Bangalore

‘PUC’  ವಿಜ್ಞಾನ, ವಾಣಿಜ್ಯ ಪಠ್ಯದಲ್ಲಿ ಕಡಿತ!   ➤ಶಿಕ್ಷಣ ಇಲಾಖೆ ಸ್ಪಷ್ಟನೆ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.07 2023-24 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಪದವಿ ಪೂರ್ವ ಕಾಲೇಜಿನ ಏಳು ವಿಷಯಗಳ ಪಠ್ಯದಲ್ಲಿ ಅಲ್ಪ ಪ್ರಮಾಣದ ಕಡಿತ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹಳೆ ಪಠ್ಯ ಪುಸ್ತಕದಲ್ಲಿನ ಸ್ವಲ್ಪ ಭಾಗ ಮಾತ್ರ ಕಡಿತ ಮಾಡಿದ್ದು, ಹೊಸದಾಗಿ ಏನನ್ನೂ ಸೇರ್ಪಡೆ ಮಾಡಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ .   ಆದ್ದರಿಂದ ವಿದ್ಯಾರ್ಥಗಳು ಯಾವುದೇ ಗೊಂದಲಕ್ಕೆ ಒಳಗಾಗದೇ ಇರುವ ಪಠ್ಯ ಪುಸ್ತಕಗಳನ್ನೇ ಬಳಕೆ ಮಾಡಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ […]

‘PUC’  ವಿಜ್ಞಾನ, ವಾಣಿಜ್ಯ ಪಠ್ಯದಲ್ಲಿ ಕಡಿತ!   ➤ಶಿಕ್ಷಣ ಇಲಾಖೆ ಸ್ಪಷ್ಟನೆ Read More »

ಕರ್ನಾಟಕ

ಮೇ 29 ರಿಂದ ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಆರಂಭ.!!   ➤ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.07 ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮೇ 29 ರಿಂದ ಆರಂಭಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. 2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮೇ 29 ರಿಂದ ಅಕ್ಟೋಬರ್ 7 ರವರೆಗೆ ಮೊದಲ ಅವಧಿಯ ತರಗತಿಗಳು ನಡೆಯಲಿವೆ.ಅಕ್ಟೋಬರ್ 8 ರಿಂದ 24ರ ವರೆಗೆ ದಸರಾ ರಜೆ ನೀಡಲಿದ್ದು, ಅಕ್ಟೋಬರ್ 25 ರಿಂದ 2024ರ ಏಪ್ರಿಲ್ 10ರವರೆಗೆ ಎರಡನೇ ಅವಧಿ ತರಗತಿಗಳು ನಡೆಯಲಿವೆ.    

ಮೇ 29 ರಿಂದ ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಆರಂಭ.!!   ➤ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ

5,8 ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ➤ ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ 5 ಮತ್ತು 8 ನೇ ತರಗತಿ ಮಕ್ಕಳಿಗೆ ನಡೆಸಿರುವ ಮೌಲ್ಯಾಂಕನ ಪರೀಕ್ಷೆಗೆ ಗ್ರೇಡ್ ನಿಗದಿ ಮಾಡಿದ್ದು, ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡುವಂತಿಲ್ಲ ಎಂಬ ಸೂಚನೆ ನೀಡಿದೆ. ಮೌಲ್ಯಾಂಕನ ಪರೀಕ್ಷೆಗಳನ್ನು 40 ಅಂಕಗಳ ಲಿಖಿತ ಮೌಲ್ಯಂಕನ ಮತ್ತು ಶಾಲಾ ಹಂತದಲ್ಲಿ 10 ಅಂಕಗಳ ಮೌಖಿಕ ಮೌಲ್ಯಾಂಕನದಲ್ಲಿ ನಡೆಸಲಾಗಿದೆ. ಒಟ್ಟಾರೆ 50 ಅಂಕಗಳಲ್ಲಿ ವಿದ್ಯಾರ್ಥಿ ಗಳಿಸಿ ಅಂಕಗಳನ್ನು 20 ಅಂಕಗಳಿಗೆ ಪರಿವರ್ತಿಸಿ ಗ್ರೇಡ್ ನೀಡಲಾಗುತ್ತದೆ.  

