Bangalore

ಹೈಕೋರ್ಟ್ ಆದೇಶ ಪಾಲಿಸದ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಅಪ್ರಾಪ್ತ ಮಗುವನ್ನು ಪತಿಯ ಸುಪರ್ದಿಗೆ ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು. ಆದ್ರೇ ಮಹಿಳೆ ಈ ಆದೇಶ ಪಾಲಿಸಿರಲಿಲ್ಲ. ಹೀಗಾಗಿ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.ಮಗು ಬೆಳೆಯುವ ವಾತಾವರಣ, ಆರೈಕೆ ಮತ್ತು ವಾತ್ಸಲ್ಯವನ್ನು ಪರಿಗಣಿಸಬೇಕಾಗುತ್ತದೆ ಎಂಬುದಾಗಿ ಅಭಿಪ್ರಾಯ ಪಟ್ಟಿತ್ತು. ಅಲ್ಲದೇ ಮಹಿಳೆಯ ಅರ್ಜಿಯನ್ನು ವಜಾಗೊಳಿಸಿ, ಮಗುವನ್ನು ತಂದೆ ವಶಕ್ಕೆ ನೀಡುವಂತೆ ಕೌಟುಂಬಿಕ ಕೋರ್ಟ್ ನೀಡಿದ್ದಂತ ಆದೇಶವನ್ನು ನೀಡಿತ್ತು. ಹೈಕೋರ್ಟ್ ಅಪ್ರಾಪ್ತ ಮಗುವನ್ನು ಪತಿ ಸುಪರ್ದಿಗೆ ನೀಡುವಂತೆ ಆದೇಶಿಸಿದ್ದಂತ ಆದೇಶವನ್ನು ಪತ್ನಿ ನಿರಾಕರಿಸಿದ್ದಳು. ಅರ್ಜಿಯ […]

ಹೈಕೋರ್ಟ್ ಆದೇಶ ಪಾಲಿಸದ ಮಹಿಳೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ..! Read More »

ಕರ್ನಾಟಕ

ಇಂದಿನಿಂದ ಮನೆಯಿಂದಲೇ ಮತದಾನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.29. ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಇಂದಿನಿಂದ ಮನೆಯಿಂದಲೇ ಮತದಾನ ಆರಂಭವಾಗಲಿದೆ. ಏಪ್ರಿಲ್ 29 ರಿಂದ ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶವಿದೆ. 80 ವರ್ಷ ಮೇಲ್ಪಟ್ಟ ವೃದ್ದರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಬ್ಯಾಲೆಟ್ ಪೇಪರ್ ವೋಟಿಂಗ್ ಆರಂಭ ಮತದಾನ ಮಾಡುವ ವೇಳೆ ಅಧಿಕಾರಿಗಳು ವಿಡಿಯೋ ರೆಕಾರ್ಡಿಂಗ್ ಮಾಡುತ್ತಾರೆ.

ಇಂದಿನಿಂದ ಮನೆಯಿಂದಲೇ ಮತದಾನ Read More »

ಕರ್ನಾಟಕ

ಮೇ.10 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲಾಗಿದೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಮೇ.10 ರಂದು ದಿನ ನಿಗದಿಪಡಿಸಿದೆ.ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ ಕಾಯ್ದೆ-1963 ಕಲಂ 3(ಎ)ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು

ಮೇ.10 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲಾಗಿದೆ.! Read More »

ಕರ್ನಾಟಕ

ನಟ,ನಟಿಯರ ಅಬ್ಬರದ ಪ್ರಚಾರದಿಂದ ಚುನಾವಣಾ ಕಣ ರಂಗೇರಿದೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಕರ್ನಾಟಕ ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ಮೇ 10ರಂದು ನಡೆಯುವ ಚುನಾವಣೆಗೆ ವಿವಿಧ ಪಕ್ಷಗಳ ಪ್ರಚಾರ ಬಿಸಿಲಿನ ಕಾವಿಗಿಂತ ಹೆಚ್ಚಾಗಿದೆ. ಸಿನಿಮಾ ತಾರೆಯರು ವಿವಿಧ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರ ಕಣಕ್ಕೆ ಧುಮುಕಿದ್ದಾರೆ. ನೆಚ್ಚಿನ ನಟ-ನಟಿಯರನ್ನು ನೋಡಲು ಜನಸಾಗರ ಸೇರುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ  ಬೆಂಬಲ ನೀಡಿದ ಅವರು ಪ್ರೀತಿಯ ಮಾಮನ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಘೋಷಣೆ ಮಾಡಿದರು. ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅವರು ರಾಜ್ಯದ ವಿವಿಧ ಕಡೆ ಪ್ರಚಾರ ಮಾಡುತ್ತಿದ್ದಾರೆ. ಮುನಿರತ್ನ,

ನಟ,ನಟಿಯರ ಅಬ್ಬರದ ಪ್ರಚಾರದಿಂದ ಚುನಾವಣಾ ಕಣ ರಂಗೇರಿದೆ..! Read More »

ಕರ್ನಾಟಕ

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ..! ➤ ಷಡಕ್ಷರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಈ ಮಧ್ಯೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ವಿರುದ್ಧ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಷಡಕ್ಷರಿ, “ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಆರ್ಥಿಕ ಇಲಾಖೆ ಆದೇಶ ಹೊರಡಿಸಲಿದೆ” ಎಂದು ಹೇಳಿಕೆ ನೀಡಿದ್ದಾರೆ. ಇದು ರಾಜಕೀಯ ದುರುದ್ದೇಶದಿಂದ ಕೂಡಿದ್ದು, ರಾಜ್ಯದಲ್ಲಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರ ಮತದಾರರ‌ ಮೇಲೆ

