Bangalore

ಪೋಷಕರಿಗೆ ಬಿಗ್ ಶಾಕ್ ➤ಶಾಲೆ ಮಕ್ಕಳ ನೋಟ್ಸ್ ಬುಕ್ ಬೆಲೆಯಲ್ಲಿ ಏರಿಕೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಶಾಲೆ ಆರಂಭಕ್ಕೂ ಮುನ್ನವೇ ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಪಠ್ಯ ಪುಸ್ತಕ, ಮಕ್ಕಳ ಶುಲ್ಕ ಏರಿಕೆ ಬೆನ್ನಲ್ಲೇ ಇದೀಗ ಮಕ್ಕಳ ನೋಟ್ಸ್ ಬುಕ್, ವರ್ಕ್ ಬುಕ್ ಹಾಗೂ ಪೇಪರ್ ಬೆಲೆಯಲ್ಲಿ ಏರಿಕೆಯಾಗಿದೆ. ಉಕ್ರೇನ್ ಹಾಗೂ ರಷ್ಯಾ ಯುದ್ದದ ಪರಿಣಾಮ ಕಚ್ಚಾ ಪೇಪರ್​ ಬರುತ್ತಿಲ್ಲ.ಹೀಗಾಗಿ ಪೇಪರ್ ನೋಟ್ ಬುಕ್ಸ್ ಗೆ ಬೇಡಿಕೆ ಹೆಚ್ಚಾಗಿದ್ದು, ಪಠ್ಯ ಪುಸ್ತಕಗಳ ಬೆಲೆ ಏರಿಕೆಯ ಜೊತೆಗೆ ನೋಟ್ಸ್ ಬುಕ್ , ವರ್ಕ್ ಬುಕ್, ಪೇಪರ್ ಗಳ ಬೆಲೆ 30-40% ಏರಿಕೆಯಾಗಿದೆ. […]

ಪೋಷಕರಿಗೆ ಬಿಗ್ ಶಾಕ್ ➤ಶಾಲೆ ಮಕ್ಕಳ ನೋಟ್ಸ್ ಬುಕ್ ಬೆಲೆಯಲ್ಲಿ ಏರಿಕೆ..! Read More »

ಕರ್ನಾಟಕ

6ನೇ ತರಗತಿ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2023-24ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಚೆಕ್ ಮಾಡಬಹುದು. ಕೆಲವು ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿದ್ದು, ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಕೆಇಎ ಸೂಚಿಸಿದೆ.

6ನೇ ತರಗತಿ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ Read More »

ಕರ್ನಾಟಕ

*ಅಕ್ರಮವಾಗಿ ಸಂಪತ್ತು ಗಳಿಸಿದ ಮಾಜಿ ಎಎಸ್‌ಐ ಅಧಿಕಾರಿ..! ➤5 ವರ್ಷ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ.ದಂಡ ವಿಧಿಸಿದ ಬೆಂಗಳೂರು ಕೋರ್ಟ್

ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ಮೈಸೂರಿನಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಉಪ ಅಧೀಕ್ಷಕ ತೋಟಗಾರಿಕಾ ತಜ್ಞರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂಪಾಯಿ ದಂಡ ವಿಧಿಸಿದೆ. ಅಕ್ರಮವಾಗಿ ಸಂಪತ್ತು ಗಳಿಸಿದ ಆರೋಪದ ಮೇಲೆ ಆರೋಪಿ ಎಂ ಎಚ್ ತಂಗಳ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.ತಂಗಳ್‌ ಅವರ ಪತ್ನಿ ಮಚಮ್ತುಯಿ ಚಮರ್‌ನಾಮಿ ಅವರೂ ತಪ್ಪಿತಸ್ಥರೆಂದು ಸಾಬೀತಾಗಿದೆ. 1 ಲಕ್ಷ ದಂಡದೊಂದಿಗೆ ಮೂರು ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.

