Bangalore

ಪಿಯುಸಿ ಫಲಿತಾಂಶ ಪ್ರಕಟ   ➤ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.21. 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ ಎಂದು ವರದಿ ತಿಳಿಸಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. https://karresults.nic.in  ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ(ಶೇ.95) ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ […]

ಪಿಯುಸಿ ಫಲಿತಾಂಶ ಪ್ರಕಟ   ➤ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ Read More »

ಕರ್ನಾಟಕ

ಪಿಎಸ್‌ಐ ನೇಮಕಾತಿ ಹಗರಣ, ವಿಚಾರಣೆಗೆ ಹೈಕೋರ್ಟ್ ತಡೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20  ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕಿಂಗ್‌ಪಿನ್‌ ಆಗಿರುವ ರುದ್ರಗೌಡ ಪಾಟೀಲ್ ಅಲಿಯಾಸ್ ಆರ್.ಡಿ. ಪಾಟೀಲ್ ವಿರುದ್ಧ ರಾಜ್ಯದ ವಿವಿಧ ಕಡೆ ದಾಖಲಾಗಿರುವ 11 ಪ್ರಕರಣಗಳ ಮುಂದಿನ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಇದರಿಂದಾಗಿ ಪಾಟೀಲ್ ಸದ್ಯಕ್ಕೆ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ. ಜೊತೆಗೆ ಬಲವಂತದ ಕ್ರಮ ಬೇಡ ಎಂದು ನ್ಯಾಯಾಲಯ ಆದೇಶಿಸಿದೆ.    

ಪಿಎಸ್‌ಐ ನೇಮಕಾತಿ ಹಗರಣ, ವಿಚಾರಣೆಗೆ ಹೈಕೋರ್ಟ್ ತಡೆ..! Read More »

ಕರ್ನಾಟಕ

‘ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ’ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.20. ಒಳ ಮೈತ್ರಿ, ಹೊರ ಮೈತ್ರಿ ಎಂದು ಮಾತನಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಗೆ ಭಯ ಹುಟ್ಟಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವರುಣಾದಲ್ಲಿ ಬಿಜೆಪಿ ಜೆಡಿಎಸ್ ಒಳಮೈತ್ರಿ ಎಂದು ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಎಲ್ಲ ಪಕ್ಷಗಳಿಂದಲೂ ಅಭ್ಯರ್ಥಿಗಳು ಫಿಕ್ಸ್ ಆಗಿದಾರೆ ಎಂಬ ಭಯವಿದ್ದು,ಅವರಿಬ್ಬರೂ ಸೇರಿಕೊಂಡಿದಾರೆ ಎಂಬ ಭಯ ಬಂದಿದೆ ಎಂದ ಅವರು ಎಲ್ಲ ಅಭ್ಯರ್ಥಿಗಳೂ ತಾವೇ ಗೆಲ್ಲಬೇಕು ಎಂದು ಚುನಾವಣೆಯಲ್ಲಿ

‘ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ’ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯ ವರ್ತನೆ..!   ➤ರೈಲ್ವೆ ಟೆಕೆಟ್ ಪರೀಕ್ಷಕ ಅಧಿಕಾರಿ ಸೇವೆಯಿಂದ ವಜಾ!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20  ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಕಾರಣಕ್ಕಾಗಿ ಬೆಂಗಳೂರು ರೈಲ್ವೆ ವಿಭಾಗದ ಹಿರಿಯ ರೈಲ್ವೆ ಟೆಕೆಟ್ ಪರೀಕ್ಷಕನನ್ನು ಸೇವೆಯಿಂದ ವಜಾಗೊಳಿಸಿರುವ ಬೆನ್ನಲ್ಲೇ, ಐಟಿ ವೃತ್ತಿಪರರನ್ನು ಅವಮಾನಿಸಿದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.  

ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯ ವರ್ತನೆ..!   ➤ರೈಲ್ವೆ ಟೆಕೆಟ್ ಪರೀಕ್ಷಕ ಅಧಿಕಾರಿ ಸೇವೆಯಿಂದ ವಜಾ!! Read More »

