Bangalore

ಕರಾವಳಿ ಮತ್ತು ದ. ಒಳನಾಡಿನ ಹಲವೆಡೆ ಮಳೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.27. ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ತಿಂಗಳಾಂತ್ಯದಿಂದ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 30 ಹಾಗೂ 31ರಂದು ಹೆಚ್ಚಿನ ಮಳೆಯಾಗಲಿದ್ದು, ಮೇ 31ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅತಿ ಹೆಚ್ಚು 5 ಸೆಂ.ಮೀ. ಮಳೆಯಾದ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಹಾಸನದ ಕೊಣನೂರು, […]

ಕರಾವಳಿ ಮತ್ತು ದ. ಒಳನಾಡಿನ ಹಲವೆಡೆ ಮಳೆ ಸಾಧ್ಯತೆ Read More »

ಕರ್ನಾಟಕ

ಕಾಂಗ್ರೆಸ್ ನಿಂದ ನೂತನ 24 ಸಚಿವರ ಪಟ್ಟಿ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.27. ಸಚಿವ ಸಂಪುಟಕ್ಕೆ ಭಾರೀ ಕಸರತ್ತು ನಡೆದು‌ ಕೊನೆಗೆ ಕಾಂಗ್ರೆಸ್ 24 ಮಂದಿ ನೂತನ ಸಚಿವರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈಗಾಗಲೇ ಮುಖ್ಯಮಂತ್ರಿಗಳ ಕಚೇರಿಯಿಂದ ನೂತನ ಸಚಿವರ ಪಟ್ಟಿ ರಾಜಭವನಕ್ಕೆ ರವಾನೆಯಾಗಿದೆ. ನೂತನ ಸಚಿವರು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿ 10 ಮಂದಿ ಸಂಪುಟದಲ್ಲಿದ್ದು, 34 ಸದಸ್ಯ ಬಲದ ಸಂಪುಟದಲ್ಲಿ ಹಾಲಿ 24 ಸ್ಥಾನಗಳು ಖಾಲಿ ಇತ್ತು. ಸಚಿವ ಸಂಪುಟ ಸೇರ್ಪಡೆಗೆ ಕಸರತ್ತಿನ

ಕಾಂಗ್ರೆಸ್ ನಿಂದ ನೂತನ 24 ಸಚಿವರ ಪಟ್ಟಿ ಬಿಡುಗಡೆ Read More »

ಕರ್ನಾಟಕ

ಕೈ ತಪ್ಪಿದ ಸಚಿವ ಸ್ಥಾನ➤ ರಾಜೀನಾಮೆ ನೀಡಲು ಮುಂದಾದ ಬಿ.ಕೆ ಹರಿಪ್ರಸಾದ್.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.27ಸಿದ್ದರಾಮಯ್ಯ ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಹಲವು ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಹೈಕಮಾಂಡ್ ಮಟ್ಟದಲ್ಲೂ ಉತ್ತಮ‌ ಬಾಂಧವ್ಯ ಹೊಂದಿದ್ದ ಬಿ ಕೆ ಹರಿಪ್ರಸಾದ್‌ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇಟ್ಟುಕೊಂಡಿದ್ದು,

ಕೈ ತಪ್ಪಿದ ಸಚಿವ ಸ್ಥಾನ➤ ರಾಜೀನಾಮೆ ನೀಡಲು ಮುಂದಾದ ಬಿ.ಕೆ ಹರಿಪ್ರಸಾದ್.! Read More »

ಕರ್ನಾಟಕ

ರಾಜ್ಯಾದ್ಯಂತ ‘ಕರೆಂಟ್ ಬಿಲ್ ಕಟ್ಬೇಡಿ’ ಅಭಿಯಾನಕ್ಕೆ ವಿಪಕ್ಷಗಳ ಸಿದ್ದತೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮೇ.26. ಕಾಂಗ್ರೆಸ್ ಸರ್ಕಾರದ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ವಿಚಾರವನ್ನು ವಿಪಕ್ಷಗಳು ದೊಡ್ಡ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜನರು ಹಲವು ಕಡೆ ಮೆಸ್ಕಾಂ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದರು. ಇದನ್ನೇ ಅಸ್ತ್ರವನ್ನಾಗಿ ಬಳಸಿಕೊಂಡ ಬಿಜೆಪಿ, ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರುತ್ತಿದೆ. ಇದರ ನಡುವೆ ರಾಜ್ಯಾದ್ಯಂತ ‘ಕರೆಂಟ್ ಬಿಲ್ ಕಟ್ಬೇಡಿ’ ಅಭಿಯಾನಕ್ಕೆ ವಿಪಕ್ಷಗಳು ಸಿದ್ದತೆ ನಡೆಸಿದೆ ಎನ್ನಲಾಗಿದೆ. ಉಚಿತ ವಿದ್ಯುತ್ ಯೋಜನೆ ಮಾತ್ರವಲ್ಲದೇ ಕಾಂಗ್ರೆಸ್ ನ ಐದು

