Bangalore

ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳಲ್ಲಿ ಏರಿಕೆ- ಕೈ ಕಟ್ಟಿ ಕುಳಿತ ಪಾಲಿಕೆ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜು. 15. ಮುಂಗಾರು ಮಳೆ ವೇಳೆ ಮನೆಯ ಸುತ್ತಲಿನ ಘನ ತ್ಯಾಜ್ಯಗಳಲ್ಲಿ ನೀರು ಸಂಗ್ರಹವಾಗಿ, ಸೊಳ್ಳೆ ಉತ್ಪತ್ತಿ ತಾಣಗಳಾಗಿ ಮಾರ್ಪಡುವುದರಿಂದ ಕೀಟ ಜನ್ಯ ರೋಗಗಳು, ಸಾರ್ವಜನಿಕರನ್ನು ಹೆಚ್ಚಾಗಿ ಭಾದಿಸುತ್ತಿವೆ. ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ಪ್ರಕರಣಗಳ ಸಂಖ್ಯೆ ವೇಗದಲ್ಲಿ ಸಾಗುತ್ತಿದ್ದು, ಜನವರಿಯಿಂದ ಮೇ ತಿಂಗಳವರೆಗೆ 15ರ ಅಂಕಿ ದಾಟದ ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ಸಂಖ್ಯೆ, ಜೂನ್ ಮತ್ತು ಜುಲೈ ಮೊದಲ ವಾರದಲ್ಲಿ 41 ಕೇಸುಗಳು ಪತ್ತೆಯಾಗಿದೆ.

ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳಲ್ಲಿ ಏರಿಕೆ- ಕೈ ಕಟ್ಟಿ ಕುಳಿತ ಪಾಲಿಕೆ Read More »

ಕರ್ನಾಟಕ

ಟೊಮೆಟೋ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಸಾರ್ವಜನಿಕರ ನಿದ್ದೆಗೆಡಿಸಿರುವ ಟೊಮೆಟೋ ಬೆಲೆ ಮತ್ತಷ್ಟು ಏರಿಕೆಯಾಗಲಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ. ಟೊಮೆಟೋ ಬೆಲೆ ಮತ್ತಷ್ಟು ಗಗನಕ್ಕೇರುವ ಸಾಧ್ಯತೆ ಇದ್ದು, ಟೊಮೆಟೋ ಬೆಲೆ ಕೆಜಿಗೆ 300 ರೂ ಏರಿಕೆ ಸಂಭವ ಇದೆ ಎಂಬುದಾಗಿ ತಜ್ಞರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮಳೆಯಿಂದಾಗಿ ಕರ್ನಾಟಕ, ಮಹಾರಾಷ್ಟ್ರದಲ್ಲಿ ವೈರಸ್ ಸೋಂಕಿಗೆ ಟೊಮೆಟೋ ಬೆಳೆ ನಾಶಗೊಂಡಿದ್ದು, ಉತ್ತರ ಭಾರತದಲ್ಲಿ ಸುರಿಯುತ್ತಿರುವ ಮಳೆಯ ಹಾಗೂ ಹವಾಮಾನ ವೈಪರಿತ್ಯದಿಂದ ಟೊಮೊಟೋ ಬೆಳೆ

ಟೊಮೆಟೋ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ..! Read More »

ಕರ್ನಾಟಕ
crime, arrest, suspected

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಆನ್‍ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದ ಯುವಕನೋರ್ವ ಸ್ವಂತ ಅಣ್ಣನ ಮನೆಯಿಂದಲೇ ಸುಮಾರು 11 ಪವನ್ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಿಂದ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಂಗಳೂರು ದಕ್ಷಿಣ ವಿಭಾಗದ ಸಿದ್ಧಾಪುರ ಠಾಣಾ ವ್ಯಾಪ್ತಿಯ ಸೋಮೇಶ್ವರ ನಗರ ನಿವಾಸಿ ಮೊಹಮ್ಮದ್ ಪರ್ವೀನ್ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿದ್ದ ಆರೋಪಿ ಪರ್ವೀನ್, ಮೆಡಿಕಲ್ ಸ್ಟೋರ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಆನ್‌ಲೈನ್ ಬೆಟ್ಟಿಂಗ್ ದಂಧೆಯ ದಾಸನಾಗಿದ್ದ. ಬೆಟ್ಟಿಂಗ್‍ನಲ್ಲಿ ಹಣ

ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎರಡು ಧಮಾಕ ಪ್ಲಾನ್ ಪರಿಚಯಿಸಿದೆ ಜಿಯೋ-ರಿಲಯನ್ಸ್