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ..! ➤ ಷಡಕ್ಷರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು Read More »

ಕರ್ನಾಟಕ

ಡಿಕೆಶಿ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಕಾಂಗ್ರೆಸ್ ಗೆ ಸೇರ್ಪಡೆ ➤ ನಾರಾಯಣ ಗೌಡ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಕಳೆದ ಬಾರಿ (2018) ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವಿರುದ್ಧವೇ ಸ್ಪರ್ಧಿಸಿದ್ದ ನಾರಾಯಣಗೌಡ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾದರು.ನಾರಾಯಣಗೌಡರ ಜೊತೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾಕರ್ ರೆಡ್ಡಿ ಅವರು ಸಹ ಕಾಂಗ್ರೆಸ್ ಸೇರಿದ್ದಾರೆ. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾದ ಇಬ್ಬರು ನಾಯಕರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಸಂಸದ ಡಿ.ಕೆ ಸುರೇಶ್ ಅವರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.

ಡಿಕೆಶಿ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಕಾಂಗ್ರೆಸ್ ಗೆ ಸೇರ್ಪಡೆ ➤ ನಾರಾಯಣ ಗೌಡ Read More »

ಕರ್ನಾಟಕ

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್   ➤ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗಿದೆ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಾಗಿದೆ. ಹೊಸ ಸರ್ಕಾರ ರಚನೆಯಾಗುವವರೆಗೆ ಸಮಸ್ಯೆ ಮುಂದುವರೆಯಲಿದೆ. ಚುನಾವಣಾ ನೀತಿ ಸಂಹಿತೆ ಕಾರಣ ಟೆಂಡರ್ ವಿಳಂಬವಾಗಿದ್ದು, ಆಸ್ಪತ್ರೆಗಳಲ್ಲಿ ಔಷಧ ಕೊರತೆ ಕಂಡುಬಂದಿದೆ.ಚುನಾವಣೆ ನೀತಿ ಸಂಹಿತೆ ಬಿಸಿ ಸರ್ಕಾರಿ ಆಸ್ಪತ್ರೆಗಳ ಔಷಧಗಳ ಮೇಲೆ ಪರಿಣಾಮವನ್ನುಂಟು ಮಾಡಿದ್ದು, ರೋಗಿಗಳಿಗೆ ವಿತರಿಸಲು ಔಷಧಗಳ ಕೊರತೆ ಕಂಡು ಬಂದಿದೆ. ಹೊರಗೆ ಔಷಧ ಖರೀದಿಸುವ ಪರಿಸ್ಥಿತಿ ಉಂಟಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಿಗೆ ರಿಯಾಯಿತಿ ದರದಲ್ಲಿ ಮತ್ತು ಉಚಿತವಾಗಿ ಔಷಧ

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್   ➤ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗಿದೆ.!   Read More »

ಕರ್ನಾಟಕ

ಮೋದಿಯವರಿಗೆ ಹೇಳಿದ ಮಾತಿಗೆ ಸಮಜಾಯಿಷಿ ನೀಡಿದ ಮಲ್ಲಿಕಾರ್ಜುನ ಖರ್ಗೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು ಇದ್ದಂತೆ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಹೇಳಿಕೆಗೆ ಯೂಟರ್ನ್ ಹೊಡೆದಿದ್ದಾರೆ.ಮೋದಿ ಅಂದ್ರೆ ವಿಷದ ಹಾವು ಇದ್ದಂತೆ ವಿಷ ನೆಕ್ಕಿದವ ಸತ್ತು ಹೋಗ್ತಾನೆ ಎಂದು ಗದಗ ಕಾಂಗ್ರೆಸ್ ಸಮಾವೇಶದಲ್ಲಿ ಖರ್ಗೆ ಹೇಳುತ್ತಿದ್ದಂತೆ ರಾಜ್ಯಾದ್ಯಂತ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ತಮ್ಮ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ ಮಲ್ಲಿಕಾರ್ಜುನ ಖರ್ಗೆ, ನಾನು ಪ್ರಧಾನಿ ಮೋದಿಯವರಿಗೆ ವಿಷದ ಹಾವು ಎಂದಿಲ್ಲ, ವೈಯಕ್ತಿಕವಾಗಿ ನಾನು ಟೀಕೆ ಮಾಡಿಲ್ಲ.

ಮೋದಿಯವರಿಗೆ ಹೇಳಿದ ಮಾತಿಗೆ ಸಮಜಾಯಿಷಿ ನೀಡಿದ ಮಲ್ಲಿಕಾರ್ಜುನ ಖರ್ಗೆ..! Read More »

ಕರ್ನಾಟಕ

ಹವಾಮಾನ ವರದಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.28. ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳ ಕೆಲವು

ಹವಾಮಾನ ವರದಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ರಾಜ್ಯಾದ್ಯಂತ 286 ಕೋಟಿ ರೂ. ಮೌಲ್ಯದ ನಗದು, ವಸ್ತುಗಳು ಜಪ್ತಿ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28  ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಚುನಾವಣಾಧಿಕಾರಿಗಳು ರಾಜ್ಯಾದ್ಯಂತ ಈವರೆಗೆ 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಒಟ್ಟು 80.44 ಕೋಟಿ ರೂ ಮೊತ್ತ ಚಿನ್ನ ಹಾಗೂ ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಒಟ್ಟು 286.17 ಕೋಟಿ ರೂ.ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.        

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ರಾಜ್ಯಾದ್ಯಂತ 286 ಕೋಟಿ ರೂ. ಮೌಲ್ಯದ ನಗದು, ವಸ್ತುಗಳು ಜಪ್ತಿ.! Read More »

ಕರ್ನಾಟಕ
Scroll to Top