Bangalore

ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ !    ➤ ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಕೇಂದ್ರ ಚುನಾವಣಾ ಆಯೋಗವು ದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಇಂದೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು, ಸಿಎಂ ಬೊಮ್ಮಾಯಿ ಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ.  

ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ !    ➤ ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು Read More »

ಕರ್ನಾಟಕ

ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ➤ ಮೇ 13ಕ್ಕೆ ಫಲಿತಾಂಶ !!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಯಾವಾಗ ಎನ್ನುವ ಪ್ರಶ್ನೆಗೆ ಇಂದು ತೆರೆ ಬಿದ್ದಿದೆ. ರಾಜ್ಯದ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಲಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್  ಸುದ್ದಿಗೋಷ್ಠಿ ನಡೆಸಿ ಚುನಾವಣೆ ಕುರಿತು ಮಾಹಿತಿ ನೀಡಿದರು. ರಾಜ್ಯದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಏಕ ಹಂತದಲ್ಲಿ ಮೇ 10 2023 ರಂದು ಬುಧವಾರ ಮತದಾನ ನಡೆಯಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದೊಂದಿಗೆ ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ➤ ಮೇ 13ಕ್ಕೆ ಫಲಿತಾಂಶ !! Read More »

ಕರ್ನಾಟಕ

ಅಪ್ರಾಪ್ತೆ ಮೇಲೆ ಅತ್ಯಾಚಾರ….!      ➤ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ 21 ವರ್ಷದ ಆರೋಪಿಗೆ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 10 ವರ್ಷಗಳ ಕಠಿಣ ಸಜೆ ಜೊತೆಗೆ 10 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೇ ಸಂತ್ರಸ್ತೆಗೆ ಆರೋಪಿಯು 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದೆ. 14 ವರ್ಷದ ಬಾಲಕಿ ಕುರಿ ಕಾಯಲು ಹೋಗುತ್ತಿದ್ದಾಗ ಆಕೆಯನ್ನು ಆರೋಪಿ, ಅಜ್ಜಿಯೊಬ್ಬರು ರಸ್ತೆಯಲ್ಲಿ ಬಿದ್ದಿದ್ದಾರೆ ನೋಡಲು ಬನ್ನಿ ಎಂದು ಆನೇಕಲ್ ತಾಲೂಕಿನ ಜಿಗಣಿ ಹೊರವಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.  

ಅಪ್ರಾಪ್ತೆ ಮೇಲೆ ಅತ್ಯಾಚಾರ….!      ➤ ಆರೋಪಿಗೆ 10 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ

ಶಾಸಕ ಮಾಡಾಳ್ ಐದು ದಿನ ಲೋಕಾಯುಕ್ತ ವಶಕ್ಕೆ..! ➤ ಕೋರ್ಟ್ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಪುತ್ರ ಪ್ರಶಾಂತ್ ನಿವಾಸದಲ್ಲಿ ದಾಖಲೆ ಇಲ್ಲದ ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧನ ಮಾಡಿದ್ದರು.

ಶಾಸಕ ಮಾಡಾಳ್ ಐದು ದಿನ ಲೋಕಾಯುಕ್ತ ವಶಕ್ಕೆ..! ➤ ಕೋರ್ಟ್ ಆದೇಶ Read More »

