Bangalore

ಯೂಟ್ಯೂಬರ್‌ ಮೇಲೆ ಐಟಿ ದಾಳಿ- 24 ಲಕ್ಷ ರೂ. ನಗದು ಪತ್ತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 18. ಯೂಟ್ಯೂಬ್‌ ಚಾನೆಲ್‌ಗಳಿಂದ ಜನಪ್ರಿಯ ಯೂಟ್ಯೂಬರ್‌ಗಳು ಕೋಟಿಗಟ್ಟಲೆ ಆದಾಯ ಗಳಿಸುತ್ತಿರುವ ಬೆನ್ನಲ್ಲೇ ಇದೀಗ ಯುಟ್ಯೂಬ್‌ ಚಾನೆಲ್‌ ಮಾಲೀಕರ ಮನೆ ಮೇಲೆ ಐಟಿ ದಾಳಿಗಳೂ ನಡೆಯುತ್ತಿವೆ. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಯೂಟ್ಯೂಬ್‌ ಚಾನೆಲ್‌ ಒಂದನ್ನು ನಡೆಸುವ ಉತ್ತರ ಪ್ರದೇಶದ ಯೂಟ್ಯೂಬರ್ ಒಬ್ಬರ ಮನೆಯ ಮೇಲೆ ದಾಳಿ ನಡೆಸಿದ್ದು, ಈ ವೇಳೆ 24 ಲಕ್ಷ ರೂ. ನಗದು ಪತ್ತೆಯಾಗಿದೆ. ತಸ್ಲೀಮ್‌ ಎಂಬ ವ್ಯಕ್ತಿ ಹಲವು ವರ್ಷಗಳಿಂದ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಸುಮಾರು […]

ಯೂಟ್ಯೂಬರ್‌ ಮೇಲೆ ಐಟಿ ದಾಳಿ- 24 ಲಕ್ಷ ರೂ. ನಗದು ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ ಮತ್ತೊಂದು `ಡಬಲ್ ಮರ್ಡರ್’ ➤ ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು, ಕುಡಿದ ಮತ್ತಿನಲ್ಲಿ ಸ್ವಂತ ಮಗನೇ ತಂದೆ, ತಾಯಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ವೃದ್ದ ದಂಪತಿಯನ್ನು ಸ್ವಂತ ಮಗನೇ ಹತ್ಯೆ ಮಾಡಿದ್ದಾನೆ. ಮಗ ಶರತ್ ಎಂಬಾತ ತನ್ನ ತಂದೆ ಭಾಸ್ಕರ್ ಹಾಗೂ ತಾಯಿ ಶಾಂತಾಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಮತ್ತೊಂದು `ಡಬಲ್ ಮರ್ಡರ್’ ➤ ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ Read More »

ಕರ್ನಾಟಕ

ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ಭರ್ಜರಿ ಗಿಫ್ಟ್‌ ➤ ಗೃಹಜ್ಯೋತಿಯಲ್ಲಿ ಮೂರು ಯೋಜನೆ ವಿಲೀನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.18. ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಮೂರು ವಿದ್ಯುತ್‌ ಸಂಬಂಧಿ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿದೆ. ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ನೇರ ಲಾಭ ದಕ್ಕಲಿದೆ. ಚುನಾವಣೆ ವೇಳೆ ಘೋಷಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಜುಲೈ 1 ರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತಂದಿದೆ. ಪ್ರತಿ ಕುಟುಂಬಕ್ಕೆ

ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ಭರ್ಜರಿ ಗಿಫ್ಟ್‌ ➤ ಗೃಹಜ್ಯೋತಿಯಲ್ಲಿ ಮೂರು ಯೋಜನೆ ವಿಲೀನ Read More »

ಕರ್ನಾಟಕ

4 IAS ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಅವರನ್ನು ಬಿಎಂಆರ್ ಡಿಎ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಯಾದಗಿರಿ ಜಿಲ್ಲಾಧಿಕಾರಿಯನ್ನಾಗಿ ಸುಶೀಲಾ, ವಿಜಯನಗರಕ್ಕೆ ಎಂಎಸ್ ದಿವಾಕರ್, ಬಳ್ಳಾರಿಗೆ ಟಿ ವೆಂಕಟೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

4 IAS ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

ರಾಜ್ಯದಲ್ಲಿ ಬರಗಾಲ ಘೋಷಿಸಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ರೂ. ನೀಡಿ ➤ ಬಸವರಾಜ ಬೊಮ್ಮಾಯಿ ಆಗ್ರಹ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜು.18. ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ. ನಿಗದಿತ ಸಮಯಕ್ಕೂ ಮಳೆ ಬಂದಿಲ್ಲ. ಮಳೆ ಬಾರದ ಕಾರಣ ರೈತರು ಬಿತ್ತನೆ

ರಾಜ್ಯದಲ್ಲಿ ಬರಗಾಲ ಘೋಷಿಸಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ರೂ. ನೀಡಿ ➤ ಬಸವರಾಜ ಬೊಮ್ಮಾಯಿ ಆಗ್ರಹ Read More »