ಕರ್ನಾಟಕ

ಬಿಸಿಲಿನ ತಾಪ ಗರಿಷ್ಟಮಟ್ಟಕ್ಕೆ ತಲುಪಿರುವ ಹಿನ್ನಲೆ   ➤ಪ್ರತಿನಿತ್ಯ ಅರ್ಧದಿನ ರಜೆ ನೀಡಬೇಕೆಂದು ಪೌರಕಾರ್ಮಿಕರ ಒತ್ತಾಯ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20  ರಾಜ್ಯದಾದ್ಯಂತ ತಾಪಮಾನ ಗರಿಷ್ಟಮಟ್ಟಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ಬಿಸಿ ಗಾಳಿಯ ಹೊಡೆತಕ್ಕೆ ಪೌರಕಾರ್ಮಿಕರು ತತ್ತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೌರಕಾರ್ಮಿಕರಿಗೆ ಪ್ರತಿನಿತ್ಯ ಅರ್ಧದಿನ ರಜೆ ನೀಡಬೇಕೆಂದು ಎಐಸಿಸಿಟಿಯು ಕಾರ್ಮಿಕ ಸಂಘಟನೆ ಪತ್ರ ಬರೆದಿದೆ.ದಿನವಿಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಪೌರಕಾರ್ಮಿಕರಿಗೆ ಬೇಸಿಗೆಯ ಬೇಗೆ ತಟ್ಟುತ್ತಿದೆ.

ಬಿಸಿಲಿನ ತಾಪ ಗರಿಷ್ಟಮಟ್ಟಕ್ಕೆ ತಲುಪಿರುವ ಹಿನ್ನಲೆ   ➤ಪ್ರತಿನಿತ್ಯ ಅರ್ಧದಿನ ರಜೆ ನೀಡಬೇಕೆಂದು ಪೌರಕಾರ್ಮಿಕರ ಒತ್ತಾಯ Read More »

ಕರ್ನಾಟಕ

ಗೃಹ ಸಚಿವ ಆರಗ ಜ್ಞಾನೇಂದ್ರ ಆಸ್ತಿಯಲ್ಲಿ ಬಿಡಿಎ ನಿವೇಶನ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20 ಸುಪ್ರೀಂ ಕೋರ್ಟ್‌ ಆದೇಶದಂತೆ ಹಂಚಿಕೆ ರದ್ದುಪಡಿಸಿ, ಬಿಡಿಎ ವಶಕ್ಕೆ ಸ್ವತ್ತನ್ನು ಹಿಂಪಡೆಯಲು ಪ್ರಕ್ರಿಯೆ ಆರಂಭಿಸಿರುವ ವಿವಾದಿತ ನಿವೇಶನವನ್ನೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಆಸ್ತಿ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಗೃಹ ಸಚಿವರಿಗೆ ನೋಟಿಸ್‌ ಜಾರಿ ಮಾಡಿದ್ದ ಬಿಡಿಎ, ಸ್ವತ್ತನ್ನು ಪ್ರಾಧಿಕಾರದ ವಶಕ್ಕೆ ಮರಳಿಸುವಂತೆ ಸೂಚಿಸಿತ್ತು. ಬಳಿಕ ಮನವಿಯೊಂದನ್ನು ಸಲ್ಲಿಸಿದ್ದ ಸಚಿವರು, ‘ಬಿಡಿಎ ತಪ್ಪಿನಿಂದಲೇ ಸಮಸ್ಯೆ ಉದ್ಭವಿಸಿದೆ. ನನಗೆ ಬೇರೊಂದು ನಿವೇಶನ ಮಂಜೂರು ಮಾಡಿ’ ಎಂದು ಕೋರಿದ್ದರು.  

ಗೃಹ ಸಚಿವ ಆರಗ ಜ್ಞಾನೇಂದ್ರ ಆಸ್ತಿಯಲ್ಲಿ ಬಿಡಿಎ ನಿವೇಶನ..! Read More »

ಕರ್ನಾಟಕ

ಇಂದು ಅಪರೂಪದ ಸೂರ್ಯ ಗ್ರಹಣ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.20. ಇಂದು ಹಲವೆಡೆ ಸೂರ್ಯಗ್ರಹಣ ಗೋಚರಿಸಲಿದ್ದು, ಕಂಕಣ ಮತ್ತು ಪೂರ್ಣ ಸೂರ್ಯಗ್ರಹಣಗಳು ಒಟ್ಟಿಗೆ ಸಂಭವಿಸುವುದರಿಂದ ಈ ಗ್ರಹಣವನ್ನು ಸಮ್ಮಿಶ್ರ ಸೂರ್ಯಗ್ರಹಣ ಎಂದು ಕರೆಯಲಾಗುತ್ತದೆ. ಈ ಗ್ರಹಣದಲ್ಲಿ ಸೂರ್ಯ ಉಂಗುರವಾಗಿ ಕೆಲವು ಸೆಕೆಂಡ್‌ಗಳ ಕಾಲ ಕಾಣಿಸಲಿದ್ದು, ಮತ್ತೆ ಮರೆಯಾಗುತ್ತದೆ. ಸೂರ್ಯಗ್ರಹಣದ ಸಮಯವು ಬೆಳಿಗ್ಗೆ 7:04 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮಧ್ಯಾಹ್ನ 12:29 ರವರೆಗೆ ಮುಂದುವರಿಯುತ್ತದೆ ಎಂದು ವರದಿ ತಿಳಿಸಿದೆ.

