Bangalore

ಬೈಕ್​​ ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ…!   ➤ಸ್ನೇಹಿತನನ್ನೇ ಕೊಂದು ದುಷ್ಕರ್ಮಿಗಳು ಪರಾರಿ  

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.01 ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದವರಿಗೆ ಉಡುಪಿ ಮೂಲದ ಸ್ನೇಹಿತ ಕೂಡಾ ಜೊತೆಯಾಗಿದ್ದ. ಹೀಗೆ ಬೆಂಗಳೂರಲ್ಲಿ ಬದುಕು ಕಟ್ಟಿಕೊಂಡು, ಮೂವರು ಒಂದೇ ಮನೆಯಲ್ಲಿ ವಾಸ ಮಾಡುತ್ತಿದ್ದರು. ಆದರೆ ಒಟ್ಟಿಗೆ ಇದ್ದ ಮೂವರ ಮಧ್ಯೆ ಬೈಕ್ ಪಾರ್ಕಿಂಗ್  ವಿಚಾರಕ್ಕೆ ದೊಡ್ಡ ಗಲಾಟೆಯಾಗಿ ಕೊಲೆಯೇ ನಡೆದು ಹೋಗಿದೆ. ಜಗಳದಲ್ಲಿ ಉಡುಪಿ ಮೂಲದ ಜನಾರ್ದನ ಭಟ್ (29)ಎಂಬಾತನ ಕೊಲೆಯಾಗಿದ್ದಾನೆ.ಜನಾರ್ದನ ಭಟ್ ಪಶ್ಚಿಮ ಬಂಗಾಳ ಮೂಲದ ರಿಜ್ವಾನ್ ಮತ್ತು ಸುಲೇಮಾನ್ ಎಂಬ ಯುವಕರ ಜೊತೆಯಾಗಿದ್ದ. ಕಂಪನಿಯಲ್ಲಿ ಟಿವಿ […]

ಬೈಕ್​​ ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ…!   ➤ಸ್ನೇಹಿತನನ್ನೇ ಕೊಂದು ದುಷ್ಕರ್ಮಿಗಳು ಪರಾರಿ   Read More »

ಕರ್ನಾಟಕ

ರೈಲು ಪ್ರಯಾಣಿಕರಿಗೆ ಸಿಹಿ ಸುದ್ಧಿ   ➤ಹುಬ್ಬಳ್ಳಿ-ಬೆಂಗಳೂರು ರೈಲು ಮಾರ್ಗದ ವಿದ್ಯುದ್ದೀಕರಣ ಪೂರ್ಣಗೊಂಡಿದೆ

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.01  ರೈಲು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಸಿಹಿ ಸುದ್ದಿಯನ್ನು ಕೊಟ್ಟಿದೆ. ನೈಋತ್ಯ ರೈಲ್ವೆಯ ನಿರೀಕ್ಷೆಯಂತೆ ಬೆಂಗಳೂರು-ಹುಬ್ಬಳ್ಳಿ ರೈಲ್ವೆ ಮಾರ್ಗದ ವಿದ್ಯುದೀಕರಣ ಪೂರ್ಣಗೊಳಿಸಿದೆ. ಏಪ್ರೀಲ್ ತಿಂಗಳು ‘ವಂದೇ ಭಾರತ್‌’ ಅಥವಾ ಇತರೆ ಎಲೆಕ್ಟ್ರಿಕ್‌ ರೈಲುಗಳ ಸಂಚಾರ ಆರಂಭಿಸುವ ಸಾಧ್ಯತೆ ಇದೆ. ಬೆಂಗಳೂರು-ಹುಬ್ಬಳ್ಳಿಯ ಸುಮಾರು 469 ಕಿ.ಮೀ. ಉದ್ದದ ಈ ಮಾರ್ಗದ ಡಬ್ಲಿಂಗ್‌  ಕಾಮಗಾರಿ ಪೂರ್ಣಗೊಂಡಿದೆ.  ಸುಮಾರು 316 ಕಿಮೀನಷ್ಟು ತೋಳಹುಣಸೆವರೆಗೆ ವಿದ್ಯುದೀಕರಣ ಪೂರ್ಣಗೊಂಡಿದೆ. ಇನ್ನು ಬಾಕಿ ಇದ್ದ 153 ಕಿ.ಮೀ. ಕಾಮಗಾರಿಯೂ ಪೂರ್ಣಗೊಂಡಿದೆ. ಪೋಲ್‌ ಹಾಗೂ

ರೈಲು ಪ್ರಯಾಣಿಕರಿಗೆ ಸಿಹಿ ಸುದ್ಧಿ   ➤ಹುಬ್ಬಳ್ಳಿ-ಬೆಂಗಳೂರು ರೈಲು ಮಾರ್ಗದ ವಿದ್ಯುದ್ದೀಕರಣ ಪೂರ್ಣಗೊಂಡಿದೆ Read More »