ಕರ್ನಾಟಕ

‘ರೈತರ ಪರವಾಗಿ ಸರಕಾರ ಪರಿಹಾರ ನೀಡಬೇಕು’ ➤ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ತೀವ್ರವಾದ ಬರಗಾಲದಿಂದಾಗಿ ಬಿತ್ತನೆ ಬೀಜಗಳು ಹಾಳಾಗಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದು, ರೈತರ ಪರವಾಗಿ ಸರಕಾರ ತಕ್ಷಣವೇ ಪರಿಹಾರ ನೀಡಬೇಕು ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಎಪಿಎಂಸಿ ಕಾಯ್ದೆಯಡಿ ರೈತ ತನ್ನ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದಿತ್ತು. ಆದರೆ, ಹಿಂದಿನ ಎಪಿಎಂಸಿ ಕಾಯ್ದೆಯನ್ನು ಕಾಂಗ್ರೆಸ್ ಸರಕಾರ ತಿದ್ದುಪಡಿ ಮಾಡಿದ್ದು, ರೈತ ವಿರೋಧಿ ರಾಜ್ಯ ಸರಕಾರವನ್ನು ವಿರೋಧಿಸುತ್ತಿದ್ದೇವೆ

‘ರೈತರ ಪರವಾಗಿ ಸರಕಾರ ಪರಿಹಾರ ನೀಡಬೇಕು’ ➤ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ Read More »

ಕರ್ನಾಟಕ

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ವಿಧಿವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (79) ರವರು ಇಂದು ವಿಧಿವಶರಾದ್ದಾರೆ. ಉಮ್ಮನ್ ಚಾಂಡಿ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ. ಉಮ್ಮನ್ ಚಾಂಡಿ ಅವರು 2004 ರಿಂದ 2006 ಹಾಗೂ 2011 ರಿಂದ 2016ರ ವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು. ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್ನ್ ಉಮ್ಮನ ಚಾಂಡಿ ಮೃತಪಟ್ಟಿರುವುದರ ಕುರಿತು ಟ್ವಿಟ್ಟರ್

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ವಿಧಿವಶ Read More »

ಕರ್ನಾಟಕ

ಜು. 19ರಿಂದ ‘ಭಾಗ್ಯಲಕ್ಷ್ಮೀ’ ಅರ್ಜಿ ಸ್ವೀಕಾರ ಆರಂಭ ➤ ಆಧಾರ್ ಲಿಂಕ್ ಆಗದಿದ್ರೂ ಬರುತ್ತೆ ಹಣ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.15. ರಾಜ್ಯ ಸರ್ಕಾರದ ಮತ್ತೊಂದು ಮಹತ್ವದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಯು (ಜು. 19) ಜಾರಿಯಾಗಲಿದೆ ಎನ್ನಲಾಗಿದೆ. ಈ ಯೋಜನೆಯಡಿ, ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ಆ. 18ರಿಂದ ನೀಡಲಾಗುತ್ತದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ವಿಚಾರ ತಿಳಿಸಿದರು.

ಜು. 19ರಿಂದ ‘ಭಾಗ್ಯಲಕ್ಷ್ಮೀ’ ಅರ್ಜಿ ಸ್ವೀಕಾರ ಆರಂಭ ➤ ಆಧಾರ್ ಲಿಂಕ್ ಆಗದಿದ್ರೂ ಬರುತ್ತೆ ಹಣ Read More »

ಕರ್ನಾಟಕ
crime, arrest, suspected

ಲಂಚ ಪಡೆಯುತ್ತಿದ್ದ ಫುಡ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಲಂಚ ಪಡೆಯುತ್ತಿದ್ದ ಫುಡ್‌ ಇನ್‌ಸ್ಪೆಕ್ಟರ್‌ ಓರ್ವರನ್ನು ಲೋಕಾಯುಕ್ತ ಅಧಿಕಾರಿಗಳು ಸುಮಾರು 15 ಕಿ.ಮೀ ನಷ್ಟು ದೂರ ಬೆನ್ನಟ್ಟಿ ಹಿಡಿದ ಘಟನೆ ನೆಲಮಂಗಲ ಬಳಿಯ ಸೊಂಡೇಕೊಪ್ಪ ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಹಂತೇಗೌಡ ದು ಗುರುತಿಸಲಾಗಿದೆ. ರಂಗದಾಮಯ್ಯ ಎಂಬವರು ಕೆ.ಜಿ ಸರ್ಕಲ್ ಬಳಿಯ ತಹಶೀಲ್ದಾರ್ ಆಫೀಸ್‍ನ ಫುಡ್ ಇನ್‍ಸ್ಪೆಕ್ಟರ್ ಮಹಂತೇಗೌಡ ಬಳಿ ವ್ಯಾಪಾರದ ಪರವಾನಗಿ ಮಾಡಿಸಲು ತೆರಳಿದ್ದ ವೇಳೆ ಮಹಂತೇಗೌಡ 1 ಲಕ್ಷ ರೂ. ಹಣವನ್ನು ಲಂಚವಾಗಿ ನೀಡುವಂತೆ ಕೇಳಿದ್ದನು.  ಅಲ್ಲದೇ

ಲಂಚ ಪಡೆಯುತ್ತಿದ್ದ ಫುಡ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆ.16 ರಂದು ಮಹಿಳೆಯರ ಖಾತೆಗೆ 2,000 ರೂ. ಪಾವತಿ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಗೃಹಲಕ್ಷ್ಮಿ ಯೋಜನೆಗೆ ನಾಲ್ಕೈದು ದಿನಗಳಲ್ಲಿ ಆ್ಯಪ್ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿದುಬಂದಿದೆ. ಅರ್ಜಿ ಸಲ್ಲಿಸಿದ ಪ್ರತಿ ಮನೆ ಯಜಮಾನಿಯ ಅಕೌಂಟಿಗೆ ಆ.16 ರಂದು ವರ್ಗಾವಣೆ ಮೂಲಕ 2,000 ರೂ. ಗ್ಯಾರಂಟಿ ಹಣ ಪಾವತಿಸಲಾಗುವುದು ಎಂದು ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಆ.16 ರಂದು ಮಹಿಳೆಯರ ಖಾತೆಗೆ 2,000 ರೂ. ಪಾವತಿ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ
Scroll to Top