Bangalore

ಬಿಜೆಪಿ ಯುವ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ➤   ಎನ್ ಐಎಯಿಂದ ಮತ್ತಿಬ್ಬರ ವಿರುದ್ಧ ಚಾರ್ಜ್ ಶೀಟ್..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05 ಬಿಜೆಪಿ ಯುವಮೋರ್ಚಾ ಸದಸ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಆರೋಪಪಟ್ಟಿ ಸಲ್ಲಿಸಿದೆ. 2022ರ ಜುಲೈ 26ರಂದು ಈಗ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ನ ಭಾರತ(ಪಿಎಫ್‌ಐ) ಕಾರ್ಯಕರ್ತರಿಂದ ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಅವರ ಅಂಗಡಿಯ ಮುಂದೆ ಹತ್ಯೆಗೀಡಾಗಿದ್ದರು. ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ತುಫೈಲ್ ಎಂಎಚ್ ಮತ್ತು ಮಹಮ್ಮದ್ ಜಬೀರ್ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಆರೋಪ ಹೊರಿಸಲಾಗಿದೆ. ಯುಎಪಿಎ […]

ಬಿಜೆಪಿ ಯುವ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ➤   ಎನ್ ಐಎಯಿಂದ ಮತ್ತಿಬ್ಬರ ವಿರುದ್ಧ ಚಾರ್ಜ್ ಶೀಟ್..! Read More »

ಕರ್ನಾಟಕ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಯ ‘ಶುಲ್ಕ ಪಾವತಿ’ಗೆ ಅವಧಿ ವಿಸ್ತರಣೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05  ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮೇ.22ರಿಂದ ಆರಂಭಗೊಂಡು, ಜೂನ್ 5ರವರೆಗೆ ನಡೆಯಲಿದೆ. ಇಂತಹ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ.ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ. 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಿನಾಂಕ 02-05-2023ವರೆಗೆ ಅವಕಾಶ ನೀಡಲಾಗಿತ್ತು. ವಿದ್ಯಾರ್ಥಿಗಳು, ಪೋಷಕರ ಮನವಿಯ ಮೇರೆಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಿನಾಂಕ 04-05-2023ರಿಂದ 06-05-2023ರವರೆಗೆ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಯ ‘ಶುಲ್ಕ ಪಾವತಿ’ಗೆ ಅವಧಿ ವಿಸ್ತರಣೆ.! Read More »

ಕರ್ನಾಟಕ

SSLC ಪರೀಕ್ಷಾ ಫಲಿತಾಂಶ ಮೇ.8 ರಂದು ಪ್ರಕಟವಾಗುವ ಸಾಧ್ಯತೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05 ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಮೇ 8 ರಂದು ಪ್ರಕಟವಾಗುವ ಸಾಧ್ಯತೆಯಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ. . ಕೆಎಸ್‌ಇಎಬಿ ಪ್ರಧಾನ ಕಾರ್ಯದರ್ಶಿ ರೇವಣಸಿದ್ದಪ್ಪ ಅವರು ಕ್ಯಾರಿಯರ್‌ 360 ಜೊತೆಗೆ ಮಾತನಾಡಿ, ನಾವು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನುಮೇ 8 ರಂದು ಪ್ರಕಟಿಸುವ ಸಾಧ್ಯತೆಯಿದೆ. ಫಲಿತಾಂಶ ಪ್ರಕಟಿಸುವ ಕುರಿತು ನಿರ್ಧಾರ ಕೈಗೊಳ್ಳಲು ಇಂದು ಸಭೆ ನಡೆಸಲಿದ್ದೇವೆ. ಸಭೆಯ ನಂತರದಲ್ಲಿ ದಿನಾಂಕವನ್ನು ಘೋಷಣೆ

SSLC ಪರೀಕ್ಷಾ ಫಲಿತಾಂಶ ಮೇ.8 ರಂದು ಪ್ರಕಟವಾಗುವ ಸಾಧ್ಯತೆ.! Read More »

ಕರ್ನಾಟಕ

ನೀಟ್’ ದಿನವೇ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರ ➤ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಆತಂಕ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05  ದ್ವಿತೀಯ ಪಿಯು ಬಳಿಕ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮಹತ್ವದ್ದಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ‘ನೀಟ್’ ಇದೇ 7ರಂದು (ಭಾನುವಾರ) ನಡೆಯಲಿದೆ. ರಾಜಕೀಯ ಪಕ್ಷಗಳು ಅದೇ ದಿನ ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನೂ ವಿವಿಧೆಡೆ ಆಯೋಜಿಸಿವೆ. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕನಿಷ್ಠ ಎರಡು ತಾಸು ಮೊದಲೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಾಗುತ್ತದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರ- ಪಟ್ಟಣಗಳಲ್ಲಿ ಪರೀಕ್ಷೆ ನಡೆಯಲಿದೆ. ವಿಶೇಷ ಭದ್ರತಾ

