Bangalore

 27 ಆಟೋ ಚಾಲಕರಿಗೆ ಬೈಕ್,ಟ್ಯಾಕ್ಸಿ ಚಾಲಕರಿಂದ ಕೌಂಟರ್        ➤ ಮಾ.27( ಇಂದು) ಫ್ರೀಡಂಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ                        

(ನ್ಯೂಸ್ ಕಡಬ)newskadaba.com ಬೆಂಗಳೂರು ಮಾ,27 ಆಟೋ ಚಾಲಕರಿಗೆ ಬೈಕ್ ಟ್ಯಾಕ್ಸಿ ಚಾಲಕರು ಇದೀಗ ಕೌಂಟರ್ ಕೊಡಲು ಮುಂದಾಗಿದ್ದು, ಮಾ.27(ಇಂದು) ಆಟೋ ಚಾಲಕರ ವಿರುದ್ಧ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬೆಳಗ್ಗೆ ಫ್ರೀಡಂ ಪಾರ್ಕ್ ನಲ್ಲಿ ರ್ಯಾಪಿಡೋ ಬೈಕ್ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ.ಆಟೋ ಚಾಲಕರ ದೌರ್ಜನ್ಯ ಖಂಡಿಸಿ ಬೈಕ್ ಚಾಲಕರ ಸಂಘ ಪ್ರತಿಭಟನೆ ನಡೆಸಲಿದೆ. ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಆಟೋ ಚಾಲಕರು ನಿರಂತರ ದೌರ್ಜನ್ಯ ನಡೆಸುತ್ತಿದ್ದಾರೆ. ಹೀಗಾಗಿ ಆಟೋ ಚಾಲಕರ ವಿರುದ್ಧ ಕ್ರಮಕ್ಕೆ […]

 27 ಆಟೋ ಚಾಲಕರಿಗೆ ಬೈಕ್,ಟ್ಯಾಕ್ಸಿ ಚಾಲಕರಿಂದ ಕೌಂಟರ್        ➤ ಮಾ.27( ಇಂದು) ಫ್ರೀಡಂಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ                         Read More »

ಕರ್ನಾಟಕ

ಮತ್ತೆ ಏರಿಕೆಯ ಹಾದಿಯಲ್ಲಿ ಕೊರೊನಾ ಕೇಸ್ ➤ ರಾಜ್ಯದಲ್ಲಿ 209 ಮಂದಿಗೆ ಪಾಸಿಟಿವ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ನಿನ್ನೆ ಹೊಸದಾಗಿ 209 ಮಂದಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಂಕ್ರೀಯ ಸೋಂಕಿತರ ಸಂಖ್ಯೆ 792ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, 7021 ಮಂದಿಯನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರು ಗ್ರಾಮಾಂತರ 07, ಬೆಂಗಳೂರು ನಗರ 120, ಬೀದರ್ ಮತ್ತು ಚಿಕ್ಕಬಳ್ಳಾಪುರ 03, ದಕ್ಷಿಣ ಕನ್ನಡ, ದಾವಣಗೆರೆ

ಮತ್ತೆ ಏರಿಕೆಯ ಹಾದಿಯಲ್ಲಿ ಕೊರೊನಾ ಕೇಸ್ ➤ ರಾಜ್ಯದಲ್ಲಿ 209 ಮಂದಿಗೆ ಪಾಸಿಟಿವ್ Read More »

ಕರ್ನಾಟಕ

ರೈತ ಸಮುದಾಯಕ್ಕೆ ಗುಡ್ ನ್ಯೂಸ್        ➤ ರಾಜ್ಯಾದ್ಯಂತ 2.6 ಲಕ್ಷ ನೀರಾವರಿ ಪಂಪ್ ಸೆಟ್ ಗಳಿಗೆ ಸೌರಶಕ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು : ಮಾ27, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಶೀಘ್ರದಲ್ಲೇ ರಾಜ್ಯದಾದ್ಯಂತ ಸುಮಾರು 2.6 ಲಕ್ಷ ನೀರಾವರಿ ಪಂಪ್ ಸೆಟ್ ಗಳಿಗೆ (ಐಪಿ ಸೆಟ್ ಗಳು) ಶಕ್ತಿ ತುಂಬಲು ಸೌರಶಕ್ತಿಯನ್ನು ಬಳಸಿಕೊಳ್ಳಲಿದೆ. ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಎವಮ್ ಉತ್ತಾನ್ ಮಹಾಭಿಯಾನ್ (ಪಿಎಂ-ಕುಸುಮ್) ಯೋಜನೆಯಡಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.ಬೆಸ್ಕಾಂ ವ್ಯಾಪ್ತಿಯಲ್ಲಿ ಸಬ್ ಸ್ಟೇಷನ್ ಮಟ್ಟದಲ್ಲಿ ಗ್ರಿಡ್ ಸಂಪರ್ಕಿತ ವಿತರಣಾ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲು ಏಜೆನ್ಸಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ

ರೈತ ಸಮುದಾಯಕ್ಕೆ ಗುಡ್ ನ್ಯೂಸ್        ➤ ರಾಜ್ಯಾದ್ಯಂತ 2.6 ಲಕ್ಷ ನೀರಾವರಿ ಪಂಪ್ ಸೆಟ್ ಗಳಿಗೆ ಸೌರಶಕ್ತಿ Read More »

ಕರಾವಳಿ, ಕರ್ನಾಟಕ

ಇದೇ ಮೊದಲ ಬಾರಿಗೆ 5 ಮತ್ತು 8 ನೇ ತರಗತಿ  ವಿದ್ಯಾರ್ಥಿಗಳಿಗೆ        ➤`ಬೋರ್ಡ್ ಪರೀಕ್ಷೆ’

(ನ್ಯೂಸ್ ಕಡಬ)newskadaba.com ಬೆಂಗಳೂರು : ಮಾ27, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 5 ಮತ್ತು 8 ನೇ ತರಗತಿ ಮಕ್ಕಳಿಗೆ ಇಂದಿನಿಂದ ಮಂಡಳಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದು, ಎಲ್ಲ ಶಾಲೆಗಳಿಗೂ ರವಾನಿಸಲಿದೆ. ಸುಮಾರು 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಪರೀಕ್ಷೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಬಹುತೇಕ ಎಲ್ಲ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಡೆಯಲಿವೆ. 5,

ಇದೇ ಮೊದಲ ಬಾರಿಗೆ 5 ಮತ್ತು 8 ನೇ ತರಗತಿ  ವಿದ್ಯಾರ್ಥಿಗಳಿಗೆ        ➤`ಬೋರ್ಡ್ ಪರೀಕ್ಷೆ’ Read More »

ಕರ್ನಾಟಕ

`ನರೇಗಾ’ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ  ಗುಡ್ ನ್ಯೂಸ್   ➤ರಾಜ್ಯದಲ್ಲಿ ಕೂಲಿ ದರ ದಿನಕ್ಕೆ 316 ರೂ.ಗೆ ಏರಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು : ಮಾ27, ನರೇಗಾ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ‘ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ಯಲ್ಲಿ ಕಾರ್ಮಿಕರಿಗೆ ನೀಡಲಾಗುವ ಕೂಲಿ ದರವನ್ನು ರಾಜ್ಯದಲ್ಲಿ ದಿನಕ್ಕೆ 7 ರೂ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದಿನಕ್ಕೆ 309 ರೂ.ಗಳಿದ್ದ ಕೂಲಿಯ ದರವನ್ನು 316 ರೂ.ಗೆ ಗಳಿಗೆ ಹೆಚ್ಚಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಶೇ. 2.27 ರಷ್ಟು ಹೆಚ್ಚಳವಾಗಿದ್ದು, ಇದು ಏಪ್ರೀಲ್ 1 ರಿಂದ ಜಾರಿಯಾಗಲಿದೆ. ದೇಶದಾದ್ಯಂತ 7 ರೂ.ನಿಂದ

`ನರೇಗಾ’ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ  ಗುಡ್ ನ್ಯೂಸ್   ➤ರಾಜ್ಯದಲ್ಲಿ ಕೂಲಿ ದರ ದಿನಕ್ಕೆ 316 ರೂ.ಗೆ ಏರಿಕೆ Read More »

ಕರಾವಳಿ, ಕರ್ನಾಟಕ

ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ದಿ.ಸುಷ್ಮಾ ಸ್ವರಾಜ್ ಪುತ್ರಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ಭಾರತೀಯ ಜನತಾ ಪಕ್ಷದ (ಬಿಜೆಪಿ) ಫೈರ್ ಬ್ರ್ಯಾಂಡ್ ನಾಯಕಿ ಎಂದೇ ಖ್ಯಾತಿ ಗಳಿಸಿದ್ದ ದಿ.ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ ಈಗ ಸಕ್ರಿಯ ರಾಜಕಾರಣಕ್ಕೆ ಕಾಲಿರಿಸಿದ್ದಾರೆ. ಅವರು ದೆಹಲಿಯ ಬಿಜೆಪಿ ಕಾನೂನು ಘಟಕದ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ ಎನ್ನಲಾಗಿದೆ. ಬಾನ್ಸುರಿ ಸ್ವರಾಜ್​ ವಕೀಲೆಯಾಗಿದ್ದು, ಅವರು ಸುಪ್ರೀಂಕೋರ್ಟ್​​ನಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಅವರನ್ನು ಬಿಜೆಪಿಯ ದೆಹಲಿ ಅಧ್ಯಕ್ಷ ವೀರೇಂದ್ರ ಸಚ್​ದೇವಾ ಅವರು ಕಾನೂನು ಘಟಕದ ಸಹ ಸಂಚಾಲಕಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ದಿ.ಸುಷ್ಮಾ ಸ್ವರಾಜ್ ಪುತ್ರಿ..! Read More »