(ನ್ಯೂಸ್ ಕಡಬ)news kadaba.com ಜು.10: ಟೆಲಿಕಾಂ ಕಂಪನಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಇದೀಗ ತನ್ನ ಪ್ರಿಪೇಯ್ಡ್  ಬಳಕೆದಾರರಿಗೆ ಎರಡು ಹೊಸ ಡೇಟಾ ಬೂಸ್ಟರ್ ಯೋಜನೆಗಳನ್ನು ಪರಿಚಯಿಸಿದೆ. ಜಿಯೋ ಹೊಸದಾಗಿ 19 ರೂ. ಮತ್ತು 29 ರೂಪಾಯಿಯ ಡೇಟಾ ಬೂಸ್ಟರ್ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ರಿಲಯನ್ಸ್ ಜಿಯೋ ಬಳಕೆದಾರರು ಈಗ 7 ಡೇಟಾ ಬೂಸ್ಟರ್ ಯೋಜನೆಗಳನ್ನು ಹೊಂದಿದ್ದಾರೆ. 19 ರೂ. ಡೇಟಾ ಬೂಸ್ಟರ್ ಯೋಜನೆ ಅಡಿಯಲ್ಲಿ, ರಿಲಯನ್ಸ್ ಜಿಯೋ ಬಳಕೆದಾರರು ಹೈ-ಸ್ಪೀಡ್ 1.5GB

ಎರಡು ಧಮಾಕ ಪ್ಲಾನ್ ಪರಿಚಯಿಸಿದೆ ಜಿಯೋ-ರಿಲಯನ್ಸ್ Read More »

ತಂತ್ರಜ್ಞಾನ

ಚೂರಿಯಿಂದ ಇರಿದು ವಿದ್ಯಾರ್ಥಿಯ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 04. ಕಾಲೇಜು ವಿದ್ಯಾರ್ಥಿಯೋರ್ವನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಬಸವೇಶ್ವರನಗರದ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ನಡೆದಿದೆ. ಕೊಲೆಯಾದ ವಿದ್ಯಾರ್ಥಿಯನ್ನು ಸುಹೇಲ್ (17) ಎಂದು ಗುರುತಿಸಲಾಗಿದೆ. ಡ್ಯಾನ್ಸ್‌ ಮಾಡುವ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಜಗಳ ಉಂಟಾಗಿ ಈ ಕೊಲೆ ನಡೆದಿದೆ ಎಂದೆನ್ನಲಾಗಿದೆ. ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಸುಹೇಲ್‌ನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿಯಿತಾದರೂ, ಆತ ದಾರಿ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಚೂರಿಯಿಂದ ಇರಿದು ವಿದ್ಯಾರ್ಥಿಯ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

“ನನ್ನ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಪ್ರಧಾನಿಯನ್ನು ನೋಡಿಲ್ಲ”  ➤ ಸಿದ್ದರಾಮಯ್ಯ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 26. ‘ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ನರೇಂದ್ರ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನೋಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ‘ನಾ ಖಾವೂಂಗ, ನಾ ಖಾನೆ ದೂಂಗ’ ಎಂದು ಹೇಳಿದ್ದರು. ಆದರೆ ಕರ್ನಾಟಕದಲ್ಲಿ 40 ಪರ್ಸೆಂಟ್ ಭ್ರಷ್ಟಾಚಾರ ರಾರಾಜಿಸಿತು. ಮೋದಿಯವರ ಆ ಮಾತು ಏನಾಯಿತು ಎಂದು ಪ್ರಶ್ನಿಸಿದ್ದಾರೆ. ಇನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ, ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ ಬಿಜೆಪಿ ವಿರುದ್ಧ ಹೋರಾಡಿ

“ನನ್ನ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಪ್ರಧಾನಿಯನ್ನು ನೋಡಿಲ್ಲ”  ➤ ಸಿದ್ದರಾಮಯ್ಯ ವಾಗ್ದಾಳಿ Read More »

ಕರಾವಳಿ, ಕರ್ನಾಟಕ

ನಾಳೆಯಿಂದ ಬೆಂಗಳೂರು- ಧಾರವಾಡ ವಂದೇ ಭಾರತ್ ರೈಲು ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 26. ನಾಳೆಯಿಂದ ಬೆಂಗಳೂರು-ಧಾರವಾಡ ನಡುವೆ ಬಹುನಿರೀಕ್ಷಿತ ವಂದೇ ಭಾರತ್‌ ರೈಲು ಸಂಚಾರ ಪ್ರಾರಂಭಗೊಳ್ಳಲಿದ್ದು, ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ಮೈಸೂರು-ಚೆನ್ನೈ ಬಳಿಕ 2ನೇ ವಂದೇ ಭಾರತ್‌ ರೈಲು ಸೇವೆ ಲಭ್ಯವಾಗಲಿದೆ. ಈ ರೈಲು ಯಶವಂತಪುರ, ದಾವಣಗೆರೆ, ಹುಬ್ಬಳ್ಳಿಯಲ್ಲಿ ನಿಲುಗಡೆಯನ್ನು ಹೊಂದಿದ್ದು, ಸುಮಾರು ಏಳು ಗಂಟೆಗಳಲ್ಲಿ ಗುರಿ ತಲುಪುತ್ತದೆ. ಮಂಗಳವಾರದಂದು ಹೊರತುಪಡಿಸಿ ವಾರದ ಆರು ದಿನಗಳ ಕಾಲ ಇದು ಪ್ರಯಾಣಿಕರಿಗೆ ಸೇವೆ ಒದಗಿಸಲಿದೆ.

