು ವಾಹನಗಳು ಜಖಂ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸರಿಗೆ ಗುಡ್ ನ್ಯೂಸ್ – ಹುಟ್ಟು ಹಬ್ಬದ ದಿನ ರಜೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಹುಟ್ಟುಹಬ್ಬದ ದಿನ ಪೊಲೀಸರಿಗೆ ರಜೆ ನೀಡಲಾಗುವುದು. ರಾಜಧಾನಿ ಬೆಂಗಳೂರಿನ ಪೊಲೀಸರಿಗೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಶುಭ ಸುದ್ದಿ ನೀಡಿದ್ದು, ತಮ್ಮ ಹುಟ್ಟಿದ ದಿನವೂ ಕುಟುಂಬದವರೊಂದಿಗೆ ಸಮಯ ಕಳೆಯಲಾಗದೇ ಪರದಾಡುತ್ತಿದ್ದ ಪೊಲೀಸರಿಗೆ ಸಿಹಿ ಸುದ್ದಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಪೊಲೀಸರಿಗೆ ಇನ್ನು ಮುಂದೆ ಹುಟ್ಟು ಹಬ್ಬದ ದಿನ ರಜೆ ನೀಡಲಾಗುವುದು. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಒಂದು ದಿನ ರಜೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.  

ಪೊಲೀಸರಿಗೆ ಗುಡ್ ನ್ಯೂಸ್ – ಹುಟ್ಟು ಹಬ್ಬದ ದಿನ ರಜೆ Read More »

ಕರ್ನಾಟಕ

ಚಂದ್ರಯಾನ-3 ನೌಕೆಯ 5ನೇ ಕಕ್ಷೆ ಎತ್ತರಿಸುವ ಪ್ರಕ್ರಿಯೆ ಯಶಸ್ವಿ – ಆ.1ರಿಂದ ಚಂದ್ರನತ್ತ ಪ್ರಯಾಣ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಶ್ರೀಹರಿಕೋಟಾದ ಉಡ್ಡಯನ ನಲೆಯಿಂದ ಹಾರಿಬಿಡಲಾಗಿದ್ದ ಚಂದ್ರಯಾನ-3 ನೌಕೆ 5ನೇ ಕಕ್ಷೆ ಎತ್ತರಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಯಿತು ಎಂಬುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋ ತಿಳಿಸಿದೆ. ಚಂದ್ರಯಾನ-3 ನೌಕೆಯು 127609 ಕಿಲೋಮೀಟರ್ X236 ಕಿ.ಮೀ ಕಕ್ಷೆಯನ್ನು ಸೇರಿಕೊಳ್ಳಲಿದೆ ಎಂದು ಮಾಹಿತಿ ನೀಡಿದೆ. ಮುಂದಿನ ಹಂತದಲ್ಲಿ ಆಗಸ್ಟ್ 1ರಂದು ಮಧ್ಯರಾತ್ರಿ 12 ಗಂಟೆಯಿಂದ 1 ಗಂಟೆಯ ಅವಧಿಯಲ್ಲಿ ಟ್ರಾನ್ಸ್ ಲೂನಾರ್ ಇಂಜೆಕ್ಷನ್ ಪ್ರಕ್ರಿಯೆ ನಡೆಸಲಾಗುವುದು. ಈ ಪ್ರಕ್ರಿಯೆ ಬಳಿಕ ನೌಕೆಯು ಭೂಮಿ ಸುತ್ತುವರೆಯುವುದನ್ನು

ಚಂದ್ರಯಾನ-3 ನೌಕೆಯ 5ನೇ ಕಕ್ಷೆ ಎತ್ತರಿಸುವ ಪ್ರಕ್ರಿಯೆ ಯಶಸ್ವಿ – ಆ.1ರಿಂದ ಚಂದ್ರನತ್ತ ಪ್ರಯಾಣ Read More »

ಕರ್ನಾಟಕ

ಇಂದಿನಿಂದ ಮೂರು ದಿನ ‘ಯುವ ಕಾಂಗ್ರೆಸ್ ಸಮಾವೇಶ’