ರಾಜ್ಯಾದ್ಯಂತ ‘ಕರೆಂಟ್ ಬಿಲ್ ಕಟ್ಬೇಡಿ’ ಅಭಿಯಾನಕ್ಕೆ ವಿಪಕ್ಷಗಳ ಸಿದ್ದತೆ Read More »

ಕರ್ನಾಟಕ

ಮಡಿವಾಳ ಕೆರೆಯಲ್ಲಿ 200ಕ್ಕೂ ಹೆಚ್ಚು ಮೀನುಗಳು ದುರ್ಮರಣ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.26  ನಗರದ ದೊಡ್ಡ ಕೆರೆಗಳಲ್ಲಿ ಒಂದಾದ ಮಡಿವಾಳ ಕೆರೆಯಲ್ಲಿ 200ಕ್ಕೂ ಹೆಚ್ಚು ಮೀನುಗಳು ಸತ್ತು ತೇಲುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಇಲ್ಲಿ ವಾಕಿಂಗ್ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರು ಮೀನುಗಳು ಸತ್ತು ತೇಲುತ್ತಿರುವುದನ್ನು ಗಮನಿಸಿದ್ದಾರೆ. ಮಡಿವಾಳ ಕೆರೆ 252 ಎಕರೆ ವಿಸ್ತೀರ್ಣ ಹೊಂದಿದ್ದು ಕರ್ನಾಟಕ ಅರಣ್ಯ ಇಲಾಖೆ ಸುಪರ್ದಿಗೆ ಒಳಪಟ್ಟಿದೆ. ಮಡಿವಾಳ ಮಾತ್ರವಲ್ಲದ ನಗರದ ಹಲವು ಕೆರೆಗಳಲ್ಲಿ ಮೀನುಗಳು ಸಾಯುತ್ತಿರುವ ಘಟನೆಗಳು ವರದಿಯಾಗಿವೆ. ಕೆರೆಗೆ ಸೇರುತ್ತಿರುವ ಕೊಳಚೆ ನೀರು ಸಮರ್ಪಕವಾಗಿ ಸಂಸ್ಕರಣೆ ಮಾಡದೇ ಇರುವುದೇ ಇಂತಹ

ಮಡಿವಾಳ ಕೆರೆಯಲ್ಲಿ 200ಕ್ಕೂ ಹೆಚ್ಚು ಮೀನುಗಳು ದುರ್ಮರಣ.! Read More »

ಕರ್ನಾಟಕ

ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಕ್ರಮ ➤ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ, 26. ಸಿಎನ್ ಅಶ್ವತ್ಥನಾರಾಯಣ, ಹರೀಶ್ ಪೂಂಜಾ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಕ್ರಮ ಆಗಲಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹೇಳಿದ್ದಾರೆ. ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡುತ್ತಿದ್ದರು. ಈಗಾಗಲೇ ಮೈಸೂರಿನಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಸೇರಿದಂತೆ ಒಟ್ಟು ಮೂರು ಕೇಸ್ ಆಗಿದೆ, ಈ ಬಗ್ಗೆ ಏನು ಹೇಳುತ್ತೀರಾ

ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಕ್ರಮ ➤ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ Read More »

ಕರ್ನಾಟಕ

ಸ್ಪೀಕರ್ ಆಗಿ ಮೊದಲ ಬಾರಿ ಮಂಗಳೂರಿಗೆ ಬಂದ ಯುಟಿ ಖಾದರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.26. ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಸ್ಪೀಕರ್ ಯುಟಿ ಖಾದರ್ ಆಗಮಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕ್ಷೇತ್ರದ ಜನರು ಗೌರವದಿಂದ ಸ್ವಾಗತವನ್ನು ಮಾಡಿದ್ದಾರೆ ಎಂದು ವರದಿ ತಿಳಿಸಿದೆ. ಮಂಗಳೂರಿನಲ್ಲಿ ಕ್ಷೇತ್ರದ ಜನರನ್ನು ಮತ್ತು ಅಭಿಮಾನಿಗಳನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್, ಸ್ಪೀಕರ್ ಆದರೆ ಜನರ ಸಂಪರ್ಕಕ್ಕೆ ಅಡ್ಡಿ ಇಲ್ಲ, ತಾನು ಸ್ಪೀಕರ್ ಆಗಿದ್ದರೂ, ಜನ ಸಾಮಾನ್ಯರಿಗೆ ಮತ್ತು ತಮ್ಮ ಕ್ಷೇತ್ರದ