*ಅಕ್ರಮವಾಗಿ ಸಂಪತ್ತು ಗಳಿಸಿದ ಮಾಜಿ ಎಎಸ್‌ಐ ಅಧಿಕಾರಿ..! ➤5 ವರ್ಷ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ.ದಂಡ ವಿಧಿಸಿದ ಬೆಂಗಳೂರು ಕೋರ್ಟ್ Read More »

ಕರ್ನಾಟಕ

ಬೆಂಗಳೂರಲ್ಲಿ ಪುಡಿರೌಡಿಗಳ ಅಟ್ಟಹಾಸ    ➤ ವ್ಯಕ್ತಿಗೆ ಚಾಕು ಇರಿತ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಕಂಡ ಕಂಡಲ್ಲಿ ಜನರನ್ನು ಅಡ್ಡ ಹಾಕುವ ಕಿರಾತಕರು ಹಲ್ಲೆ ಮಾಡಿ ಉದ್ಧಟತನ ತೋರುತ್ತಿದ್ದಾರೆ. ಇದೇ ರೀತಿ ಹವಾ ಮೈಂಟೇನ್​ ಮಾಡಲು ಅಟ್ಟಹಾಸ ಮೆರೆದಿದ್ದ ರೌಡಿಶೀಟರ್ ಕೈಗೆ ಗಿರಿನಗರ ಪೊಲೀಸ್ ಠಾಣೆಯ ಪೊಲೀಸರು ಕೈಕೋಳ ತೊಡಿಸಿದ್ದಾರೆ. ರೌಡಿಶೀಟರ್ ನರಸಿಂಹ‌ ಅಲಿಯಾಸ್ ಕೂಸೆ, ಸಹಚರ ಕಾಂತರಾಜ್ ಬಂಧಿತರು. ಕೃತ್ಯದಲ್ಲಿ ಭಾಗಿಯಾಗಿದ್ದ ಯೋಗೇಶ್ ಸೇರಿ ಮೂವರ ವಿರುದ್ಧ ತಲೆಮರೆಸಿಕೊಂಡಿದ್ದು ಶೋಧಕಾರ್ಯ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವುದಾಗಿ

ಬೆಂಗಳೂರಲ್ಲಿ ಪುಡಿರೌಡಿಗಳ ಅಟ್ಟಹಾಸ    ➤ ವ್ಯಕ್ತಿಗೆ ಚಾಕು ಇರಿತ Read More »

ಕರ್ನಾಟಕ

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ.! ➤ನಟಿ ತಾರಾ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನಟಿ ಹಾಗೂ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸರ್ಕಾರಿ ವಾಹನ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇರೆಗೆ ತಾರಾ ವಿರುದ್ಧ ಪ್ರಕರಣ ದಾಖಲಾಗಿದೆ. ಚುನಾವಣೆ ಘೋಷಣೆಯಾದ ನಂತರ ನಿಗಮದ ವ್ಯವಸ್ಥಾಪಕರಿಗೆ ಸೇರಿದ ಕಾರ್ ಅನ್ನು ತಾರಾ ಬಳಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಪರಿಶೀಲನೆ ಬಳಿಕ ಸ್ಥಳೀಯ

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ.! ➤ನಟಿ ತಾರಾ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ

ಮಹಿಳೆಗೆ ಯುವಕನ ಜೊತೆ ಅಕ್ರಮ ಸಂಬಂಧ..! ➤ಕೊಲೆಯಲ್ಲಿ ಅಂತ್ಯ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 22 ವರ್ಷದ ಯುವಕನ ಜೊತೆ ಅಕ್ರಮ ಸಂಬಂಧ ಹೊಂದಿದ್ದ 35 ವರ್ಷದ ಮಹಿಳೆಯ ಪ್ರಾಣಪಕ್ಷಿ ಹಾರಿ ಹೋಗಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆದರಿಸಲು ಹಗ್ಗದ ಕುಣಿಕೆಯನ್ನು ಕುತ್ತಿಗೆಗೆ ಹಾಕಿಕೊಂಡ ಯುವಕ ಕಾಲಿಗೆ ಆಸರೆಯಾಗಿದ್ದ ಕುರ್ಚಿ ತಳ್ಳಿದ್ದರಿಂದ ಮಹಿಳೆ ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯ ಜೆಸಿ ನಗರ ಸ್ಲಂನಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಯುವಕನನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.ಸರವಣ (35) ಮೃತ ಮಹಿಳೆ. ಗಣೇಶ್

