Bangalore

ಕಾಂಗ್ರೆಸ್ ಆರಂಭಿಕ ಮುನ್ನಡೆ ➤ ಕೆಪಿಸಿಸಿ ಕಚೇರಿ ಎದುರು ಸಂಭ್ರಮಾಚರಣೆ

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಮತಎಣಿಕೆ ಕಾರ್ಯದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದ್ದು, ಅಡಳಿತಾರೂಢ ಬಿಜೆಪಿ ಕೂಡ ಪೈಪೋಟಿ ನೀಡುತ್ತಿದೆ. ಬಿಜೆಪಿ 78 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 117ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 23 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು 6 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಫಲಿತಾಂಶ ಹೊರಬರುವುದಕ್ಕೂ ಮೊದಲೇ ಕಾಂಗ್ರೆಸ್‌ ಕಾರ್ಯಕರ್ತರು ಕೆಪಿಸಿಸಿ ಕಚೇರಿ ಎದುರು ಜಮಾಯಿಸಿ ವಿಜಯೋತ್ಸವದ ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆಯಲ್ಲಿ ತೊಡಗಿರುವ ದೃಶ್ಯ ಕಂಡುಬಂದಿದೆ.    

ಕಾಂಗ್ರೆಸ್ ಆರಂಭಿಕ ಮುನ್ನಡೆ ➤ ಕೆಪಿಸಿಸಿ ಕಚೇರಿ ಎದುರು ಸಂಭ್ರಮಾಚರಣೆ Read More »

ಕರ್ನಾಟಕ

ಚಾಮರಾಜನಗರದಲ್ಲಿ ಬಿಜೆಪಿಯ ವಿ.ಸೋಮಣ್ಣಗೆ ಸೋಲು..!

(ನ್ಯೂಸ್ ಕಡಬ) Newskadaba.com ಬೆಂಗಳೂರು,ಮೇ.13 ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಪ್ರತಿ ಸುತ್ತಿನಲ್ಲಿ ಹಾವು- ಏಣಿ ಆಟ ಮುಂದುವರೆದಿದೆ. ಸಿಎಂ ಬೊಮ್ಮಾಯಿ ಸಂಪುಟದಲ್ಲಿ ವಸತಿ ಸಚಿವರಾಗಿರುವ ವಿ. ಸೋಮಣ್ಣ ಅವರು ಬಿಜೆಪಿ ವರಿಷ್ಠರ ಸೂಚನೆಯಂತೆ ಚಾಮರಾಜನಗರ ಹಾಗು ಮೈಸೂರಿನ ವರುಣಾದಿಂದ ಸ್ಪರ್ಧಿಸಿದ್ದಾರೆ. ಚಾಮರಾಜನಗರದಲ್ಲಿ ಕಾಂಗ್ರೆಸ್‌ನ ಪುಟ್ಟರಂಗ ಶೆಟ್ಟಿ ವಿರುದ್ಧ ಸೋಲನುಭವಿಸಿದ್ದಾರೆ. ವರುಣಾದಲ್ಲಿ ಸಿದ್ಧರಾಮಯ್ಯ ವಿರುದ್ಧವೂ ಸೋಲನುಭವಿಸಿದ್ದಾರೆ. ಆರಂಭಿಕ ಮತ ಎಣಿಕೆಯಲ್ಲಿ ಹಿನ್ನಡೆ ಸಾಧಿಸಿದಾಗ ಸೋಲಿನ ಭೀತಿ ಎದುರಾಗುತ್ತಿದ್ದಂತೆ ಮತ ಕೇಂದ್ರದಿಂದ ಹೊರ

ಚಾಮರಾಜನಗರದಲ್ಲಿ ಬಿಜೆಪಿಯ ವಿ.ಸೋಮಣ್ಣಗೆ ಸೋಲು..! Read More »

ಕರ್ನಾಟಕ

ಶಿವಮೂರ್ತಿ ಶಾಸ್ತ್ರಿಗಳು ನುಡಿದ ಭವಿಷ್ಯ➤ಕಮಲ ಪಾಳಯದಲ್ಲಿ ಆತಂಕ..!

