Bangalore

ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಪ್ರಕರಣ.!➤ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ FIR ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ದ ಪ್ರಕರಣದಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್ ಸೇರಿದಂತೆ ನಾಲ್ವರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.’ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಬೆಂಗಳೂರು ಪ್ರಾದೇಶಿಕ ಕಚೇರಿಯ ಇನ್‌ಸ್ಪೆಕ್ಟರ್ ಎ.ವಿ. ವೆಂಕಟೇಶ್ ಮೂರ್ತಿ ಅವರು ದೂರು ನೀಡಿದ್ದಾರೆ. ನಕಲಿ ಜಾತಿ ಪ್ರಮಾಣ ಪತ್ರ ಪಡೆದಿದ್ದ ಡಿ.ಎಂ. ವಾಗೀಶ್, ಪತ್ರ ಪಡೆಯಲು ಸಹಕರಿಸಿದ್ದ ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್, ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಪ್ರಕರಣ […]

ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಪ್ರಕರಣ.!➤ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ FIR ದಾಖಲು Read More »

ಕರ್ನಾಟಕ

ಬೆಂಗಳೂರು: ಮತ ಎಣಿಕೆ ದಿನದಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.12. ರಾಜ್ಯದ 224 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನವಾಗಿದೆ. ಇನ್ನು ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ದೃಷ್ಟಿಯಿಂದ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮತ ಎಣಿಕೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಮತ ಎಣಿಕೆ ದಿನದಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ Read More »

ಕರ್ನಾಟಕ

‘ಮೈತ್ರಿಗೆ ನಾವು ಸಿದ್ಧ’, ಎರಡು ಪಕ್ಷಗಳೂ ನಮ್ಮ ಸಂಪರ್ಕದಲ್ಲಿವೆ ➤ ಹೆಚ್​ಡಿ. ಕುಮಾರಸ್ವಾಮಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.12. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಇಲ್ಲ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದ ಬೆನ್ನಲ್ಲೇ, ಕಿಂಗ್ ಮೇಕರ್ ಆಗಿರುವ ಜೆಡಿಎಸ್ ಪಕ್ಷದ ಮೊರೆ ಹೋಗಬೇಕೆಂದು ಬಿಜೆಪಿ, ಕಾಂಗ್ರೆಸ್ ಒಳಗೊಳಗೆ ಕಸರತ್ತು ಶುರು ಮಾಡಿದೆ. ಸದ್ಯ ನನಗೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಾವುದೇ ಅಸಮಾಧಾನವಿಲ್ಲ. ನಮ್ಮ ಷರತ್ತುಗಳನ್ನು ಯಾವ ಪಕ್ಷ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಬಿಜೆಪಿ ಅಥವಾ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದನ್ನು ನಿರ್ಧರಿಸುತ್ತೇವೆ.

‘ಮೈತ್ರಿಗೆ ನಾವು ಸಿದ್ಧ’, ಎರಡು ಪಕ್ಷಗಳೂ ನಮ್ಮ ಸಂಪರ್ಕದಲ್ಲಿವೆ ➤ ಹೆಚ್​ಡಿ. ಕುಮಾರಸ್ವಾಮಿ Read More »

ಕರ್ನಾಟಕ

ರಾಜ್ಯದಲ್ಲಿ ಇನ್ನೂ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.12 ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.   .    

ರಾಜ್ಯದಲ್ಲಿ ಇನ್ನೂ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ.! Read More »

ಕರ್ನಾಟಕ

ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.11 ಬಾವಿಗೆ ಬಿದ್ದು ಮೂರು ವರ್ಷದ ಮಗು ದುರಂತ ಸಾವಿಗೀಡಾಗಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.ರೋಶನ್ ಎಂಬುವರ ಪುತ್ರಿ ಸಿಯಾನ್ (3) ಮೃತಪಟ್ಟ ಮಗು. ಬಲೂನ್ ಜತೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಮಗು ತೆರೆದ ಬಾವಿಗೆ ಬಿದ್ದು ದುರ್ಘಟನೆ ಸಂಭವಿಸಿದೆ.ಬಲೂನ್ ಬಾವಿಯಲ್ಲಿ ಬಿದ್ದಾಗ ಅದನ್ನು ತೆಗೆಯಲು ಮಗು ಮುಂದಾಯಿತು. ಬಾವಿಯ ಬಳಿ ಬಂದು ಬಲೂನ್​ ಅನ್ನು ನೋಡುವ ಸಂದರ್ಭದಲ್ಲಿ ಮಗು ಬಾವಿಗೆ ಬಿದ್ದಿದೆ. ಈ ವೇಳೆ ಪಾಲಕರು ಒಳಗಿದ್ದರಿಂದ ಮಗು ಬಾವಿಗೆ

ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು..! Read More »

ಕರ್ನಾಟಕ

 ಚುನಾವಣೆ ಮುಗಿದ ಬೆನ್ನಲ್ಲೇ ಸಿಂಗಾಪುರ್ ಗೆ ಪ್ರಯಾಣ ಬೆಳೆಸಿದ ಮಾಜಿ ಸಿಎಂ.!➤ ಹೆಚ್.ಡಿ ಕುಮಾರಸ್ವಾಮಿ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.11 ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಚುನಾವಣೆ ಮುಗಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸಿಂಗಾಪುರ್ ಗೆ ತೆರಳಿದ್ದಾರೆ. ಮಧ್ಯರಾತ್ರಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಿಂಗಾಪುರ್ ನತ್ತ ಪ್ರಯಾಣ ಬೆಳೆಸಿದ್ದಾರೆ. ಕಳೆದ ಆರು ತಿಂಗಳಿನಿಂದ ಸತತ ಪ್ರಚಾರ, ಪ್ರವಾಸದಿಂದ ಸುಸ್ತಾಗಿದ್ದ ಹೆಚ್‍ಡಿಕೆ ಎರಡು ದಿನಗಳ ಕಾಲ ವಿಶ್ರಾಂತಿಗಾಗಿ ಸಿಂಗಾಪುರ್ ಪ್ರಯಾಣ ಬೆಳೆಸಿದ್ದಾರೆ. ಒಟ್ಟಿನಲ್ಲಿ ಸಮೀಕ್ಷೆಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ಹೆಚ್‍ಡಿಕೆ ಫಲಿತಾಂಶದ ದಿನ ವಾಪಸ್ಸಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.    

 ಚುನಾವಣೆ ಮುಗಿದ ಬೆನ್ನಲ್ಲೇ ಸಿಂಗಾಪುರ್ ಗೆ ಪ್ರಯಾಣ ಬೆಳೆಸಿದ ಮಾಜಿ ಸಿಎಂ.!➤ ಹೆಚ್.ಡಿ ಕುಮಾರಸ್ವಾಮಿ Read More »

ಕರ್ನಾಟಕ

ಮತದಾನಕ್ಕೆ ಸೂಕ್ತ ವ್ಯವಸ್ಥೆ ಮಾಡಿಲ್ಲ➤ಅಧಿಕಾರಿಗಳ ವಿರುದ್ಧ ಮತದಾರರ ಆಕ್ರೋಶ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.11 ದೊಡ್ಡ ನಾಗಮಂಗಲದ ಮತ ಕೇಂದ್ರದಲ್ಲಿ ಆರು ಸಾವಿರಕ್ಕೂ ಹೆಚ್ಚು ಜನರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಿದ್ದರಿಂದ ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.ಎಲ್ಲರೂ ಮತದಾನ ಮಾಡಬೇಕು ಎಂದು ಜಾಗೃತಿ ಮೂಡಿಸುವ ಅಧಿಕಾರಿಗಳು, ಮತದಾನಕ್ಕೆ ಸೂಕ್ತ ವ್ಯವಸ್ಥೆ ಮಾಡಿಲ್ಲ, ಕಾಯಬೇಕಾದ ಅನಿವಾರ್ಯತೆ ಸೃಷ್ಟಿಸಿದ್ದಾರೆ ಎಂದು ಮತದಾರರು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಸ್ಪಷ್ಟನೆ ನೀಡಿರುವ ಚುನಾವಣಾ ಆಯೋಗ, ‘ದೊಡ್ಡ ನಾಗಮಂಗಲದಲ್ಲಿ 6,160 ಮತದಾರರಿದ್ದು, ಅವರಿಗಾಗಿ ಒಂದು ಸಹಾಯಕ ಮತಗಟ್ಟೆ ಸೇರಿ ನಾಲ್ಕು ಮತಗಟ್ಟೆಗಳನ್ನು ರಚಿಸಲಾಗಿತ್ತು. ಒಂದು ಮತಗಟ್ಟೆಯಲ್ಲಿ ಮಾತ್ರ

ಮತದಾನಕ್ಕೆ ಸೂಕ್ತ ವ್ಯವಸ್ಥೆ ಮಾಡಿಲ್ಲ➤ಅಧಿಕಾರಿಗಳ ವಿರುದ್ಧ ಮತದಾರರ ಆಕ್ರೋಶ..! Read More »