ಮಹಿಳೆಗೆ ಯುವಕನ ಜೊತೆ ಅಕ್ರಮ ಸಂಬಂಧ..! ➤ಕೊಲೆಯಲ್ಲಿ ಅಂತ್ಯ! Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನಲೆ   ➤ ಖಾಸಗಿ ಬಸ್ ಟಿಕೆಟ್ ದರ ಏರಿಕೆ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಏ.27 ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮೇ. 10 ರಂದು ನಡೆಯಲಿದ್ದು, ಮತದಾನಕ್ಕಾಗಿ ಊರಿಗೆ ಹೋಗಲು ಈಗಾಗಲೇ ಕೆಎಸ್ ಆರ್ ಟಿಸಿ ಮತ್ತು ಖಾಸಗಿ ಬಸ್ ಗಳಲ್ಲಿ ಬುಕಿಂಗ್ ಗಮನಾರ್ಹ ಏರಿಕೆ ಕಾಣುತ್ತಿದೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಲಭ್ಯವಾದ ಮಾಹಿತಿಯ ಪ್ರಕಾರ, ಚುನಾವಣೆಗೆ ಒಂದು ದಿನ ಮುಂಚಿತವಾಗಿ ಮೇ 9 ರಂದು ಬುಕಿಂಗ್ನಲ್ಲಿ ಸುಮಾರು 40% ಹೆಚ್ಚಳವಾಗಿದೆ. ಖಾಸಗಿ ಬಸ್ ಗಳ ಬುಕ್ಕಿಂಗ್ ನಲ್ಲೂ ಸಹ ಏರಿಕೆಯಾಗಿದ್ದು, ಇದರ ಪರಿಣಾಮವಾಗಿ, ದರಗಳು

ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನಲೆ   ➤ ಖಾಸಗಿ ಬಸ್ ಟಿಕೆಟ್ ದರ ಏರಿಕೆ.!   Read More »

ಕರ್ನಾಟಕ

ಶಾ ವಿರುದ್ಧ ಕ್ರಿಮಿನಲ್‌ ಕೇಸ್‌ಗೆ ಕಾಂಗ್ರೆಸ್‌ ದೂರು    

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಕೋರಿ ಕಾಂಗ್ರೆಸ್‌ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಗೆ ದೂರು ನೀಡಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಜಯಪುರದಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್‌ ವರ್ಚಸ್ಸಿಗೆ ಧಕ್ಕೆ ತರುವ ಆರೋಪ ಮಾಡಿದ್ದಾರೆ. ಪಿಎಫ್‌ಐ ಕಾರ್ಯಕರ್ತರನ್ನು ಸಿದ್ದರಾಮಯ್ಯ ಸರ್ಕಾರ ಜೈಲಿನಿಂದ ರಿಲೀಸ್‌ ಮಾಡಿದ್ದಾಗಿ ಹೇಳಿದ್ದು, ಇದು ನಮ್ಮ

ಶಾ ವಿರುದ್ಧ ಕ್ರಿಮಿನಲ್‌ ಕೇಸ್‌ಗೆ ಕಾಂಗ್ರೆಸ್‌ ದೂರು     Read More »