(ನ್ಯೂಸ್ ಕಡಬ) Newskadaba.com ಬೆಂಗಳೂರು,ಮೇ.13 ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮುಗಿದು ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿರುವಾಗಲೇ ಗೆಲುವಿನ ಲೆಕ್ಕಾಚಾರಗಳು ಸಹ ಗರಿಗೆದರಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚಸಲಿದ್ದು, ಬಿಜೆಪಿ ಕೇವಲ 85 ಸೀಟ್‌ಗಳನ್ನು ಮಾತ್ರ ತೆಗೆದುಕೊಳ್ಳಲಿದೆ ಎಂದು ಜಗಳೂರು ತಾಲೂಕಿನ ಗಡಿಮಾಕುಂಟೆ ಗ್ರಾಮದ ಭುಜಂಗ ಮಠದ ಶಿವಮೂರ್ತಿ ಶಾಸ್ತ್ರಿಗಳು ಭವಿಷ್ಯ ನುಡಿದಿದ್ದಾರೆ. ಈಗಾಗಲೇ ಎಲ್ಲ ಸಮೀಕ್ಷೆಗಳು ಕಾಂಗ್ರೆಸ್ ಕರುನಾಡಿನಲ್ಲಿ ತನ್ನ ಅಧಿಪತ್ಯವನ್ನು ಸಾಧಿಸುತ್ತೇವೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಭುಜಂಗ ಮಠದ ಶಿವಮೂರ್ತಿ ಶಾಸ್ತ್ರಿಗಳು ನುಡಿದ ಭವಿಷ್ಯ ಕಮಲ

ಶಿವಮೂರ್ತಿ ಶಾಸ್ತ್ರಿಗಳು ನುಡಿದ ಭವಿಷ್ಯ➤ಕಮಲ ಪಾಳಯದಲ್ಲಿ ಆತಂಕ..! Read More »

ಕರ್ನಾಟಕ

ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳು ಇಂದೇ ರೆಸಾರ್ಟ್ ಗೆ

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಇಂದು ಮಧ್ಯಾಹ್ನದ ವೇಳೆ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಸ್ಪಷ್ಟ ಚಿತ್ರಣ ಹೊರಬೀಳುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆಪರೇಷನ್ ಕಮಲದ ಭೀತಿ ಶುರುವಾಗಿದೆ. ಎಕ್ಸಿಟ್ ಪೋಲ್ ಸಮೀಕ್ಷೆಯಲ್ಲಿ ಅತಂತ್ರ ಸರ್ಕಾರದ ಮುನ್ಸೂಚನೆ ಬಂದಿರುವುದರಿಂದ ಕಾಂಗ್ರೆಸ್ ಮುನ್ನೆಚ್ಚರಿಕೆಯ ಹೆಜ್ಜೆ ಇಟ್ಟಿದೆ.

ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳು ಇಂದೇ ರೆಸಾರ್ಟ್ ಗೆ Read More »

ಕರ್ನಾಟಕ

ಸಿಎಂ ಬೊಮ್ಮಯಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನಡೆ

(ನ್ಯೂಸ್ ಕಡಬ) Newskadaba.com ಬೆಂಗಳೂರು,ಮೇ.13 ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದೆ. ಬಿಜೆಪಿ ಅಭ್ಯರ್ಥಿ ಸೋಮಣ್ಣಗೆ ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಹಿನ್ನಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅಶೋಕ್ ರೈಗೆ ಮುನ್ನಡೆಯಾಗಿದೆ.ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾಗೆ ಮುನ್ನಡೆಯಾಗಿದೆ. ಸಿಎಂ ಬೊಮ್ಮಯಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ. ಸಿಎಂ ಬೊಮ್ಮಯಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದೆ. ಈಗ 115 ಕ್ಷೇತ್ರಗಳ್ಲಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ, 24 ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದೆ.

