Bangalore

ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ ! ➤ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.31. ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ ಎನ್ನಲಾಗಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಮೈನಿಂಗ್ ಮತ್ತು ಜಿಯಾಲಜಿ ಇಲಾಖೆಯ ಡೈರೆಕ್ಟರ್ ಆಗಿದ್ದಂತ ಐಎಎಸ್ ಅಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿ ಆದೇಶಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಕಮೀಷನರ್ ಆಗಿದ್ದಂತ ಹಿರೇಮಠ್ ಎಂ.ಜಿ ಅವರನ್ನು ಕರ್ನಾಟಕ ರೂರಲ್ ಇನ್ಫಾಸ್ಟ್ರಕ್ಚರ್ ಡೆವಲ್ಪಮೆಂಟ್ ಕಾರ್ಪೊರೇಷನ್ ಎಂ.ಡಿಯಾಗಿ ನಿಯೋಜಿಸಲಾಗಿದೆ. […]

ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ ! ➤ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ನಾಳೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.31. ಹೊಸ ಹಣಕಾಸು ವರ್ಷವು ಏಪ್ರಿಲ್ 1 ರಂದು ಪ್ರಾರಂಭವಾಗುತ್ತದೆ. ಹಣದುಬ್ಬರವು ಏಪ್ರಿಲ್’ನಲ್ಲಿ ಸಾಮಾನ್ಯ ಜನರ ಮೇಲೆ ಪರಿಣಾಮ ಬೀರಲಿದೆ. ಅನೇಕ ವಸ್ತುಗಳ ಬೆಲೆಗಳು ದುಬಾರಿಯಾಗಲಿವೆ ಮತ್ತು ಇದು ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರಲಿದೆ. ಅಲ್ಲದೆ, ಬಜೆಟ್ನಲ್ಲಿ ಪ್ರಸ್ತಾಪಿಸಲಾದ ಎಲ್ಲಾ ರೀತಿಯ ತೆರಿಗೆಗಳನ್ನ ಏಪ್ರಿಲ್ 1 ರಿಂದ ಜಾರಿಗೆ ತರಲಾಗುವುದು. ಏಪ್ರಿಲ್ 1 ರಿಂದ ಯಾವ ವಸ್ತುಗಳು ದುಬಾರಿಯಾಗುತ್ತವೆ

ನಾಳೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ Read More »

ಕರ್ನಾಟಕ

ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರದಿಂದ ಸಿಹಿಸುದ್ದಿ ➤ ಪಡಿತರ ಚೀಟಿ ಬಗ್ಗೆ ಹೊಸ ಮಾಹಿತಿ ಇಲ್ಲಿದೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.31. ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ಹೊಂದಿರುವ ಬಳಕೆದಾದರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿಯನ್ನು ನೀಡಿದೆ. ಪಡಿತರ ಚೀಟಿ ಹೊಂದಿರುವವರೆಲ್ಲರೂ ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನೊಂದಿಗೆ ಜೋಡಿಸಲು ಕೇಂದ್ರ ಸರಕಾರದಿಂದ ಈಗಾಗಲೇ ನಿಗದಿತ ದಿನಾಂಕವನ್ನು ಘೋಷಿಸಲಾಗಿತ್ತು. ಈ ಹಿಂದೆ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಪಡಿತರ ಚೀಟಿಯನ್ನು ತಮ್ಮ ಆಧಾರ್ ಕಾರ್ಡ್ನೊಂದಿಗೆ ಮಾರ್ಚ್ 31 ರೊಳಗೆ ಲಿಂಕ್ ಮಾಡಿಕೊಳ್ಳಬೇಕು ಎಂದು ಕೇಂದ್ರ ಹೇಳಿತ್ತು ಆದರೆ ಈಗ ಈ ವಿಷಯದಲ್ಲಿ ಕೇಂದ್ರ ಸರ್ಕಾರ

ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರದಿಂದ ಸಿಹಿಸುದ್ದಿ ➤ ಪಡಿತರ ಚೀಟಿ ಬಗ್ಗೆ ಹೊಸ ಮಾಹಿತಿ ಇಲ್ಲಿದೆ Read More »

ಕರ್ನಾಟಕ

ಚಲಿಸುತ್ತಿದ್ದ ಕಾರಿನಲ್ಲೇ ಯುವತಿ ಮೇಲೆ ಗ್ಯಾಂಗ್ ರೇಪ್.!!       

