Bangalore

‘ಮುಷ್ಕರ’ ನಡೆಸಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.28. ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಂದು ಕಚೇರಿಗೆ ಗೈರು ಹಾಜರಾಗಿ ಮುಷ್ಕರ ನಡೆಸಿದ್ದರು ಎನ್ನಲಾಗಿದೆ. ಆದರೆ ನೌಕರರ ಬೇಡಿಕೆಗಳಿಗೆ ತಕ್ಷಣವೇ ಸರ್ಕಾರ ಸ್ಪಂದಿಸಿದ ಕಾರಣ ಮುಷ್ಕರವನ್ನು ಹಿಂಪಡೆದು ಮರುದಿನದಿಂದ ಎಂದಿನಂತೆ ನೌಕರರು ಕೆಲಸಕ್ಕೆ ಹಾಜರಾಗಿದ್ದರು. ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಮಾರ್ಚ್ 1ರಂದು ಮುಷ್ಕರ ಮಾಡಿ ಕಚೇರಿಗೆ ಗೈರು ಹಾಜರಾದುದನ್ನು ನೌಕರರ ಹಕ್ಕಿನಲ್ಲಿರುವ ರಜೆ ಅಥವಾ ಪಡೆಯಲು […]

‘ಮುಷ್ಕರ’ ನಡೆಸಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ Read More »

ಕರ್ನಾಟಕ

ನಾಳೆ (ಮಾ. 29) ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಸಾಧ್ಯತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಮಾ. 28. ಏಪ್ರಿಲ್ 04 ಇಲ್ಲವೇ ಏಪ್ರಿಲ್ 08 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಮಾರ್ಚ್ 27ರಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿ ನೀತಿ ಸಂಹಿತೆ ಜಾರಿಗೊಳಿಸಿತ್ತು ಎನ್ನಲಾಗಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಇತ್ತೀಚೆಗೆ ಬರೆದ ಪತ್ರದಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಸಿದ್ಧತೆ ಮಾಡಿಕೊಳ್ಳುವಂತೆ

ನಾಳೆ (ಮಾ. 29) ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಸಾಧ್ಯತೆ Read More »

ಕರ್ನಾಟಕ

ಮಾ.31 ರಿಂದ `SSLC’ ಪರೀಕ್ಷೆ…!   ➤ ವಿದ್ಯಾರ್ಥಿಗಳಿಗೆ  ನಿಯಮ ಪಾಲನೆ ಕಡ್ಡಾಯ                          

(ನ್ಯೂಸ್ ಕಡಬ)Newskadaba.com ಬೆಂಗಳೂರು: ಮಾ,28. 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ( SSLC Exam 2023 ) ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದ್ದು, ಈ ಬಾರಿ ವಿದ್ಯಾರ್ಥಿಗಳಿಗೆ ಅನುಕೂಲ ಆಗಲು ಬಹು ಆಯ್ಕೆ ಪ್ರಶ್ನೆಗಳನ್ನುನೀಡಲಾಗುತ್ತಿದೆ.ಬಿ.ಇ.ಓ ನೇತೃತ್ವದ ಸಮಿತಿಯ ಸಮ್ಮುಖದಲ್ಲಿಯೇ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕು ಖಜಾನೆಗಳಿಂದ ಪರೀಕ್ಷೆ ಕೇಂದ್ರಗಳಿಗೆ ರವಾನಿಸಬೇಕು. ಇತರೆ ಕಾರಣಗಳಿಗೆ ಖಜಾನೆಯ ಸ್ಟ್ರಾಂಗ್ ರೂಮ್ ತೆರೆಯುವ ಪ್ರಸಂಗ ಬಂದರೆ, ಬಿ.ಇ.ಓ ನೇತೃತ್ವದ 3 ಜನರ ಸಮಿತಿ ಮಾಹಿತಿ

ಮಾ.31 ರಿಂದ `SSLC’ ಪರೀಕ್ಷೆ…!   ➤ ವಿದ್ಯಾರ್ಥಿಗಳಿಗೆ  ನಿಯಮ ಪಾಲನೆ ಕಡ್ಡಾಯ                           Read More »

