Bangalore

ಏ.28 ರಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿರುವ ಪ್ರಧಾನಿ ಮೋದಿ!

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಏ.19  ಪ್ರಧಾನಿ ನರೇಂದ್ರ ಮೋದಿ ಅವರು ಏ.28 ರಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದು, ವಿವಿಧ ಜಿಲ್ಲೆಗಳಲ್ಲಿ ಒಟ್ಟು 28 ರ್ಯಾಲಿಗಳು ಮತ್ತು ರೋಡ್‌ ಶೋಗಳಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣೆ ಮುಗಿಯುವರೆಗೆ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಿ ಪಕ್ಷದ ಚುನಾವಣಾ ಉಸ್ತುವಾರಿಯನ್ನು ನೇರವಾಗಿ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲಿದ್ದಾರೆ.ಪಕ್ಷವನ್ನು ಗೆಲುವಿನ ದಡವನ್ನು ಮುಟ್ಟಿಸಲು ಕಾರ್ಯತಂತ್ರಗಳನ್ನು ರೂಪಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.      

ಏ.28 ರಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿರುವ ಪ್ರಧಾನಿ ಮೋದಿ! Read More »

ಕರ್ನಾಟಕ

 ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಬಿಡುಗಡೆ ಮಾಡಿದ್ದ ₹55 ಕೋಟಿ ದುರ್ಬಳಕೆ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಏ.19 ರಾಜ್ಯ ಸಾರಿಗೆ ಇಲಾಖೆಯ ಅಧೀನದಲ್ಲಿರುವ ಡಿ. ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನಲ್ಲಿ ಕಾಮಗಾರಿಯನ್ನೇ ನಡೆಸದೆ ₹ 55 ಕೋಟಿ ದುರ್ಬಳಕೆ ಮಾಡಿರುವ ಆರೋಪದ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದು, ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಶೋಧ ನಡೆಸಿದ್ದಾರೆ. ಲಾರಿ ಚಾಲಕರು ಮತ್ತು ಸಿಬ್ಬಂದಿಯ ಬಳಕೆಗಾಗಿ ರಾಜ್ಯದ ವಿವಿಧೆಡೆ ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಬಿಡುಗಡೆ ಮಾಡಿದ್ದ ₹55 ಕೋಟಿಯನ್ನು ಅರಸು ಟ್ರಕ್‌ ಟರ್ಮಿನಲ್‌ ಅಧ್ಯಕ್ಷ ಡಿ.ಎಸ್‌. ವೀರಯ್ಯ ಮತ್ತು ಹಿಂದಿನ ವ್ಯವಸ್ಥಾಪಕ ನಿರ್ದೇಶಕ

 ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಬಿಡುಗಡೆ ಮಾಡಿದ್ದ ₹55 ಕೋಟಿ ದುರ್ಬಳಕೆ.!   Read More »

ಕರ್ನಾಟಕ

ಏ.25 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.19. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ಕರ್ನಾಟಕ ಬೋರ್ಡ್ ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಏಪ್ರಿಲ್ 2023 ರ ಅಂತ್ಯದ ವೇಳೆಗೆ ಪ್ರಕಟಿಸುವ ನಿರೀಕ್ಷೆಯಿದೆ. ಈಗಾಗಲೇ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದ್ದು, ಏಪ್ರಿಲ್ ಅಂತ್ಯಕ್ಕೆ ಅಥವಾ ಮೇ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಈ ಹಿಂದೆ ಹೇಳಿದ್ದರು. ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳ ಪ್ರಕಾರ ಏಪ್ರಿಲ್ ಕೊನೆಯ ವಾರ ಅಂದರೆ, ಇದೇ

ಏ.25 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಸಾಧ್ಯತೆ Read More »

ಕರ್ನಾಟಕ

ಆಸ್ಪತ್ರೆಯಿಂದ ಒಂದು ವಾರದ ಮಗುವನ್ನು ಕಿಡ್ನಾಪ್ ಮಾಡಿದ ಮಹಿಳೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.19. ವಾಣಿ ವಿಲಾಸ ಆಸ್ಪತ್ರೆಯಿಂದ ಮಹಿಳೆ ಯೊಬ್ಬಳು ಒಂದು ವಾರದ ಮಗುವನ್ನು ಕಿಡ್ನಾಪ್ ಮಾಡಿದ ಘಟನೆ ವರದಿಯಾಗಿತ್ತು. ಈ ಪ್ರಕರಣ ವಿವಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇದೀಗ ಪೊಲೀಸರು ದಿವ್ಯ ರಶ್ಮಿ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಸುಮಾರು 600 ಸಿಸಿಟಿವಿಗಳನ್ನು ಪರಿಶೀಲನೆ ಮಾಡಿದ ಪೊಲೀಸರಿಗೆ ಮಹಿಳೆಯ ಸುಳಿವು ದೊರಕಿದೆ. ಮಹಿಳೆ ದಿವ್ಯ ರಶ್ಮಿ ಮದುವೆಯಾಗಿದ್ದು ಗಂಡ ಕೆಲ ವರ್ಷಗಳ ಬಳಿಕ ಸಾವನ್ನಪ್ಪಿದ್ದ, ಮಕ್ಕಳಿಲ್ಲದ ಕಾರಣ ರಶ್ಮಿಗೆ ಒಂಟಿತನ ಕಾಡುತ್ತಿದ್ದು, ಈ ಕಾರಣ ಏಪ್ರಿಲ್

