Bangalore

ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಸಿಸಿಬಿ..!

(ನ್ಯೂಸ್ ಕಡಬ)Newskadaba.com  ಬೆಂಗಳೂರು,ಏ.27 ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು ಇದೀಗ ಬೊಮ್ಮನಹಳ್ಳಿ ಪೊಲೀಸರ ಮೇಲೂ ತನಿಖೆ ನಡೆಯೋ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ತೋರುತ್ತಿದೆ.ಬೊಮ್ಮನಹಳ್ಳಿ ಠಾಣೆಯ ಇನ್ಸ್​ಪೆಕ್ಟರ್ ಪ್ರಶಾಂತ್ ಹಾಗೂ ಸಿಬ್ಬಂದಿಗಳ ಮೇಲೆ ಇಲಾಖಾ ತನಿಖೆ ನಡೆಯುವ ಸಾಧ್ಯತೆ ಇದೆ. ಕಾರಣ ಆರೋಪಿಗಳಿಂದ ಬೊಮ್ಮನಹಳ್ಳಿ ಪೊಲೀಸರು ಈ ಹಿಂದೆಯೇ ಬೆನಿಫಿಟ್ಸ್ ಪಡೆದಿದ್ದರಾ ಎಂಬ ಅನುಮಾನವೇ ಕಾರಣವಾಗಿದೆ.ಅಕ್ಯುಮೆಟ್ರಿಕ್ ಕಂಪೆನಿಯ ಮೇಲೆ ಸಿಸಿಬಿ ದಾಳಿಯಿಂದ ಹಿಂದಿನ ಡೀಲ್ ಪ್ರಕರಣ ಬೆಳಕಿಗೆ ಬರುತ್ತಾ ಎನ್ನುವ ಅನುಮಾನ ಇದೀಗ […]

ಬೊಮ್ಮನಹಳ್ಳಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಸಿಸಿಬಿ..! Read More »

ಕರ್ನಾಟಕ

ಲಿಫ್ಟ್ ನಲ್ಲಿ ಸಿಲುಕಿ ಯುವಕ ಮೃತ್ಯು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ಬೆಂಗಳೂರಿನ ಜೆಸಿ ರಸ್ತೆ ಭರತ್ ಸರ್ಕಲ್ ಬಳಿ ಲಿಫ್ಟ್ ನಲ್ಲಿ ಸಿಲುಕಿ ಯುವಕ ಮೃತಪಟ್ಟಿದ್ದಾನೆ. ಜೆಪಿ ರಸ್ತೆ ಭರತ್ ಸರ್ಕಲ್ ಸಮೀಪದ ಕಮರ್ಷಿಯಲ್ ಬಿಲ್ಡಿಂಗ್ ನಲ್ಲಿ ಘಟನೆ ನಡೆದಿದೆ.ಸಂಜಯ್ ಆಟೋಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ವಿಕಾಸ್(23) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಆರು ತಿಂಗಳ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದ ವಿಕಾಸ್ ಸಾವಿನ ವಿಚಾರವನ್ನು ಪೊಲೀಸರು ಪೋಷಕರಿಗೆ ತಿಳಿಸಿದ್ದಾರೆ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕಲಾಸಿಪಾಳ್ಯ

ಲಿಫ್ಟ್ ನಲ್ಲಿ ಸಿಲುಕಿ ಯುವಕ ಮೃತ್ಯು..! Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಏ. 29 ರಿಂದಲೇ ಆರಂಭ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮೇ. 10 ರಂದು ನಡೆಯಲಿದ್ದು, ಅದಕ್ಕೂ ಮೊದಲೇ ಏಪ್ರಿಲ್ 29 ರಿಂದ ಮೇ. 6 ರವರೆಗೆ 80 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರು ತಮ್ಮ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ನೀಡಿದ್ದು, 99,529 ಮತದಾರರು ಮನೆಯಿಂದಲೇ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ. ಹೀಗಾಗಿ ಮತದಾನ ಪಡೆದುಕೊಳ್ಳಲು ಚುನಾವಣಾ

ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಏ. 29 ರಿಂದಲೇ ಆರಂಭ..! Read More »

ಕರ್ನಾಟಕ

ಮತದಾನದ ಅವಧಿ ವಿಸ್ತರಿಸಿದ ಚುನಾವಣಾ ಆಯೋಗ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.27. ರಾಜ್ಯದಲ್ಲಿ ಚುನಾವಣೆಗೆ ಅಂತಿಮ ಹಂತದ ತಯಾರಿ ನಡೆಸುತ್ತಿರುವ ಆಯೋಗವು ಇದೀಗ ಮತದಾರರಿಗೆ ಅನುಕೂಲವಾಗುವಂತೆ ಮತದಾನದ ಸಮಯವನ್ನು ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ಪ್ರತಿ ಚುನಾವಣೆಗೆ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನವಿರುತ್ತದೆ. ಆದರೆ ಈ ಬಾರಿ ಅಧಿಕ ಬಿಸಿಲಿನ ವಾತಾವರಣ ಇರುವುದರಿಂದ ಮತದಾರರಿಗೆ ಅನುಕೂಲವಾಗುವಂತೆ ಒಂದೂವರೆ ತಾಸು ಸಮಯ ಹೆಚ್ಚಳ ಮಾಡಿದೆ. ಆ ಪ್ರಕಾರ ಬೆಳಗ್ಗೆ 7ರಿಂದ ಸಂಜೆ 6.30ರವರೆಗೆ ಮತದಾನ ಅವಧಿಯಾಗಿರುತ್ತದೆ. ಒಂದೇ ಹಂತದಲ್ಲಿ ಮೇ.10ರಂದು ಮತದಾನ ನಡೆಯಲಿದೆ

ಮತದಾನದ ಅವಧಿ ವಿಸ್ತರಿಸಿದ ಚುನಾವಣಾ ಆಯೋಗ Read More »

ಕರ್ನಾಟಕ

ಆಸ್ತಿ ವಿವರ ಸಲ್ಲಿಸದ 33 ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.26. ಕರ್ನಾಟಕ ಲೋಕಾಯುಕ್ತ ಕಾಯ್ದೆ ಪ್ರಕಾರ ಪ್ರತಿವರ್ಷ ಶಾಸಕರು ಹಾಗೂ ಅವರ ಕುಟುಂಬ ಸದಸ್ಯರ ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡಬೇಕು. ಆದರೆ, 2021-22ನೇ ಸಾಲಿಗೆ ಸಚಿವರು ಸೇರಿದಂತೆ ಹಲವು ಶಾಸಕರು ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡದೆ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಆಸ್ತಿ ವಿವರ ನೀಡದ 15 ಮಂದಿ ಶಾಸಕರು ಮತ್ತು 18 ಮಂದಿ ವಿಧಾನ ಪರಿಷತ್‌ ಸದಸ್ಯರ ಹೆಸರುಗಳನ್ನು ಬಹಿರಂಗಪಡಿಸಲಾಗಿದೆ. ಸಚಿವ ಶ್ರೀರಾಮುಲು, ಮಾಜಿ ಸಚಿವರಾದ ಜಮೀರ್‌ ಅಹ್ಮದ್‌, ಎನ್‌. ಮಹೇಶ್‌

ಆಸ್ತಿ ವಿವರ ಸಲ್ಲಿಸದ 33 ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ Read More »

