Bangalore

ಅತಿ ಹೆಚ್ಚು EV ಚಾರ್ಜಿಂಗ್ ಸ್ಟೇಷನ್ – ದೇಶದಲ್ಲಿ ಕರ್ನಾಟಕ ನಂ.1                

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20. ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಕ್ರಾಂತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ವಿದ್ಯುತ್ ಸಚಿವಾಲಯದ ಅಡಿಯಲ್ಲಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ (BEE) ಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು (PEVCS) ಹೊಂದಿದೆ, ಅವುಗಳಲ್ಲಿ ಹೆಚ್ಚಿನವು ಬೆಂಗಳೂರಿನಲ್ಲಿವೆ. ರಾಜ್ಯದಲ್ಲಿ 5,765 ಪಿಇವಿಸಿಎಸ್‌ಗಳಿದ್ದು, ಅದರಲ್ಲಿ 4,462 ಬೆಂಗಳೂರು ನಗರವೊಂದರಲ್ಲೇ ಇವೆ. 2023 ಮತ್ತು 2024 ರಲ್ಲಿ ಕ್ರಮವಾಗಿ ವಾಹನ್ ಮತ್ತು ಯಾತ್ರಾ ಪೋರ್ಟಲ್‌ಗಳು […]

ಅತಿ ಹೆಚ್ಚು EV ಚಾರ್ಜಿಂಗ್ ಸ್ಟೇಷನ್ – ದೇಶದಲ್ಲಿ ಕರ್ನಾಟಕ ನಂ.1                 Read More »

ಕರ್ನಾಟಕ

CSR ನಿಧಿಯಡಿ 2000 ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ರಾಜ್ಯದಲ್ಲಿ 2000 ಶಾಲೆಗಳನ್ನು ಸಿಎಸ್‌‍ಆರ್‌ ನಿಧಿಯಡಿ ಅಭಿವೃದ್ದಿಪಡಿಸಲು ಗುರುತಿಸಲಾಗಿದ್ದು, ಉದ್ಯಮಿಗಳು ಇವುಗಳಲ್ಲಿ ಯಾವುದೇ ಶಾಲೆಗಳಲ್ಲಿ ಆಯ್ಕೆ ಮಾಡಿಕೊಂಡು ಅಭಿವೃದ್ಧಿಪಡಿಸಬಹುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಸಮಾವೇಶ -2024ರಲ್ಲಿ ಮಾತನಾಡಿದ ಅವರು, ಗ್ರಾಮೀಣ ಜನತೆ ತಮ್ಮ ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಊರು ತೊರೆದು ಬೆಂಗಳೂರಿಗೆ ವಲಸೆ ಬರುವುದನ್ನು ತಡೆಯಲು

CSR ನಿಧಿಯಡಿ 2000 ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಆದೇಶ Read More »

ಕರ್ನಾಟಕ

‘ರಾಜ್ಯಪಾಲರ ಪ್ರತಿಕೃತಿ ದಹಸಿ, ನಿಂದನೆ’   ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡನೆ     

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ಕಾಂಗ್ರೆಸ್ಸಿನವರು ರಾಜ್ಯಪಾಲರ ಪ್ರತಿಕೃತಿ ದಹಿಸಿದ್ದಾರೆ, ಅವರನ್ನು ನಿಂದಿಸಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋ಼ಷಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪ್ರಾಸಿಕ್ಯೂಷನ್ ಬಗ್ಗೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಹಕ್ಕಿದೆ, ಮಾಡಲಿ; ಆದರೆ, ಒಬ್ಬ ಹಿಂದುಳಿದ, ದಲಿತ ವರ್ಗದ ರಾಜ್ಯಪಾಲರ ಬಗ್ಗೆ ಅವಾಚ್ಯವಾಗಿ ಮಾತನಾಡುತ್ತಿದ್ದಾರೆ. ಇದು ಖಂಡನಾರ್ಹ ಎಂದು ಅವರು ಹೇಳಿದ್ದಾರೆ.  

‘ರಾಜ್ಯಪಾಲರ ಪ್ರತಿಕೃತಿ ದಹಸಿ, ನಿಂದನೆ’   ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡನೆ      Read More »

ಕರ್ನಾಟಕ

ಯುವತಿ ಮೇಲೆ ಅತ್ಯಾಚಾರ..!       ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ವಿರುದ್ಧ ಎಫ್ ಐಆರ್ ದಾಖಲು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.   ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿ ಮೇಲೆ ಎಫ್ಐಆರ್ ದಾಖಲಾಗಿದೆ. ಅತ್ಯಾಚಾರ ವೇಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಆತನ ಸ್ನೇಹಿತನ ವಿರುದ್ಧ ಆಟೋ ಚಾಲಕ ನೀಡಿರುವ ದೂರಿನ ಮೇರೆಗೆ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.    