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮಾ.31 ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಕಾರಿನಲ್ಲೇ ಯುವತಿ ಮೇಲೆ ದುರುಳರು ಗ್ಯಾಂಗ್ ರೇಪ್ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯನ್ನು ಹೊತ್ತೊಯ್ದ ದುರುಳರು ನಂತರ ಚಲಿಸುತ್ತಿದ್ದ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸ್ನೇಹಿತನ ಜೊತೆ ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯ ಬಳಿ ಬಂದು ಗಲಾಟೆ ಮಾಡಿದ ದುರುಳರು ಸ್ನೇಹಿತನನ್ನು ಬೆದರಿಸಿ ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ. ನಂತರ ಕಾರ್ ನಲ್ಲಿ ಎಲ್ಲಾ ಅನೇಕಲ್, ನೈಸ್ ರಸ್ತೆ,

ಚಲಿಸುತ್ತಿದ್ದ ಕಾರಿನಲ್ಲೇ ಯುವತಿ ಮೇಲೆ ಗ್ಯಾಂಗ್ ರೇಪ್.!!        Read More »

ಕರ್ನಾಟಕ

ಮತ್ತೆ ಸದ್ದು ಮಾಡಿದ ಪಕ್ಷಾಂತರ ರಾಜಕೀಯ.!        ➤ ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌                    

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮಾ.31  ಜೆಡಿಎಸ್‌ ಮಾಜಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ (ವಾಸು) ಸಹಿತ ಮಂಡ್ಯ, ಮೂಡಿಗೆರೆಯ ಹಲವು ಬಿಜೆಪಿ ಮುಖಂಡರು ಗುರುವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಸೇರಿದರು.   ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಶ್ರೀನಿವಾಸ ಅವರಿಗೆ ನಾನು ಬಹಳ ವರ್ಷಗಳಿಂದ ಗಾಳ ಹಾಕುತ್ತಿದ್ದೆ. ಆದರೆ ಅವರನ್ನು ಕರೆತರಲು ಸಾಧ್ಯವಾಗಿರಲಿಲ್ಲ. ಈಗ ಅವರು ಮತದಾರರ ಗಾಳಕ್ಕೆ ಬಿದ್ದಿದ್ದಾರೆ. ಅವರ ಸೇರ್ಪಡೆ ಕೇವಲ ತುಮಕೂರಿಗಲ್ಲ;

ಮತ್ತೆ ಸದ್ದು ಮಾಡಿದ ಪಕ್ಷಾಂತರ ರಾಜಕೀಯ.!        ➤ ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌                     Read More »

ಕರ್ನಾಟಕ

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ ➤ 3,305 ಪರೀಕ್ಷಾ ಕೇಂದ್ರಗಳಲ್ಲೂ ಸಕಲ ಸಿದ್ಧತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.31. ಇಂದಿನಿಂದ ರಾಜ್ಯಾದ್ಯಂತ SSLC ಮುಖ್ಯ ಪರೀಕ್ಷೆ ಆರಂಭಗೊಡು ಎಪ್ರಿಲ್ 15ರ ವರೆಗೆ ನಡೆಯಲಿದ್ದು, 3,305 ಪರೀಕ್ಷಾ ಕೇಂದ್ರಗಳಲ್ಲೂ ಸಕಲ ಸಿದ್ಧತೆ ನಡೆದಿದೆ. ಎಸೆಸೆಲ್ಸಿ ಪರೀಕ್ಷೆಗೆ ರಾಜ್ಯದ 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 5,833 ಸರಕಾರಿ ಶಾಲೆಗಳು, 3,605 ಅನುದಾನಿತ ಹಾಗೂ 6,060 ಅನುದಾನರಹಿತ ಶಾಲೆಗಳಾಗಿವೆ. ಇನ್ನು ಪರೀಕ್ಷಾ ಅಕ್ರಮ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷಾ ಕೇಂದ್ರಗಳಲ್ಲಿ ನಿಗಾ ವಹಿಸಿದೆ.

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ ➤ 3,305 ಪರೀಕ್ಷಾ ಕೇಂದ್ರಗಳಲ್ಲೂ ಸಕಲ ಸಿದ್ಧತೆ Read More »

ಕರ್ನಾಟಕ

ಕರ್ನಾಟಕದಲ್ಲಿ ಚುನಾವಣಾ ಅಕ್ರಮ    ➤ ರಾಜ್ಯದಲ್ಲಿ ಇದೂವರೆಗೆ 93 ಕೋಟಿ ರೂ. ವಶಕ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.30. ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ “ಕುರುಡು ಕಾಂಚಾಣ’ ಭರ್ಜರಿ ಸದ್ದು ಮಾಡುತ್ತಿದೆ. ಇದೂವರೆಗಿನ ಚುನಾವಣ ಅಕ್ರಮಗಳ ಮೊತ್ತ ಬರೋಬ್ಬರಿ 92 ಕೋಟಿ ರೂ. ಆಗಿದ್ದು ಬೆಚ್ಚಿ ಬೀಳಿಸುವಂತಿದೆ. ಇದು 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಶಪಡಿಸಿಕೊಂಡ ಮೊತ್ತಕ್ಕಿಂತ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು, ಕಣ್ಗಾವಲು, ಕ್ಷಿಪ್ರಗತಿ ಕ್ರಮ, ಎಚ್ಚರಿಕೆ ಹಾಗೂ ಜನರು ಸಕಾಲದಲ್ಲಿ ಮಾಹಿತಿಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಇಷ್ಟು ದೊಡ್ಡ ಮಟ್ಟದ ಅಕ್ರಮ