ಕರ್ನಾಟಕ

PSI ನೇಮಕಾತಿ ಅಕ್ರಮ..!       ➤ ಬಂಧಿತ ಪಿಎಸ್‌ಐಗೆ ಕಾರೇ ಮನೆ

(ನ್ಯೂಸ್ ಕಡಬ)Newskadaba.com ಬೆಂಗಳೂರು: ಮಾ,29 ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತ ಪಿಎಸ್‌ಐ ನವೀನ್‌ ಪ್ರಸಾದ್ ಎಂಬಾತನನ್ನು ಮಂಗಳವಾರ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.ನ್ಯಾಯಾಲಯವು ಏಪ್ರಿಲ್‌ 6ರ ತನಕ ಸಿಐಡಿ ವಶಕ್ಕೆ ನೀಡಿದೆ.ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ನವೀನ್‌ನನ್ನು ಬಂಧಿಸಲಾಗಿದೆ. ನೇಮಕಾತಿ ಅಕ್ರಮ ಪ್ರಕರಣದಲ್ಲಿ ಈತ 43ನೇ ಆರೋಪಿಯಾಗಿದ್ದು, ಬಂಧಿತರ ಸಂಖ್ಯೆ 110ಕ್ಕೆ ಏರಿಕೆ ಆದಂತಾಗಿದೆ.ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ ಆಗಿದ್ದ ನವೀನ್‌ ಅಕ್ರಮ ಪ್ರಕರಣದಲ್ಲಿ

PSI ನೇಮಕಾತಿ ಅಕ್ರಮ..!       ➤ ಬಂಧಿತ ಪಿಎಸ್‌ಐಗೆ ಕಾರೇ ಮನೆ Read More »

ಕರ್ನಾಟಕ

ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ಪೊಲೀಸರ ವಶಕ್ಕೆ ..!                                                  ➤ಜನಪ್ರತಿನಿಧಿ ನ್ಯಾಯಾಲಯ ಆದೇಶ

(ನ್ಯೂಸ್ ಕಡಬ)newskadaba.comಬೆಂಗಳೂರು: ಮಾ,29 ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ. ಮಾಡಾಳು ವಿರೂಪಾಕ್ಷಪ್ಪರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಲೋಕಾಯುಕ್ತ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.ಆದರೆ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶಿಸಿದೆ. 10 ದಿನಗಳ ಕಾಲ ಲೋಕಾಯುಕ್ತ

ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ಪೊಲೀಸರ ವಶಕ್ಕೆ ..!                                                  ➤ಜನಪ್ರತಿನಿಧಿ ನ್ಯಾಯಾಲಯ ಆದೇಶ Read More »

ಕರ್ನಾಟಕ

ಮತದಾರರಿಗೆ ಆಮಿಷ, ನಗದು, ಕುಕ್ಕರ್‌, ಹೆಲ್ಮೆಟ್‌, ದಿನಸಿ ಕಿಟ್‌ಗಳ ಜಪ್ತಿ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.28. ಮತದಾರರ ಓಲೈಕೆಗೆ ಉಡುಗೊರೆಗಳ ಮಹಾಪೂರ, ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣು ರಾಜ್ಯ ವಿಧಾನಸಭಾ ಚುನಾವಣಾ ಕಾವು ಏರಿದಂತೆ ಮತದಾರರ ಓಲೈಕೆಗೆ ಉಡುಗೊರೆಗಳ ಮಹಾಪೂರವನ್ನೇ ಹರಿಸಲಾಗುತ್ತಿದ್ದು, ರಾಜಧಾನಿಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ಅಖಾಡಕ್ಕೆ ಇಳಿದಿರುವ ಟಿಕೆಟ್‌ ಆಕಾಂಕ್ಷಿಗಳು ಮತದಾರರ ಮನ ಗೆಲ್ಲಲು ನಾನಾ ಕಸರತ್ತು ಮಾಡುತ್ತಿದ್ದಾರೆ. ಕ್ಷೇತ್ರಗಳಲ್ಲಿಮತದಾರರ ಓಲೈಕೆ ಕಸರತ್ತು ಜೋರಾಗಿದ್ದು, ಸಂಭವನೀಯ ಅಭ್ಯರ್ಥಿಗಳು ಪರಸ್ಪರ ಪೈಪೋಟಿಗೆ ಇಳಿದವರಂತೆ ಹಣ, ಉಡುಗೊರೆಗಳನ್ನು ಹಂಚುತ್ತಿದ್ದಾರೆ.