ಸಿಎಂ ಬೊಮ್ಮಯಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನಡೆ Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ 2 ದಿನ ಮದ್ಯದಂಗಡಿಗಳು ಬಂದ್ ➤ ಸರ್ಕಾರಕ್ಕೆ 150 ಕೋಟಿ ರೂ. ನಷ್ಟ 

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎರಡು ದಿನ ಮದ್ಯದಂಗಡಿಗಳು ಬಾಗಿಲು ಹಾಕಿದ್ದಕ್ಕೆ ಸರ್ಕಾರಕ್ಕೆ ಅಂದಾಜು 150 ಕೋಟಿ ರೂ. ನಷ್ಟವಾಗಿದೆ. ಅಬಕಾರಿ ಇಲಾಖೆಗೆ ಮದ್ಯಮಾರಾಟದಿಂದ ಪ್ರತಿದಿನ 60-70 ಕೋಟಿ ರೂ. ಆದಾಯ ಬರುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ ತುಸು ಹೆಚ್ಚು ಆದಾಯ ಬರುತ್ತಿತ್ತು. ಮದ್ಯದಂಗಡಿ ಬಂದ್ ಮಾಡುವಂತೆ ಚುನಾವಣಾ ಆಯೋಗ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮದ್ಯದಂಗಡಿಗಳು ಬಂದ್ ಆಗಿದ್ದವು. ಮತ ಎಣಿಕೆ ನಡೆಯುವ ಹಿನ್ನೆಲೆಯಲ್ಲಿ ಮೇ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ 2 ದಿನ ಮದ್ಯದಂಗಡಿಗಳು ಬಂದ್ ➤ ಸರ್ಕಾರಕ್ಕೆ 150 ಕೋಟಿ ರೂ. ನಷ್ಟ  Read More »

ಕರ್ನಾಟಕ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗುಮಾಸ್ತ..!➤ದೂರು ದಾಖಲು 

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ದೆಹಲಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿರುವ ಘಟನೆ ವರದಿಯಾಗಿದ್ದು, ಪುಟ್ಟ ಬಾಲಕಿಯ ಮೇಲೆ ನಡೆದ ಈ ಕೃತ್ಯದಿಂದ ಪೋಷಕರು ಭಯಭೀತಿಗೊಳ್ಳುವಂತಾಗಿದೆ. 4ನೇ ತರಗತಿಯಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆತಂಕಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಶಾಲೆಯಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೇ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಾಗಿದ್ದು, ಈತನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಾಲಕಿ ಮೇಲೆ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗುಮಾಸ್ತ..!➤ದೂರು ದಾಖಲು  Read More »

ಕರ್ನಾಟಕ

ಚಲಿಸುತ್ತಿದ್ದ ಕಾರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ..!➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ಚಲಿಸುತ್ತಿದ್ದ ಕಾರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ತ್ರಿಪುರಾ ಜಿಲ್ಲೆಯಲ್ಲಿ ಪೊಲೀಸರು ತಿಳಿಸಿದ್ದಾರೆ. ಘಟನೆ ಬೆಳಕಿಗೆ ಬಂದ ಕೂಡಲೇ ಪ್ರಮುಖ ಆರೋಪಿ ಗೌತಮ್ ಶರ್ಮಾ (26) ಮತ್ತು ಅಪರಾಧ ಮಾಡಿದ ವಾಹನದ ಚಾಲಕ ಮತ್ತು ಸಹ ಆರೋಪಿ ಸುದೀಪ್ ಚೆಟ್ರಿ (31), ಪ್ತಾಡೆನ್‌ಜಿತ್ ಪಾಲ್ (26) ಎಂಬುವರನ್ನು ಬಂಧಿಸಲಾಯಿತು. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.      

