Bangalore

 ಬಿ.ಎಸ್‌.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಏರ್ಪಟ್ಟಿದೆ    ➤ಎಚ್‌.ಡಿ. ದೇವೇಗೌಡರ ಬಾಂಬ್‌..!!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಏರ್ಪಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಬಾಂಬ್‌’ ಸಿಡಿಸಿದ್ದಾರೆ. ದಿಲ್ಲಿಯಲ್ಲಿ ಮಾತನಾಡಿದ ಅವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳ ನಡುವೆ ಏನೆಲ್ಲಾ ನಡೆಯುತ್ತಿದೆ ಎಂಬುದು ನಮಗೆ ಗೊತ್ತಿದೆ.ಇಬ್ಬರೂ ಒಂದು ಒಪ್ಪಂದಕ್ಕೆ ಬಂದಿದ್ದಾರೆ. ನಮಗೆ ಎರಡೂ ರಾಷ್ಟ್ರೀಯ ಪಕ್ಷಗಳ ಸಹವಾಸ ಬೇಡ’ ಎಂದಿರುವುದು ರಾಜ್ಯ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.      

 ಬಿ.ಎಸ್‌.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಏರ್ಪಟ್ಟಿದೆ    ➤ಎಚ್‌.ಡಿ. ದೇವೇಗೌಡರ ಬಾಂಬ್‌..!! Read More »

ಕರ್ನಾಟಕ

‘ಕಮಲ’ ಹಿಡಿಯಲಿದ್ದಾರಾ ಕಿಚ್ಚ ಸುದೀಪ್ ? ➤ ಕುತೂಲಹ ಮೂಡಿಸಿದ ಸಿಎಂ ಸುದ್ದಿಗೋಷ್ಠಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಏ.05. ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಮುನ್ನ ರಾಜಕಾರಣಿಗಳು ಪಕ್ಷಾಂತರ ಮಾಡುವುದು ಸಾಮಾನ್ಯ. ಆದರೆ, ರಾಜಕಾರಣದಲ್ಲಿದ್ದ ಪ್ರಸ್ತಿದ್ದ ವ್ಯಕ್ತಿಗಳನ್ನು, ಖ್ಯಾತ ಚಲನಚಿತ್ರ ತಾರೆಯರನ್ನು ಪಕ್ಷಕ್ಕೆ ಸೆಳೆದುಕೊಳ್ಳಲು, ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು, ಈ ಮೂಲಕ ಮತದಾರರ ಮನಗೆಲ್ಲಲು ಪಕ್ಷಗಳ ನಾಯಕರು ಪ್ರಯತ್ನಿಸುತ್ತಾರೆ. ಇನ್ನೇನು ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಅಭಿನಯ ಚಕ್ರವರ್ತಿ ಸುದೀಪ್ ಇಂದು ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಭಾರೀ ಸದ್ದು ಮಾಡುತ್ತಿದೆ ಎಂದು ವರದಿ

‘ಕಮಲ’ ಹಿಡಿಯಲಿದ್ದಾರಾ ಕಿಚ್ಚ ಸುದೀಪ್ ? ➤ ಕುತೂಲಹ ಮೂಡಿಸಿದ ಸಿಎಂ ಸುದ್ದಿಗೋಷ್ಠಿ Read More »

ಕರ್ನಾಟಕ

*ಏಪ್ರಿಲ್.5(ಇಂದು)ರಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ರಾಜ್ಯಾದ್ಯಂತ ಆರಂಭವಾಗಿದೆ.ಏ.05(ಇಂದು)ನಿಂದ 65 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗಿದೆ. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದು, 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ.        

*ಏಪ್ರಿಲ್.5(ಇಂದು)ರಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭ Read More »

ಕರ್ನಾಟಕ

ಎಚ್ಚರ!! ಎಚ್ಚರ!! ಆಟೋ ಚಾಲಕರೇ     ➤ರಾಜಕೀಯ ಪಕ್ಷಗಳ ಫೋಟೋ ಆಟೋ ಮೇಲೆ ಹಾಕಿದ್ರೆ ಕೇಸ್..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05  ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು, ಆಟೋಗಳ ಮೇಲಿನ ರಾಜಕೀಯ ಸ್ಟಿಕ್ಕರ್, ಬ್ಯಾನರ್ ಗಳನ್ನು ನಿಷೇಧ ಮಾಡಲಾಗಿದೆ. ಈ ಕುರಿತು ಮಾತನಾಡಿರುವ ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಹಾಲಸ್ವಾಮಿ, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಆಟೋಗಳ ಮೇಲೆ ರಾಜಕೀಯ ಪ್ರಚಾರ ಮಾಡಬಾರದು.ಇದುವರೆಗೂ 450 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ದಂಡ ವಸೂಲಿ ಸಹ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.                

