Bangalore

ಚುನಾವಣೆಯಲ್ಲಿ ಗೆಲ್ಲಲು ತನ್ನನ್ನೇ ತಾನೇ ಕಿಡ್ನ್ಯಾಪ್ ಮಾಡಿಕೊಳ್ಳಲು ಮುಂದಾದ ಜೆಡಿಎಸ್ ಅಭ್ಯರ್ಥಿ..!​

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಮೇ.03 ಚುನಾವಣೆಯಲ್ಲಿ ಗೆಲ್ಲಲು ಜೆಡಿಎಸ್ ಅಭ್ಯರ್ಥಿ ತನ್ನನ್ನೇ ತಾನೇ ಅಪಹರಣ ಮಾಡಿಸಿಕೊಳ್ಳಲು ಮುಂದಾಗಿದ್ದ ಪ್ಲ್ಯಾನ್ ಬಹಿರಂಗಗೊಂಡಿದೆ. ಯಲಹಂಕ ಜೆಡಿಎಸ್​ ಅಭ್ಯರ್ಥಿ ಮುನೇಗೌಡ ಕಿಡ್ನ್ಯಾಪ್ ಸ್ಕೆಚ್​ ಬಹಿರಂಗಗೊಂಡಿದೆ. ಚುನಾವಣೆಯಲ್ಲಿ ಅನುಕಂಪ ಗಿಟ್ಟಿಸಿಕೊಳ್ಳಲು ಮುನೇಗೌಡ ತನ್ನನ್ನು ತಾನೇ ಕಿಡ್ನ್ಯಾಪ್ ಮಾಡಿಕೊಳ್ಳಲು ಮುಂದಾಗಿದ್ದರು. ತಾನು ಕಿಡ್ನ್ಯಾಪ್ ಆಗಿ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಮೇಲೆ ಹಾಕಿ ಯಲಹಂಕ ಕ್ಷೇತ್ರದಲ್ಲಿ ಗಲಾಟೆ ಮಾಡಿಸಲು ಸಂಚು ರೂಪಿಸಲಾಗಿತ್ತು ಎಂಬ ಮಾಹಿತಿ ತಿಳಿದು ಬಂದಿದೆ.ಅಪಹರಣ, ಗಲಾಟೆ ಎಬ್ಬಿಸೋ ಬಗ್ಗೆ ನಡೆದ ಮಾತುಕತೆ ವಿಡಿಯೋ ಲೀಕ್ […]

ಚುನಾವಣೆಯಲ್ಲಿ ಗೆಲ್ಲಲು ತನ್ನನ್ನೇ ತಾನೇ ಕಿಡ್ನ್ಯಾಪ್ ಮಾಡಿಕೊಳ್ಳಲು ಮುಂದಾದ ಜೆಡಿಎಸ್ ಅಭ್ಯರ್ಥಿ..!​ Read More »

ಕರ್ನಾಟಕ

* ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶವಿಲ್ಲ..!​* ➤ ಹೈಕೋರ್ಟ್ ಆದೇಶ 

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಮೇ..03 ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಅವರು ನೆಲೆಸಿದ ದೇಶಗಳಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಶುಶ್ರೂಷಕರಾಗಿ ಕೆಲಸ ಮಾಡುತ್ತಿರುವ ಮತ್ತು ಸಾಗರೋತ್ತರ ಕನ್ನಡಿಗರ ಸಂಘದ ಜಂಟಿ ಕಾರ್ಯದರ್ಶಿ ಎಂ. ರವಿ ಅವರು ಸಲ್ಲಿಸಿದ್ದ ಪಿಎಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ

* ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶವಿಲ್ಲ..!​* ➤ ಹೈಕೋರ್ಟ್ ಆದೇಶ  Read More »

ಕರ್ನಾಟಕ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಷಣ ಮಾಡುತ್ತಿದ್ದ ವೇಳೆ ಅರ್ಧಕ್ಕೆ ಎದ್ದು ಹೋದ BSY..!​

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ..03 ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ನಾಯಕರುಗಳು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಣಕ್ಕಿಳಿದಿರುವ ಕನಕಪುರ ಕ್ಷೇತ್ರದತ್ತ ಹೆಚ್ಚಿನ ಚಿತ್ತ ನೆಟ್ಟಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.ವರುಣಾದ ಹೊಸಕೋಟೆಯಲ್ಲಿ ಬಹಿರಂಗ ಸಮಾವೇಶ ನಡೆದಿದ್ದು, ಅಮಿತ್ ಶಾ ಮಾತನಾಡುವಾಗಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವೇದಿಕೆಯಿಂದ ಇಳಿದು ಹೊರ ನಡೆದಿರುವ ಘಟನೆ ನಡೆದಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಷಣ ಮಾಡುತ್ತಿದ್ದ ವೇಳೆ ಅರ್ಧಕ್ಕೆ ಎದ್ದು ಹೋದ BSY..!​ Read More »