ನೀಟ್’ ದಿನವೇ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರ ➤ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಆತಂಕ.! Read More »

ರಾಷ್ಟ್ರೀಯ ನ್ಯೂಸ್

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್ ➤ಚುನಾವಣೆ ನೀತಿ ಸಂಹಿತೆ ಮುಗಿದರೂ ವರ್ಗಾವಣೆ ಭಾಗ್ಯ ಇಲ್ಲ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.05 ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಮುಗಿದರೂ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಇಲ್ಲವಾಗಿದೆ. ಹೊಸ ಸರ್ಕಾರ ರಚನೆಯಾಗಿ ಸಚಿವ ಸಂಪುಟ ವಿಸ್ತರಣೆಯಾಗುವವರೆಗೂ ಶಿಕ್ಷಕರು ಕಾಯಬೇಕಿದೆ. ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ವರ್ಗಾವಣೆ ನಡೆಯಬಹುದೆಂಬ ನಿರೀಕ್ಷೆಯಲ್ಲಿ ಶಿಕ್ಷಕರಿದ್ದಾರೆ. ಮೇ 13ರ ಫಲಿತಾಂಶ ಪ್ರಕಟವಾಗಿ ಹೊಸ ಸರ್ಕಾರ ರಚನೆಯಾಗಿ ಶಿಕ್ಷಣ ಸಚಿವರ ನೇಮಕವಾಗುವವರೆಗೂ ಶಿಕ್ಷಕರು ಕಾಯಬೇಕಿದೆ.      

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್ ➤ಚುನಾವಣೆ ನೀತಿ ಸಂಹಿತೆ ಮುಗಿದರೂ ವರ್ಗಾವಣೆ ಭಾಗ್ಯ ಇಲ್ಲ Read More »

ಕರ್ನಾಟಕ

ವರುಣಾದಲ್ಲಿ ಸಿದ್ದರಾಮಯ್ಯ ಸೋತರೂ ಆಶ್ಚರ್ಯವಿಲ್ಲ ಎಂದ ಮಾಜಿ ಸಿಎಂ…!➤ಬಿ.ಎಸ್‌.ಯಡಿಯೂರಪ್ಪ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.04 ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ನಾನು ಮತ್ತು ಬಿ.ಎಲ್‌. ಸಂತೋಷ್‌ ಒಂದೇ ತಾಯಿಯ ಮಕ್ಕಳಂತಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬುದೇ ಎಲ್ಲರ ಉದ್ದೇಶ. ಹಳೆ ಮೈಸೂರು ಭಾಗದಲ್ಲಿ ಯಾರೂ ನಿರೀಕ್ಷಿಸದಷ್ಟು ಪ್ರಮಾಣದಲ್ಲಿ ಬಿಜೆಪಿ ಬಲ ವೃದ್ಧಿಸಿಕೊಂಡಿದೆ ಎಂದರು. ವರುಣಾದಲ್ಲಿ ಸಿದ್ದರಾಮಯ್ಯ ಸೋತರೂ ಆಶ್ಚರ್ಯ ವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ “ಉದಯವಾಣಿ”ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಕ್ಷದಲ್ಲಿ ನಾವೆಲ್ಲರೂ ಒಂದೇ. ಎಲ್ಲರಿಗೂ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂಬ ಉದ್ದೇಶ ಮಾತ್ರ ಇರುವಂಥದ್ದು. ನನ್ನ ಮತ್ತು ಸಂತೋಷ್‌ ನಡುವೆ

ವರುಣಾದಲ್ಲಿ ಸಿದ್ದರಾಮಯ್ಯ ಸೋತರೂ ಆಶ್ಚರ್ಯವಿಲ್ಲ ಎಂದ ಮಾಜಿ ಸಿಎಂ…!➤ಬಿ.ಎಸ್‌.ಯಡಿಯೂರಪ್ಪ Read More »