ಕರಾವಳಿ

ಪ್ರಚಾರದ ಮೂಲಕ ಮತಸೆಳೆಯಲು ಪಕ್ಷಗಳ ಕಸರತ್ತು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.26. ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲೂ ಚುನಾವಣೆ ಪ್ರಚಾರ ಬಿರುಸುಗೊಂಡಿದೆ. ರಾಜಧಾನಿಯ ಅಖಾಡಕ್ಕೆ ನಾಯಕರು ಧುಮುಕಿದ್ದಾರೆ. ಅಭ್ಯರ್ಥಿಗಳಿಗೆ ಹೊಸ ಹುರುಪು ಬಂದಿದ್ದು ರೋಡ್‌ ಶೋ, ಬೈಕ್‌ ರ್‍ಯಾಲಿ, ಮನೆ ಮನೆ ಪ್ರಚಾರದ ಮೂಲಕ ಮತಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಚಿಕ್ಕಪೇಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಬೈಕ್‌ ಜಾಥಾ ನಡೆಯಿತು. ಸಾವಿರಕ್ಕೂ ಹೆಚ್ಚು ಬೈಕ್‌ಗಳಲ್ಲಿ ಬೆಂಬಲಿಗರು ಭಾಗವಹಿಸಿದ್ದರು. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರೀತುರಾಜ್ ಸಿನ್ಹಾ, ಅಭ್ಯರ್ಥಿ ಉದಯ್ ಬಿ. ಗರುಡಾಚಾರ್ ಚಾಲನೆ ನೀಡಿದರು.      

ಪ್ರಚಾರದ ಮೂಲಕ ಮತಸೆಳೆಯಲು ಪಕ್ಷಗಳ ಕಸರತ್ತು..! Read More »

ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ವಾಹನಗಳ ಸಂಚಾರ ನಿಷೇಧ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.26ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಬೈಕ್, ಆಟೋ ರಿಕ್ಷಾ ಮತ್ತು ಇತರ ನಿಧಾನಗತಿಯ ವಾಹನಗಳನ್ನು ನಿಷೇಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಶೀಘ್ರದಲ್ಲೇ ಆದೇಶ ಹೊರಡಿಸುವ ನಿರೀಕ್ಷೆಯಿದೆ. ಈ ನಿಟ್ಟಿನಲ್ಲಿ ಆಡಳಿತಾತ್ಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಅಧಿಸೂಚನೆಯನ್ನು ಸರ್ಕಾರಿ ಗೆಜೆಟ್ ನಲ್ಲಿ ಪ್ರಕಟಿಸಿದ ಕೂಡಲೇ ನಿಷೇಧವನ್ನು ಜಾರಿಗೆ ತರಲಾಗುವುದು ಎನ್ನಲಾಗಿದೆ. ಎನ್‌ಎಚ್‌ಎಐ ಅಧಿಕಾರಿಗಳ ಪ್ರಕಾರ, ದ್ವಿಚಕ್ರ ವಾಹನಗಳು ಮತ್ತು ಇತರ ನಿಧಾನವಾಗಿ ಚಲಿಸುವ ವಾಹನಗಳು ಹೈಸ್ಪೀಡ್ ಕಾರಿಡಾರ್ನಲ್ಲಿ ಸುರಕ್ಷತಾ ಬೆದರಿಕೆಯನ್ನುಂಟುಮಾಡುತ್ತವೆ. ಅಂತಹ ವಾಹನಗಳು ಎಕ್ಸ್ ಪ್ರೆಸ್

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ವಾಹನಗಳ ಸಂಚಾರ ನಿಷೇಧ.! Read More »

ಕರ್ನಾಟಕ

ಇಂದಿನಿಂದ ನನ್ನ ಚುನಾವಣಾ ಪ್ರಚಾರ ➤ ನಟ ಸುದೀಪ್‌

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.26. ‘ಇಂದಿನಿಂದ ನನ್ನ ಚುನಾವಣಾ ಪ್ರಚಾರ ಪ್ರಾರಂಭಿಸಲಾಗುತ್ತದೆ’ ಎಂದು ನಟ ಕಿಚ್ಚ ಸುದೀಪ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ‘ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ. ನಾನು ಹೋದ ಕಡೆ ಜನರು ತುಂಬಾ ಪ್ರೀತಿ ತೋರುತ್ತಾರೆ. ಜನರನ್ನು ಭೇಟಿಯಾಗುವುದಕ್ಕೆ ಖುಷಿಯಾಗುತ್ತಿದೆ’ ಎಂದಿದ್ದಾರೆ.