ಕರ್ನಾಟಕ

ಕುರ್ಲಾನ್​ ಕಾರ್ಖಾನೆಗೆ ಇದ್ದಕ್ಕಿದ್ದಂತೆ ತಗುಲಿದ ಬೆಂಕಿ..!  ➤ಅಪಾಯದಿಂದ ಪಾರಾದ ಕಾರ್ಮಿಕರು

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.01 ನೆಲಮಂಗಲ ತಾಲೂಕಿನ ಟಿ. ಬೇಗೂರಿನ ಬಳಿ ಇರುವ ಕುರ್ಲಾನ್ ಕಾರ್ಖಾನೆಗೆ ಇದ್ದಕ್ಕಿಂದತೆ ಬೆಂಕಿ ತಗುಲಿದೆ. ಬೆಂಕಿ ಬೀಳುತ್ತಿದ್ದಂತೆ ಕಾರ್ಮಿಕರೆಲ್ಲರೂ ಹೊರ ಬಂದಿದ್ದಾರೆ. ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾದ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ. ಹೈಟೆನ್ಶನ್ ವೈಯರ್ ಕಾರ್ಖಾನೆ ಮೇಲೆ‌ ಬಿದ್ದ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.ಕುರ್ಲಾನ್ ಕಾರ್ಖಾನೆ ಅಕ್ಕ-ಪಕ್ಕದಲ್ಲಿ ಆಯಿಲ್ ಮುಂತಾದ ಕಾರ್ಖಾನೆಯಿದ್ದು, ಜನರಲ್ಲಿ ಆತಂಕ ಎಡೆಮಾಡಿದೆ. ನೆಲಮಂಗಲ ಅಗ್ನಿಶಾಮಕ ಠಾಣಾ

ಕುರ್ಲಾನ್​ ಕಾರ್ಖಾನೆಗೆ ಇದ್ದಕ್ಕಿದ್ದಂತೆ ತಗುಲಿದ ಬೆಂಕಿ..!  ➤ಅಪಾಯದಿಂದ ಪಾರಾದ ಕಾರ್ಮಿಕರು Read More »

ಕರ್ನಾಟಕ

ವಾಹನ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ ➤ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಮತ್ತಷ್ಟು ಹೆಚ್ಚಳ.!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.01 ಬೆಂಗಳೂರಿನಿಂದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಟೋಲ್​ ದರ ಏರಿಕೆಯಾಗಿದೆ. ಏರ್​​ಪೋರ್ಟ್​​ ರಸ್ತೆಯ ನಿರ್ವಹಣೆ ಹೊತ್ತಿರುವ ಅಥಾಂಗ್ ಟೋಲ್ ವೇ ಪ್ರವೈಟ್ ಲಿಮಿಟೆಡ್‌ ಮಧ್ಯರಾತ್ರಿಯಿಂದಲೇ ಟೋಲ್ ದರವನ್ನು ಏರಿಸಿದೆ. ಟೋಲ್​ ದರ ಏರಿಕೆಯಾಗಿದ್ದು ಒಂದಡೆಯಾದರೆ, ಬೆಂಗಳೂರಿನಿಂದ ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಟೋಲ್​ ದರ ಕೂಡ ಏರಿಕೆಯಾಗಿದೆ.ಏರ್​​ಪೋರ್ಟ್​​ ರಸ್ತೆಯ ನಿರ್ವಹಣೆ ಹೊತ್ತಿರುವ ಅಥಾಂಗ್ ಟೋಲ್ ವೇ ಪ್ರವೈಟ್ ಲಿಮಿಟೆಡ್‌ ಮಧ್ಯರಾತ್ರಿಯಿಂದಲೇ ಟೋಲ್ ದರವನ್ನು ಏರಿಸಿದೆ.      

ವಾಹನ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ ➤ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಮತ್ತಷ್ಟು ಹೆಚ್ಚಳ.! Read More »

ಕರ್ನಾಟಕ
Crime

ವಿವಾಹಿತ ಮಹಿಳೆ ಅನುಮಾನಸ್ಪಾದ ಸಾವು ➤ ಕೊಲೆ ಶಂಕೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಸುಬ್ರಮಣ್ಯಪುರದ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮಂಡ್ಯ ಮೂಲದ ರಶ್ಮಿ (32) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪತಿಯೇ ಕೊಲೆಗೈದು ನೇಣು ಹಾಕಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ ಎನ್ನಲಾಗಿದ್ದು, ರಶ್ಮಿ ಅವರು ಕಳೆದ 10 ವರ್ಷಗಳ ಹಿಂದೆ ಶ್ರೀರಂಗಪಟ್ಟಣ ಮೂಲದ ಅರವಿಂದ್ ಎಂಬಾತನೊಂದಿಗೆ ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಗಂಡು ಮಗು ಇದೆ. ಸ್ಥಳಕ್ಕೆ ಭೇಟಿ ನೀಡಿರುವ ಸುಬ್ರಮಣ್ಯಪುರ ಪೊಲೀಸರು ಪರಿಶೀಲನೆ

ವಿವಾಹಿತ ಮಹಿಳೆ ಅನುಮಾನಸ್ಪಾದ ಸಾವು ➤ ಕೊಲೆ ಶಂಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೇ 29 ರಿಂದ  ಪ್ರಾಥಮಿಕ, ಪ್ರೌಢಶಾಲೆ ತರಗತಿಗಳು ಆರಂಭ ➤ ಶಿಕ್ಷಣ ಇಲಾಖೆ ಸೂಚನೆ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.01  2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.ಮೇ 29 ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.        