ಇಂದು ಅಪರೂಪದ ಸೂರ್ಯ ಗ್ರಹಣ Read More »

ಕರ್ನಾಟಕ

ಇಂದು(ಏ.20)ನಾಮಪತ್ರ ಸಲ್ಲಿಕೆಗೆ ಕೊನೆ ದಿನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.20. ಪ್ರಮುಖ ಪಕ್ಷವಾದ ಬಿಜೆಪಿ ಹಾಗೂ ಕಾಂಗ್ರೆಸ್‌ ರಾಜ್ಯದ ಎಲ್ಲ 224 ಕ್ಷೇತ್ರಗಳಿಗೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇಂದಿನಿಂದ ಚುನಾವಣಾ ಕಣ ಕೂಡ ಮತ್ತಷ್ಟು ರಂಗೇರಲಿದೆ. ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಟಿಕೆಟ್ ವಂಚಿತ ಅಕಾಂಕ್ಷಿಗಳಿಗೆ ಜೆಡಿಎಸ್ ರೆಡ್ ಕಾರ್ಪೆಟ್ ಹಾಕಿದೆ. ಇನ್ನು ಜೆಡಿಎಸ್‌ ಮಾತ್ರ ಬಾಕಿ ಉಳಿದಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ. ಈ ನಡುವೆ, ನಾಮಪತ್ರ ಸಲ್ಲಿಕೆಗೂ ಇಂದು ಕೊನೆಯ ದಿನವಾಗಿದ್ದು, ಅಂತಿಮವಾಗಿ ಯಾವೆಲ್ಲ ಅಭ್ಯರ್ಥಿಗಳು ನಾಮಪತ್ರ

ಇಂದು(ಏ.20)ನಾಮಪತ್ರ ಸಲ್ಲಿಕೆಗೆ ಕೊನೆ ದಿನ Read More »

ಕರ್ನಾಟಕ

ಕಾಂಗ್ರೆಸ್ ಅಂತಿಮ ಪಟ್ಟಿ ರಿಲೀಸ್  ➤ ಮಂಗಳೂರು ಉತ್ತರಕ್ಕೆ ಇನಾಯತ್ ಅಲಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.20. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿ ಹಾಗೂ 6ನೇ ಪಟ್ಟಿಯನ್ನು ರಾತ್ರೋರಾತ್ರಿ ಸಭೆ ನಡೆಸಿ ಬಿಡುಗಡೆ ಮಾಡಿದ್ದು ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿದೆ ಎಂದು ತಿಳಿದು ಬಂದಿದೆ. ಮಂಗಳೂರು ಉತ್ತರದ ಅಭ್ಯರ್ಥಿಯನ್ನು ‌ಕೊನೆಗೂ ಘೋಷಣೆ ಮಾಡಿದೆ. ಇಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಟಿಕೆಟ್ ಕೈ ತಪ್ಪಿದ

ಕಾಂಗ್ರೆಸ್ ಅಂತಿಮ ಪಟ್ಟಿ ರಿಲೀಸ್  ➤ ಮಂಗಳೂರು ಉತ್ತರಕ್ಕೆ ಇನಾಯತ್ ಅಲಿ Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ!   ➤ ಒಂದೇ ದಿನ 935 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.20 ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಒಂದೇ ದಿನ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 935 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ವಿದಾನಸಭೆ ಚುನಾವಣೆಗೆ ಸ್ಪರ್ಧೆ ಬಯಸಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಇತರೆ ಪಕ್ಷಗಳಿಂದ ಹಾಗೂ ಪಕ್ಷೇತರರಾಗಿ ಬುಧವಾರ ಒಂದೇ ದಿನ 935 ಅಭ್ಯರ್ಥಿಗಳು 1110 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.  

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ!   ➤ ಒಂದೇ ದಿನ 935 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ! Read More »

ಕರ್ನಾಟಕ
Scroll to Top