Bangalore

ಮುಡಾ ಹಗರಣ     ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಆಕ್ರೋಶದ ಪೋಸ್ಟ್ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನಡುವಣ ವಾಕ್ಸಮರ ತಾರಕಕ್ಕೇರಿದಂತಿದೆ. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ ಎಂದು […]

ಮುಡಾ ಹಗರಣ     ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಆಕ್ರೋಶದ ಪೋಸ್ಟ್  Read More »

ಕರ್ನಾಟಕ

*ಲೈಂಗಿಕ ಕಿರುಕುಳ ಆರೋಪ     ಆ.30ರವರೆಗೆ ಬಿಎಸ್‌ವೈ ಗೆ ಹೈಕೋರ್ಟ್‌ ಆದೇಶ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ನೀಡಲಾಗಿದೆ. ಆ.30ರವರೆಗೆ ಬಿಎಸ್‌ವೈ ಗೆ ಹೈಕೋರ್ಟ್‌ ವಿನಾಯಿತಿ ನೀಡಿದೆ. ಬಿ.ಎಸ್‌. ಯಡಿಯೂರಪ್ಪ, ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂಬುವುದಾಗಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ ಎನ್ನಲಾಗಿದೆ.  

*ಲೈಂಗಿಕ ಕಿರುಕುಳ ಆರೋಪ     ಆ.30ರವರೆಗೆ ಬಿಎಸ್‌ವೈ ಗೆ ಹೈಕೋರ್ಟ್‌ ಆದೇಶ Read More »

ಕರ್ನಾಟಕ

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಆದೇಶ ಉಲ್ಲಂಘನೆ ಆರೋಪ      ಕೋರ್ಟ್‌ ವಿಚಾರಣೆ ರದ್ದು         

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಆದೇಶ ಉಲ್ಲಂಘನೆ ಆರೋಪದ ವಿಚಾರವಾಗಿ ಯತ್ನಾಳ್‌ ವಿರುದ್ಧದ ಕೋರ್ಟ್‌ ವಿಚಾರಣೆ ರದ್ದು ಮಾಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ‘ಎಲ್ಲ ಹಿಂದುಗಳು ಕಾಂಗ್ರೆಸ್‌ ಪಕ್ಷವನ್ನು ಬಹಿಷ್ಕರಿಸುತ್ತಾರೆ’ ಎಂದು ಯತ್ನಾಳ್ ಹೇಳಿಕೆ ನೀಡಿದ್ದರು. ಈ ವೀಡಿಯೋ ವೈರಲ್ ಆಗಿದ್ದು, ಈ ಕಾರಣದಿಂದ ಸರ್ಕಾರಿ ಅಧಿಕಾರಿಗಳ ಆದೇಶ ಉಲ್ಲಂಘಿಸಿದ ಆರೋಪ ಸಂಬಂಧ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ವಿಚಾರಣಾ ನ್ಯಾಯಾಲಯ ಮೇ 11ರಂದು ಸಮನ್ಸ್‌

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಆದೇಶ ಉಲ್ಲಂಘನೆ ಆರೋಪ      ಕೋರ್ಟ್‌ ವಿಚಾರಣೆ ರದ್ದು          Read More »

ಕರ್ನಾಟಕ

’ಬಿಜೆಪಿ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ’- ಸಚಿವ ಪ್ರಹ್ಲಾದ್ ಜೋಷಿ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ನಮ್ಮಿಂದ ಸರ್ಕಾರ ಅಸ್ಥಿರವಾಗುವುದಿಲ್ಲ. ನಿಮ್ಮ ಜಗಳದಿಂದ ಸರ್ಕಾರ ಅಸ್ಥಿರಗೊಂಡರೆ ಅದಕ್ಕೂ ನಮಗೆ ಸಂಬಂಧವಿಲ್ಲ. ಬಿಜೆಪಿ ಯಾವ ಕಾರಣಕ್ಕೂ ನಿಮ್ಮ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. ರಾಜ್ಯಪಾಲರ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದರು. ನಿಮ್ಮ ಮನೆಯನ್ನು ನೀವು ಮೊದಲು ಸರಿ ಮಾಡಿಕೊಳ್ಳಿ, ಬೇರೆಯವರ ಮೇಲೆ ಆರೋಪ ಬಿಡಿ. ಸಿಎಂ ಮೇಲೆ ಆರೋಪ ಬಂದಿದೆ. ಅವರು

’ಬಿಜೆಪಿ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ’- ಸಚಿವ ಪ್ರಹ್ಲಾದ್ ಜೋಷಿ  Read More »

ಕರ್ನಾಟಕ

ಅಕ್ರಮ ಸಂಬಂಧ ಹಿನ್ನೆಲೆ ಪ್ರಕರಣ..!   ಆಟೋ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಆಟೋ ಚಾಲಕನ ಮೇಲೆ ಮೂವರು ಚಾಕುವಿನಿಂದ ಇರಿದ ಘಟನೆ ನಡೆದಿದೆ. ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಹೊಂದಿದ್ದ ಆರೋಪದ ಮೇಲೆ 25 ವರ್ಷದ ಆಟೋ ಚಾಲಕನಿಗೆ ಮೂವರು ವ್ಯಕ್ತಿಗಳು ಚಾಕುವಿನಿಂದ ಇರಿದಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಯಂಡಹಳ್ಳಿ ಸ್ಲಂ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದವನನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಆರೋಪಿಗಳಾದ ಸೂರ್ಯ, ವಿನೋದ್ ಮತ್ತು ಸತೀಶಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.    

