Bangalore

ಊರಿಗೆ ಹೋಗಲು ಬಸ್ ಇಲ್ಲದೇ ಪ್ರಯಾನಿಕರ ಪರದಾಟ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರ ನಾಳೆ ಮತದಾನ ನಡೆಯುತ್ತಿದ್ದು ಮತದಾನಕ್ಕೆ ಊರಿಗೆ ಹೋಗುವವರಿಗೆ ಬಸ್ ಇಲ್ಲದೇ ಪರದಾಡುವಂತಾಗಿದೆ.ಕರ್ನಾಟಕ ವಿಧಾನಸಭೆ ಚುನಾವಣೆ ಕಾರ್ಯಕ್ಕೆ ಸಾವಿರಾರು ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳನ್ನು ಪಡೆದುಕೊಳ್ಳಲಾಗಿದೆ. ಮತದಾನ ಮಾಡಲು ನಾಳೆ ಸಾರ್ವತ್ರಿಕ ರಜಾ ದಿನ ಘೋಷಿಸಿರುವುದರಿಂದ ಮತದಾರರು ಇಂದೇ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಊರಿಗೆ ಹೋಗುವ ಪ್ರಯಾಣಿಕರು ಬೆಂಗಳೂರಿನಲ್ಲಿ ಬಸ್ ಇಲ್ಲದೇ ಪರದಾಡುವಂತಾಗಿದೆ.       […]

ಊರಿಗೆ ಹೋಗಲು ಬಸ್ ಇಲ್ಲದೇ ಪ್ರಯಾನಿಕರ ಪರದಾಟ..! Read More »

ಕರ್ನಾಟಕ

  ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ➤ ಪ್ರಯಾಣಿಕರ ಅನುಕೂಲಕ್ಕಾಗಿ 10 ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಮತದಾರರು ತಮ್ಮ ತಮ್ಮ ಊರುಗಳಿಗೆ ಹೋಗಲು ಅನುಕೂಲಕ್ಕಾಗಿ ರಾಜ್ಯದ ಹಲವು ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗಿದೆ.2023 ರ ವಿಧಾನಸಭಾ ಚುನಾವಣೆಗೆ ಈಗಾಗಲೇ ಚುನಾವಣಾ ಆಯೋಗ ಸಕಲ ರೀತಿಯಲ್ಲೂ ಸಜ್ಜಾಗಿದ್ದು, ಮೇ 10 ರಂದು ರಾಜ್ಯಾದ್ಯಂತ ನಡೆಯುವ ಚುನಾವಣೆ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ 10 ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗಿದೆ. ಇನ್ನೂ ಈ ಬಾರೀ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಹಲವು ಜಿಲ್ಲೆಗಳಿಂದ ಬಂದು ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಳ್ಳಲು ಬಂದ

  ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ➤ ಪ್ರಯಾಣಿಕರ ಅನುಕೂಲಕ್ಕಾಗಿ 10 ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ.! Read More »

ಕರ್ನಾಟಕ

ರಾಜ್ಯದೆಲ್ಲೆಡೆ ಚುನಾವಣಾ ಕಟ್ಟೆಚ್ಚರ ➤ 1 ಲಕ್ಷದ 56 ಸಾವಿರ ಪೊಲೀಸರ ನಿಯೋಜನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.09. ರಾಜ್ಯ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಮತದಾನಕ್ಕೆ ಕೇವಲ 1 ದಿನ ಮಾತ್ರ ಬಾಕಿ ಇದೆ. ಶಾಂತಿಯುತ, ನಿರ್ಭೀತ ಹಾಗೂ ನ್ಯಾಯಯುತ ಮತದಾನಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಾಳೆ ಮೇ 10 ಮತದಾನ ನಡೆಯಲಿರುವ ಹಿನ್ನೆಲೆ ರಾಜ್ಯದೆಲ್ಲೆಡೆ 1 ಲಕ್ಷದ 56 ಸಾವಿರ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ಅಭೂತಪೂರ್ವ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ 11,617

ರಾಜ್ಯದೆಲ್ಲೆಡೆ ಚುನಾವಣಾ ಕಟ್ಟೆಚ್ಚರ ➤ 1 ಲಕ್ಷದ 56 ಸಾವಿರ ಪೊಲೀಸರ ನಿಯೋಜನೆ Read More »

ಕರ್ನಾಟಕ

ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ.!➤ ವೆಬ್ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಗೆ ಅವಕಾಶ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.09 ಕೃಷಿ ವಿಜ್ಞಾನ, ಇಂಜಿನಿಯರಿಂಗ್, ಪಶು ವೈದ್ಯಕೀಯ, ಬಿಎಸ್ಸಿ ನರ್ಸಿಂಗ್ ಮೊದಲಾದ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಡೆಸುವ ಸಿಇಟಿ ಪರೀಕ್ಷೆ ಮೇ 20 ರಿಂದ 22 ರವರೆಗೆ ನಡೆಯಲಿದೆ.ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಈ ಕುರಿತಾಗಿ ಮಾಹಿತಿ ನೀಡಿದ್ದು, ಅಭ್ಯರ್ಥಿಗಳು ಸಿಇಟಿ ಸಂಬಂಧ ನೀಡಿದ ಸೂಚನೆಗಳನ್ನು ಸರಿಯಾಗಿ ಪಾಲಿಸಬೇಕು. ಗಡಿನಾಡು ಹೊರನಾಡು ಕನ್ನಡ ವಿದ್ಯಾರ್ಥಿಗಳಿಗೆ

ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ.!➤ ವೆಬ್ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಗೆ ಅವಕಾಶ Read More »

ಕರ್ನಾಟಕ

ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಹಲ್ಲೆ ಪ್ರಕರಣ ➤ ಇಂದು BJP ನಾಯಕರಿಂದ ಮಡಿವಾಳ ಠಾಣೆ ಮುಂದೆ ಪ್ರತಿಭಟನೆ.!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.08 ನಿನ್ನೆ ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಹಲ್ಲೆ ಮಾಡಿದಂತ ಘಟನೆ ಬಿಟಿಎಂ ಲೇಔಟ್ ನಲ್ಲಿ ನಡೆದಿತ್ತು. ಇಂದು ಈ ಘಟನೆ ಖಂಡಿಸಿ ಬಿಜೆಪಿಯ ಘಟಾನುಘಟಿ ನಾಯಕರು ಮಡಿವಾಳ ಠಾಣೆಯ ಮುಂದೆ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ಬೆಂಗಳೂರಿನ ಬಿಟಿಎಂ ಲೇಔಟ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದಾಗಿ ಆರೋಪಿಸಿ, ಇಂದು ಈ ಘಟನೆಯನ್ನು ಖಂಡಿಸಿ ಬಿಜೆಪಿ ಅಭ್ಯರ್ಥಿ ಕೆ ಆರ್ ಶ್ರೀಧರ್ ರೆಡ್ಡಿ ನೇತೃತ್ವದಲ್ಲಿ ಮಡಿವಾಳ

ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಹಲ್ಲೆ ಪ್ರಕರಣ ➤ ಇಂದು BJP ನಾಯಕರಿಂದ ಮಡಿವಾಳ ಠಾಣೆ ಮುಂದೆ ಪ್ರತಿಭಟನೆ.!! Read More »

ಕರ್ನಾಟಕ

SSLC ಪೂರಕ ಪರೀಕ್ಷೆ ನೋಂದಣಿಗೆ ಮೇ.15 ರವರೆಗೆ ಅವಕಾಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.08. ಈ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮರು ಮೌಲ್ಯ ಮಾಪನ ಮಾಡಲು ಮೇ.15 ರಿಂದ ಮೇ.21 ರವರೆಗೆ ಅವಕಾಶವಿದೆ. ಪೂರಕ ಪರೀಕ್ಷೆ ನೋಂದಣಿಗೆ ಮೇ.08 ರಿಂದ ಮೇ. 15 ರವರೆಗೆ ಅವಕಾಶ ನೀಡಲಾಗಿದೆ. ಈ ಬಾರಿ ರಾಜ್ಯದಲ್ಲಿ ಶೇ. 83.8 ಮಂದಿ ಉತ್ತೀರ್ಣರಾಗಿದ್ದು, ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯು (ಶೇ.96.8) ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ ಜಿಲ್ಲೆ ಎರಡನೇ

SSLC ಪೂರಕ ಪರೀಕ್ಷೆ ನೋಂದಣಿಗೆ ಮೇ.15 ರವರೆಗೆ ಅವಕಾಶ Read More »

ಕರ್ನಾಟಕ

ಮದ್ಯ ಪ್ರಿಯರಿಗೆ ಬಿಗ್ ಶಾಕ್ ➤ಬೇಡಿಕೆ ಹೆಚ್ಚಳ ಬೆನ್ನಲ್ಲೇ ಗಗನಕ್ಕೇರಿದ ಮದ್ಯದ ದರ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.08 ರಾಜ್ಯ ವಿಧಾನಸಭಾ ಚುನಾವಣೆ ಇನ್ನು ಕೇವಲ 3 ದಿನಗಳಷ್ಟೇ ಬಾಕಿ ಉಳಿದಿದ್ದು, ಈ ನಡುವಲ್ಲೇ ಮದ್ಯಕ್ಕೆ ಬೇಡಿಕೆ ಹೆಚ್ಚಾಗಿದ್ದು, ಕೊರತೆ ಕೂಡ ಎದುರಾಗಿದೆ.ಚುನಾವಣೆ ಹಿನ್ನೆಲೆಯಲ್ಲಿ ಮದ್ಯದ ವಹಿವಾಟು ಗಣನೀಯವಾಗಿ ವೃದ್ಧಿಸಿದ್ದು, ನೀತಿ ಸಂಹಿತೆ ಜಾರಿ ಇರುವ ಕಾರಣ ಬೇಡಿಕೆಗೆ ತಕ್ಕಂತೆ ಎಣ್ಣೆ ಪೂರೈಕೆಯಾಗುತ್ತಿಲ್ಲ. ಮೇ. 10 ರಂದು ಮತದಾನ ನಡೆಯಲಿದ್ದು, ಮತದಾನ ನಡೆಯುವ 48 ಗಂಟಗೂ ಮೊದಲೇ ಮದ್ಯದಂಗಡಿಗಳು ಬಂದ್ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಮದ್ಯಕ್ಕೆ ಬೇಡಿಕೆ ಹೆಚ್ಚಾಗಿದ್ದು, ಅಕ್ರಮ ದಾಸ್ತಾನಗಳು ಹೆಚ್ಚಾಗತೊಡಗಿದೆ.

