Bangalore

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ➤ ಸ್ಯಾಮ್‌ಸಂಗ್‌’ನ ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ S ಸರಣಿ ಮೊಬೈಲ್‌ಗಳು ಹೈ ಎಂಡ್ ಮಾದರಿಯ ಫೋನ್‌ಗಳಾಗಿವೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಡಿಮ್ಯಾಂಡ್‌ ಪಡೆದಿರುವ ಈ ಸರಣಿಯ ಫೋನ್‌ಗಳಲ್ಲಿ ಇತ್ತೀಚಿಗಿನ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಫೋನ್‌ ಗ್ರಾಹಕರನ್ನು ಆಕರ್ಷಿಸಿದೆ. ಈ ಮೊಬೈಲ್‌ ಇದೀಗ ಸಖತ್‌ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು,  ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಶೇ. 25% ರಷ್ಟು ರಿಯಾಯಿತಿ ಪಡೆದಿದೆ. 12 GB […]

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ➤ ಸ್ಯಾಮ್‌ಸಂಗ್‌’ನ ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ Read More »

ಕರ್ನಾಟಕ, ತಂತ್ರಜ್ಞಾನ

ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ➤ ಮಹಾಮಳೆಗೆ ಒಟ್ಟು ಮೂವರು ಬಲಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಿದ್ದು, ಪ್ರವಾಹದ ಭೀತಿ ಎದುರಾಗಿದೆ. ಅಲ್ಲದೇ ಈವರೆಗೆ ಮಹಾಮಳೆಗೆ ಮೂವರು ಬಲಿಯಾಗಿದ್ದಾರೆ. ಭಾರೀ ಮಳೆಯಿಂದಾಗಿ ಕೃಷ್ಣೆ, ಭೀಮಾ, ವರದಾ, ದೂದ್ ಗಂಗಾ, ತುಂಗಾ, ಮಲಪ್ರಭಾ, ಶರಾವತಿ, ನೇತ್ರಾವತಿ, ಕುಮಾರಧಾರಾ, ಕಾಳಿ, ಕಾವೇರಿ, ಲಕ್ಷ್ಮಣ ತೀರ್ಥ ಸೇರಿ ರಾಜ್ಯದಲ್ಲಿನ ಹಲವು ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಈ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದಾಗಿ ಕಲಬುರ್ಗಿ ಜಿಲ್ಲೆಯಲ್ಲಿ

ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ➤ ಮಹಾಮಳೆಗೆ ಒಟ್ಟು ಮೂವರು ಬಲಿ Read More »

ಕರ್ನಾಟಕ

ಪ್ರೇಮ ವೈಫಲ್ಯಕ್ಕೆ ಮತ್ತೊಂದು ಬಲಿ – ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಪ್ರೇಮ ವೈಫಲ್ಯದಿಂದಾಗಿ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಕೊಳ್ಳೆಗಾಲ ಮೂಲದ ನವೀನ್ (27) ಎಂದು ಗುರುತಿಸಲಾಗಿದೆ. ಘಟನಾ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಪ್ರೇಮ ವೈಫಲ್ಯಕ್ಕೆ ಮತ್ತೊಂದು ಬಲಿ – ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೇಟ್ ಲಿಫ್ಟಿಂಗ್ ಮಾಡುತ್ತಲೇ ಪ್ರಾಣಬಿಟ್ಟ ಜನಪ್ರಿಯ ‘ಜಿಮ್ ಟ್ರೈನರ್’- ವಿಡಿಯೋ ವೈರಲ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ಜಿಮ್ ಟ್ರೈನರ್, ವಿಶ್ವವಿಖ್ಯಾತ ಬಾಡಿ ಬಿಲ್ಡರ್ ಒಬ್ಬರು ವೇಟ್ ಲಿಫ್ಟಿಂಗ್ ಮಾಡುವಾಗ ಮೃತಪಟ್ಟ ಘಟನೆ ನಡೆದಿದೆ. ಇಂಡೋನೇಷಿಯಾದ ಬಾಡಿಬಿಲ್ಡರ್ ಮತ್ತು ಅಂತರಾಷ್ಟ್ರೀಯವಾಗಿ ತಿಳಿದಿರುವ ಫಿಟ್ನೆಸ್ ಪ್ರಭಾವಿ ಜಸ್ಟಿನ್ ವಿಕ್ಕಿ ಜಿಮ್ ಮಾಡುವಾಗ ನಿಧನರಾಗಿದ್ದಾರೆ. 33 ವರ್ಷ ವಯಸ್ಸಿನ ಈ ತರಬೇತುಕಾರ, ಸುಮಾರು 400 ಪೌಂಡ್ (210 ಕೆಜಿ) ತೂಕವನ್ನ ಎತ್ತುವ ಪ್ರಕ್ರಿಯೆಯಲ್ಲಿ ಆತನ ತನ್ನ ಕುತ್ತಿಗೆ ಮುರಿದು ಮೃತಪಟ್ಟಿದ್ದಾರೆ. ಈ ಘಟನೆ ಜುಲೈ 15ರಂದು ನಡೆದಿದ್ದು, ಸಧ್ಯ ಘಟನೆಯ ವಿಡಿಯೋ ವೈರಲ್

ವೇಟ್ ಲಿಫ್ಟಿಂಗ್ ಮಾಡುತ್ತಲೇ ಪ್ರಾಣಬಿಟ್ಟ ಜನಪ್ರಿಯ ‘ಜಿಮ್ ಟ್ರೈನರ್’- ವಿಡಿಯೋ ವೈರಲ್ Read More »

ಕರ್ನಾಟಕ

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ..! ➤ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. 545 ಪೊಲೀಸ್‌ ಸಬ್‌ ಇನ್ಸ್ ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇದೀಗ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ತನಿಖಾ ಆಯೋಗವನ್ನು ನೇಮಿಸಿದೆ. ಈ ತನಿಖಾ ನ್ಯಾಯಾಂಗ ತನಿಖೆಗೆ ಪೊಲೀಸ್ ಇಲಾಖೆ ಹಾಗೂ ಸಿಐಡಿ ಸಹಕರಿಸಬೇಕು ಎಂದು ಸರ್ಕಾರ ಸೂಚಿಸಿದೆ. ಪ್ರಕರಣದ ತನಿಖೆಯನ್ನು 3 ತಿಂಗಳೊಳಗೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ಪಿಎಸ್ಐ 545 ಖಾಲಿ

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ..! ➤ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ Read More »

ಕರ್ನಾಟಕ

ಟೊಮ್ಯಾಟೊ ಕದ್ದ ಗೀತಾ ಸೀರಿಯಲ್ ನಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 22. ದೇಶಾದಾದ್ಯಂತ ಟೊಮ್ಯಾಟೊ ಬೆಲೆ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಸಾಂಬಾರು, ಚಟ್ನಿ, ಗೊಜ್ಜು ಹೀಗೆ ಎಲ್ಲದಕ್ಕೂ ಬಳಕೆಯಾಗುವ ಟೊಮ್ಯಾಟೋ ಈಗ ದುಬಾರಿಯಾಗಿದ್ದು, ಚಿನ್ನದ ಬೆಲೆ ಇರುವ ಟೊಮ್ಯಾಟೊ ಜನ ಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿಲ್ಲ. ಇದೀಗ ಕಲರ್ಸ್ ಕನ್ನಡದ ಪ್ರಸಿದ್ಧ ಧಾರಾವಾಹಿ ಗೀತಾ ನಟಿ ಶರ್ಮಿತಾ ಗೌಡ ಅವರು ಟೊಮ್ಯಾಟೊ ಕದ್ದು ಸುದ್ದಿಯಾಗಿದ್ದಾರೆ. ಅವರು ಟೊಮ್ಯಾಟೊ ಕದಿಯೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ನಟ ಗಿರೀಶ್ ಶಂಕರ್ ಅವರು ವಿಡಿಯೋ

ಟೊಮ್ಯಾಟೊ ಕದ್ದ ಗೀತಾ ಸೀರಿಯಲ್ ನಟಿ Read More »

ಕರ್ನಾಟಕ

ಅರ್ಜಿ ನೋಂದಣಿಗೆ ಪರದಾಟ – ಗೃಹಲಕ್ಷ್ಮಿಯರಿಗೆ ಸಂಕಷ್ಟ ➤ಫಲಾನುಭವಿಗಳಿಗೆ ಯೋಜನೆ ಪ್ರಯೋಜನ ಕೈತಪ್ಪುವ ಆತಂಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ನಾಲ್ಕನೇ ಗ್ಯಾರಂಟಿ ‘ಗೃಹಲಕ್ಷ್ಮಿ’ ಯೋಜನೆಗೆ ಆರಂಭದಲ್ಲೇ ವಿಘ್ನ ಕಾಡಿದ್ದು, ದಿನವೊಂದಕ್ಕೆ ಒಂದು ಕೇಂದ್ರದಿಂದ 60 ಅರ್ಜಿಗಳನ್ನು ಮಾತ್ರ ಸ್ವೀಕರಿಸುವಂತೆ ಸುತ್ತೋಲೆ ಹೊರಡಿಸಿದ್ದ ಸರ್ಕಾರದ ನಿರ್ಧಾರದಿಂದ ‘ಗೃಹಲಕ್ಷ್ಮಿಯರು’ ಸಹನೆ ಕಳೆದುಕೊಂಡಿದ್ದಾರೆ. 60 ಅರ್ಜಿ ಸ್ವೀಕರಿಸುವ ಕೇಂದ್ರದಲ್ಲಿ 200-300 ಮಹಿಳೆಯರು ನೋಂದಣಿಗೆ ತೆರಳಿರುವುದರಿಂದ ಕೇಂದ್ರದ ಸಿಬ್ಬಂದಿ ಹೈರಾಣಾಗಿದ್ದಾರೆ. ಈ ಸಮಸ್ಯೆ ಉಂಟಾಗಿದ್ದರಿಂದ ಒಂದು ದಿನದ ನಂತರ ಸರ್ಕಾರ ನಿಯಮ ಬದಲಾಯಿಸಿದ್ದು, ದಿನದ ನೋಂದಣಿ ಮಿತಿಯನ್ನು ತೆರವುಗೊಳಿಸಿದೆ. ಇನ್ನು ಗೃಹಲಕ್ಷ್ಮಿ ಯೋಜನೆಗಾಗಿ

ಅರ್ಜಿ ನೋಂದಣಿಗೆ ಪರದಾಟ – ಗೃಹಲಕ್ಷ್ಮಿಯರಿಗೆ ಸಂಕಷ್ಟ ➤ಫಲಾನುಭವಿಗಳಿಗೆ ಯೋಜನೆ ಪ್ರಯೋಜನ ಕೈತಪ್ಪುವ ಆತಂಕ Read More »

ಕರ್ನಾಟಕ

ಶಾಲಾ ಮಕ್ಕಳಿಗೆ ಮತ್ತೆ ಬೈಸಿಕಲ್..! ➤ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿರುವ ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆ ಯೋಜನೆಗೆ ಮತ್ತೆ ಚಾಲನೆ ನೀಡುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸ್ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಶಾಲೆಯಿಂದ ದೂರ ಳಿದ ಮಕ್ಕಳನ್ನು ಸೆಳೆಯಲು ಅನುಕೂಲವಾಗುವ ಸೈಕಲ್ ವಿತರಣೆ ಯೋಜನೆ ಹಲವು ವರ್ಷ ಸ್ಥಗಿತಗೊಂಡಿದ್ದು, ಪುನಾರಂಭಿಸುವ ಕುರಿತು ಭರವಸೆ ನೀಡಿದ್ದಾರೆ ಎನ್ನಲಾಗಿದೆ.  

ಶಾಲಾ ಮಕ್ಕಳಿಗೆ ಮತ್ತೆ ಬೈಸಿಕಲ್..! ➤ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಅಡಕೆ ಬೆಳೆ ಸಂಶೋಧನೆಗೆ 10 ಕೋಟಿ ಅನುದಾನ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಅಡಕೆ ಬೆಳೆ ಸಂಶೋಧನೆಗೆ ತಕ್ಷಣ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಎಪಿಎಂಸಿ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದರು ಎನ್ನಲಾಗಿದೆ. ಕರ್ನಾಟಕ ರಾಜ್ಯ ಅಡಕೆ ಸಹಕಾರ ಸಂಘ ಹಾಗೂ ಸಹಕಾರ ಮಹಾ ಮಂಡಳವು ಬೆಂಗಳೂರಿನಲ್ಲಿ ಆಯೋಜಿಸಿದ್ದ ಅಡಕೆ ಬೆಳೆಯುವ ಪ್ರದೇಶಗಳ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ಸಭೆ ಉದ್ದೇಶಿನಿ ಮಾತನಾಡಿದರು.

ಅಡಕೆ ಬೆಳೆ ಸಂಶೋಧನೆಗೆ 10 ಕೋಟಿ ಅನುದಾನ ಬಿಡುಗಡೆ Read More »

ಕರ್ನಾಟಕ

ಅವಧಿ ಮೀರಿದ ದಿನ ಬಳಕೆ ವಸ್ತುಗಳ ಮಾರಾಟ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಸಿಲಿಕಾನ್‌ ಸಿಟಿ ಬೆಂಗಳೂರಿನ ರಸ್ತೆಯಲ್ಲಿ ಅವಧಿ ಮೀರಿದ ದಿನ ಬಳಕೆಯ ವಸ್ತುಗಳ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧನ ಮಾಡಲಾಗಿದೆ ಎಂದು ವರದಿಯಾಗಿದೆ. ಸಿದ್ಧಿಕ್ ಅಹಮದ್ ಪಾಷಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಹೆಚ್ಚು ಹಣ ಮಾಡುವ ದುರುದ್ದೇಶದಿಂದ ವೇರ್‌ಹೌಸ್‌ನಿಂದ ವಸ್ತುಗಳನ್ನು ತಂದು ಸಿದ್ಧಿಕ್ ಮಾರಾಟ ಮಾಡುತ್ತಿದ್ದನು. ಪೊಲೀಸರು ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಆಹಾರ, ದಿನಸಿ, ಸೋಪ್, ತಂಪು ಪಾನೀಯ, ಬಿಸ್ಕೇಟ್, ಅಡುಗೆ ಎಣ್ಣೆ ಸೀಜ್ ಮಾಡಿದ್ದಾರೆ. ಒಟ್ಟು 50

ಅವಧಿ ಮೀರಿದ ದಿನ ಬಳಕೆ ವಸ್ತುಗಳ ಮಾರಾಟ ➤ ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top