Bangalore

ಸಿಎಂ ಹುದ್ದೆಗಾಗಿ ಕಾಂಗ್ರೆಸ್ ನಲ್ಲಿ ಮುಂದುವರೆದ ಪೈಪೋಟಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.15 ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಇದೀಗ ಸಿಎಂ ಹುದ್ದೆಗೆ ಪೈಪೋಟಿ ಶುರುವಾಗಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅಲ್ಲದೇ ಇದೀಗ ಮತ್ತೊಂದು ಅಚ್ಚರಿಯ ಹೆಸರು ಕೇಳಿಬರುತ್ತಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಸಿಎಂ ಹುದ್ದೆಗಾಗಿ ಪೈಪೋಟಿ ಶುರುವಾಗಿದ್ದು, ಇಬ್ಬರೂ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಇಬ್ಬರೂ ನಾಯಕರು ಪಟ್ಟು ಸಡಿಲಿಸಿದಿದ್ದರೆ ಮೂರನೇ ಆಯ್ಕೆಯಾಗಿ ಲಿಂಗಾಯಿತ ಸಮುದಾಯದ ಎಂ.ಬಿ. ಪಾಟೀಲ್ ಅವರಿಗೆ ಸಿಎಂ ಸ್ಥಾನ ನೀಡುವ ಚರ್ಚೆ ನಡೆದಿದೆ […]

ಸಿಎಂ ಹುದ್ದೆಗಾಗಿ ಕಾಂಗ್ರೆಸ್ ನಲ್ಲಿ ಮುಂದುವರೆದ ಪೈಪೋಟಿ..! Read More »

ಕರ್ನಾಟಕ

ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ..!➤ಶಾಸಕ ಪ್ರದೀಪ್ ಈಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.15 ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ನಿಯೋಜಿಸಿದ ಮೂವರು ವೀಕ್ಷಕರು ಪಕ್ಷದ ಶಾಸಕರಿಂದ ಲಿಖಿತ ಅಭಿಪ್ರಾಯ ಸಂಗ್ರಹಿಸಿದ್ದಾರೆ.ಈ ಕುರಿತು ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಚಿಕ್ಕಬಳ್ಳಾಪುರದ ನೂತನ ಶಾಸಕ ಪ್ರದೀಪ್ ಈಶ್ವರ್, ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ. ನನಗೆ  ಇಬ್ಬರೂ ಕೂಡಬೇಕು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ತಿಳಿಸಿದರು.’ಶಾಸಕರು ಚೀಟಿಯಲ್ಲಿ ಸಿಎಂ ಯಾರಾಗಬೇಕೆಂದು ಗುಪ್ತ ಮತದಾನ ಮಾಡಿದ್ದಾರೆ. ಎಲ್ಲ ಶಾಸಕರೂ

ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ..!➤ಶಾಸಕ ಪ್ರದೀಪ್ ಈಶ್ವರ್ Read More »

ಕರ್ನಾಟಕ

ಇಂದು(ಮೇ.15) SSLC ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.15. 2023ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ. 15 ರ ಕೊನೆಯ ದಿನವಾಗಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಮೇ.15 ರವರೆಗೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಛಾಯಾಪ್ರತಿಯನ್ನು ಪಡೆಯಬೇಕು. ನಂತರವಷ್ಟೇ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು. ಮರು ಎಣಿಕೆ ಉಚಿತವಾಗಿರುತ್ತದೆ.

ಇಂದು(ಮೇ.15) SSLC ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನ Read More »

ಕರ್ನಾಟಕ

16 ಮತಗಳ ಅಂತರದಿಂದ ಸೋಲು ➤ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ ಸೌಮ್ಯ ರೆಡ್ಡಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.15. 16 ಮತಗಳ ಅಂತರದಿಂದ ಸೋತ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಕೋರ್ಟ್ಗೆಯ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಸೌಮ್ಯ ರೆಡ್ಡಿ, ವಿಧಾನಸಭೆ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವದಿಸಿದ ಜಯನಗರದ ನನ್ನ ಪ್ರೀತಿಯ ಜನತೆಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ನನ್ನ ಬೆನ್ನೆಲುಬಾಗಿ ನಿಂತ ನಾಯಕರಿಗೆ ಅನಂತ ಧನ್ಯವಾದಗಳು. ಕಷ್ಟದ ಸಂದರ್ಭದಲ್ಲಿ ಒಗ್ಗಟ್ಟು ಪ್ರದರ್ಶಿಸಿ ನನ್ನ ಜೊತೆ ನಿಂತ ಸಾವಿರಾರು ಜನರಿಗೆ ಇದೇ ಸಂದರ್ಭದಲ್ಲಿ

16 ಮತಗಳ ಅಂತರದಿಂದ ಸೋಲು ➤ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ ಸೌಮ್ಯ ರೆಡ್ಡಿ Read More »

ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಗಮನಿಸಿ.!➤ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.15 2023ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ. 15 ರ ಇಂದು ಕೊನೆಯ ದಿನವಾಗಿದೆ.ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮೇ.15 ರವರೆಗೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಛಾಯಾಪ್ರತಿಯನ್ನು ಪಡೆಯಬೇಕು. ನಂತರವಷ್ಟೇ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು. ಮರು ಎಣಿಕೆ ಉಚಿತವಾಗಿರುತ್ತದೆ. ಪೂರಕ ಪರೀಕ್ಷೆಗೆ ಒಂದು ವಿಷಯಕ್ಕೆ 370 ರೂ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಗಮನಿಸಿ.!➤ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ   Read More »

ಕರ್ನಾಟಕ

ಕರ್ನಾಟಕದಲ್ಲಿ ಮುದುಡಿದ ಕಮಲ  ➤ ದಕ್ಷಿಣ ಭಾರತ ಬಿಜೆಪಿ ಮುಕ್ತ !