ಮದ್ಯ ಪ್ರಿಯರಿಗೆ ಬಿಗ್ ಶಾಕ್ ➤ಬೇಡಿಕೆ ಹೆಚ್ಚಳ ಬೆನ್ನಲ್ಲೇ ಗಗನಕ್ಕೇರಿದ ಮದ್ಯದ ದರ.! Read More »

ಕರ್ನಾಟಕ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ.! ➤ರಾಜ್ಯದಲ್ಲಿ BJP ಅಲೆ ಸೃಷ್ಟಿಸಿದ ಮೋದಿ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.08 ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಟ್ಟು ಒಂದು ವಾರಗಳ ಕಾಲ ಕರ್ನಾಟಕದಲ್ಲಿ ಗಟ್ಟಿಯಾಗಿ ನಿಂತು ಬಿಜೆಪಿ ಪರ ಅಲೆ ಮೂಡಿಸುವಲ್ಲಿ ಯಶಸ್ವಿಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರ ಕಾರ್ಯ ಭಾನುವಾರ ಮುಕ್ತಾಯಗೊಂಡಿದೆ.ಬೆಂಗಳೂರಿನಲ್ಲಿ ನಡೆದ ಐತಿಹಾಸಿಕ ರೋಡ್‌ ಶೋ ಸೇರಿದಂತೆ ಒಟ್ಟು 27 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿಯಾಗಿದ್ದಾರೆ.ಒಟ್ಟು 21ಸಭೆ ಹಾಗೂ 6 ರೋಡ್‌ ಶೋದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ಬೀದರ್‌ ಜಿಲ್ಲೆಯ ಹುಮ್ನಾಬಾದ್‌ನಲ್ಲಿ ಮೊದಲ ಕಾರ್ಯಕ್ರಮ ಆರಂಭವಾಗುವುದರೊಂದಿಗೆ ಕರ್ನಾಟಕದಲ್ಲಿ ಮೋದಿ ಹವಾ ಪ್ರಾರಂಭಗೊಂಡಿತು. ಇದರ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ.! ➤ರಾಜ್ಯದಲ್ಲಿ BJP ಅಲೆ ಸೃಷ್ಟಿಸಿದ ಮೋದಿ Read More »

ಕರ್ನಾಟಕ

ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ➤ ಇಂದು(ಮೇ.8)ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.08. ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಮೇ.08 ರಿಂದ 12ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮೇ 08ರಂದು ಇದು ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ಈ ಹಿನ್ನೆಲೆ ಮೇ.09 ಮತ್ತು 10ರಂದು ಭಾರೀ ಮಳೆಯಾಗಬಹುದು. ಮೇ 10ರಂದು ಮತದಾನಕ್ಕೆ ತೆರಳುವವರಿಗೆ ಮಳೆಯಿಂದ ಸಮಸ್ಯೆ ಉಂಟಾಗಬಹುದು. ಇನ್ನು, ಇಂದು ರಾಜ್ಯದ ವಿವಿಧೆಡೆ

ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ➤ ಇಂದು(ಮೇ.8)ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ Read More »

ಕರ್ನಾಟಕ

ಮತದಾರರಿಗೆ ಗುಡ್ ನ್ಯೂಸ್➤ ಮತದಾನ ಮಾಡಿದವರಿಗೆ ‘ಮಯೂರ ಹೋಟೆಲ್’ ವಾಸ್ತವ್ಯದ ಮೇಲೆ 50 ರಷ್ಟು ರಿಯಾಯಿತಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.08 ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಮತ ಚಲಾಯಿಸುವ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ನಿಗಮದ ‘ಮಯೂರ ಹೋಟೆಲ್’ ವಾಸ್ತವ್ಯದ ಮೇಲೆ ಶೇಕಡ 50 ರಷ್ಟು ವಿಶೇಷ ರಿಯಾಯಿತಿ ನೀಡಲಾಗುವುದು. ವಿಶೇಷ ರಿಯಾಯಿತಿಯನ್ನು ಪಡೆಯಲಿಚ್ಚಿಸುವಂತಹ ಸಾರ್ವಜನಿಕರು ಕಡ್ಡಾಯವಾಗಿ ಮತದಾನ ಮಾಡಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.  

ಮತದಾರರಿಗೆ ಗುಡ್ ನ್ಯೂಸ್➤ ಮತದಾನ ಮಾಡಿದವರಿಗೆ ‘ಮಯೂರ ಹೋಟೆಲ್’ ವಾಸ್ತವ್ಯದ ಮೇಲೆ 50 ರಷ್ಟು ರಿಯಾಯಿತಿ..! Read More »

ಕರ್ನಾಟಕ
Scroll to Top