ಕರ್ನಾಟಕ

ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತ ಕೊಡಗಿನ ತಾಯಿ- ಮಗ ಸಾವು

(ನ್ಯೂಸ್ ಕಡಬ) Newskadaba.com ಬೆಂಗಳೂರು; ಮಾ,25  ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಗೂಡ್ಸ್ ಟೆಂಪೊ ಹಠಾತ್‌ ಬ್ರೇಕ್‌ ಹಾಕಿದ ಕಾರಣ ಹಿಂದೆ ಬರುತ್ತಿದ್ದ ಕಾರು ಡಿಕ್ಕಿಯಾಗಿ  ಭೀಕರ ಅಪಘಾತ ಸಂಭವಿಸಿದೆ. ಕೊಡಗು ಜಿಲ್ಲೆ, ನಾಪೋಕ್ಲು ಬಲಮುರಿ ನಿವಾಸಿಗಳಾದ ಕವಿತಾ (47), ಅವರ ಪುತ್ರ ಆರ್ಯ ಅಯ್ಯಪ್ಪನ್ (14) ಮೃತಪಟ್ಟಿದ್ದಾರೆ.ಕಾರು ಚಾಲನೆ ಮಾಡುತ್ತಿದ್ದ ಆರ್ಯ ತಂದೆ ಮುತ್ತಪ್ಪ (54) ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಕುಟುಂಬ ಯುಗಾದಿ ಹಬ್ಬಕ್ಕಾಗಿ ಸ್ವಗ್ರಾಮಕ್ಕೆ ಬಂದಿತ್ತು. ಹಬ್ಬ

ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತ ಕೊಡಗಿನ ತಾಯಿ- ಮಗ ಸಾವು Read More »

ರಾಷ್ಟ್ರೀಯ ನ್ಯೂಸ್

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.25. ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಕ್ರಿಮಿನಲ್‌ ಮಾನನಷ್ಟ ಪ್ರಕರಣ ದಾಖಲಿಸಿಕೊಂಡಿರುವ 8ನೇ ಎಸಿಎಂಎಂ ನ್ಯಾಯಾಲಯವು ಎ.26ಕ್ಕೆ ಹಾಜರಾಗುವಂತೆ ರೂಪಾ ಮೌದ್ಗಿಲ್ ಗೆ ಸಮನ್ಸ್‌ ಜಾರಿಗೊಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೋಹಿಣಿ ಸಿಂಧೂರಿ ವೈಯಕ್ತಿಕ ಫೋಟೋ ಹರಿಬಿಟ್ಟು ಆರೋಪಗಳನ್ನು ಮಾಡಿದ್ದಕ್ಕೆ ರೂಪಾ ಮೌದ್ಗಿಲ್‌ ವಿರುದ್ಧ ರೋಹಿಣಿ ಸಿಂಧೂರಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.    

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌ Read More »

ಕರ್ನಾಟಕ

SBI ಗ್ರಾಹಕರಿಗೆ ಉಚಿತವಾಗಿ ಸಿಗುತ್ತೆ ಈ 10 ಸೇವೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.25. ದೇಶದ ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌.ಬಿ.ಐ) ತನ್ನ ಗ್ರಾಹಕರಿಗೆ ಮೊಬೈಲ್ ಮೂಲಕವೇ ಪಡೆಯಬಹುದಾದ ಅನೇಕ ಸೇವೆಗಳನ್ನು ಉಚಿತವಾಗಿ ಕೊಡ ಮಾಡುತ್ತಿದೆ. ಎಸ್‌ಬಿಐ ಕ್ವಿಕ್ – ಮಿಸ್ಡ್‌ ಕಾಲ್ ಬ್ಯಾಂಕಿಂಗ್ ಮೂಲಕ ನೀವು ನಿಮ್ಮ ಅಕೌಂಟ್ ಬ್ಯಾಲೆಕ್ಸ್‌, ಮಿನಿ ಸ್ಟೇಟ್ಮೆಂಟ್ ಸೇರಿದಂತೆ ