Bangalore

ಶಕ್ತಿ ಯೋಜನೆ ಎಫೆಕ್ಟ್- ಶ್ರೀಮಂತವಾದ ದೇವಾಲಯಗಳು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಸಾರಿಗೆ ಬಸ್ ಗಳಲ್ಲಿ ಶಕ್ತಿಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಸಂಚಾರದ ವ್ಯವಸ್ಥೆ ಕಲ್ಪಿಸಿದ ಬೆನ್ನಲ್ಲೇ ದೇವಾಸ್ಥನಗಳಿಗೆ ಮಹಿಳೆಯರ ಭೇಟಿ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದಾಗಿ ರಾಜ್ಯದ ದೇವಾಲಯಗಳಿಗೆ ಆದಾಯ ಹರಿದುಜ ಬರಲು ಶುರುವಾಗಿದೆ ಎಂದು ವರದಿ ತಿಳಿಸಿದೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಒಂದೇ ತಿಂಗಳಿನಲ್ಲಿ ಧಾರ್ಮಿಕ ಇಲಾಖೆಯ 58 ದೇವಾಲಯಗಳ ಹುಂಡಿಗಳಿಗೆ ಬರೋಬ್ಬರಿ 25 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಕಳೆದ ವರ್ಷಕ್ಕಿಂತ ಭಾರೀ […]

ಶಕ್ತಿ ಯೋಜನೆ ಎಫೆಕ್ಟ್- ಶ್ರೀಮಂತವಾದ ದೇವಾಲಯಗಳು Read More »

ಕರ್ನಾಟಕ

ಬೆಂಗಳೂರು ಅಲ್ಲ ಇಡೀ ಕರ್ನಾಟಕವೇ ಟಾರ್ಗೆಟ್ – ಶಂಕಿತ ಉಗ್ರರಿಂದ ಸ್ಪೋಟಕ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಬಂಧಿತ ಶಂಕಿತ ಉಗ್ರರ ಕೃತ್ಯಗಳ ಪ್ಲಾನ್‍ಗಳು ಬಗೆದಷ್ಟೂ ಬಯಲಾಗುತ್ತಿದ್ದು, ಶಂಕಿತ ಉಗ್ರರ ಟಾರ್ಗೆಟ್ ಬೆಂಗಳೂರು ಮಾತ್ರ ಅಲ್ಲ, ಇಡೀ ಕರ್ನಾಟಕದಲ್ಲೇ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಕೋಮುಗಲಭೆ ಸೃಷ್ಟಿಸಿ ನರಮೇಧಕ್ಕೆ ಷಡ್ಯಂತ್ರ ರೂಪಿಸಿರುವುದು ಎಂಬಂತಹ ಒಂದೊಂದೇ ಸ್ಫೋಟಕ ಸತ್ಯಗಳು ಕೇಂದ್ರ ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸಿದ ವೇಳೆ ಹೊರ ಬರುತ್ತಿರುವುದಾಗಿ ತಿಳಿದು ಬಂದಿದೆ. ಶಂಕಿತ ಉಗ್ರರು ರಾಜ್ಯಾದ್ಯಂತ ರಕ್ತಪಾತ, ನರಮೇಧ, ಪೈಶಾಚಿಕ ಕೃತ್ಯಕ್ಕೆ

ಬೆಂಗಳೂರು ಅಲ್ಲ ಇಡೀ ಕರ್ನಾಟಕವೇ ಟಾರ್ಗೆಟ್ – ಶಂಕಿತ ಉಗ್ರರಿಂದ ಸ್ಪೋಟಕ ಹೇಳಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

’ಪಾನ’ ಪ್ರಿಯರಿಗೆ ಬಿಗ್ ಶಾಕ್..! ಇಂದಿನಿಂದಲೇ ದುಬಾರಿಯಾಗಲಿರುವ ಮದ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, (ಜುಲೈ 21) ಇಂದಿನಿಂದಲೇ ಮದ್ಯದ ದರ ದುಬಾರಿಯಾಗಲಿದೆ.2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಮದ್ಯದ ಮೇಲಿನ ಏರಿಕೆ ಇಂದಿನಿಂದ ಜಾರಿಯಾಗಲಿದೆ ಎನ್ನಲಾಗಿದೆ. ಶೇ.20ರಷ್ಟು ಹೆಚ್ಚಿನ ಹಿನ್ನೆಲೆಯಲ್ಲಿ ಗರಿಷ್ಟ ದರದೊ೦ದಿಗೆ ಹೊಸ ಬೆಲೆಯಲ್ಲಿ ಮದ್ಯ ಮಾರಾಟವಾಗಲಿದ್ದು, ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಂತೆ ಮದ್ಯದ ಅಧಿಕಾರಿ ಸುಂಕವನ್ನು ಹೆಚ್ಚಿಸಲಾಗಿದೆ. ವಿಸ್ಕಿ, ರಂ, ಬ್ರಾಂಡಿ, ಜಿನ್ ಸೇರಿದಂತೆ ಎಲ್ಲಾ ಬಗೆಯ ಭಾರತೀಯ ಮದ್ಯದ ಮೇಲೆ

’ಪಾನ’ ಪ್ರಿಯರಿಗೆ ಬಿಗ್ ಶಾಕ್..! ಇಂದಿನಿಂದಲೇ ದುಬಾರಿಯಾಗಲಿರುವ ಮದ್ಯ Read More »

ಕರ್ನಾಟಕ

ಇಂದು ಸಿಎಂ ಮಹತ್ವದ ಸಭೆ..! ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಇಂದು ಸಿಎಂ ಸಿದ್ದರಾಮಯ್ಯ ‘ಕೆಎಂಎಫ್’ ಜೊತೆ ಮಹತ್ವದ ಸಭೆ ನಡೆಸಲಿದ್ದು, ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹಾಲಿನ ದರ ಹೆಚ್ಚಳ ಮಾಡುವ ಕುರಿತು ಜು. 14 ರಂದು ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಿಗದಿಯಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯವಿದ್ದ ಕಾರಣ ಸಭೆ ಮುಂದೂಡಲಾಗಿತ್ತು. ಆ ಸಭೆ ಇಂದು ನಡೆಯಲಿದೆ ಎಂದು ವರದಿ ತಿಳಿಸಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ನೇತೃತ್ವದಲ್ಲಿ

ಇಂದು ಸಿಎಂ ಮಹತ್ವದ ಸಭೆ..! ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ Read More »

ಕರ್ನಾಟಕ

ಹಾಡಹಗಲೇ ಕ್ಯಾಷಿಯರ್ ನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 20. ಕಂಪನಿಯೊಂದರ ಸಿಇಒ ಹಾಗೂ ಎಂಡಿ ಬರ್ಬರ ಹತ್ಯೆ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ ಮರ್ಡರ್ ನಡೆದಿದ್ದು, ಹೋಟೆಲ್ ಗೆ ನುಗ್ಗಿದ ದುಷ್ಕರ್ಮಿಯೋರ್ವ ಕ್ಯಾಶಿಯರ್ ನನ್ನು ಬರ್ಬರ ಹತ್ಯೆ ಮಾಡಿದ ಘಟನೆ ಜೀವನ್ ಭೀಮಾ ನಗರದ ಮುರುಗೇಶ್ ಪಾಳ್ಯ ಎಂಬಲ್ಲಿ ನಡೆದಿದೆ. ಮುರುಗೇಶ್ ಪಾಳ್ಯದಲ್ಲಿನ ಹೋಟೆಲೊಂದಕ್ಕೆ ನುಗ್ಗಿದ ಅದೇ ಹೋಟೆಲ್ ನಲ್ಲಿ ಹೌಸ್ ಕೀಪರ್ ಆಗಿ ಕೆಲಸಕ್ಕಿದ್ದ ಅಭಿಷೇಕ್ ಎಂಬಾತ ಕ್ಯಾಶಿಯರ್ ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಹಾಡಹಗಲೇ ಕ್ಯಾಷಿಯರ್ ನ ಬರ್ಬರ ಹತ್ಯೆ Read More »

ಕರ್ನಾಟಕ

ಗುದ್ದಲಿಯಿಂದ ಹೊಡೆದು ತಂದೆಯನ್ನೇ ಕೊಂದ ಪುತ್ರಿ

(ನ್ಯೂಸ್ ಕಡಬ) newskadaba.com ರಾಮನಗರ. ಜು. 20. ಪುತ್ರಿಯೋರ್ವಳು ಕ್ಷುಲ್ಲಕ ಕಾರಣಕ್ಕೆ  ಗುದ್ದಲಿಯಿಂದ ತನ್ನ ತಂದೆಯನ್ನೇ ಹೊಡೆದು ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹುಚ್ಚೀರಯ್ಯ(68) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮಗಳನ್ನು ಪುಷ್ಪ (30) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಆಕೆ ಸ್ಥಳದಿಂದ ಪರಾರಿಯಾಗಿದ್ದಾಳೆ ಎನ್ನಲಾಗಿದೆ. ಆರೋಪಿ ಪುಷ್ಪಾ ಗೃಹಿಣಿಯಾಗಿದ್ದು, ಕೆಲವು ವರ್ಷಗಳ ಹಿಂದೆ ತನ್ನ ಪತಿಯೊಂದಿಗೆ ಜಗಳವಾಡಿಕೊಂಡು ಬಂದು ಪೋಷಕರ ಮನೆಯಲ್ಲಿ ವಾಸವಾಗಿದ್ದು, ಮಾನಸಿಕವಾಗಿ ನೊಂದಿದ್ದಳು.