5,8 ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ➤ ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ Read More »

ಕರ್ನಾಟಕ

10 ರಾಜ್ಯಗಳಲ್ಲಿ 27 ಮದುವೆಯಾಗಿ ಲಕ್ಷಾಂತರ ರೂ.ವಂಚನೆ..!!   ➤ಆರೋಪಿಯನ್ನು ಬಂಧಿಸಿದ ಇಡಿ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06  ಬರೋಬ್ಬರಿ 10 ರಾಜ್ಯಗಳಲ್ಲಿ 27 ಮಹಿಳೆಯರನ್ನು ಮದುವೆಯಾಗಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ರಮೇಶ್‌ ಸ್ವೇನ್‌ ಎಂಬಾತನನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ  ರಮೇಶ್‌ನನ್ನು ಓಡಿಶಾ ಪೊಲೀಸರು ಬಂಧಿಸಿದ್ದರು. ಈಗ ಮಹಾವಂಚಕನ ವಿರುದ್ಧ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ.ಇಡಿ ಬಂಧಿಸಿರುವ ರಮೇಶ್‌ ಸ್ವೇನ್‌ ಅಪರಾಧ ಹಿನ್ನೆಲೆಯನ್ನು ಗಮನಿಸಿದರೆ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬರುತ್ತವೆ.        

10 ರಾಜ್ಯಗಳಲ್ಲಿ 27 ಮದುವೆಯಾಗಿ ಲಕ್ಷಾಂತರ ರೂ.ವಂಚನೆ..!!   ➤ಆರೋಪಿಯನ್ನು ಬಂಧಿಸಿದ ಇಡಿ! Read More »

ಕರ್ನಾಟಕ

ಚುನಾವಣಾ ಆಯೋಗದಿಂದ ಭರ್ಜರಿ ಬೇಟೆ ➤ ರಾಜ್ಯಾದ್ಯಂತ 69.36 ಕೋಟಿ ರೂ.ಜಪ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಕರ್ನಾಟಕ ವಿಧಾನಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ರಾಜ್ಯಾದ್ಯಂತ ನಗದು, ಮದ್ಯ, ಉಡುಗೊರೆ, ಮಾದಕವಸ್ತುಗಳು ಸೇರಿದಂತೆ ಒಟ್ಟು 69.36 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿವೆ. ರಾಜ್ಯದ ನಾನಾ ಭಾಗಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮದ್ಯ ಮತ್ತಿತರ ಸಾಮಗ್ರಿಗಳನ್ನು ಚುನಾವಣಾ ಜಾಗೃತ ದಳಗಳು ಜಪ್ತಿ ಮಾಡಿದ್ದು, ಈವರೆಗೆ 22.75 ಕೋಟಿ ರೂ. ನಗದು ಸೇರಿ 69.36 ಕೋಟಿ ರೂ. ಮೌಲ್ಯದ

ಚುನಾವಣಾ ಆಯೋಗದಿಂದ ಭರ್ಜರಿ ಬೇಟೆ ➤ ರಾಜ್ಯಾದ್ಯಂತ 69.36 ಕೋಟಿ ರೂ.ಜಪ್ತಿ Read More »

ಕರ್ನಾಟಕ

‘ನಮ್ಮ ಮೆಟ್ರೊ’ದಲ್ಲಿ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಅರ್ಜಿ ಆಹ್ವಾನ..!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06 ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಷನ್(ಬಿಎಂಆರ್‌ಸಿಎಲ್), ಭದ್ರತಾ ವಿಭಾಗ ಹಾಗೂ ಅಗ್ನಿಶಾಮಕ ವಿಭಾಗಗಳಲ್ಲಿ ಖಾಲಿ ಇರುವ ಅರವತ್ತಕ್ಕೂ ಹೆಚ್ಚು ಗುತ್ತಿಗೆ ಆಧಾರಿತ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.ಅರ್ಜಿಗಳನ್ನು ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಸಲ್ಲಿಸಬಹುದು.    

‘ನಮ್ಮ ಮೆಟ್ರೊ’ದಲ್ಲಿ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಅರ್ಜಿ ಆಹ್ವಾನ..!! Read More »