ಕರ್ನಾಟಕ

ಕೆ.ಸುಬ್ರಹ್ಮಣ್ಯ ರೈ ಮನೆ ಮೇಲೆ ಐಟಿ ದಾಳಿ..!​ ➤ 1 ಕೋಟಿ. ರೂ.ವಶಕ್ಕೆ!​*

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ..03  ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಐಟಿ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿ, ಅಕ್ರಮಗಳನ್ನು ಬಯಲಿಗೆಳೆಯುತ್ತಿದ್ದಾರೆ. ಐಟಿ ಅಧಿಕಾರಿಗಳು ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ದಾಳಿ ನಡೆಸಿ, ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿದ್ದ ಒಂದು ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಐಟಿ ದಾಳಿಗೆ ಒಳಗಾಗಿರುವ

ಕೆ.ಸುಬ್ರಹ್ಮಣ್ಯ ರೈ ಮನೆ ಮೇಲೆ ಐಟಿ ದಾಳಿ..!​ ➤ 1 ಕೋಟಿ. ರೂ.ವಶಕ್ಕೆ!​* Read More »

ಕರ್ನಾಟಕ

ಬಂಡಾಯ ಅಭ್ಯರ್ಥಿಗಳಿಗೆ ಬಿಗ್ ಶಾಕ್ ➤ ಕಾಂಗ್ರೆಸ್ ಪಕ್ಷದಿಂದ 24 ಅಭ್ಯರ್ಥಿಗಳು ಉಚ್ಚಾಟನೆ ..!​

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ..03 ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದಂತ ಅನೇಕ ಅಭ್ಯರ್ಥಿಗಳು ಬಂಡಾಯವೆದ್ದಿದ್ದರು. ಪಕ್ಷದ ವಿರುದ್ಧ ತೊಡೆ ತಟ್ಟಿ, ಬಂಡಾಯ ಅಭ್ಯರ್ಥಿಗಳಾಗಿ ಕೆಲವೆಡೆ ಸ್ಪರ್ಧಿಸಿದ್ದರು.ಅಂತವರಿಗೆ ಇಂದು ಕಾಂಗ್ರೆಸ್ ಪಕ್ಷದಿಂದ ಗೇಟ್ ಪಾಸ್ ನೀಡಿ, ಬಿಗ್ ಶಾಕ್ ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಕೆ.ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿರುವ 24 ಮಂದಿಯನ್ನು ಪಕ್ಷದ ಪ್ರಾಧಮಿಕ

ಬಂಡಾಯ ಅಭ್ಯರ್ಥಿಗಳಿಗೆ ಬಿಗ್ ಶಾಕ್ ➤ ಕಾಂಗ್ರೆಸ್ ಪಕ್ಷದಿಂದ 24 ಅಭ್ಯರ್ಥಿಗಳು ಉಚ್ಚಾಟನೆ ..!​ Read More »

ಕರ್ನಾಟಕ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ಮೇ.10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.03  ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಈ ರಜೆ ತುರ್ತು ಸೇವೆಗಳಿಗೆ ಅನ್ವಯವಾಗುವುದಿಲ್ಲ.ಮತದಾನ ದಿನವಾದ ಮೇ 10 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ರಜೆ ಸೌಲಭ್ಯ ತುರ್ತು ಸೇವೆಗಳಿಗೆ ಅನ್ವಯವಾಗುವುದಿಲ್ಲ. ಅಂದು ಮತ ಚಲಾಯಿಸಲು ಅನುಕೂಲವಾಗುವಂತೆ ಕೇಂದ್ರ, ರಾಜ್ಯ ಸರ್ಕಾರಿ ಕಚೇರಿ, ಶಾಲೆ, ಕಾಲೇಜು, ವಿವಿಧ ಸಂಘ-ಸಂಸ್ಥೆ, ಅನುದಾನಿತ,

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ಮೇ.10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ..! Read More »

ಕರ್ನಾಟಕ

ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..!➤ ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ಡೆತ್‌ನೋಟ್‌ ಬರೆದಿಟ್ಟು ಬಿಎಸ್ಸಿ ವಿದ್ಯಾರ್ಥಿನಿಯೊಬ್ಬರು ಕಾಟನ್‌ ಪೇಟೆಯಲ್ಲಿರುವ ಪೊಲೀಸ್‌ ಕ್ವಾಟ್ರರ್ಸ್‌ನ 8ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಟನ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಆಯಿಷಾ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಆಕೆಯ ಬಳಿ ಎರಡು ಪುಟದ ಡೆತ್‌ನೋಟ್‌ ಪತ್ತೆಯಾ ಗಿದ್ದು, ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.        

ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..!➤ ಪ್ರಕರಣ ದಾಖಲು Read More »

ಕರ್ನಾಟಕ

ಎಂಟಿಬಿ ನಾಗರಾಜ್ ವ್ಯಂಗ್ಯಕ್ಕೆ ಕಿಡಿಕಾರಿದ ಶಾಸಕ ಶರತ್ ಬಚ್ಚೇಗೌಡ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಹೊಸಕೋಟೆಯ ಪಾರ್ವತಿಪುರದಲ್ಲಿ ಶರತ್ ಬಚ್ಚೇಗೌಡ ಪರ ಚುನಾವಣ ಅಪ್ರಚಾರಕ್ಕೆ ಪತ್ನಿ ಪ್ರತಿಭಾ ಆಗಮಿಸಿದ್ದ ವೇಳೆ ಬ್ಯಾಗ್ ಹಾಗೂ ಮೊಬೈಲ್ ಕಳ್ಳತನವಾಗಿದ್ದಕ್ಕೆ ಪ್ರತಿಭಾ ಕಣ್ಣೀರಿಟ್ಟಿದ್ದರು. ಈ ಬಗ್ಗೆ ಸಚಿವ ಎಂಟಿಬಿ ನಾಗರಾಜ್ ಚುನಾವಣಾ ಪ್ರಚಾರದ ವೇಳೆ ಅಣಕಿಸಿ, ವ್ಯಂಗ್ಯವಾಡಿದ್ದರು. ಸಚಿವರ ನಡೆಗೆ ಶರತ್ ಬಚ್ಚೆಗೌಡ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಸಚಿವ ಎಂಟಿಬಿ ವಿರುದ್ಧ ಕಿಡಿಕಾರಿರುವ ಶಾಸಕ ಶರತ್ ಬಚ್ಚೇಗೌಡ ಓರ್ವ ಹೆಣ್ಣುಮಗಳು ಘಟನೆಯಿಂದ

ಎಂಟಿಬಿ ನಾಗರಾಜ್ ವ್ಯಂಗ್ಯಕ್ಕೆ ಕಿಡಿಕಾರಿದ ಶಾಸಕ ಶರತ್ ಬಚ್ಚೇಗೌಡ..! Read More »

ಕರ್ನಾಟಕ

‘ನಾನೂ ಬಜರಂಗದಳ ಕಾರ್ಯಕರ್ತೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ’.!   ➤ ಕಾಂಗ್ರೇಸ್ ಗೆ ಸೆಡ್ಡು ಹೊಡೆದ ಶೋಭಾ ಕರಂದ್ಲಾಜೆ  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಹೊರ ತಂದಿರುವ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಭರವಸೆ ನೀಡಿರುವುದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೆಂಡಾ ಮಂಡಲವಾಗಿದ್ದಾರೆ. ಈ ಭರವಸೆ ಓದಿ ನನ್ನ ರಕ್ತ ಕುದಿಯುತ್ತಿದೆ. ನಾನೂ ಬಜರಂಗದಳ ಕಾರ್ಯಕರ್ತೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ ಎಂದು ಸೆಡ್ಡು ಹೊಡೆದರು. ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ದೇಶದ್ರೋಹಿ ಪಿಎಫ್ ಐ ಸಂಘಟನೆಯನ್ನು ದೇಶಭಕ್ತ ಬಜರಂಗದಳಕ್ಕೆ ಹೋಲಿಸಿರುವುದು ಸರಿಯಲ್ಲ. ಉಗ್ರ ಕೃತ್ಯ ಎಸಗುವವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ

‘ನಾನೂ ಬಜರಂಗದಳ ಕಾರ್ಯಕರ್ತೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ’.!   ➤ ಕಾಂಗ್ರೇಸ್ ಗೆ ಸೆಡ್ಡು ಹೊಡೆದ ಶೋಭಾ ಕರಂದ್ಲಾಜೆ   Read More »

ಕರ್ನಾಟಕ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ➤ರಾಜ್ಯಾದ್ಯಂತ 58,000 ಬೂತ್‌ಗಳಲ್ಲಿ ಜಾಗೃತಿ ಅಭಿಯಾನ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರಲ್ಲಿ ತಮ್ಮ ಮತಗಟ್ಟೆಗಳ ಬಗ್ಗೆ ಅರಿವು ಮೂಡಿಸಲು ‘ನಮ್ಮ ನಡೆ ಮತಗಟ್ಟೆಯ ಕಡೆ’ ಎಂಬ ವಿಶೇಷ ಕಾರ್ಯಕ್ರಮವನ್ನು ರಾಜ್ಯಾದ್ಯಂತ 58 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಉತ್ತರದ ಜಕ್ಕೂರಿನಲ್ಲಿರುವ ತಮ್ಮ ಮತಗಟ್ಟೆಗೆ ಭೇಟಿ ನೀಡುವ ಮೂಲಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಮತಗಟ್ಟೆಗಳಲ್ಲಿ ‘ಮೇ 10 ರಂದು ಪ್ರಜಾಪ್ರಭುತ್ವದ ಮತದಾನದ ಹಬ್ಬ’ ಎಂಬ ಧ್ಯೇಯವಾಕ್ಯದೊಂದಿಗೆ ಧ್ವಜಾರೋಹಣ ಮತ್ತು ವಾಕಥಾನ್ ಸೇರಿದಂತೆ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ➤ರಾಜ್ಯಾದ್ಯಂತ 58,000 ಬೂತ್‌ಗಳಲ್ಲಿ ಜಾಗೃತಿ ಅಭಿಯಾನ..! Read More »

ಕರ್ನಾಟಕ
Scroll to Top