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಮಲ ಪಕ್ಷ ಸೋತಿದೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಇದ್ದ ಬಿಜೆಪಿ ಆಡಳಿತ ಇಂದಿಗೆ ಕೈತಪ್ಪಿ ಹೋಗಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚಿಸುವ ಏಕೈಕ ರಾಜ್ಯ ಕರ್ನಾಟಕವಾಗಿತ್ತು. ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ಬಿಜೆಪಿಯನ್ನು ಒಳಗೊಂಡ ಮೈತ್ರಿಕೂಟ ಅಧಿಕಾರದಲ್ಲಿದೆ. ಸಾಮಾನ್ಯವಾಗಿ ಬಿಜೆಪಿ ಪ್ರಬಲ ಚುನಾವಣಾ ತಂತ್ರ, ಪಕ್ಷದ ಶ್ರೀಮಂತ ಖಜಾನೆ ಮತ್ತು ಪ್ರಧಾನ ಮಂತ್ರಿ ಮೋದಿಯವರ ಸಮರ್ಪಿತ ಅನುಯಾಯಿಗಳಿಂದ ಬೆಂಬಲಿತ ಪಕ್ಷವಾಗಿದ್ದರೂ

ಕರ್ನಾಟಕದಲ್ಲಿ ಮುದುಡಿದ ಕಮಲ  ➤ ದಕ್ಷಿಣ ಭಾರತ ಬಿಜೆಪಿ ಮುಕ್ತ ! Read More »

ಕರ್ನಾಟಕ

‘ಸೋಲು-ಗೆಲುವು ಹೊಸದೇನಲ್ಲ’ ಎಂದ ಮಾಜಿ ಸಿಎಂ.!➤ ಎಚ್​​ಡಿ ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ .13  ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸೋಲು-ಗೆಲುವು  ಹೊಸದೇನಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಎಚ್​​ಡಿಕೆ ಹೇಳಿದ್ದಾರೆ. ಕಾಂಗ್ರೆಸ್​ ಸ್ಪಷ್ಟ ಬಹುಮತದತ್ತ ಮುನ್ನಡೆ ಸಾಧಿಸಿದೆ.

‘ಸೋಲು-ಗೆಲುವು ಹೊಸದೇನಲ್ಲ’ ಎಂದ ಮಾಜಿ ಸಿಎಂ.!➤ ಎಚ್​​ಡಿ ಕುಮಾರಸ್ವಾಮಿ Read More »

ಕರ್ನಾಟಕ

ಸಿಎಂ ಹುದ್ದೆಗೆ ಬೊಮ್ಮಾಯಿ ರಾಜೀನಾಮೆ

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಸಿಎಂ ಬೊಮ್ಮಾಯಿ ಅವರು ಸಂಜೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಹಾವೇರಿಯಿಂದ ಬೆಂಗಳೂರಿನತ್ತ ಹೊರಡುತ್ತಿರುವ ಬೊಮ್ಮಾಯಿ ಅವರು, ರಾಜ್ಯಪಾಲ ಥಾವರ್ಚಂದ್ ಗೆಹ್ಲಟ್ ಅವರಿಗೆ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ. ಸದ್ಯ ಬಿಜೆಪಿ 67 ಕ್ಷೇತ್ರಗಳಲ್ಲಿ ಮುನ್ನಡೆಯಲಿದ್ದು, 129 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿವೆ. ಇನ್ನೂ ಜೆಡಿಎಸ್ 21 ಹಾಗೂ 7 ಕ್ಷೇತ್ರಗಳಲ್ಲಿ ಪಕ್ಷೇತರರು ಮುನ್ನಡೆ ಸಾಧಿಸಿದ್ದಾರೆ.

ಸಿಎಂ ಹುದ್ದೆಗೆ ಬೊಮ್ಮಾಯಿ ರಾಜೀನಾಮೆ Read More »

ಕರ್ನಾಟಕ

ಶಿಗ್ಗಾಂವಿ ಭರ್ಜರಿ ಗೆಲುವು ಸಾಧಿಸಿದ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಕರ್ನಾಟಕ ವಿಧಾನಸಭಾ ಚುನಾವಣೆಗೆ ​ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿದ್ದು ಗೆಲುವು ಸಾಧಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಲ್ಕನೇ ಬಾರಿ ಕಣಕ್ಕೀಳಿದಿದ್ದು, ಇನ್ನು ಇವರು ಈ ಹಿಂದೆ ನಡೆದಿದ್ದ ಚುನಾವಣೆಯಲ್ಲಿ 83,868 ಮತಗಳನ್ನ ಪಡೆದು ಗೆಲುವನ್ನ ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿ ಗದ್ದುಗೆಯನ್ನ ಅಲಂಕರಿಸಿದ್ದರು.  

ಶಿಗ್ಗಾಂವಿ ಭರ್ಜರಿ ಗೆಲುವು ಸಾಧಿಸಿದ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

ಮೊರಾರ್ಜಿ ದೇಸಾಯಿ, ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ➤ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) Newskadaba.com ಬೆಂಗಳೂರು,ಮೇ.13 2023-24ರ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಪಿಯುಸಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯಗಳು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಒಬಿಸಿ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಹೆಣ್ಣು ಮಕ್ಕಳ ವಸತಿ ಪದವಿ ಪೂರ್ವ ಕಾಲೇಜು ಮತ್ತು ಡಾ.ಎ.ಪಿ.ಜಿ. ಅಬ್ದುಲ್ ಕಲಾಂ ವಸತಿ ಶಾಲೆಗಳ (ಸಿಬಿಎಸ್‌ಇ) ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮೊರಾರ್ಜಿ ದೇಸಾಯಿ, ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ➤ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top