ಕರ್ನಾಟಕದಲ್ಲಿ ಚುನಾವಣಾ ಅಕ್ರಮ    ➤ ರಾಜ್ಯದಲ್ಲಿ ಇದೂವರೆಗೆ 93 ಕೋಟಿ ರೂ. ವಶಕ್ಕೆ Read More »

ಕರ್ನಾಟಕ

ಮತ್ತೆ ಮೊಳಗಿದ ‘ಪಾಕಿಸ್ತಾನ’ ಪರ ಘೋಷಣೆ ➤ ಪೊಲೀಸರಿಂದ ಓರ್ವನ ವಿಚಾರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.30. ಯುವಕನೊಬ್ಬ ಜನನಿಬಿಡ ಪ್ರದೇಶದಲ್ಲಿ ನಿಂತುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಾನೆ. ಇದರಿಂದಾಗಿ ಗಾಬರಿಗೊಂಡ ಸ್ಥಳೀಯರು ಈತನನ್ನು ಉಗ್ರ ಎಂದುಕೊಂಡಿದ್ದಾರೆ. ಭೀತಿಗೊಳಗಾಗಿದ್ದ ಸಾರ್ವಜನಿಕರು ತಕ್ಷಣ ಪೊಲೀಸರನ್ನು ಕರೆ ಮಾಡಿದ್ದಾರೆ. ಈ ಘಟನೆ ಮೈಕೋ ಲೇ ಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಿಟಿಎಂ ಲೇಔಟ್ 2nd ಸ್ಟೇಜ್ 7th ಮೈನ್ ಬಳಿ ನಡೆದಿದೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಯುವಕನನ್ನು ಅಂಕುಶ್ (24) ಎಂದು ಗುರುತಿಸಲಾಗಿದೆ.  

ಮತ್ತೆ ಮೊಳಗಿದ ‘ಪಾಕಿಸ್ತಾನ’ ಪರ ಘೋಷಣೆ ➤ ಪೊಲೀಸರಿಂದ ಓರ್ವನ ವಿಚಾರಣೆ Read More »

ಕರ್ನಾಟಕ

ಮತದಾರರಿಗೆ ಬಂಪರ್ ಆಫರ್ ಕೊಟ್ಟ ಜೆಡಿಎಸ್.!! ➤ಪಕ್ಷ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಸಿಲಿಂಡರ್ ಉಚಿತ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ. 30 ರಾಜ್ಯದಲ್ಲಿ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಬಲ ಪಕ್ಷಗಳ ಮತಬೇಟೆ ಚುರುಕಾಗಿದೆ. ಈ ಬಾರಿ ಶತಾಯಗತಾಯ ಕಮಲ ಪಾಳೆಯಿಂದ ಅಧಿಕಾರವನ್ನು ಪಡೆಯಲು ಜೆಡಿಎಸ್ ತೊಡೆ ತಟ್ಟಿ ನಿಂತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಮತದಾರರಿಗೆ ಹಲವಾರು ಭರವಸೆಗಳನ್ನು ನೀಡುವ ಮೂಲಕ ತನ್ನತ್ತ ಸೆಳೆಯುತ್ತಿದೆ. ‘ಪಕ್ಷ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಸಿಲಿಂಡರ್ ಉಚಿತವಾಗಿ ನೀಡಲಿದ್ದು, ಹತ್ತು ಸಿಲಿಂಡರ್‌ಗಳನ್ನು ಅರ್ಧ ಬೆಲೆಗೆ ನೀಡುವ ಯೋಜನೆ ಜಾರಿಗೊಳಿಸಲಾಗುವುದು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ

ಮತದಾರರಿಗೆ ಬಂಪರ್ ಆಫರ್ ಕೊಟ್ಟ ಜೆಡಿಎಸ್.!! ➤ಪಕ್ಷ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಐದು ಸಿಲಿಂಡರ್ ಉಚಿತ..! Read More »

ಕರ್ನಾಟಕ

7 `IAS’ ಅಧಿಕಾರಿಗಳ ವರ್ಗಾವಣೆ   ➤ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ. 30. ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಸರ್ಕಾರವು, ಕೆಪಿಸಿಎಲ್ ಎಂ.ಡಿಯಾಗಿದ್ದಂತ ಎಂ ಎಸ್ ಶ್ರೀಖರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸೆಕ್ರೇಟರಿಯಾಗಿ ನೇಮಕ ಮಾಡಲಾಗಿದೆ.

7 `IAS’ ಅಧಿಕಾರಿಗಳ ವರ್ಗಾವಣೆ   ➤ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ
Scroll to Top