Bangalore

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ➤`ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಕಾಂಗ್ರೆಸ್ 

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನ ಪ್ರಣಾಳಿಕೆ ಜನರಿಗೆ ಸಾಕಷ್ಟು ರಿಲೀಫ್ ಕೊಡಲಿದೆ. ನಾವು ಏನು ಹೇಳುತ್ತೇವೆ. ಅದನ್ನು ಮಾಡುತ್ತೇವೆ. ನಾವು ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ನಮ್ಮ 165 ಭರವಸೆಗಳಲ್ಲಿ 158 ಭರವಸೆಗಳನ್ನು […]

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ➤`ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಕಾಂಗ್ರೆಸ್  Read More »

ಕರ್ನಾಟಕ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಿಂಪಡೆಯಲು ಆಗ್ರಹ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ಕೆಲಸದ ಅವಧಿ 12 ಗಂಟೆಗಳಿಗೆ ಹೆಚ್ಚಳ ಮತ್ತು ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅನುಮತಿ ನೀಡಿರುವ ಸರ್ಕಾರದ ನಡೆಯನ್ನು ವಿರೋಧಿಸುವ ಮೂಲಕ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆ.ಸಿ.ಟಿ.ಯು) ಕಾರ್ಮಿಕ ದಿನ ಆಚರಿಸಿತು. ನಗರದ ಸ್ವಾತಂತ್ರ್ಯ ಉದ್ಯಾನದ ಕೆ. ಸುಬ್ಬರಾವ್‌ ವೇದಿಕೆಯಲ್ಲಿ ನಡೆದ ಮೇ ದಿನಾಚರಣೆಯ ಸಾರ್ವಜನಿಕ ಸಭೆಯಲ್ಲಿ ಸಾವಿರಾರು ಕಾರ್ಮಿಕರು ಕೆಂಪು ಬಟ್ಟೆ ಧರಿಸಿ ಪಾಲ್ಗೊಂಡಿದ್ದರು. ಈ ಬಾರಿ ಮೇ ದಿನದ ಘೋಷ ವ್ಯಾಕ್ಯ ‘ಕೆಲಸದ ಅವಧಿಯನ್ನು 8 ಗಂಟೆಗೆ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಿಂಪಡೆಯಲು ಆಗ್ರಹ.! Read More »

ಕರ್ನಾಟಕ

ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಮಳೆಯಿಂದಾಗಿ ಅಸ್ತವ್ಯಸ್ತ.!

(ನ್ಯೂಸ್ ಕಡಬ)Newskadaba.com ರಾಮನಗರ,ಮೇ.02 ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದ್ದು, ಇದರಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಗನಬಸವನ ದೊಡ್ಡಿ ಅಂಡರ್‌ಪಾಸ್‌ ಬಳಿ ಸಂಚಾರ ದಟ್ಟಣೆ ಉಂಟಾಯಿತು.ಅಂಡರ್‌ಪಾಸ್ ಬಳಿ ಸರ್ವಿಸ್ ರಸ್ತೆಯಲ್ಲಿ ಮತ್ತೆ ಅಲ್ಪ ಪ್ರಮಾಣದಲ್ಲಿ ನೀರು ನಿಂತಿದ್ದು, ನೀರನ್ನು ಹೊರ ಹಾಕುವ ಕಾರ್ಯ ನಡೆದಿತ್ತು. ಇದರಿಂದಾಗಿ ಬೈಕ್‌ಗಳು ಎಕ್ಸ್‌ಪ್ರೆಸ್‌ ವೇನಲ್ಲಿಯೇ ಸಂಚಾರ ಕೈಗೊಂಡವು. ಮಳೆ ಬಂದ ಸಂದರ್ಭ ಮೇಲ್ಸೆತುವೆ ಕೆಳಗೆ 50ಕ್ಕೂ ಹೆಚ್ಚು ಬೈಕ್‌ ಸವಾರರು ಆಶ್ರಯ ಪಡೆದರು. ಇದರಿಂದಾಗಿ ಹೆದ್ದಾರಿಯಲ್ಲಿ ಕಿ.ಮೀ. ಉದ್ದಕ್ಕೆ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಸಂಚಾರ

ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಮಳೆಯಿಂದಾಗಿ ಅಸ್ತವ್ಯಸ್ತ.! Read More »