ಗುದ್ದಲಿಯಿಂದ ಹೊಡೆದು ತಂದೆಯನ್ನೇ ಕೊಂದ ಪುತ್ರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು..! – ಅರ್ಜಿ ಸಲ್ಲಿಕೆ ಹೇಗೆ…? ಇಲ್ಲಿದೆ ಮಾಹಿತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜುಲೈ 19. ಇಂದಿನಿಂದಲೇ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಶುರುವಾಗಲಿದ್ದು, ರಾಜ್ಯದ ಮಹಿಳೆಯರು ಕಾರು ಕುಳಿತಿರುವ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಗಸ್ಟ್ ನಲ್ಲಿ ಗೃಹಲಕ್ಷ್ಮಿಯರ ಖಾತೆಗೆ 2 ಸಾವಿರ ಹಣ ಜಮೆಯಾಗಲಿದೆ. ಇನ್ನು ಅರ್ಜಿ ಸಲ್ಲಿಸುವುದು ಎಲ್ಲಿ ? ಏನೆಲ್ಲ ದಾಖಲೆಗಳು ಬೇಕು ಎನ್ನುವ

ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು..! – ಅರ್ಜಿ ಸಲ್ಲಿಕೆ ಹೇಗೆ…? ಇಲ್ಲಿದೆ ಮಾಹಿತಿ Read More »

ರಾಷ್ಟ್ರೀಯ ನ್ಯೂಸ್

ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಕಮಿಷನರ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ವಿಧ್ವಂಸಕ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದು, ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಈ ಕುರಿತು ಬೆಂಗಳೂರು ಕಮಿಷನರ್ ದಯಾನಂದ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸಿಸಿಬಿ ಪೊಲೀಸರು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಹಾಗೂ ಜಾಹಿದ್ ಎಂಬ ಶಂಕಿತ ಉಗ್ರರನ್ನು ಇಂದು ಬಂಧಿಸಿದ್ದು, ಇವರ ಹಿಂದೆ ಉಗ್ರ ಸಂಘಟನೆಯ ಕೈವಾಡವಿರುವ ಶಂಕೆಯಿದೆ ಎಂದು ಹೇಳಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಐವರು

ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಕಮಿಷನರ್ ನಿಂದ ಸ್ಪೋಟಕ ಮಾಹಿತಿ ಬಹಿರಂಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು- ಐವರು ಉಗ್ರರ ಬಂಧಿಸಿದ ಸಿಸಿಬಿ ಪೊಲೀಸರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿರುವ ಘಟನೆ ನಡೆದಿದೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಸೈಯ್ಯದ್, ಸುಹೇಲ್ ಉಮೇರ್, ಜುನೇದ್, ಮುದಾಸಿನ್, ಜಾಹೀದ್ ಎಂದು ಗುರುತಿಸಲಾಗಿದೆ. ಸಿಸಿಬಿ ಪೊಲೀಸರು ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆರೋಪದ ಮೇಲೆ ಐವರು ಉಗ್ರರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು- ಐವರು ಉಗ್ರರ ಬಂಧಿಸಿದ ಸಿಸಿಬಿ ಪೊಲೀಸರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರೆಕಾಲಿಕ ಉಪನ್ಯಾಸಕರಿಗೆ ಬಿಗ್ ಶಾಕ್..! – 4 ತಿಂಗಳಿನಿಂದ ವೇತನ ಇಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯದ ಸರ್ಕಾರಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರಿಗೆ ಕಳೆದ 4 ತಿಂಗಳಿಂದ ವೇತನವಿಲ್ಲದೆ ಕಂಗೆಟ್ಟಿದ್ದು, ಮಾರ್ಚ್ ತಿಂಗಳಿನಿಂದ 1,250 ಅರೆಕಾಲಿಕ ಉಪನ್ಯಾಸಕರಿಗೆ ವೇತನ ನೀಡಿಲ್ಲ ಎಂದು ಅರೆಕಾಲಿಕ ಉಪನ್ಯಾಸಕರ ಸಂಘದ ಅಧ್ಯಕ್ಷ ಪ್ರಶಾಂತ್ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅರೆಕಾಲಿಕ ಉಪನ್ಯಾಸಕರಿಗೆ ತಿಂಗಳಿಗೆ 12,500 ರೂ. ವೇತನ ಕೊಡಲಾಗುತ್ತಿದ್ದು, ಕಳೆದ ಮಾರ್ಚ್ ನಿಂದ ವೇತನ ಪಾವತಿಯಾಗಿಲ್ಲ. ಅರೆಕಾಲಿಕ ಉಪನ್ಯಾಸಕರು ವಾರಕ್ಕೆ 10ರಿಂದ 12 ಗಂಟೆ ಪಾಠದಂತೆ ತಿಂಗಳಿಗೆ ಕನಿಷ್ಠ

ಅರೆಕಾಲಿಕ ಉಪನ್ಯಾಸಕರಿಗೆ ಬಿಗ್ ಶಾಕ್..! – 4 ತಿಂಗಳಿನಿಂದ ವೇತನ ಇಲ್ಲ Read More »

ಕರ್ನಾಟಕ
Scroll to Top