ಮತದಾರರಿಗೆ ಆಮಿಷ, ನಗದು, ಕುಕ್ಕರ್‌, ಹೆಲ್ಮೆಟ್‌, ದಿನಸಿ ಕಿಟ್‌ಗಳ ಜಪ್ತಿ..! Read More »

ಕರ್ನಾಟಕ

ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಆರೋಪ..! ➤ ಇಬ್ಬರು ವಿದ್ಯಾರ್ಥಿಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.28. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ನೀಲಸಂದ್ರ ನಿವಾಸಿ ವಿದ್ಯಾರ್ಥಿಗಳಾದ ಇಮ್ರಾನ್ ಮತ್ತು ಜಿಬ್ರಾನ್ ಅವರನ್ನು ವಶಕ್ಕೆ ಪಡೆಯಲಾಗಿದೆ.  

ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಆರೋಪ..! ➤ ಇಬ್ಬರು ವಿದ್ಯಾರ್ಥಿಗಳು ವಶಕ್ಕೆ Read More »

ಕರ್ನಾಟಕ

ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪ ➤ ಹೆಡ್ ಕಾನ್ಸ್ ಟೇಬಲ್ ಅಮಾನತು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.28. ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪಗಳ ಪತ್ರ ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಶಿಸ್ತು ನಿಯಮ ಉಲ್ಲಂಘಿಸಿದ ಸುಬ್ರಹ್ಮಣ್ಯನಗರ ಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಶಿವಕುಮಾರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಉತ್ತರ ವಿಭಾಗದ ಡಿಸಿಪಿ ದೇವರಾಜ್ ಆದೇಶ ಹೊರಡಿಸಿದ್ದಾರೆ. ಸುಬ್ರಹ್ಮಣ್ಯನಗರ ಠಾಣೆ ಇನ್ಸ್‌ಪೆಕ್ಟರ್  ಶರಣಗೌಡ ವಿರುದ್ಧ ಸಿಬ್ಬಂದಿಗೆ ಕಿರುಕುಳ, ಭ್ರಷ್ಟಾಚಾರ ಸೇರಿದಂತೆ ಕೆಲ ಗಂಭೀರ ಆರೋಪಗಳನ್ನು ಒಳಗೊಂಡ ದೂರಿನ ಪ್ರತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು.  

ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪ ➤ ಹೆಡ್ ಕಾನ್ಸ್ ಟೇಬಲ್ ಅಮಾನತು Read More »

ಕರ್ನಾಟಕ

ದೇಗುಲ ಪ್ರಸಾದದ ಕವರ್ ನಲ್ಲಿ ಕಂತೆ ಕಂತೆ ಹಣ ಪತ್ತೆ.!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.28. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಮತದಾರರಿಗೆ ಆಮಿಷ ಒಡ್ಡುವ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಕುಕ್ಕರ್, ಮಿಕ್ಸರ್ ಮೊದಲಾದ ಗೃಹೋಪಯೋಗಿ ಉಪಕರಣಗಳನ್ನು ವಿತರಿಸಲಾಗಿದ್ದು, ಹಣ ಹಂಚಿಕೆಯೂ ಸಹ ನಡೆದಿದೆ. ಹೀಗಾಗಿ ಚುನಾವಣಾ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ಕಟ್ಟುನಿಟ್ಟಿನ ತಪಾಸಣಾ ಕಾರ್ಯ ಕೈಗೊಂಡಿದ್ದು, ದಾಖಲೆ ಇಲ್ಲದೆ ಹಣ ಸಾಗಿಸುತ್ತಿರುವ ಹಲವು ಪ್ರಕರಣಗಳು ಬಹಿರಂಗವಾಗಿವೆ. ಇದೀಗ ಇಂಥವುದೇ ಮತ್ತೊಂದು ಪ್ರಕರಣ ಉಡುಪಿ ಜಿಲ್ಲೆಯಲ್ಲಿ ಪತ್ತೆಯಾಗಿದೆ.  

ದೇಗುಲ ಪ್ರಸಾದದ ಕವರ್ ನಲ್ಲಿ ಕಂತೆ ಕಂತೆ ಹಣ ಪತ್ತೆ.! Read More »

ಕರ್ನಾಟಕ
Scroll to Top