Bangalore

ಕಬ್ಬನ್ ಪಾರ್ಕ್‌ನಲ್ಲಿ ಅಸಭ್ಯ ವರ್ತನೆ ತಡೆಯಲು ಹೊಸ ಪ್ಲ್ಯಾನ್!!   ➤ ಭದ್ರತಾ ಸಿಬ್ಬಂದಿ ಧ್ವನಿವರ್ಧಕ ಬಳಸಿ ಎಚ್ಚರಿಕೆ.!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06 ಕಬ್ಬನ್ ಉದ್ಯಾನದಲ್ಲಿ ವಯಸ್ಕರ ಅಸಭ್ಯ ವರ್ತನೆಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿಗೆ ತೋಟಗಾರಿಕೆ ಇಲಾಖೆ ಧ್ವನಿವರ್ಧಕ ಗಳನ್ನು ನೀಡಿದೆ. ‘ಉದ್ಯಾನಕ್ಕೆ ಬರುವ ಕೆಲವರ ವರ್ತನೆ ಮಿತಿ ಮೀರಿತ್ತು. ಕೆಲವು ಯುವಕ-ಯುವತಿಯರು ಮನ ಬಂದಂತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ.ಕುಟುಂಬ ಸಮೇತ ಉದ್ಯಾನಕ್ಕೆ ಬರುವ ಹಿರಿಯರಿಗೆ, ಮಕ್ಕಳಿಗೆ, ಮಹಿಳೆಯರಿಗೆ ಇದು ಕಿರಿಕಿರಿಯಾಗುತ್ತಿತ್ತು. ಇದನ್ನು ತಡೆಯಲು ಭದ್ರತಾ ಸಿಬ್ಬಂದಿ ಧ್ವನಿವರ್ಧಕ ಬಳಸಿ ಎಚ್ಚರಿಕೆ ನೀಡುತ್ತಿದ್ದಾರೆ. ಉದ್ಯಾನದಲ್ಲಿ ಇಂತಹ ಅಸಭ್ಯ ವರ್ತನೆಗಳಿಗೆ ಕಡಿವಾಣ ಬಿದ್ದಂತಾಗಿದೆ. ತೋಟಗಾರಿಕೆ ಇಲಾಖೆಯ ಈ ನೂತನ ಕ್ರಮ […]

ಕಬ್ಬನ್ ಪಾರ್ಕ್‌ನಲ್ಲಿ ಅಸಭ್ಯ ವರ್ತನೆ ತಡೆಯಲು ಹೊಸ ಪ್ಲ್ಯಾನ್!!   ➤ ಭದ್ರತಾ ಸಿಬ್ಬಂದಿ ಧ್ವನಿವರ್ಧಕ ಬಳಸಿ ಎಚ್ಚರಿಕೆ.!! Read More »

ಕರ್ನಾಟಕ

ಪಾಲಕರಿಗೆ ತಿಳಿಸದೇ ಬೆಂಗಳೂರು ಟ್ರಿಪ್‌ ಹೋರಟ ಅಪ್ರಾಪ್ತೆಯರು.!!   ➤ ಪಾಲಕರಿಗೆ ಒಪ್ಪಿಸಿದ ಪೋಲೀಸರು  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06 ಗಾರ್ಡನ್ ಸಿಟಿ ಸುತ್ತಬೇಕು ಅನ್ನೋ ಆಸೆಯಿಂದ ಇಬ್ಬರು ಅಪ್ರಾಪ್ತೆ ಬಾಲಕಿಯರು ಪಾಲಕರಿಗೆ ತಿಳಿಸದೇನೇ ಇಬ್ಬರು ಬಾಲಕರೊಂದಿಗೆ ಬೆಂಗಳೂರಿಗೆ ಬಂದಿದ್ದಾರೆ.ಈ ವಿಷಯ ಪಾಲಕರು ಸ್ಥಳೀಯ ಚುನಭಟ್ಟಿ ಪೊಲೀಸ್‌ಠಾಣೆಗೆ ಹೋಗಿ ದೂರು ದಾಖಲಿಸಿದ್ದರು. ತಕ್ಷಣವೇ ಕ್ರಮ ಕೈಗೊಂಡ ಪೊಲೀಸರು ವಿಶೇಷ ತಂಡವೊಂದನ್ನ ರಚಿಸಿ, ತನಿಖೆ ಆರಂಭಿಸಿದರು .ಈಗ ನಾಲ್ವರನ್ನ ಸಹ ದೆಹಲಿಯ ಚುನಭಟ್ಟಿ ಪೊಲೀಸರು ಹುಡುಕಿ ಅವರವರ ಪಾಲಕರಿಗೆ ಒಪ್ಪಿಸಿದ್ದಾರೆ              

ಪಾಲಕರಿಗೆ ತಿಳಿಸದೇ ಬೆಂಗಳೂರು ಟ್ರಿಪ್‌ ಹೋರಟ ಅಪ್ರಾಪ್ತೆಯರು.!!   ➤ ಪಾಲಕರಿಗೆ ಒಪ್ಪಿಸಿದ ಪೋಲೀಸರು   Read More »