ಕರ್ನಾಟಕ

ಬೆಂಗಳೂರಿನಲ್ಲಿ ಮಳೆ ಅವಾಂತರ..! ➤ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ಸೋರಿಕೆ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.04 ಭಾರೀ ಮಳೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ಸೋರಿಕೆ ಉಂಟಾಗಿತ್ತು. ಇತ್ತೀಚೆಗಷ್ಟೇ ಈ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದರು. ಉದ್ಘಾಟನೆಗೊಂಡ ಕೆಲವೇ ತಿಂಗಳಲ್ಲಿ ನೀರು ಸೋರಿಕೆಯಾಗಿರುವುದಕ್ಕೆ ಭಾರೀ ಆಕ್ರೋಶ ಉಂಟಾಗಿದೆ. ಟರ್ಮಿನಲ್‌ 2 ಆಗಮನದ ಸ್ಥಳದಲ್ಲಿ ಮಳೆನೀರು ನಿಲ್ಲುವ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ. ನೆಟಿಜನ್‌ಗಳು ರೂ 5,000 ಕೋಟಿ ಟರ್ಮಿನಲ್‌ನ “ನೈಜ ಮೌಲ್ಯ” ಕಾಣುತ್ತಿದೆ ಎಂದು ಟೀಕೆ ಮಾಡಿದ್ದಾರೆ. ಕೇವಲ

ಬೆಂಗಳೂರಿನಲ್ಲಿ ಮಳೆ ಅವಾಂತರ..! ➤ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ಸೋರಿಕೆ Read More »

ಕರ್ನಾಟಕ

ನನ್ನ ಮಾತು ಕೇಳದ ಸುಮಲತಾರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದು ಸರಿಯಲ್ಲ..!‌ ➤ಮಾಜಿ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.04 ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, “ಲೋಕಸಭಾ ಚುನಾವಣೆ ವೇಳೆ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಎಲ್ಲರಿಗೂ ಜೆಡಿಎಸ್ ಅಭ್ಯರ್ಥಿ ಪರ ನಿಲ್ಲುವಂತೆ ಹೇಳಿದ್ದೆ. ಆದರೆ, ಜನರು ನನ್ನ ಮಾತು ಕೇಳಲಿಲ್ಲ. ಸುಮಲತಾ ಅಂಬರೀಶ್ ರವರನ್ನು ಗೆಲ್ಲಿಸಿದ್ದು ಸರಿಯಲ್ಲ ಅಂತಾ, ನನಗೆ ಈಗ ಅನಿಸುತ್ತಿದೆ,” ಎಂದು ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.”ಲೋಕಸಭಾ ಚುನಾವಣೆಯಲ್ಲಿ ನಾನು ಜೆಡಿಎಸ್ ಅಭ್ಯರ್ಥಿ ಪರ ನಿಲ್ಲುವಂತೆ ಹೇಳಿದ್ದೆ. ಆದರೆ ಜನರು ನನ್ನ ಮಾತು ಕೇಳಲಿಲ್ಲ. ಸುಮಲತಾ ಗೆಲ್ಲಿಸಿದ್ದು

ನನ್ನ ಮಾತು ಕೇಳದ ಸುಮಲತಾರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದು ಸರಿಯಲ್ಲ..!‌ ➤ಮಾಜಿ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

JDS ಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ.. !‌ ➤ಎಚ್.ಡಿ ಕುಮಾರಸ್ವಾಮಿ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.04 ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಭರ್ಜರಿ ತಯಾರಿ ನಡೆಸಿರುವ ಜಾತ್ಯಾತೀತ ಜನತಾದಳ, ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯದಾದ್ಯಂತ ಪಂಚರತ್ನ ರಥ ಯಾತ್ರೆ ನಡೆದಿದ್ದು, ಬಹುಮತ ಸಿಗುವ ವಿಶ್ವಾಸ ಹೊಂದಿದ್ದಾರೆ. ಇದರ ಮಧ್ಯೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಘೋಟ್ನೆಕರ್ ಪರ ಪ್ರಚಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈ ಬಾರಿ ಸರ್ಕಾರ

JDS ಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ.. !‌ ➤ಎಚ್.ಡಿ ಕುಮಾರಸ್ವಾಮಿ Read More »

ಕರ್ನಾಟಕ

ರಾಜ್ಯದಲ್ಲಿ ಮತದಾನಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ…!‌➤ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ..04 ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮತದಾನದ ವೇಳೆ ಮಳೆಯಿಂದ ತೊಂದರೆಯಾಗುವ ಆತಂಕ ಎದುರಾಗಿದೆ.ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮೇ 10ರ ವೇಳೆಗೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತದ ವೇಗ, ಸಾಗುವ ದಿಕ್ಕು ಮತ್ತು ಪರಿಣಾಮಗಳ ಕುರಿತಾದ ನಿಖರ ಮಾಹಿತಿ ಸ್ಪಷ್ಟವಾಗುತ್ತಿತ್ತು. ಮೇ 6

ರಾಜ್ಯದಲ್ಲಿ ಮತದಾನಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ…!‌➤ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ
Scroll to Top