ಅಕ್ರಮ ಸಂಬಂಧ ಹಿನ್ನೆಲೆ ಪ್ರಕರಣ..!   ಆಟೋ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೀರಿನ ದರ ಏರಿಕೆ..!   ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ..!    

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಯಾರೇ ಬೈದರೂ ನೀರಿನ ದರ ಏರಿಕೆ ಮಾಡುವೆ ಎಂದು ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಕರ್ನಾಟಕ ಬಿಜೆಪಿ, ಮೂರು ಬಿಟ್ಟವರು ಊರಿಗೆ ದೊಡ್ಡವರು. ಡಿಕೆ ಶಿವಕುಮಾರ್ ಜನರ ಪೀಡಕರಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದೆ. ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ದರ್ಪದ

ನೀರಿನ ದರ ಏರಿಕೆ..!   ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ..!     Read More »

ಕರ್ನಾಟಕ

ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಸ್ಟ್ ಕ್ಲಬ್‌ನಲ್ಲಿ ಸೋಮವಾರ ಸಂಜೆ ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಗೊಟ್ಟಿಗೆರೆಯ ಅಪಾರ್ಟ್‌ಮೆಂಟ್ ನಿವಾಸಿ ಖಾಸಗಿ ಕಂಪನಿ ಉದ್ಯೋಗಿ ದಯಾನಂದ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ದಯಾನಂದ ಅದೇ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 10 ನಿಮಿಷ ಈಜಿದ ಬಳಿಕ ಕೊಳದಲ್ಲಿ ಪ್ರಜ್ಞೆ ತಪ್ಪಿದ್ದು, ಸ್ನೇಹಿತರು ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ

ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿ ಮೃತ್ಯು Read More »

ಕ್ರೈಮ್ ನ್ಯೂಸ್

’ಮುಡಾಗೆ ಸಿಎಂ ಪತ್ನಿ ಬರೆದಿದ್ದ ಪತ್ರ ತಿರುಚಲಾಗಿದೆ’   ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ಬಳಸಿಕೊಂಡು ಮುಡಾಕ್ಕೆ ಪತ್ನಿ ಪಾರ್ವತಿ ಬರೆದಿರುವ ಪತ್ರವನ್ನು ತಿರುಚಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಪತ್ನಿ ಇಂತಹುದೇ ಬಡಾವಣೆಯಲ್ಲಿ ಸೈಟು ಕೊಡಿ ಎಂದು ಕೇಳಿಲ್ಲ ಎಂದು ಸಮರ್ಥನೆ ಮಾಡಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರ ಮಾತಿನಲ್ಲಿ ಎಷ್ಟು ಸತ್ಯ

’ಮುಡಾಗೆ ಸಿಎಂ ಪತ್ನಿ ಬರೆದಿದ್ದ ಪತ್ರ ತಿರುಚಲಾಗಿದೆ’   ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪ  Read More »

ಕರ್ನಾಟಕ

‘ಕಳರಿ ಪಯಟ್ಟು ವೀರನ’ ಪಾತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಅವರು ‘ಕಾಂತಾರ ಚಾಪ್ಟರ್ 1’ರ ಬಿಗ್ ಅಪ್ ಡೇಟ್‌ವೊಂದು ಸಿಕ್ಕಿದೆ. ಈ ಸಿನಿಮಾದಲ್ಲಿ ಕಳರಿ ಪಯಟ್ಟು ವೀರನ ಪಾತ್ರದಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ರಾಷ್ಟ್ರಾದ್ಯಂತ ಮನ್ನಣೆ ಪಡೆದಿದ್ದ ಕಾಂತಾರ ರಿಷಭ್ ಶೆಟ್ಟಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟ ಚಿತ್ರ. ಇದೀಗ ಇದೇ ಚಿತ್ರದ ಹಿಂದಿನ ಕಥಾ ಭಾಗವಾದ ಕಾಂತಾರ ಚಾಪ್ಡರ್‍1 ನ ಬಿಗ್ ಅಪ್ಡೇಟ್ ಸಿಕ್ಕಿದೆ. ಚಿತ್ರದಲ್ಲಿನ ಕಳರಿ ಪಯಟ್ಟು ವೀರನ

‘ಕಳರಿ ಪಯಟ್ಟು ವೀರನ’ ಪಾತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ Read More »

ಕರ್ನಾಟಕ

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿ ವಿತರಣೆ ಕುರಿತು ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಮತ್ತೊಂದು ಗುಡ್‌ನ್ಯೂಸ್ ನೀಡಿದೆ. ಬಿಪಿಎಲ್ ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತೀಯ ಆಹಾರ ನಿಗಮ (ಎಫ್‌ಸಿಐ) ಈ ಬಗ್ಗೆ ಘೋಷಣೆ ಮಾಡಿದೆ. ಹೀಗಾಗಿ ಫಲಾನುಭವಿಗಳಿಗೆ ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ಹೆಚ್ಚು ಸಿಗಲಿದೆ. ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ Read More »

ಕರ್ನಾಟಕ
Scroll to Top