ಕರ್ನಾಟಕ

ಮದ್ಯ ಪ್ರಿಯರಿಗೆ ಬಿಗ್​ ಶಾಕ್​​.!  ➤ ಈ 3 ದಿನ ರಾಜ್ಯದಲ್ಲಿ ಎಣ್ಣೆ ಸಿಗೋದಿಲ್ಲ!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ರಾಜ್ಯದಲ್ಲಿ ಮೂರು ದಿನ ಎಣ್ಣೆ ಸಿಗೋದಿಲ್ಲ. ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಎಣ್ಣೆ ಸಿಗೋದಿಲ್ಲ. ಮೇ 10 ರಂದು ಮತದಾನ ನಡೆಯಲಿದೆ. ಹೀಗಾಗಿ ಒಂದು ದಿನ ಮುಂಚೆಯೇ ರಾಜ್ಯದಲ್ಲಿ ಎಣ್ಣೆಯನ್ನು ಬಂದ್ ಮಾಡಲಾಗುತ್ತೆ. ಇನ್ನು ಮೇ 13ರಂದು ಫಲಿತಾಂಶ ಇರೋ ಕಾರಣ ಮೇ 12ರ ಮಧ್ಯರಾತ್ರಿಯಿಂದ ಮೇ 13ರ ಮಧ್ಯರಾತ್ರಿಯವರೆಗೂ ಎಣ್ಣೆ ಸಿಗೋದಿಲ್ಲ. ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯ ಮಾರಾಟ ಹಾಗೂ ಸಾಗಾಟದ ಮೇಲೆ

ಮದ್ಯ ಪ್ರಿಯರಿಗೆ ಬಿಗ್​ ಶಾಕ್​​.!  ➤ ಈ 3 ದಿನ ರಾಜ್ಯದಲ್ಲಿ ಎಣ್ಣೆ ಸಿಗೋದಿಲ್ಲ!! Read More »

ಕರ್ನಾಟಕ

ಪತಿಯ ವಶಕ್ಕೆ ಮಗು ನೀಡದ ಪತ್ನಿ !       ➤ ‘ಹೈಕೋರ್ಟ್’ನಿಂದ ಜಾಮೀನು ರಹಿತ ವಾರೆಂಟ್ ಜಾರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.29. ಅಪ್ರಾಪ್ತ ಮಗುವನ್ನು ಪತಿಯ ಸುಪರ್ದಿಗೆ ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು. ಆದ್ರೇ ಮಹಿಳೆ ಈ ಆದೇಶ ಪಾಲಿಸಿರಲಿಲ್ಲ. ಹೀಗಾಗಿ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಹೈಕೋರ್ಟ್ ನ್ಯಾಯಪೀಠವು ಮಗುವಿನ ನೆಮ್ಮದಿ ಹಾಗೂ ತಾಯಿಯೊಂದಿಗಿನ ಭಾವನಾತ್ಮಕಯನ್ನಷ್ಟೇ ನ್ಯಾಯಾಲಯ ಪರಿಗಣಿಸಬಾರದು. ಮಗು ಬೆಳೆಯುವ ವಾತಾವರಣ, ಆರೈಕೆ ಮತ್ತು ವಾತ್ಸಲ್ಯವನ್ನು ಪರಿಗಣಿಸಬೇಕಾಗುತ್ತದೆ ಎಂಬುದಾಗಿ ಅಭಿಪ್ರಾಯ ಪಟ್ಟಿತ್ತು. ಸಲ್ಲಿಸಾಗಿದ್ದಂತ ಮಹಿಳೆಯ ಅರ್ಜಿಯನ್ನು ವಜಾಗೊಳಿಸಿ, ಮಗುವನ್ನು ತಂದೆ ವಶಕ್ಕೆ ನೀಡುವಂತೆ ಕೌಟುಂಬಿಕ ಕೋರ್ಟ್ ನೀಡಿದ್ದಂತ ಆದೇಶವನ್ನು ಎತ್ತಿ

ಪತಿಯ ವಶಕ್ಕೆ ಮಗು ನೀಡದ ಪತ್ನಿ !       ➤ ‘ಹೈಕೋರ್ಟ್’ನಿಂದ ಜಾಮೀನು ರಹಿತ ವಾರೆಂಟ್ ಜಾರಿ Read More »

ಕರ್ನಾಟಕ

ಮೂರು NIA ಕೋರ್ಟ್‌ ಸ್ಥಾಪಿಸಲು ಹೈಕೋರ್ಟ್‌ ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.29. ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣಗಳ ಶೀಘ್ರ ವಿಚಾರಣೆ ಮತ್ತು ವಿಲೇವಾರಿಗೆ ಮೈಸೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ 6 ತಿಂಗಳೊಳಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಶಿಫಾರಸು ಮಾಡಿದೆ. ಹುಬ್ಬಳ್ಳಿ ಪೊಲೀಸ್‌ ಠಾಣೆ ಮುಂದೆ ನಡೆದ ಗಲಭೆ ಕೇಸ್‌ನ ತೀರ್ಪು ನೀಡುವ ವೇಳೆ ಈ ಶಿಫಾರಸು ಮಾಡಿದೆ. ಒಂದುವೇಳೆ ಈ ವಿಶೇಷ ಕೋರ್ಟ್‌ ಸ್ಥಾಪನೆಯಾಗದಿದ್ದರೆ ರಾಜ್ಯದ ಏಕೈಕ ನ್ಯಾಯಾಲಯದ ಮೇಲೆ ಒತ್ತಡ ಹೆಚ್ಚಲಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣಗಳ ವಿಲೇವಾರಿ