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರತೀಯ ಯುವ ಕಾಂಗ್ರೆಸ್ ನಿಂದ ಬೆಹ್ತರ್ ಭಾರತ್ ಕಿ ಬುನಿಯಾದ್ ಉತ್ತಮ ಭಾರತದ ಬುನಾದಿಗಾಗಿ ಯುವ ರಾಷ್ಟ್ರೀಯ ಸಮಾವೇಶ ನಡೆಯಲಿದೆ ಎಂದು ತಿಳಿದುಬಂದಿದೆ. ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಈ ಯುವ ಕಾಂಗ್ರೆಸ್ ಸಮಾವೇಶವನ್ನು ಆಯೋಜಿಸಲಾಗಿದೆ. 10.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಈ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. 3 ದಿನಗಳ ಯುವ ಕಾಂಗ್ರೆಸ್ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ

ಇಂದಿನಿಂದ ಮೂರು ದಿನ ‘ಯುವ ಕಾಂಗ್ರೆಸ್ ಸಮಾವೇಶ’ Read More »

ಕರ್ನಾಟಕ

ಬಿಜೆಪಿ ಜೊತೆ ಮೈತ್ರಿಯೋ- ಸ್ವತಂತ್ರ ಸ್ಪರ್ಧೆಯೋ – ದೇವೇಗೌಡ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.25. ಕಳೆದ ಕೆಲ ವಾರಗಳಿಂದ ಚರ್ಚೆಯ ವಿಚಾರವಾಗಿರುವ ಲೋಕಸಭೆ ಚುನಾವಣೆಗೆ ಬಿಜೆಪಿ – ಜೆಡಿಎಸ್ ಮೈತ್ರಿ ಸಾಧ್ಯತೆ ಕುರಿತಂತೆ ಜಾತ್ಯತೀತ ಜನತಾ ದಳ ವರಿಷ್ಟ ಎಚ್.ಡಿ ದೇವೇಗೌಡರು ಸ್ಪಷ್ಟನೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ನಡೆಸಲಿದೆ ಎಂದು ಹೇಳಿದರು. ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ನಾವು ಐದು, ಆರು, ಮೂರು, ಎರಡು ಅಥವಾ ಒಂದು ಸ್ಥಾನವನ್ನು ಗೆದ್ದರೂ ಪರವಾಗಿಲ್ಲ, ನಾವು ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡುತ್ತೇವೆ. ನಮ್ಮ ಕಾರ್ಯತಕರ್ತರ

ಬಿಜೆಪಿ ಜೊತೆ ಮೈತ್ರಿಯೋ- ಸ್ವತಂತ್ರ ಸ್ಪರ್ಧೆಯೋ – ದೇವೇಗೌಡ ಸ್ಪಷ್ಟನೆ Read More »

ಕರ್ನಾಟಕ

ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜು. 27 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ವಿಧಾನಸೌಧದ ಸಚಿವ ಸಂಪುಟದ ಸಭಾ ಮಂದಿರದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ. ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿಯೇ ಅನುಷ್ಟಾನಗೊಳಿಸುತ್ತಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ

ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ Read More »

ಕರ್ನಾಟಕ

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ – ದ್ವಿಚಕ್ರ, ತ್ರಿಚಕ್ರ ಸೇರಿ ಈ ವಾಹನಗಳ ಸಂಚಾರ ನಿಷೇಧ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಬೆಂಗಳೂರು -ಮೈಸೂರು ಹೈವೇ ಯಲ್ಲಿ ಸಣ್ಣ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು, ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಬೈಕ್, ಆಟೋ, ಟ್ರಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಆದೇಶ ಹೊರಡಿಸಲಾಗಿದೆ.

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ – ದ್ವಿಚಕ್ರ, ತ್ರಿಚಕ್ರ ಸೇರಿ ಈ ವಾಹನಗಳ ಸಂಚಾರ ನಿಷೇಧ Read More »

ಕರ್ನಾಟಕ

‘ಗೃಹಜ್ಯೋತಿ ನೋಂದಣಿ’ಗೆ ಇಂದು ಕೊನೇ ದಿನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದು ಗೃಹಜ್ಯೋತಿ ಯೋಜನೆಯ ಕೂಡ. ಈ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪ್ರಯೋಜನ ಪಡೆಯಲು ನೋಂದಾಯಿಸಿಕೊಳ್ಳಲು ಇಂದು ಕೊನೆಯ ದಿನವಾಗಿದೆ ಎನ್ನಲಾಗಿದೆ. ಇಂದು ನೋಂದಾಯಿಸಿಕೊಂಡವರಿಗೆ ಮಾತ್ರವೇ ಆಗಸ್ಟ್ ತಿಂಗಳ ಬಿಲ್ ಮೊತ್ತ 00 ಬರಲಿದೆ. ಗೃಹಜ್ಯೋತಿ ಯೋಜನೆಗೆ ನೋಂದಣಿ ಆರಂಭಗೊಂಡ ನಂತರ, ರಾಜ್ಯದಲ್ಲಿ ಈವರೆಗೆ ಇರುವಂತ ಫಲಾನುಭವಿಗಳಲ್ಲಿ ಶೇ.60ರಷ್ಟು ಗ್ರಾಹಕರು ಮಾತ್ರವೇ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ಶೇ.40ರಷ್ಟು ವಿದ್ಯುತ್ ಗ್ರಾಹಕರು ನೋಂದಣಿ ಮಾಡುವುದು

‘ಗೃಹಜ್ಯೋತಿ ನೋಂದಣಿ’ಗೆ ಇಂದು ಕೊನೇ ದಿನ Read More »

ಕರ್ನಾಟಕ

ಇನ್ಸ್ಟಾಗ್ರಾಮ್ ಬಳಕೆದಾರರೇ ಎಚ್ಚರ.! ➤ ಭಾರತದಲ್ಲಿ ಇನ್ಸ್ಟಾಗ್ರಾಮ್ ಬ್ಯಾನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಇಂದಿನ ದಿನದಲ್ಲಿ ಸೋಶಿಯಲ್ ಮೀಡಿಯಾ ಪ್ರಯಜ್ಞತಿಯೊಬ್ಬರೂ ಬಳಸುತ್ತಾರೆ. ಅದರಲ್ಲೂ ಇನ್ಸ್ಟಾಗ್ರಾಮ್ ಎಲ್ಲರ ನೆಚ್ಚಿನ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಆಗಿದೆ. ಬಳಕೆದಾರರು ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಏನಾದರೊಂದು ವಿಡಿಯೋ ಮಾಡುವ ಮೂಲಕ ರೀಲ್ಸ್ ಪೋಸ್ಟ್ ಮಾಡುತ್ತಾರೆ. ಅದರಲ್ಲೂ ಎಲ್ಲಿಗಾದ್ರೂ ಹೋದಾಗ ಸ್ಟೋರಿ ಹಾಕೋ ಅಭ್ಯಾಸ ಹೊಂದಿರುತ್ತಾರೆ. ಇನ್ಸ್ಟಾಗ್ರಾಮ್ ನ ಮೂಲಕ ಸಾಕಷ್ಟು ವಿಷಯಗಳನ್ನು ಕೂಡ ತಿಳಿದುಕೊಳ್ಳಬಹುದಾಗಿದೆ. ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಮಾಡುವ ಮೂಲಕ ಕೆಲವು ಜನರು ರಾತ್ರೋ ರಾತ್ರಿ ವೈರಲ್ ಆಗುತ್ತಾರೆ. ಇನ್ಸ್ಟಾಗ್ರಾಮ್

ಇನ್ಸ್ಟಾಗ್ರಾಮ್ ಬಳಕೆದಾರರೇ ಎಚ್ಚರ.! ➤ ಭಾರತದಲ್ಲಿ ಇನ್ಸ್ಟಾಗ್ರಾಮ್ ಬ್ಯಾನ್ Read More »

ಕರ್ನಾಟಕ, ತಂತ್ರಜ್ಞಾನ
Scroll to Top