ಯುವತಿ ಮೇಲೆ ಅತ್ಯಾಚಾರ..!       ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ವಿರುದ್ಧ ಎಫ್ ಐಆರ್ ದಾಖಲು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

’ವೈದ್ಯರ ಸುರಕ್ಷತೆಗಾಗಿ ಕಾನೂನು ಜಾರಿಗೆ ತನ್ನಿ’         ಪ್ರಧಾನಿ ಮೋದಿಗೆ ನಿಮ್ಹಾನ್ಸ್ ವೈದ್ಯರ ಪತ್ರ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ವೈದ್ಯರು ಹಾಗೂ ವೈದ್ಯಕೀಯ ವೃತ್ತಿಪರರ ರಕ್ಷಣೆಗೆ ತುರ್ತಾಗಿ ಕಾನೂನು ಜಾರಿಗೆ ತರಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನಿಮ್ಹಾನ್ಸ್‌ ನ ನಿವಾಸಿ ವೈದ್ಯರ ಸಂಘ (ಆರ್‌ಡಿಎ) ಸೋಮವಾರ ಬರೆದಿದೆ. ಕೋಲ್ಕಾತ್ತಾದಲ್ಲಿ ವೈದ್ಯೆ ಮೇಲಿನ ಅತ್ಯಾಚಾರ ಹತ್ಯೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ದಿನದಂದು ನಡೆದ ಶಾಂತಿಯುಕ ಪ್ರತಿಭಟನೆ ವೇಳೆ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆದ ಘಟನೆ ಬೆನ್ನಲ್ಲೇ ವೈದ್ಯರ ಸಂಘ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಒತ್ತಾಯಿಸಿದೆ ಎಂದು ವರದಿ

’ವೈದ್ಯರ ಸುರಕ್ಷತೆಗಾಗಿ ಕಾನೂನು ಜಾರಿಗೆ ತನ್ನಿ’         ಪ್ರಧಾನಿ ಮೋದಿಗೆ ನಿಮ್ಹಾನ್ಸ್ ವೈದ್ಯರ ಪತ್ರ  Read More »

ಕರ್ನಾಟಕ

ರಾಜ್ಯಪಾಲರ ವಿರುದ್ಧ ನಿಂತ ಅಹಿಂದ- ಶಕ್ತಿ ಪ್ರದರ್ಶನಕ್ಕೆ ಮುಂದು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬೆಂಬಲಿಗರು ಸರಣಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಿರ್ಧಾರವು ಕಾಂಗ್ರೆಸ್ ಪಕ್ಷ ಮತ್ತು ಬೆಂಬಲಿಗರಲ್ಲಿ ವ್ಯಾಪಕ ಅಸಮಾಧಾನವನ್ನು ಹುಟ್ಟುಹಾಕಿದೆ. ವಿಶೇಷವಾಗಿ ಸಿದ್ದರಾಮಯ್ಯ ಅವರಿಗೆ ನಿಕಟವಾಗಿರುವ ಅಹಿಂದ ಸಮುದಾಯಗಳ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.    

ರಾಜ್ಯಪಾಲರ ವಿರುದ್ಧ ನಿಂತ ಅಹಿಂದ- ಶಕ್ತಿ ಪ್ರದರ್ಶನಕ್ಕೆ ಮುಂದು..! Read More »

ಕರ್ನಾಟಕ

ನೋಂದಣಿಯಾಗದ ಹೋಟೆಲ್‌-ಹೋಂ ಸ್ಟೇ ಬಂದ್ ಮಾಡಲು ಸರ್ಕಾರ ಆದೇಶ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ರಾಜ್ಯದಲ್ಲಿ ನೋಂದಣಿಯಾಗದ ಹೋಟೆಲ್‌ಗಳು, ಹೋಂಸ್ಟೇಗಳು ಮತ್ತು ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಸಭೆ ನಡೆಸಿದ್ದು, ಸಭೆಯಲ್ಲಿ ನೋಂದಾವಣಿಯಾಗದ ಎಲ್ಲಾ ಹೋಟೆಲ್, ಹೋಂ ಸ್ಟೇಗಳು ಮತ್ತು ರೆಸಾರ್ಟ್ ಗಳನ್ನು ಬಂದ್ ಮಾಡಲು ಹಾಗೂ ಈ ಅಂಶವನ್ನು ತನ್ನ ನೀತಿಯಲ್ಲಿ ಅಳವಡಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.    