ಆಸ್ಪತ್ರೆಯಿಂದ ಒಂದು ವಾರದ ಮಗುವನ್ನು ಕಿಡ್ನಾಪ್ ಮಾಡಿದ ಮಹಿಳೆ Read More »

ಕರ್ನಾಟಕ

ಕ್ಷಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.!   ➤ದೂರು ದಾಖಲು.!

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಏ.19 ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸೋನು ಪೂಜಾರಿ ಎಂಬುವವರು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸೋನು ಪೂಜಾರಿ ಅವರ ಪತಿ ನಿರಂಜನ್ ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದರು. ಹೀಗಾಗಿ ಮನೆಯಲ್ಲಿ ಯಾರು ಇಲ್ಲದ ವೇಳೆ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ರಾತ್ರಿ 1 ಗಂಟೆಗೆ ಫೋನ್‌ನಲ್ಲಿ ಜೋರಾಗಿ ಮಾತನಾಡಿದ್ದಾರೆಂದು ಅಪ್ಪಪಕ್ಕದ ನಿವಾಸಿಗಳು ಪೊಲೀಸರಿಗೆ

ಕ್ಷಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.!   ➤ದೂರು ದಾಖಲು.! Read More »

ಕರ್ನಾಟಕ

ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಟಿಕೆಟ್ ಸಿಗದ ಹಿನ್ನಲೆ ➤25 ಕ್ಷೇತ್ರಗಳ ಪ್ರಮುಖ ನಾಯಕರು ಜೆಡಿಎಸ್ ತೆಕ್ಕೆಗೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.19 ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಟಿಕೆಟ್ ಸಿಗದ ಒಂಬತ್ತು ಮಾಜಿ ಶಾಸಕರು ಸೇರಿ 25 ಕ್ಷೇತ್ರಗಳ ಪ್ರಮುಖ ನಾಯಕರು ಜೆಡಿಎಸ್ ತೆಕ್ಕೆಗೆಬಿದ್ದಿದ್ದಾರೆ. ಎರಡೂ ಪಕ್ಷಗಳಲ್ಲಿ ಕಾಣಿಸಿಕೊಂಡ ಬಂಡಾಯ ಜೆಡಿಎಸ್ ಪಾಲಿಗೆ ವರದಾನವಾಗಿದ್ದು, ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಕೊರತೆಯನ್ನೂ ನೀಗಿಸಿದೆ. ಐವರು ಮಾಜಿ ಶಾಸಕರು, ಇಬ್ಬರು ವಿಧಾನಪರಿಷತ್ನ ಮಾಜಿ ಸದಸ್ಯರಷ್ಟೇ ಅಲ್ಲದೆ ಮೂವರು ಮಾಜಿ ಸಚಿವರು ಸಹ ಕಾಂಗ್ರೆಸ್ ಮತ್ತು ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದು, ಪಕ್ಷಕ್ಕೂ ಕೆಲವೆಡೆ ಬಲ ಬಂದಂತಾಗಿದೆ.      

ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಟಿಕೆಟ್ ಸಿಗದ ಹಿನ್ನಲೆ ➤25 ಕ್ಷೇತ್ರಗಳ ಪ್ರಮುಖ ನಾಯಕರು ಜೆಡಿಎಸ್ ತೆಕ್ಕೆಗೆ..! Read More »

ಕರ್ನಾಟಕ

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏಳು ಕೋಟಿ ರೂಪಾಯಿ ನಗದು ಪತ್ತೆ..!   ➤ಆ ಹಣ ಕೆಲ ಹೊತ್ತಲ್ಲಿ ನಾಪತ್ತೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.19 ರಾಜ್ಯ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೋಟಿ ಕೋಟಿ ಹಣ ಹರಿದಾಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏಳು ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಆದರೆ ಆ ಹಣ ಕೆಲ ಹೊತ್ತಲ್ಲಿ ನಾಪತ್ತೆಯಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏಳು ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ಐಎಎಸ್ ಅಧಿಕಾರಿಯೊಬ್ಬರು ಸ್ಥಳಕ್ಕೆ ಬಂದ ನಂತರ ಆ ಹಣ ಮಾಯವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮಾಧ್ಯಮಗಳ ಮೂಲಕ ಮಾಹಿತಿ ಪಡೆದ ದಕ್ಷಿಣ ವಿಭಾಗದ ಪೊಲೀಸರು ನಗದು