ಕರ್ನಾಟಕ

ಜಯಂತಿಗಳ ಪಟ್ಟಿಯಿಂದ ಅಂಬೇಡ್ಕರ್ ಜಯಂತಿ ಕೈಬಿಟ್ಟಿಲ್ಲ.!!   ➤ ಸಂಸ್ಕೃತಿ ಇಲಾಖೆ ಸ್ಪಷ್ಟನೆ  

(ನ್ಯೂಸ್ ಕಡಬ)Newskadaba.com ಬಂಗಳೂರು,ಏ.06 ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೈಬಿಟ್ಟಿದೆ ಎಂಬ ಸುದ್ದಿಯನ್ನು ಹರಿಯಬಿಡಲಾಗಿದ್ದು, ಈ ಸುದ್ದಿಯು ವಾಸ್ತವಾಂಶಕ್ಕೆ ದೂರವಾಗಿರುತ್ತದೆ. ವಾಸ್ತವವಾಗಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ ರಾಂ ರವರ ಜಯಂತಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿವರ್ಷ ಆಚರಿಸಲಾಗುತ್ತಿದ್ದು, ಈ 2 ಜಯಂತಿಗಳ ಆಚರಣೆಗೆ ಸಂಬಂಧಿಸಿದ ವಿಷಯಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವುದಿಲ್ಲ ಎಂಬ ಅಂಶವನ್ನು ಈ ಮೂಲಕ ಸ್ಪಷ್ಟಪಡಿಸಲಾಗಿದೆ ಎಂದು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.  

ಜಯಂತಿಗಳ ಪಟ್ಟಿಯಿಂದ ಅಂಬೇಡ್ಕರ್ ಜಯಂತಿ ಕೈಬಿಟ್ಟಿಲ್ಲ.!!   ➤ ಸಂಸ್ಕೃತಿ ಇಲಾಖೆ ಸ್ಪಷ್ಟನೆ   Read More »

ಕರ್ನಾಟಕ

ರಾಜ್ಯ ವಿಧಾನಸಭಾ ಚುನಾವಣೆ ➤ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ, 06. ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 2ನೇ ಪಟ್ಟಿಯ ಬಿಡುಗಡೆಗಾಗಿ ಚುನಾವಣಾ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಹೀಗಿದೆ ಕಾಂಗ್ರೆಸ್ ಪಕ್ಷದ 124 ಅಭ್ಯರ್ಥಿಗಳ ಮೊದಲ ಪಟ್ಟಿ ಚಿಕ್ಕೋಡಿ – ಸದಲಗಾ ಗಣೇಶ ಹುಕ್ಕೇರಿ ಕಾಗವಾಡ – ಭರಮಗೌಡ ಆಲಗೌಡ ಕಾಗೆ

ರಾಜ್ಯ ವಿಧಾನಸಭಾ ಚುನಾವಣೆ ➤ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ Read More »

ಕರ್ನಾಟಕ

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.06. ಬಹು ನಿರೀಕ್ಷಿತ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. ಹಲವು ಸಭೆಗಳನ್ನು ಮಾಡಿದ್ದ ಕಾಂಗ್ರೆಸ್ 2 ನೇ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಇನ್ನು ಮೊದಲ ಪಟ್ಟಿಯನ್ನು ಕಾಂಗ್ರೆಸ್ ಈಗಾಗಲೇ ಬಿಡುಗಡೆ ಮಾಡಿತ್ತು. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಎರಡನೇ ಪಟ್ಟಿಯಲ್ಲಿ ಸುಮಾರು ಐವತ್ತು ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳಬಹುದು ಎಂದು ಕಾಂಗ್ರೆಸ್ ಉನ್ನತ ಮೂಲಗಳು ಹೇಳಿವೆ.  

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ Read More »

ಕರ್ನಾಟಕ

ನೀತಿ ಸಂಹಿತೆ ಉಲ್ಲಂಘನೆ ದೂರು ನೀಡಲು ಸಹಾಯವಾಣಿ

 (ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ಚುನಾವಣಾ ಆಯೋಗ ಕಣ್ಗಾವಲನ್ನು ಹೆಚ್ಚಿಸಿದೆ. ಚುನಾವಣೆ ಪ್ರಕ್ರಿಯೆ ಮುಕ್ತವಾಗಿ ಹಾಗೂ ನ್ಯಾಯಯುತ ರೀತಿಯಲ್ಲಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನಿಯಂತ್ರಣ ಕೊಠಡಿಗಳ ಸ್ಥಾಪಿಸುವಂತೆ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ನಾಯಕರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡು ಬಂದರೆ ಜನರು ನಿಯಂತ್ರಣ ಕೊಠಡಿಗಳ ಸಹಾಯವಾಣಿ ಸಂಖ್ಯೆ 080-28604331 ಮತ್ತು 080-28600954ಗಳ ಮೂಲಕ ದೂರು ನೀಡಬಹುದಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ನೀತಿ ಸಂಹಿತೆ ಉಲ್ಲಂಘನೆ ದೂರು ನೀಡಲು ಸಹಾಯವಾಣಿ Read More »