ನೋಂದಣಿಯಾಗದ ಹೋಟೆಲ್‌-ಹೋಂ ಸ್ಟೇ ಬಂದ್ ಮಾಡಲು ಸರ್ಕಾರ ಆದೇಶ..! Read More »

ಕರ್ನಾಟಕ

ಮೇಲ್ಸೇತುವೆಯಿಂದ ಸ್ಕೂಟರ್ ಎಸೆತ       ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!       

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ಸ್ಕೂಟರ್ ಗಳನ್ನು ಮೇಲ್ಸೇತುವೆಯಿಂದ ಕೆಳಗೆ ಎಸೆದವರ ವಿರುದ್ಧವೂ ಮಾದನಾಯಕನಹಳ್ಳಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಯುವಕರು ವ್ಹೀಲಿಂಗ್ ಮಾಡುತ್ತಿದ್ದರು. ಇದರಿಂದ ಆಕ್ರೋಶಗೊಂಡ ಕೆಲವರು ಅಡಕಮಾರನಹಳ್ಳಿಯ ಮೇಲ್ಸೇತುವೆಯಿಂದ ವಾಹನಗಳನ್ನು ಕೆಳಗೆ ಎಸೆದಿದ್ದರು.    

ಮೇಲ್ಸೇತುವೆಯಿಂದ ಸ್ಕೂಟರ್ ಎಸೆತ       ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!        Read More »

ಕರ್ನಾಟಕ

”ರಾಷ್ಟ್ರೀಯ ಪ್ರಶಸ್ತಿ ಬಗ್ಗೆ ಕನಸಲ್ಲೂ ಊಹಿಸಿರಲಿಲ್ಲ”        ಸಿನಿಮಾ ನಿರ್ದೇಶಕ ದಿನೇಶ್ ಶೆಣೈ      

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಕನ್ನಡದ ಮಧ್ಯಂತರ ಕಿರು ಚಿತ್ರಕ್ಕೆ 2 ರಾಷ್ಟ್ರೀಯ ಪ್ರಶಸ್ತಿಗಳು ಒಲಿದಿದ್ದು, ಪ್ರಶಸ್ತಿ ಘೋಷಣೆಯಾದಾಗ ಸಿನಿಮಾ ನಿರ್ದೇಶಕ ದಿನೇಶ್ ಶೆಣೈ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ಚಿತ್ರೀಕರಣದಲ್ಲಿ ವ್ಯಸ್ತರಾಗಿದ್ದರು. ಮೊದಲು ತಮ್ಮ ಕಿರು ಚಿತ್ರಕ್ಕೆ ಅತ್ಯುತ್ತಮ ಸಂಕಲನ ವಿಭಾಗದಲ್ಲಿ ಸಂಕಲನಕಾರ ಸುರೇಶ್ ಅವರಿಗೆ ಪ್ರಶಸ್ತಿ ಘೋಷಣೆಯಾಗಿದ್ದಕ್ಕೆ ದಿನೇಶ್ ಶೆಣೈ ಸುರೇಶ್ ಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು. ಇದಾದ ಕೆಲವೇ ಕ್ಷಣಗಳಲ್ಲಿ ದಿನೇಶ್ ಗೆ ಕರೆ ಮಾಡಿದ ಸುರೇಶ್ ಅರಸ್ ಹೊಸ

”ರಾಷ್ಟ್ರೀಯ ಪ್ರಶಸ್ತಿ ಬಗ್ಗೆ ಕನಸಲ್ಲೂ ಊಹಿಸಿರಲಿಲ್ಲ”        ಸಿನಿಮಾ ನಿರ್ದೇಶಕ ದಿನೇಶ್ ಶೆಣೈ       Read More »

ಕರ್ನಾಟಕ

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ರಾಜ್ಯಪಾಲರ ನಿರ್ಧಾರದ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್‌‍ ಕಾರ್ಯಕರ್ತರು ಥಾವರ್‌ಚಂದ್‌ ಗೆಹ್ಲೋಟ್‌ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆದಿದೆ.   ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿರುವ ಕಾಂಗ್ರೆಸ್‌‍ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ರಾಜ್ಯಪಾಲರ ವಿರುದ್ಧ ಮೇಲನವಿ ಸಲ್ಲಿಸಿದ್ದಾರೆ. ಜೊತೆಗೆ ಇ-ಮೇಲ್‌ ಮೂಲಕವೂ

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ Read More »

ಕರ್ನಾಟಕ
Scroll to Top