ಎಚ್ಚರ!! ಎಚ್ಚರ!! ಆಟೋ ಚಾಲಕರೇ     ➤ರಾಜಕೀಯ ಪಕ್ಷಗಳ ಫೋಟೋ ಆಟೋ ಮೇಲೆ ಹಾಕಿದ್ರೆ ಕೇಸ್..! Read More »

ಕರ್ನಾಟಕ

ಕೆಲವರ ಪಕ್ಷಾಂತರದಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲವು ಶಾಸಕರು ಮತ್ತು ಎಂಎಲ್‌ಸಿಗಳ ಪಕ್ಷಾಂತರವು ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂಬ ಖಚಿತತೆಯ ಮೇರೆಗೆ ಕೆಲ ನಾಯಕರು ಪಕ್ಷ ತೊರೆದಿದ್ದು, ಇದರಿಂದ ಪಕ್ಷಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ. ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂದು ಪುನರುಚ್ಚರಿಸಿದರು.  

ಕೆಲವರ ಪಕ್ಷಾಂತರದಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮವಿಲ್ಲ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಸಂಕಷ್ಟ ➤ ಅರ್ಜಿ ವಜಾಗೊಳಿಸಿದ ಹೈಕೋರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಒಂದೇ ವಿಷಯದ ಕುರಿತು ಅನೇಕ ಎಫ್‌ಐಆರ್‌ಗಳ ರೇಣುಕಾಚಾರ್ಯ ಅವರ ವಾದವನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ಅರ್ಜಿಯನ್ನು ವಜಾಗೊಳಿಸಿದರು.  

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಸಂಕಷ್ಟ ➤ ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ಕರ್ನಾಟಕ

ಶುಭ ಸಮಾರಂಭ ನಡೆಸುವ ಕುಟುಂಬಗಳಿಗೆ ಹೊಸ ತಲೆನೋವು   ➤ ಚುನಾವಣೆ ಎಫೆಕ್ಟ್‌: ಮೇ 10,13ಕ್ಕೆ ನಿಗದಿಯಾಗಿದ್ದ  ಸಮಾರಂಭಗಳು ಕ್ಯಾನ್ಸಲ್‌ʼ..!!*  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05  ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಮೇ.10ರಂದು ಮತದಾನ, ಮೇ.13ರಂದು ಮತ ಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮದುವೆ, ಶುಭ ಸಮಾರಂಭಗಳಿಗೆ ಭಾರೀ ಎಫೆಕ್ಟ್‌ ತಟ್ಟಿದೆ. ವಿಧಾನ ಸಭಾ ಚುನಾವಣೆ ಸಂದರ್ಭದಲ್ಲೇ ಡೇಟ್‌ ಫಿಕ್ಸ್‌ ಆಗಿದ್ದ ಮದುವೆ, ಶುಭ ಸಮಾರಂಭಗಳ ನಡೆಯುವ ಕುಟುಂಬಗಳಿಗೆ ಹೊಸ ತಲೆನೋವು ಶುರುವಾಗಿದೆ.                

ಶುಭ ಸಮಾರಂಭ ನಡೆಸುವ ಕುಟುಂಬಗಳಿಗೆ ಹೊಸ ತಲೆನೋವು   ➤ ಚುನಾವಣೆ ಎಫೆಕ್ಟ್‌: ಮೇ 10,13ಕ್ಕೆ ನಿಗದಿಯಾಗಿದ್ದ  ಸಮಾರಂಭಗಳು ಕ್ಯಾನ್ಸಲ್‌ʼ..!!*   Read More »

ಕರ್ನಾಟಕ

ಕಿಚ್ಚ ಸುದೀಪ್ ಸೇರ್ಪಡೆ ಬಗ್ಗೆ ಚರ್ಚೆ ನಡೆಯುತ್ತಿದೆ..! ➤ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಸ್ಯಾಂಡಲ್ ವುಡ್ ನಟ, ಅಭಿಮಾನಿಗಳ ಪಾಲಿನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಯಾಗುತ್ತಾರೆಯೇ, ಇಲ್ಲ ಸ್ಟಾರ್ ಪ್ರಚಾರಕರಾಗಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆಯೇ ಎಂಬ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿಯನ್ನು ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಡೆಸಲಿದ್ದು ಅದರಲ್ಲಿ ಕಿಚ್ಚ ಸುದೀಪ್ ಭಾಗಿಯಾಗುತ್ತಿದ್ದಾರೆ. ಅದರಲ್ಲಿ ತಮ್ಮ ನಡೆಯನ್ನು ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕಿಚ್ಚ ಸುದೀಪ್ ಸೇರ್ಪಡೆ ಬಗ್ಗೆ ಚರ್ಚೆ ನಡೆಯುತ್ತಿದೆ..! ➤ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