ಕರ್ನಾಟಕ

‘ನನ್ನ ಕೆಲಸ ನಿಮಗೆ ಇಷ್ಟವಾಗಿದ್ರೆ ಮತ ಹಾಕಿ, ಇಲ್ಲದಿದ್ದರೆ ಹಾಕಬೇಡಿ’ ➤ ನಿತಿನ್ ಗಡ್ಕರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.28. “ನಿಮಗೆ ನನ್ನ ಕೆಲಸ ಇಷ್ಟವಾಗಿದ್ರೆ ನನಗೆ ಮತ ಹಾಕಿ, ಇಲ್ಲದಿದ್ರೆ ಹಾಕಬೇಡಿ, ನಾನು ಬೆಣ್ಣೆ ಹಚ್ಚುವುದಿಲ್ಲ” ಎಂದು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, “ದೇಶದಲ್ಲಿ ಜೈವಿಕ ಇಂಧನ, ಜಲಾನಯನ ಸಂರಕ್ಷಣೆ ಸೇರಿದಂತೆ ಹಲವು ಪ್ರಯೋಗಗಳನ್ನು ಮಾಡುತ್ತಿದ್ದೇನೆ. ಬಂಜರು ಭೂಮಿ, ಹವಾಮಾನ ಬದಲಾವಣೆ ಮತ್ತು ಜಲ ಸಂರಕ್ಷಣೆ ಕ್ಷೇತ್ರದಲ್ಲಿ ಹಲವು ಪ್ರಯೋಗಗಳ ಸಾಧ್ಯತೆಗಳಿವೆ. ನಮ್ಮ ಕಡೆಯಿಂದಲೂ ಈ ನಿಟ್ಟಿನಲ್ಲಿ ಕೆಲಸ

‘ನನ್ನ ಕೆಲಸ ನಿಮಗೆ ಇಷ್ಟವಾಗಿದ್ರೆ ಮತ ಹಾಕಿ, ಇಲ್ಲದಿದ್ದರೆ ಹಾಕಬೇಡಿ’ ➤ ನಿತಿನ್ ಗಡ್ಕರಿ Read More »

ಕರ್ನಾಟಕ

ನೌಕರರಿಗೆ ಗುಡ್ ನ್ಯೂಸ್..!   ➤ ಶೇ. 20 ರಷ್ಟು ವೇತನ ಹೆಚ್ಚಳ

(ನ್ಯೂಸ್ ಕಡಬ)Newskadaba.com ಬೆಂಗಳೂರು: ಮಾ,28.  ರಾಜ್ಯ ಸರ್ಕಾರವು ಕೆಪಿಸಿ ಮತ್ತು ಆರ್ ಟಿಪಿಎಸ್ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನೌಕರರ ಮೂಲ ವೇತನ ಶೇ. 20 ಮತ್ತು ಇತರ ಭತ್ಯೆಗಳನ್ನು ಹೆಚ್ಚಳ ಮಾಡಿದೆ ಎಂದು ಕೆಪಿಸಿ ಎಂಪ್ಲಾಯಿಸ್ ಯೂನಿಯನ್ ಕೇಂದ್ರ ಸಮಿತಿ ಅಧ್ಯಕ್ಷ ಕೆ.ವೀರೇಂದ್ರ ತಿಳಿಸಿದ್ದಾರೆ. ನೌಕರರ ಮೂಲ ವೇತನ ಶೇ. 20 ಮತ್ತು ಇತರ ಭತ್ಯೆಗಳು ಜನವರಿ 1 ರಿಂದಲೇ ಅನ್ವಯವಾಗುವಂತೆ ಹೆಚ್ಚಳವಾಗಿದೆ. ಮೂಲ ವೇತನದಲ್ಲಿ ಹೆಚ್ಚಳದ ಒಪ್ಪಂದವಾದ ಹಿನ್ನೆಲೆಯಲ್ಲಿ ನಿಗಮದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನೌಕರರು

ನೌಕರರಿಗೆ ಗುಡ್ ನ್ಯೂಸ್..!   ➤ ಶೇ. 20 ರಷ್ಟು ವೇತನ ಹೆಚ್ಚಳ Read More »

ಕರ್ನಾಟಕ

ಮತದಾರರಿಗೆ ಹಂಚಲು ಗಿಫ್ಟ್…!   ➤ ಸಿಕ್ಕಿತು ರಾಶಿ ರಾಶಿ ವಸ್ತು, ಹಣ

(ನ್ಯೂಸ್ ಕಡಬ)Newskadaba.com ಬೆಂಗಳೂರು ಮಾ,27ಚುನಾವಣಾ ಕಣ ರಂಗೇರುತ್ತಿದ್ದು ಮತದಾರರನ್ನು ಸೆಳೆಯಲು ರಾಜಕಾರಣಿಗಳು ನಾನಾ ಕಸರತ್ತು ಮಾಡುತ್ತಿದ್ದಾರೆ. ಜನರಿಗೆ ನಾನಾ ರೀತಿಯ ಆಮಿಷಗಳನ್ನು ಒಡ್ಡುತ್ತಿದ್ದು ಇದೀಗ ನಾಲ್ಕು ಬೇರೆ ಬೇರೆ ಪ್ರಕರಣಗಳಲ್ಲಿ ದಾಖಲೆ ಇಲ್ಲದ ಹಣ ಹಾಗೂ ವಸ್ತುಗಳು ಪತ್ತೆಯಾಗಿವೆ. ಈಶಾನ್ಯ ವಿಭಾಗದ ಯಲಹಂಕ ಪೊಲೀಸರು ಹಯಗ್ರೀವ ಪಬ್ಲಿಕ್ ಶಾಲೆ ಮೇಲೆ ದಾಳಿ ಮಾಡಿದ್ದ ಸಂದರ್ಭದಲ್ಲಿ ದಾಸ್ತಾನು ಮಾಡಿದ್ದ 3.60 ಲಕ್ಷ ಮೌಲ್ಯದ 450 ಹೆಲ್ಮೆಟ್, 1.40 ಲಕ್ಷ ಮೌಲ್ಯದ 35 ಕ್ರಿಕೆಟ್ ಸ್ಪೋರ್ಟ್ಸ್ ಕಿಟ್, 25 ಸಾವಿರ