ಸ್ಪೀಕರ್ ಆಗಿ ಮೊದಲ ಬಾರಿ ಮಂಗಳೂರಿಗೆ ಬಂದ ಯುಟಿ ಖಾದರ್ Read More »

ಕರ್ನಾಟಕ

ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು‌.!➤ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.26  ನಗರದ ಲಗ್ಗೆರೆ ಬಳಿಯ ಚೌಡೇಶ್ವರಿನಗರದಲ್ಲಿ ರವಿಕುಮಾರ್ ಅಲಿಯಾಸ್ ಮತ್ತಿ ರವಿ (38) ಎಂಬುವವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ‌ ಮಾಡಲಾಗಿದೆ.ಸ್ಥಳೀಯ ನಿವಾಸಿ ರವಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತ. ಕಾಂಗ್ರೆಸ್ ಪಕ್ಷದ ಮುಖಂಡರೂ ಆಗಿರುವ ಫೈನಾನ್ಶಿಯರ್ ಕೃಷ್ಣಮೂರ್ತಿ ಅವರ ಜನ್ಮದಿನವಿತ್ತು. ಸ್ನೇಹಿತರು ರಾತ್ರಿ ಏರ್ಪಡಿಸಿದ್ದ ಪಾರ್ಟಿಯಲ್ಲಿ ರವಿ ಪಾಲ್ಗೊಂಡಿದ್ದರು. ಊಟದ ಸಮಯದಲ್ಲಿ ಎರಡು ಗುಂಪಿನ ನಡುವೆ ಗಲಾಟೆ ಆಗಿತ್ತು. ಪರಸ್ಪರ ವೈಷಮ್ಯ ಬೆಳೆದಿತ್ತು.’ನಂತರ ಮಾರಕಾಸ್ತ್ರಗಳಿಂದ ಹೊಡೆದು ರವಿ ಅವರನ್ನು ಕೊಂದು ಆರೋಪಿಗಳು ಪರಾರಿಯಾಗಿದ್ದಾರೆ.ಪತ್ನಿ ನೀಡಿರುವ ದೂರು

ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು‌.!➤ಪ್ರಕರಣ ದಾಖಲು Read More »

ಕರ್ನಾಟಕ

ಮೇ.27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.26 ಮೇ.27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ.ಸಿಎಂ ಆಯ್ಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿದ್ದು, ಮೇ 27 ರಂದು ರಾಜಭವನದಲ್ಲಿ 24 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 27 ರಂದು ಬೆಳಗ್ಗೆ 11:45 ಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸರ್ಕಾರದ

ಮೇ.27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ Read More »

ಕರ್ನಾಟಕ

ಮಾರಾಕಾಸ್ತ್ರಗಳಿಂದ ಕೊಚ್ಚಿ `ಕಾಂಗ್ರೆಸ್ ಕಾರ್ಯಕರ್ತ’ನ ಬರ್ಬರ ಹತ್ಯೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25   ಬೆಂಗಳೂರಿನ ಚೌಡೇಶ್ವರಿ ನಗರದ ಹಳ್ಳಿ ರುಚಿ ಬಳಿ ಕಾಂಗ್ರೆಸ್ ಕಾರ್ಯಕರ್ತರ ರವಿ ಅಲಿಯಾಸ್ ಮತ್ತಿ ರವಿ (42) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೈಕ್ ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ರವಿ ಹತ್ಯೆಗೂ ಮುನ್ನ ಏರಿಯಾಗಳಲ್ಲಿ ಹಾಕಿದ್ದ ಬ್ಯಾನರ್ ಹರಿದು ಹಾಕಿದ್ದಾರೆ. ಬಳಿಕ ರವಿಯನ್ನು ಸಿಎಂಹೆಚ್ ಬಾರ್ ನಿಂದ ಅಟ್ಟಾಡಿಸಿಕೊಂಡು ಬಂದು ಹಳ್ಳಿ ರುಚಿ ಹೋಟೆಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ

ಮಾರಾಕಾಸ್ತ್ರಗಳಿಂದ ಕೊಚ್ಚಿ `ಕಾಂಗ್ರೆಸ್ ಕಾರ್ಯಕರ್ತ’ನ ಬರ್ಬರ ಹತ್ಯೆ.! Read More »

ಕರ್ನಾಟಕ
Scroll to Top