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏಳು ಕೋಟಿ ರೂಪಾಯಿ ನಗದು ಪತ್ತೆ..!   ➤ಆ ಹಣ ಕೆಲ ಹೊತ್ತಲ್ಲಿ ನಾಪತ್ತೆ.! Read More »

ಕರ್ನಾಟಕ

ಅಶೋಕ್‌ ಸ್ಪರ್ಧೆಗೆ ಕಾಂಗ್ರೆಸ್‌ ಕೌಂಟರ್‌ ಪ್ಲ್ಯಾನ್‌

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.19. ಸಚಿವ ಆರ್. ಅಶೋಕ್‌ ಅವರನ್ನು 2 ಕಡೆ ಕಣಕ್ಕಿಳಿಸುವ ಬಿಜೆಪಿ ಪ್ಲ್ಯಾನ್‌ಗೆ ಕೌಂಟರ್‌ ಪ್ಲ್ಯಾನ್‌ ಅನ್ನು ಇದೀಗ ಕಾಂಗ್ರೆಸ್‌ ಕೂಡ ರೆಡಿ ಮಾಡಿದೆ. ಅಶೋಕ್‌ ಪದ್ಮನಾಭನಗರ ಮತ್ತು ಕನಕಪುರದಿಂದ ಸ್ಪರ್ಧಿಸುತ್ತಿದ್ದು ಅದಕ್ಕೆ ಪ್ರತಿಯಾಗಿ ಡಿಕೆಶಿ ಸಹೋದರ ಡಿ.ಕೆ ಸುರೇಶ್‌ ಅವರನ್ನು ಪದ್ಮನಾಭನಗರದಿಂದ ಕಣಕ್ಕಿಳಿಸುವುದಕ್ಕೆ ಚಿಂತನೆ ನಡೆಸಲಾಗಿದೆ. ಅಲ್ಲಿ ರಘುನಾಥ ನಾಯ್ಡು ಅವರಿಗೆ ಟಿಕೆಟ್‌ ಘೋಷಿಸಿದ್ದರೂ, ಇದುವರೆಗೆ ಅವರು ನಾಮಪತ್ರ ಸಲ್ಲಿಸದೇ ಇರುವುದು ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ಕೊನೆಯ ಕ್ಷಣದಲ್ಲಿ ಸುರೇಶ್‌ ಅವರು

ಅಶೋಕ್‌ ಸ್ಪರ್ಧೆಗೆ ಕಾಂಗ್ರೆಸ್‌ ಕೌಂಟರ್‌ ಪ್ಲ್ಯಾನ್‌ Read More »

ಕರ್ನಾಟಕ

ಅಪಾರ್ಟ್‌ಮೆಂಟ್‌ ನ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.18. ಅಪಾರ್ಟ್‌ಮೆಂಟ್‌ ನ 4ನೇ ಮಹಡಿಯಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆಸಿದೆ ಎಂದು ವರದಿಯಾಗಿದೆ. ಸೋನು ಪೂಜಾರಿ ಎಂಬುವವರು ಆತ್ಮಹತ್ಯೆಗೈದು ಮೃತಪಟ್ಟಿದ್ದಾರೆಂದು ವರದಿಯಾಗಿದೆ.  

ಅಪಾರ್ಟ್‌ಮೆಂಟ್‌ ನ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ..! Read More »

ಕರ್ನಾಟಕ

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಬಿಜೆಪಿಗೆ ದೊಡ್ಡ  ಆಘಾತ ತಂದ  ಆಡಳಿತ ಪಕ್ಷ..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.18 ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಕೆ ಮಾಡಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಚುನಾವಣಾ ಕಾವು ಏರುತ್ತಿದ್ದಂತೆಯೇ ಹೊರ ಬಂದಿರುವ ಸಮೀಕ್ಷೆಯೊಂದು ಆಡಳಿತ ಪಕ್ಷ ಬಿಜೆಪಿಗೆ ದೊಡ್ಡ ಆಘಾತ ತಂದಿದೆ. ಕಾಂಗ್ರೆಸ್ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ.  

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಬಿಜೆಪಿಗೆ ದೊಡ್ಡ  ಆಘಾತ ತಂದ  ಆಡಳಿತ ಪಕ್ಷ..! Read More »

ಕರ್ನಾಟಕ
Scroll to Top