ನಾಳೆಯಿಂದ ಬೆಂಗಳೂರು- ಧಾರವಾಡ ವಂದೇ ಭಾರತ್ ರೈಲು ಸಂಚಾರ ಆರಂಭ Read More »

ಕರ್ನಾಟಕ

ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ಸೈಬರ್ ಘಟಕ ಸ್ಥಾಪನೆ  ➤ ಡಾ.ಜಿ ಪರಮೇಶ್ವರ್

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.  21.  ಸುಳ್ಳು ಸುದ್ದಿ ಹಾವಳಿ ಕಡಿವಾಣಕ್ಕೆ ರಾಜ್ಯದ ಎಲ್ಲ ಠಾಣೆಗಳಲ್ಲಿ ಪ್ರತ್ಯೇಕ ಸೈಬರ್ ಘಟಕ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು ಸುಳ್ಳು ಸುದ್ದಿ ತಡೆಯುವ ಉದ್ದೇಶದಿಂದ ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಜತೆ ಸಭೆ ಕರೆಯಲಾಗುತ್ತಿದೆ. ಯಾರು ಫೇಕ್ ಸುದ್ದಿ ಹಬ್ಬಿಸುತ್ತಿದ್ದಾರೋ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಯಾವುದೇ ಪಕ್ಷ ಇರಲಿ ಅಥವಾ ಸಂಘಟನೆ ಇರಲಿ ನಿರ್ದಾಕ್ಷಿಣ್ಯವಾಗಿ ಕಠಿಣ

ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ಸೈಬರ್ ಘಟಕ ಸ್ಥಾಪನೆ  ➤ ಡಾ.ಜಿ ಪರಮೇಶ್ವರ್ Read More »

ಕರ್ನಾಟಕ

ಸೋಲಾರ್ ಸಬ್ಸಿಡಿ ರದ್ದುಗೊಳಿಸಿದ ಸರ್ಕಾರ

(ನ್ಯೂಸ್ ಕಡಬ)newskadaba. ಬೆಂಗಳೂರು, ಜೂ . 17 . ಉಚಿತ ವಿದ್ಯುತ್‌ ನೀಡಲು ಮುಂದಾಗಿರುವ ಸರ್ಕಾರ ಇದೀಗ ಸೋಲಾರ್ ಸಬ್ಸಿಡಿ ರದ್ದುಪಡಿಸಿದೆ. ಸೋಲಾರ್‌ ಬಳಸುತ್ತಿದ್ದ ಗ್ರಾಹಕರಿಗೆ ಪ್ರತೀ ತಿಂಗಳು ನೀಡುತ್ತಿದ್ದ ಸಬ್ಸಿಡಿ ರದ್ದುಗೊಳಿಸಿ KERC ಆದೇಶ ಹೊರಡಿಸಿದೆ. ಅದರಂತೆ 2007ರಿಂದ ಸೋಲಾರ್ ಬಳಕೆಗೆ ಉತ್ತೇಜನ ನೀಡಲು ಪ್ರತೀ ಯೂನಿಟ್​ಗೆ 50 ಪೈಸೆಯಂತೆ ನೀಡುತ್ತಿದ್ದ ಸಬ್ಸಿಡಿ ರದ್ದುಪಡಿಸಲಾಗಿದೆ. ಬ್ಯಾಂಕ್‌ ಮೂಲಕ ಆಟೋಮೆಟಿಕ್‌ ಬಿಲ್‌ ಪಾವತಿ ಮಾಡುವಾಗ ನೀಡುತ್ತಿದ್ದ 0.25% ರಿಯಾಯಿತಿ ಸೌಲಭ್ಯವನ್ನು ಕೂಡಾ ರದ್ದುಗೊಳಿಸಿದೆ.      

ಸೋಲಾರ್ ಸಬ್ಸಿಡಿ ರದ್ದುಗೊಳಿಸಿದ ಸರ್ಕಾರ Read More »

ಕರ್ನಾಟಕ

ಜೂನ್ 20ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16 . ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಜೂನ್ 20ರವರೆಗೆ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಸಹ ಭರ್ಜರಿ ಮಳೆ ಸುರಿಯಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಅಷ್ಟೇ ಅಲ್ಲದೇ, ಕಲಬುರಗಿ, ಬೀದರ್, ರಾಯಚೂರು

ಜೂನ್ 20ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ Read More »

ಕರ್ನಾಟಕ
Scroll to Top