ಕರ್ನಾಟಕ

‘ಡಿಕೆಶಿ ರಕ್ತ ಯಾರಿಗೂ ಪ್ರಯೋಜನ ಇಲ್ಲ’       ➤ ಸಿಎಂ ಬೊಮ್ಮಾಯಿ ವ್ಯಂಗ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಡಿ.ಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಇಲ್ಲ, ಅವರ ಅಪೇಕ್ಷೆವನ್ನು ನಾವು ನೆರವೇರಿಸುತ್ತೇವೆ. ಇನ್ನೂ ಎರಡು ಮೂರು ದಿನದಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತಾದೆ ನಾನು ರಕ್ತದಲ್ಲಿ ಬರೆದುಕೊಡುತ್ತೇನೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಚುನಾವಣೆಯಲ್ಲಿ ಜನರಿಗೆ ಮೋಸ ಮಾಡುವ ತಂತ್ರ. 150 ಸ್ಥಾನ ಯಾರಿಗೆ ಕೊಡಬೇಕು ಎಂದು ಜನ

‘ಡಿಕೆಶಿ ರಕ್ತ ಯಾರಿಗೂ ಪ್ರಯೋಜನ ಇಲ್ಲ’       ➤ ಸಿಎಂ ಬೊಮ್ಮಾಯಿ ವ್ಯಂಗ್ಯ Read More »

ಕರ್ನಾಟಕ

ಚುನಾವಣಾ ಆಯೋಗದಿಂದ ಭರ್ಜರಿ ಸಿದ್ಧತೆ !  ➤ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ ಬುಕ್ಕಿಂಗ್ ➤ ಮೇ 5ರಿಂದ 13ರ ವರೆಗೂ ಪ್ರಯಾಣಿಕರನ್ನು ಕಾಡಲಿದೆ ಬಸ್‌ಗಳ ಕೊರತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಕಾರ್ಯಕ್ಕೆ ಬೇಕಾದ ಬಸ್​ಗಳ ವ್ಯವಸ್ಥೆಗೆ ಚುನಾವಣಾ ಅಧಿಕಾರಿಗಳು ಈಗಾಗಲೇ ಬುಕಿಂಗ್ ಮಾಡಿಕೊಳ್ಳುತ್ತಿದ್ದು, ಈಗಾಗಲೇ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ಸುಗಳನ್ನು ಬುಕ್ಕಿಂಗ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಬಸ್‌ ಕೊರತೆ ಉಂಟಾದಲ್ಲಿ ಪ್ರಯಾಣಿಕರ ಸಂಚಾರಕ್ಕೂ ಬಿಸಿ ತಟ್ಟಲಿದೆ. ಚುನಾವಣಾ ಅಧಿಕಾರಿಗಳು ಚುನಾವಣೆ​ಗೆ ಬೇಕಾದ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳುತ್ತಿದ್ದು, ಎಲೆಕ್ಷನ್ ಸಿದ್ದತೆಗೆ ಬೇಕಾದ ಸಾರಿಗೆ ವ್ಯವಸ್ಥೆಗೆ ರಾಜ್ಯಾದ್ಯಂತ ಅಂದಾಜು 10 ಸಾವಿರ ಬಿಎಂಟಿಸಿ, ಕೆಎಸ್​ಆರ್​ಟಿಸಿ ಹಾಗೂ

ಚುನಾವಣಾ ಆಯೋಗದಿಂದ ಭರ್ಜರಿ ಸಿದ್ಧತೆ !  ➤ ರಾಜ್ಯಾದ್ಯಂತ 10 ಸಾವಿರ ಸರ್ಕಾರಿ ಬಸ್ ಬುಕ್ಕಿಂಗ್ ➤ ಮೇ 5ರಿಂದ 13ರ ವರೆಗೂ ಪ್ರಯಾಣಿಕರನ್ನು ಕಾಡಲಿದೆ ಬಸ್‌ಗಳ ಕೊರತೆ Read More »

ಕರ್ನಾಟಕ
Scroll to Top