ಕರ್ನಾಟಕ

ಅನಾರೋಗ್ಯದಿಂದ ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ ವಿಧಿವಶ..!!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ(80) ಅವರು ಅನಾರೋಗ್ಯದಿಂದ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಸ್ರೋದ ಈ ಮಾಜಿ ರಾಕೆಟ್ ವಿಜ್ಞಾನಿ, ಸಿ.ಆರ್. ಸತ್ಯ. ಇಸ್ರೋದ ರಾಕೆಟ್ ಮೈಲುಗಲ್ಲು ಇಡುವ ಆರಂಭದಲ್ಲಿ ಬೆನ್ನೆಲುಬಾಗಿದ್ದ ಇವರಿಗೆ ಅಣು ತಜ್ಞ ಡಾ. ರಾಜರಾಮಣ್ಣ ಅವರು ಮಾರ್ಗದರ್ಶಕರಾಗಿದ್ದರು. 50 ವರ್ಷಗಳಿಗೂ ಹೆಚ್ಚು ಕಾಲ ಬಾಹ್ಯಾಕಾಶ ರಂಗದಲ್ಲಿ ಅಮೋಘ ಸೇವೆ ಸಲ್ಲಿಸಿದ್ದರು.        

ಅನಾರೋಗ್ಯದಿಂದ ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ ವಿಧಿವಶ..!!   Read More »

ಕರ್ನಾಟಕ

ಖಾಸಗಿ ವಿಡಿಯೋ ಬಿಡುಗಡೆ ಮಾಡುವುದಾಗಿ ಕಿಚ್ಚ ಸುದೀಪ್‌ ಗೆ ಬೆದರಿಕೆ ➤ ಆರೋಪಿ ವಿರುದ್ಧ FIR ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ ಪತ್ರ ಬಂದಿರುವ ಕುರಿತು ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದೆ. ಕಿಚ್ಚ ಅವರ ಆಪ್ತ, ನಿರ್ಮಾಪಕ ಜಾಕ್‌ ಮಂಜು ಅವರಿಗೆ ಈ ಪತ್ರ ಸಿಕ್ಕಿದ್ದು, ಇದರಲ್ಲಿ ಕಿಚ್ಚನಿಗೆ ಅನಾಮಧೇಯ ವ್ಯಕ್ತಿ, ಖಾಸಗಿ ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬರೆದು ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ.  

ಖಾಸಗಿ ವಿಡಿಯೋ ಬಿಡುಗಡೆ ಮಾಡುವುದಾಗಿ ಕಿಚ್ಚ ಸುದೀಪ್‌ ಗೆ ಬೆದರಿಕೆ ➤ ಆರೋಪಿ ವಿರುದ್ಧ FIR ದಾಖಲು Read More »

ಕರ್ನಾಟಕ

‘ಉದ್ದಟತನದ ಪರಮಾವಧಿ’- ಮಹಾರಾಷ್ಟ್ರ ವಿರುದ್ಧ ಸಿಎಂ ಬೊಮ್ಮಾಯಿ ಗರಂ

(ನ್ಯೂಸ್ ಕಡಬ)newskadaba.com   ಬೆಂಗಳೂರು, ಏ.05. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂನಲ್ಲಿದ್ದರೂ ಮಹಾರಾಷ್ಟ್ರ ಸರ್ಕಾರ ಗಡಿಯಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ಧಟತನದ ಪರಮಾವಧಿಯಾಗಿದ್ದು ಇದು 2 ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನ. ಮಹಾರಾಷ್ಟ್ರ ಉದ್ಧಟತನ ಮುಂದುವರಿಸಿದರೆ ಕರ್ನಾಟಕ ಸರ್ಕಾರವೂ ಗಡಿ ಕನ್ನಡಿಗರ ರಕ್ಷಣೆಗೆ ವಿಮೆ ಜಾರಿಗೊಳಿಸಬೇಕಾಗುತ್ತದೆ ಎಂದಿದ್ದಾರೆ.

‘ಉದ್ದಟತನದ ಪರಮಾವಧಿ’- ಮಹಾರಾಷ್ಟ್ರ ವಿರುದ್ಧ ಸಿಎಂ ಬೊಮ್ಮಾಯಿ ಗರಂ Read More »

ಕರ್ನಾಟಕ

ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗಧಿ   ➤ ನಟ ಪ್ರಕಾಶ್ ರಾಜ್ ಬಿಜೆಪಿ ವಿರುದ್ಧ ವಾಗ್ದಾಳಿ..!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05  ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮತ್ತು ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ನಟ ಪ್ರಕಾಶ್ ರಾಜ್, ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  

ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗಧಿ   ➤ ನಟ ಪ್ರಕಾಶ್ ರಾಜ್ ಬಿಜೆಪಿ ವಿರುದ್ಧ ವಾಗ್ದಾಳಿ..!! Read More »

ಕರ್ನಾಟಕ
Scroll to Top