ಕರ್ನಾಟಕ

ಮಗಳು ಫಸ್ಟ್​ಟೈಮ್​ ವೋಟ್ ಮಾಡುತ್ತಿದ್ದಾಳೆ.!➤ ಕಿಚ್ಚ ಸುದೀಪ್ ಸಂಭ್ರಮ

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಮೇ.10 ಕಿಚ್ಚ ಸುದೀಪ್ ಬಿಜೆಪಿ ಪರವಾಗಿ ಪ್ರಚಾರ ಮಾಡಿದಾಗಿನಿಂದ ಸುದ್ದಿಯಲ್ಲಿದ್ದಾರೆ. ಅದರಲ್ಲೂ ‘ಬೊಮ್ಮಾಯಿ ಮಾಮ’ ಪರವಾಗಿ ಪ್ರಚಾರ ಮಾಡಿದಾಗಿನಿಂದ ಹಿಡಿದು ಅವರ ಈ ನಡೆಯ ಬಗ್ಗೆ ಪರ ವಿರೋಧಗಳು ಕೇಳಿ ಬರುತ್ತಿದ್ದವು. ಇಂದು ರಾಜ್ಯದ ಭವಿಷ್ಯ ನಿರ್ಧಾರ ಆಗುವ ದಿನ ಆಗಿದ್ದು ಕಿಚ್ಚ ಸುದೀಪ್ ಪುಟ್ಟೇನಹಳ್ಳಿ ಆಕ್ಸ್‌ಫರ್ಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಂದರ್ಭ ಮಾತನಾಡಿದ ಕಿಚ್ಚ ‘ನನ್ ಮಗಳು ಫಸ್ಟ್ ಟೈಮ್ ವೋಟ್ ಮಾಡ್ತಿದಾಳೆ. ರೋಡ್

ಮಗಳು ಫಸ್ಟ್​ಟೈಮ್​ ವೋಟ್ ಮಾಡುತ್ತಿದ್ದಾಳೆ.!➤ ಕಿಚ್ಚ ಸುದೀಪ್ ಸಂಭ್ರಮ Read More »

ಕರ್ನಾಟಕ

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪುಂಡರ ಗ್ಯಾಂಗ್.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.10 ಪದ್ಮನಾಭನಗರ ಕ್ಷೇತ್ರದ ಪಾಪಯ್ಯ ಗಾರ್ಡನ್ 28, 29 ಬೂತ್ ಬಳಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ. ಗಾಂಜಾ ನಶೆಯಲ್ಲಿ ಬಂದಿದ್ದ ಸುಮಾರು 30 ಯುವಕರ ಗುಂಪು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ನಡೆಸಲಾಗಿದೆ. ಏಕಾಏಕಿ ದೊಣ್ಣೆಗಳ ಜೊತೆಯಲ್ಲಿ ನುಗ್ಗಿದ ಗ್ಯಾಂಗ್ ಮಹಿಳೆಯರ ಮೇಲೆಯೂ ಹಲ್ಲೆ ನಡೆಸಿದೆ. ಮಾಜಿ ಕಾರ್ಪೋರೇಟರ್ ಲಕ್ಷ್ಮೀ ಅವರ ಪತಿ ಕಬ್ಬಳ್ ಉಮೇಶ್ ಹುಡುಗರನ್ನು ಕರೆಸಿ ದಾಳಿ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಮೀನಮ್ಮ ಮತ್ತು

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪುಂಡರ ಗ್ಯಾಂಗ್.! Read More »

ಕರ್ನಾಟಕ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸಮಾಜದ ಮೇಲೆ ನಡೆಯುವ ಅಪರಾಧ ಕೃತ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.10. ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕೇವಲ ಮಕ್ಕಳಿಗೆ ವಿರುದ್ಧ ಮಾತ್ರವಲ್ಲದೇ ಇಡೀ ಸಮಾಜದ ವಿರುದ್ಧದ ಕೃತ್ಯ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. 28 ವರ್ಷದ ವ್ಯಕ್ತಿಯೊಬ್ಬರನ್ನು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಪ್ರಕರಣದಲ್ಲಿ ನಿರಪರಾಧಿ ಎಂಬುದಾಗಿ ಪ್ರಕಟಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದು ಪಡಿಸಿ ಹೈಕೋರ್ಟ್​ ಆದೇಶಿಸಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಸಮಾಜದ ಮೇಲೆ ನಡೆಯುವ ಅಪರಾಧ ಕೃತ್ಯ Read More »

ಕರ್ನಾಟಕ
Scroll to Top