ಮತದಾರರಿಗೆ ಹಂಚಲು ಗಿಫ್ಟ್…!   ➤ ಸಿಕ್ಕಿತು ರಾಶಿ ರಾಶಿ ವಸ್ತು, ಹಣ Read More »

ಕರ್ನಾಟಕ

ಐದು ಮತ್ತು ಎಂಟನೇ ತರಗತಿ ಬೋರ್ಡ್ ಎಕ್ಸಾಂಗೆ ಸುಪ್ರೀಂ ಅಸ್ತು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ರಾಜ್ಯ ಪಠ್ಯಕ್ರಮವಿರುವ ಶಾಲೆಗಳಲ್ಲಿ ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಬೋರ್ಡ್ ಎಕ್ಸಾಂ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೋರ್ಡ್ ಎಕ್ಸಾಂ ನಡೆಸಲು ಹೈ ಕೋರ್ಟ್ ಅನುಮತಿ ನೀಡಿದ್ದು, ಈ ಆದೇಶವನ್ನು ಪ್ರಶ್ನಿಸಿ ನೋಂದಾಯಿತ ಅನುದಾನ ರಹಿತ ಶಾಲೆಗಳ ಖಾಸಗಿ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ವಿಚಾರಣೆ ನಡೆಸಿದ ಬಿ.ಆರ್. ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯನ್ನು ತಿರಸ್ಕರಿಸಿದೆ.  

ಐದು ಮತ್ತು ಎಂಟನೇ ತರಗತಿ ಬೋರ್ಡ್ ಎಕ್ಸಾಂಗೆ ಸುಪ್ರೀಂ ಅಸ್ತು Read More »

ಕರ್ನಾಟಕ

ಬೆಂಗಳೂರಿನಲ್ಲಿ ಕಾಲೋಚಿತ ಜ್ವರ ಹೆಚ್ಚಳ…!            ➤ ಮಕ್ಕಳು & ವೃದ್ಧರು ಎಚ್ಚರ ವಹಿಸಲು ವೈದ್ಯರ ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು:ಮಾ,27  ರಾಜ್ಯದೆಲ್ಲೆಡೆ ಕಾಲೋಚಿತ ಜ್ವರ ಪ್ರಕರಣಗಳು ಹೆಚ್ಚಾಗಿದ್ದು, ಅದರಲ್ಲೂ ಐಟಿಸಿಟಿ ಬೆಂಗಳೂರಲ್ಲಿ ಏರಿಕೆಯಾಗ್ತಿದೆ. ಮಕ್ಕಳು & ವೃದ್ಧರಿಗೆ ವೈದ್ಯರ ಎಚ್ಚರಿಕೆ ಅನುಸರಿಸಬೇಕಾಗಿದೆ. ಇದೀಗ ಕಾಲೋಚಿತ ಜ್ವರಗಳು ದಿನದಿಂದ ದಿನಕ್ಕೆ ಹೆಚ್ಚಳಗೊಂಡಿದ್ದು, ಇದೀಗ ಸಿಲಿಕಾನ್‌ ಸಿಟಿ ಜನರಿಗೆ ಹೊಸ ಆತಂಕ ಸೃಷ್ಟಿಯಾಗಿದೆ. ಮೊದಲು ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡು ಬಳಿಕ ನೆಗಡಿ ಮತ್ತು ಕೆಮ್ಮು ಕಾಣಿಸಿಕೊಳ್ಳುತ್ತದೆ. ಕರ್ನಾಟಕ ಆರೋಗ್ಯ ಇಲಾಖೆಯ ಆಯುಕ್ತ ಡಿ ರಂದೀಪ್ ಕಾಲೋಚಿತ ಜ್ವರ ಪ್ರಕರಣಗಳು ಹೆಚ್ಚುತ್ತಿವೆ ಎಂದಿದ್ದಾರೆ. ರೋಗ ಉಲ್ಬಣಗೊಂಡಲ್ಲಿ

ಬೆಂಗಳೂರಿನಲ್ಲಿ ಕಾಲೋಚಿತ ಜ್ವರ ಹೆಚ್ಚಳ…!            ➤ ಮಕ್ಕಳು & ವೃದ್ಧರು ಎಚ್ಚರ ವಹಿಸಲು ವೈದ್ಯರ ಸೂಚನೆ Read More »

ಕರ್ನಾಟಕ

ಬೇಲೂರು-ಹಾಸನ ರಾಷ್ರೀಯ ಹೆದ್ದಾರಿ ವಿಸ್ತರಣೆಗೆ 698.08 ಕೋಟಿ ರೂ. ಅನುದಾನ ಬಿಡುಗಡೆ    ➤ನಿತಿನ್‌ ಗಡ್ಕರಿ

(ನ್ಯೂಸ್ ಕಡಬ)newskadaba.com ಬೆಂಗಳೂರು:ಮಾ,27  ರಾಜ್ಯದಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆ ಕಣ ರಂಗೇರಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಕೊಡುಗೆಗಳ ಸರಮಾಲೆಯೇ ಹರಿದುಬರುತ್ತಿದೆ. ಇದೀಗ ಹಲವು ರಾಷ್ಟ್ರೀಯ ಹೆದ್ದಾರಿಗಳ ಅಗಲೀಕರಣಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿ ಅನುದಾನವನ್ನು ಬಿಡುಗಡೆ ಮಾಡಿದೆ. ಹಾಗೆಯೇ ಬೇಲೂರು- ಹಾಸನ ನಡುವಿನ ಹೆದ್ದಾರಿ ವಿಸ್ತರಣೆಗೂ ಅನುದಾನದವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತಡಿದ ಅವರು, ಕರ್ನಾಟಕದಲ್ಲಿನ ಬೇಲೂರು- ಹಾಸನ ವಿಭಾಗದ NH

ಬೇಲೂರು-ಹಾಸನ ರಾಷ್ರೀಯ ಹೆದ್ದಾರಿ ವಿಸ್ತರಣೆಗೆ 698.08 ಕೋಟಿ ರೂ. ಅನುದಾನ ಬಿಡುಗಡೆ    ➤ನಿತಿನ್‌ ಗಡ್ಕರಿ Read More »

ಕರ್ನಾಟಕ

ಪೊಲೀಸ್‌ ಇನ್‌ಸ್ಪೆಕ್ಟರ್‌ ಕಿರುಕುಳ, ವಸೂಲಿ ➤ ಸಿಬ್ಬಂದಿಯಿಂದ ರಾಷ್ಟ್ರಪತಿ, ಪ್ರಧಾನಿಗೆ ದೂರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ಪೊಲೀಸ್ ಇನ್‌ ಸ್ಪೆಕ್ಟರ್ ಒಬ್ಬರ ವಸೂಲಿ ಕರ್ಮಕಾಂಡ, ಒತ್ತಡ, ಕಿರುಕುಳಗಳ ಬಗ್ಗೆ ರಾಷ್ಟ್ರಪತಿ ಹಾಗೂ ಪ್ರಧಾನಿಗಳಿಗೆ ದೂರು ಠಾಣೆ ಸಿಬ್ಬಂದಿಯೇ ದೂರು ನೀಡಿದ್ದಾರೆ. ಬೆಂಗಳೂರಿನ ಕೆಲವು ಪೊಲೀಸ್ ಠಾಣೆಗಳು ವಸೂಲಿ ಕೇಂದ್ರಗಳಾಗಿವೆಯಾ ಎಂಬ ಅನುಮಾನವನ್ನು ಈ ಪತ್ರದ ಅಂಶಗಳು ಬಿಚ್ಚಿಟ್ಟಿದೆ. ಸುಬ್ರಮಣ್ಯ ನಗರ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ನೀಡಿರುವ ಅನೇಕ ದೂರುಗಳನ್ನು ಹೊಂದಿರುವ ಈ ಪತ್ರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ರಾಷ್ಟ್ರಪತಿ ಕಾರ್ಯಾಲಯ, ಪ್ರಧಾನಿ ಕಾರ್ಯಾಲಯ, ಗೃಹ ಸಚಿವರು,

ಪೊಲೀಸ್‌ ಇನ್‌ಸ್ಪೆಕ್ಟರ್‌ ಕಿರುಕುಳ, ವಸೂಲಿ ➤ ಸಿಬ್ಬಂದಿಯಿಂದ ರಾಷ್ಟ್ರಪತಿ, ಪ್ರಧಾನಿಗೆ ದೂರು Read More »

ಕರ್ನಾಟಕ
Scroll to Top