ಮೇ 29 ರಿಂದ  ಪ್ರಾಥಮಿಕ, ಪ್ರೌಢಶಾಲೆ ತರಗತಿಗಳು ಆರಂಭ ➤ ಶಿಕ್ಷಣ ಇಲಾಖೆ ಸೂಚನೆ.! Read More »

ಕರ್ನಾಟಕ

ಮೇ 29 ರಿಂದ  ಪ್ರಾಥಮಿಕ, ಪ್ರೌಢಶಾಲೆ ತರಗತಿಗಳು ಆರಂಭ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.01 2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.ಮೇ 29 ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.       (ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.01  2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಮೇ 29 ರಿಂದ  ಪ್ರಾಥಮಿಕ, ಪ್ರೌಢಶಾಲೆ ತರಗತಿಗಳು ಆರಂಭ Read More »

ಕರ್ನಾಟಕ

LPG ಗ್ಯಾಸ್‌ ಸೋರಿಕೆಯಾಗಿ ಭೀಕರ ಅಗ್ನಿ ದುರಂತ ➤ ಏಳು ಮಂದಿ ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಗ್ಯಾಸ್‌ ಸೋರಿಕೆಯಾಗಿ ನಡೆದ ಅಗ್ನಿ ಅವಘಡದಲ್ಲಿ ಏಳು ಮಂದಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಮೇಡಹಳ್ಳಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಶೆಡ್ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬಿಹಾರ ಮತ್ತು ಉತ್ತರಪ್ರದೇಶದಿಂದ ಬಂದಿದ್ದ 7 ಮಂದಿ ಶೆಡ್‌ ನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಡ್ಯಾಮೇಜ್ ಆಗಿದ್ದ ಪೈಪ್‌ ನಿಂದ ಎಲ್‌ಪಿಜಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅನಾಹುತ ನಡೆದಿದ್ದು ಅವಘಡ ಸಂಭವಿಸಿದ ದಿನ ಬೆಳಿಗ್ಗೆ 3.55 ರ ಸುಮಾರಿಗೆ

LPG ಗ್ಯಾಸ್‌ ಸೋರಿಕೆಯಾಗಿ ಭೀಕರ ಅಗ್ನಿ ದುರಂತ ➤ ಏಳು ಮಂದಿ ಕಾರ್ಮಿಕರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಎರಡು ದಿನ ಗುಡುಗು ಸಹಿತ ಮಳೆ ಸಾಧ್ಯತೆ     ➤ ಹವಾಮಾನ ಇಲಾಖೆ ಮುನ್ಸೂಚನೆ..!!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.01 ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಏಪ್ರಿಲ್ 1ರ (ಇಂದು) ಹಾಗೂ ಏಪ್ರಿಲ್ 2ರ (ನಾಳೆ) ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಏಪ್ರಿಲ್ 1ರಂದು ಗುಡುಗು ಸಹಿತ ಮಳೆಯು ಬೆಂಗಳೂರು ಗ್ರಾಮಾಂತರ, ಬೆಂಗಳೂರು

ರಾಜ್ಯದಲ್ಲಿ ಎರಡು ದಿನ ಗುಡುಗು ಸಹಿತ ಮಳೆ ಸಾಧ್ಯತೆ     ➤ ಹವಾಮಾನ ಇಲಾಖೆ ಮುನ್ಸೂಚನೆ..!! Read More »

ಕರ್ನಾಟಕ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..!    ➤ ಶೇ. 10ರಷ್ಟು ಗ್ರೇಸ್‌ ಮಾರ್ಕ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಈ ಬಾರಿಯ ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೊರೊನಾ ಪ್ರಭಾವದ ಶೈಕ್ಷಣಿಕ ವರ್ಷವೆಂದು ಪರಿಗಣಿಸಿ ಗ್ರೇಸ್‌ ಮಾರ್ಕ್ಸ್ ನೀಡಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿರುವುದಾಗಿ ವರದಿಯಾಗಿದೆ. ಕೊರೊನಾದ ಪ್ರಭಾವದಿಂದ ಮಕ್ಕಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಳ್ಳದ ಕಾರಣ ಕೃಪಾಂಕ ನೀಡಲಾಗುತ್ತಿದ್ದು, ಒಟ್ಟಾರೆ ಕನಿಷ್ಠ ಅಂಕಗಳನ್ನುಗಳಿಸುವ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಶೇ.10 ಕೃಪಾಂಕ ನೀಡಿ ಉತ್ತೀರ್ಣಗೊಳಿಸಲಾಗುವುದು ಎಂದು ತಿಳಿದುಬಂದಿದೆ.  

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..!    ➤ ಶೇ. 10ರಷ್ಟು ಗ್ರೇಸ್‌ ಮಾರ್ಕ್ಸ್ Read More »

ಕರ್ನಾಟಕ
Scroll to Top