ಏ.14ರ ‘ಅಂಬೇಡ್ಕರ್ ಜಯಂತಿ’ಯನ್ನು ಜಯಂತಿಗಳ ಪಟ್ಟಿಯಲ್ಲಿ ಉಲ್ಲೇಖಿಸಿಲ್ಲ..!!     ➤ರಾಜ್ಯ ಸರ್ಕಾರದ ವಿರುದ್ಧ ಆರೋಪ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಏಪ್ರಿಲ್, ಮೇನಲ್ಲಿ ಆಚರಿಸಬೇಕಾದ ಜಯಂತಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಡಾ.ಬಿ.ಆರ್‌. ಅಂಬೇಡ್ಕರ್ ಜಯಂತಿ ಆಚರಣೆ ಬಗ್ಗೆ ಉಲ್ಲೇಖಿಸಿಲ್ಲ. ಹಾಗಾಗಿ ಸರ್ಕಾರದ ವಿರುದ್ಧ ಆರೋಪಗಳು ಕೇಳಿಬರುತ್ತಿವೆ.ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಜಯಂತಿಗಳ ಪಟ್ಟಿಯಲ್ಲಿ ಅಂಬೇಡ್ಕರ್ ಜಯಂತಿಯೇ ನಾಪತ್ತೆ ಆಗಿದೆ. ಈ ಹಿನ್ನೆಲೆ ಜಯಂತಿ ಕೈ ಬಿಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.        

ಏ.14ರ ‘ಅಂಬೇಡ್ಕರ್ ಜಯಂತಿ’ಯನ್ನು ಜಯಂತಿಗಳ ಪಟ್ಟಿಯಲ್ಲಿ ಉಲ್ಲೇಖಿಸಿಲ್ಲ..!!     ➤ರಾಜ್ಯ ಸರ್ಕಾರದ ವಿರುದ್ಧ ಆರೋಪ Read More »

ಕರ್ನಾಟಕ

ಕಾರ್ಮಿಕರಿಗೆ ವೇತನ ನೀಡದೆ ಚಿತ್ರಹಿಂಸೆ ನೀಡಿದ ಕಂಪನಿ ಮಾಲೀಕ..!!     ➤1000 ಕಿ.ಮೀ. ದೂರದ ಊರಿಗೆ ನಡೆದುಕೊಂಡೇ ಹೋದ ಕಾರ್ಮಿಕರು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ತನ್ನಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕಾರ್ಮಿಕರಿಗೆ ಕಂಪನಿ ಮಾಲೀಕ ಹಣ ನೀಡದ ಹಿನ್ನೆಲೆಯಲ್ಲಿ ಸಾವಿರ ಕಿಲೋಮೀಟರ್ ದೂರದ ತಮ್ಮೂರಿಗೆ ಅವರುಗಳು ನಡೆದುಕೊಂಡೇ ಹೋಗಿದ್ದಾರೆ. ಎರಡು ತಿಂಗಳ ಹಿಂದೆ ಮಧ್ಯವರ್ತಿಯೊಬ್ಬನ ಮೂಲಕ ಒಡಿಶಾದಿಂದ ಬೆಂಗಳೂರಿಗೆ 12 ಮಂದಿ ಬಂದಿದ್ದು, ಇವರುಗಳನ್ನು ಕಂಪನಿಯೊಂದಕ್ಕೆ ಕೆಲಸಕ್ಕಾಗಿ ಸೇರಿಸಲಾಗಿತ್ತು.ಇವರುಗಳ ಪೈಕಿ ಮೂವರಿಗೆ ವೇತನ ನೀಡದೆ ಸತಾಯಿಸಿದ್ದಲ್ಲದೆ ಥಳಿಸಿ ಚಿತ್ರ ಹಿಂಸೆ ನೀಡಲಾಗಿತ್ತು ಎಂದು ಹೇಳಲಾಗಿದೆ. ಹೀಗಾಗಿ ಇದರಿಂದ ಪಾರಾಗುವ ಸಲುವಾಗಿ

ಕಾರ್ಮಿಕರಿಗೆ ವೇತನ ನೀಡದೆ ಚಿತ್ರಹಿಂಸೆ ನೀಡಿದ ಕಂಪನಿ ಮಾಲೀಕ..!!     ➤1000 ಕಿ.ಮೀ. ದೂರದ ಊರಿಗೆ ನಡೆದುಕೊಂಡೇ ಹೋದ ಕಾರ್ಮಿಕರು Read More »

ಕರ್ನಾಟಕ
Scroll to Top