ಇಂದಿನಿಂದ ನನ್ನ ಚುನಾವಣಾ ಪ್ರಚಾರ ➤ ನಟ ಸುದೀಪ್‌ Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ   ➤ ರಾಜ್ಯಾದ್ಯಂತ 265 ಕೋಟಿ ರೂ. ನಗದು, ವಸ್ತುಗಳು ಜಪ್ತಿ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.26 ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಈವರೆಗೆ 88 ಕೋಟಿ ರೂ. ನಗದು, 147 ಕೆ.ಜಿ. ಚಿನ್ನವನ್ನು ಜಪ್ತಿ ಮಾಡಿದ್ದಾರೆ.ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ 88 ಕೋಟಿ ರೂ.ನಗದು, 75 ಕೋಟಿ ರೂ.ಮೌಲ್ಯದ 147 ಕೆ.ಜಿ ಚಿನ್ನ ಸೇರಿದಂತೆ ಒಟ್ಟು 265 ಕೋಟಿ ರೂ.ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾಗೃತದಳ, ಸ್ಥಿರ ತಪಾಸಣಾ ತಂಡ, ಪೊಲೀಸ್, ಅಬಕಾರಿ ಹಾಗೂ ಆದಾಯ ತೆರಿಗೆ ಅಧಿಕಾರಿಗಳು ಈವರೆಗೆ 26.62

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ   ➤ ರಾಜ್ಯಾದ್ಯಂತ 265 ಕೋಟಿ ರೂ. ನಗದು, ವಸ್ತುಗಳು ಜಪ್ತಿ.! Read More »

ಕರ್ನಾಟಕ

ಪ್ರತಾಪ್‌ ಸಿಂಹಗೆ ಸಿದ್ದರಾಮಯ್ಯ ಹೆಸರಿನಿಂದಲೇ ಪ್ರಖ್ಯಾತಿ   ➤ ಶಾಸಕ ಜಮೀರ್‌ ಅಹಮದ್‌ ಖಾನ್‌ ವಾಗ್ದಾಳಿ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಟೀಕೆ ಪ್ರತಿಟೀಕೆಗಳ ಸದ್ದು ಜೋರಾಗಿದ್ದು, ಸಿದ್ದರಾಮಯ್ಯ ಅವರ ವಿರುದ್ಧ ಟೀಕೆ ಮಾಡಿದ್ದ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಈಗ ಶಾಸಕ ಜಮೀರ್‌ ಅಹಮದ್‌ ಖಾನ್‌ ವಾಗ್ದಾಳಿ ಮಾಡಿದ್ದಾರೆ.ಸಂಸದರಾಗಿ ಪ್ರತಾಪ್ ಸಿಂಹ ಅವರ ಕೊಡುಗೆ ಸೊನ್ನೆ. ಅವರು ಸಿದ್ದರಾಮಯ್ಯ ಬಗ್ಗೆ ಮಾತನಾಡಿಯೇ ನಾಯಕರಾಗಲು ಹೊರಟವರು. ಪ್ರತಾಪ್‌ ಸಿಂಹ ಅವರು ರಾಜಕೀಯದಲ್ಲಿ ಉಳಿಯಬೇಕಾದರೆ ಸಿದ್ದರಾಮಯ್ಯ ಬಗ್ಗೆ ಮಾತನಾಡಿದರೆ ಮಾತ್ರವೇ ಸಾಧ್ಯವಿದೆ, ಬೆಳಗ್ಗೆದ್ದರೆ ಸಿದ್ದರಾಮಯ್ಯ ಬಗ್ಗೆ ಮಾತನಾಡಬೇಕಾಗಿದೆ.ಸಂಸದ ಪ್ರತಾಪ್ ಸಿಂಹಾಗೆ ರಾತ್ರಿಯ

ಪ್ರತಾಪ್‌ ಸಿಂಹಗೆ ಸಿದ್ದರಾಮಯ್ಯ ಹೆಸರಿನಿಂದಲೇ ಪ್ರಖ್ಯಾತಿ   ➤ ಶಾಸಕ ಜಮೀರ್‌ ಅಹಮದ್‌ ಖಾನ್‌ ವಾಗ್ದಾಳಿ..! Read More »

ಕರ್ನಾಟಕ
Scroll to Top