ಚಲಿಸುತ್ತಿದ್ದ ಕಾರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ..!➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ

ಮಗು ಕಿಡ್ನ್ಯಾಪ್ ಆಗಿದೆ ಎಂದು ದೂರು ನೀಡಿದ ಪೋಷಕರು➤ಹುಡುಕಾಟ ನಡೆಸಿದ ಪೊಲೀಸರಿಗೆ ಶಾಕ್ !*

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ಕೆ.ಆರ್.ಪುರಂ ಬಳಿಯ ಜನತಾ ಕಾಲೋನಿಯ ನಿವಾಸಿಗಳಾದ ಮೀನಾ ದಂಪತಿ ಪೊಲೀಸ್ ಠಾಣೆಗೆ ಆಗಮಿಸಿ ತಮ್ಮ ಆರು ವರ್ಷದ ಮಗಳ ಅಪಹರಣ ಆಗಿದೆ ಎಂದು ದೂರು ದಾಖಲಿಸಿದ್ದರು.ಮನೆ ಮುಂದೆ ಆಟವಾಡುತ್ತಿದ್ದ ಮಗಳು ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ಮೀನಾ ದಂಪತಿ ಉಲ್ಲೇಖಿಸಿದ್ದರು. ಪ್ರಕರಣ ದಾಖಲಿಸಿಕೊಂಡು ಕಾರ್ಯಪ್ರವೃತ್ತರಾದ ಪೊಲೀಸರು ಮಗುವಿನ ಹುಡುಕಾಟಕ್ಕೆ ಮುಂದಾಗಿದ್ದರು. ಸಬ್ ಇನ್​​ಸ್ಪೆಕ್ಟರ್ ರಮ್ಯಾ ಹಾಗೂ ಸಿಬ್ಬಂದಿ ಮಗುವಿಗಾಗಿ ಎಲ್ಲಾ ಕಡೆ ಹುಡುಕಾಟ ನಡೆಸಿದ್ರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ನಂತರ ಮಗು ಕಾಣೆಯಾಗಿದೆ ಎನ್ನಲಾದ

ಮಗು ಕಿಡ್ನ್ಯಾಪ್ ಆಗಿದೆ ಎಂದು ದೂರು ನೀಡಿದ ಪೋಷಕರು➤ಹುಡುಕಾಟ ನಡೆಸಿದ ಪೊಲೀಸರಿಗೆ ಶಾಕ್ !* Read More »

ಕರ್ನಾಟಕ

ಸೌಹಾರ್ದ ವಾತಾವರಣ ನಿರ್ಮಿಸದ ತಂದೆಗೆ ಮಗಳನ್ನು ತನ್ನ ಸುಪರ್ದಿಗೆ ಕೇಳುವ ಹಕ್ಕಿಲ್ಲ.!➤ಹೈಕೋರ್ಟ್ ಆದೇಶ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ಒಂಬತ್ತು ವರ್ಷ ಮಗಳಿಗೆ ಅನುಕೂಲಕರ ವಾತಾವರಣ ನಿರ್ಮಿಸದ ತಂದೆಗೆ ಮಗಳನ್ನು ತನ್ನ ಸುಪರ್ದಿಗೆ ಕೇಳುವ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.ಮಗಳನ್ನು ತಂದೆ ಮತ್ತು ತಾಯಿಯೊಂದಿಗೆ ಸಮಾನವಾಗಿ ನೆಲೆಸುವುದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕೋರಿ ತಂದೆಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. ಪತಿಯ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಪೀಠ, 9 ವರ್ಷದ ಹೆಣ್ಣು ಮಗುವಿಗೆ ಸೌರ್ಹಾದಯುತ ವಾತಾವರಣ ನಿರ್ಮಸಲು ಸಾಧ್ಯವಾಗದ ತಂದೆ ಮಗುವನ್ನು

ಸೌಹಾರ್ದ ವಾತಾವರಣ ನಿರ್ಮಿಸದ ತಂದೆಗೆ ಮಗಳನ್ನು ತನ್ನ ಸುಪರ್ದಿಗೆ ಕೇಳುವ ಹಕ್ಕಿಲ್ಲ.!➤ಹೈಕೋರ್ಟ್ ಆದೇಶ Read More »

ಕರ್ನಾಟಕ
Scroll to Top