ಕರ್ನಾಟಕ

ಮೌಲ್ಯಮಾಪನಕ್ಕೆ ಗೈರು ಹಾಜರಾದ 6 ಸಾವಿರ ಉಪನ್ಯಾಸಕರು   ➤ ಮೌಲ್ಯಮಾಪನ ಮಂಡಳಿ ಕಠಿಣ ಕ್ರಮದ ಎಚ್ಚರಿಕೆ.!!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06 ಚುನಾವಣ ಕರ್ತವ್ಯದ ಕಾರಣ ಹೊರತುಪಡಿಸಿ ದ್ವಿತೀಯ ಪಿಯುಸಿ ಪರೀಕ್ಷಾ ಪತ್ರಿಕೆಗಳ ಮೌಲ್ಯಮಾಪನಕ್ಕೆ ಗೈರು ಹಾಜರಾಗಿರುವ ಉಪನ್ಯಾಸಕರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಠಿನ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದೆ. ಆರು ಸಾವಿರ ಉಪನ್ಯಾಸಕರು ಗೈರು ಹಾಜರಾದ ಹಿನ್ನೆಲೆಯಲ್ಲಿ  ಜಿಲ್ಲೆಗಳ ಜಿಲ್ಲಾಧಿಕಾರಿಗಳು ಚುನಾವಣೆ ಕರ್ತವ್ಯಕ್ಕೆ ಹಾಜರಾಗುತ್ತಿರುವ ಉಪನ್ಯಾಸಕರ ಮಾಹಿತಿ ಸಂಗ್ರಹಿಸಿದ್ದಾರೆ.      

ಮೌಲ್ಯಮಾಪನಕ್ಕೆ ಗೈರು ಹಾಜರಾದ 6 ಸಾವಿರ ಉಪನ್ಯಾಸಕರು   ➤ ಮೌಲ್ಯಮಾಪನ ಮಂಡಳಿ ಕಠಿಣ ಕ್ರಮದ ಎಚ್ಚರಿಕೆ.!!   Read More »

ಕರ್ನಾಟಕ

‘ನಟ ಸದೀಪ್’ಗೆ ಜೀವ ಬೆದರಿಕೆ ಪತ್ರ ಪ್ರಕರಣ ➤ ಜೊತೆಯಲ್ಲಿದ್ದವರಿಂದಲೇ ಸಂಚಿನ ಶಂಕೆ, ತೀವ್ರಗೊಂಡ ತನಿಖೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಗೆ ಜೀವ ಬೆದರಿಕೆ ಪತ್ರ ಬರೆದ ಪ್ರಕರಣ ಸಂಬಂಧ ಜೊತೆಯಲ್ಲಿದ್ದವರಿಂದಲೇ ಸಂಚಿನ ಶಂಕೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿಯೇ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ. ನಟ ಸುದೀಪ್ ಗೆ ಜೊತೆಯಲ್ಲಿದ್ದವರೇ ಜೀವ ಬೆದರಿಕೆ ಪತ್ರವನ್ನು ಕಳಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಈಗಾಗಲೇ ನಟ ಸುದೀಪ್ ಕೂಡ ಬೆದರಿಕೆ ಪತ್ರ ಬಂದ ನಂತ್ರ, ಇದರ ಹಿಂದೆ ಸಿನಿರಂಗದ ಕೈವಾಡವಿದೆ ಎಂಬುದಾಗಿ ಹೇಳಿದ್ದರು. ಈ ನಿಟ್ಟಿನಲ್ಲಿ

‘ನಟ ಸದೀಪ್’ಗೆ ಜೀವ ಬೆದರಿಕೆ ಪತ್ರ ಪ್ರಕರಣ ➤ ಜೊತೆಯಲ್ಲಿದ್ದವರಿಂದಲೇ ಸಂಚಿನ ಶಂಕೆ, ತೀವ್ರಗೊಂಡ ತನಿಖೆ Read More »

ಕರ್ನಾಟಕ

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ..! ➤ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ, ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಉಲ್ಲೇಖ (1)ರನ್ವಯ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ನ್ನು ರೂಪಿಸಲಾಗಿದೆ. ಸದರಿ ನಿಯಮಾವಳಿಗಳ ನಿಯಮ 1(3)ರಲ್ಲಿ ನಿರ್ದಿಷ್ಟಪಡಿಸಿರುವ ಹುದ್ದೆಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ..! ➤ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ Read More »

ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ➤ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಿಳಂಬ ?

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ವೇಳಾಪಟ್ಟಿ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಬಂಡೀಪುರದ ಹುಲಿ ಸಫಾರಿಯ ಬಳಿಕವೇ ಸಂಸದೀಯ ಮಂಡಳಿ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ತಲಾ ಮೂವರು ಆಕಾಂಕ್ಷಿಗಳ ಹೆಸರನ್ನು ನಮೂದಿಸಲಾಗಿದೆ.  

ಕರ್ನಾಟಕ ವಿಧಾನಸಭೆ ಚುನಾವಣೆ ➤ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಿಳಂಬ ? Read More »

ಕರ್ನಾಟಕ
Scroll to Top