ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ ! ➤ ರಾಜ್ಯ ಸರ್ಕಾರ ಆದೇಶ
(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.31. ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ ಎನ್ನಲಾಗಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಮೈನಿಂಗ್ ಮತ್ತು ಜಿಯಾಲಜಿ ಇಲಾಖೆಯ ಡೈರೆಕ್ಟರ್ ಆಗಿದ್ದಂತ ಐಎಎಸ್ ಅಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿ ಆದೇಶಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಕಮೀಷನರ್ ಆಗಿದ್ದಂತ ಹಿರೇಮಠ್ ಎಂ.ಜಿ ಅವರನ್ನು ಕರ್ನಾಟಕ ರೂರಲ್ ಇನ್ಫಾಸ್ಟ್ರಕ್ಚರ್ ಡೆವಲ್ಪಮೆಂಟ್ ಕಾರ್ಪೊರೇಷನ್ ಎಂ.ಡಿಯಾಗಿ ನಿಯೋಜಿಸಲಾಗಿದೆ. […]
ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ ! ➤ ರಾಜ್ಯ ಸರ್ಕಾರ ಆದೇಶ Read More »
ಕರ್ನಾಟಕ