ಮೂರು NIA ಕೋರ್ಟ್‌ ಸ್ಥಾಪಿಸಲು ಹೈಕೋರ್ಟ್‌ ಸೂಚನೆ Read More »

ಕರ್ನಾಟಕ

ಸುಡಾನ್‌ನಿಂದ ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದ ಕನ್ನಡಿಗರು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಯುದ್ಧ ಪೀಡಿತ ಸುಡಾನ್‌ನಿಂದ ರಕ್ಷಿಸಲ್ಪಟ್ಟ ಒಟ್ಟು 362 ಭಾರತೀಯರು, ಅವರಲ್ಲಿ 114 ಮಂದಿ ಕರ್ನಾಟಕದವರು ಬೆಂಗಳೂರು ತಲುಪಿದ್ದಾರೆ. ಜೆಡ್ಡಾದಿಂದ ಸೌದಿಯಾ ವಿಮಾನದಲ್ಲಿ ಅವರು ಬಂದರು ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಮೂಲಗಳು ತಿಳಿಸಿವೆ. ಬಂದವರ ಗುಂಪಿನಲ್ಲಿ 241 ಪುರುಷರು, 107 ಮಹಿಳೆಯರು, 12 ಮಕ್ಕಳು ಮತ್ತು ಇಬ್ಬರು ಶಿಶುಗಳು ಇದ್ದಾರೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಕೆಎಸ್‌ಡಿಎಂಎ) ಆಯುಕ್ತ ಮನೋಜ್ ರಾಜನ್ ತಿಳಿಸಿದ್ದಾರೆ. ಆಪರೇಷನ್ ಕಾವೇರಿಯ ಭಾಗವಾಗಿ

ಸುಡಾನ್‌ನಿಂದ ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದ ಕನ್ನಡಿಗರು..! Read More »

ಕರ್ನಾಟಕ

ಕಾಲೇಜಿನಲ್ಲಿ ಚೂರಿಯಿಂದ ಇರಿದು ವಿದ್ಯಾರ್ಥಿಯ ಮರ್ಡರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.29. ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುಜರಾತ್ ಮೂಲದ ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಭಾಸ್ಕರ್ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದ ಎನ್ನಲಾಗಿದೆ.

ಕಾಲೇಜಿನಲ್ಲಿ ಚೂರಿಯಿಂದ ಇರಿದು ವಿದ್ಯಾರ್ಥಿಯ ಮರ್ಡರ್ Read More »

ಕರ್ನಾಟಕ

ರಾಜ್ಯದ 8 ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ ಪ್ರಧಾನಿ ಮೋದಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಬಾರಿ ಜೋರಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಪ್ರಚಾರ ಆರಂಭವಾಗಲಿದೆ. ಇಂದು ಬೀದರ್ ಗೆ ಆಗಮಿಸಲಿರುವ ಪ್ರಧಾನಿ ಮೋದಿ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಗಾವಿ ಜಿಲ್ಲೆ ಕುಡಚಿ ಹಾಗೂ ವಿಜಯಪುರದಲ್ಲಿ ನಡೆಯುವ ಸಮಾವೇಶಗಳಲ್ಲಿ ಭಾಗವಹಿಸಲಿರುವ ಮೋದಿ ಸಂಜೆ ಬೆಂಗಳೂರಿನ ಸುಂಕದಕಟ್ಟೆ ಸಮೀಪ ರೋಡ್ ಶೋ ನಡೆಸಿ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಂಗಳೂರಿನಿಂದ ಕೋಲಾರಕ್ಕೆ ತೆರಳಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಹಾಸನ ಜಿಲ್ಲೆಯ ಬೇಲೂರು, ರಾಮನಗರ

ರಾಜ್ಯದ 8 ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ ಪ್ರಧಾನಿ ಮೋದಿ..! Read More »

ಕರ್ನಾಟಕ

ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ..!  ➤ಆರೋಪಿಗಳ ವಿರುದ್ಧ  ಪ್ರಕರಣ ದಾಖಲು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಾ ರೇವಾ ಕಾಲೇಜಿನಲ್ಲಿ ಕಾಲೇಜು ಫೆಸ್ಟ್ ವೇಳೆ ಗಲಾಟೆ ನಡೆದಿದ್ದು, ಈ ವೇಳೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ

ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ..!  ➤ಆರೋಪಿಗಳ ವಿರುದ್ಧ  ಪ್ರಕರಣ ದಾಖಲು..! Read More »

ಕರ್ನಾಟಕ
Scroll to Top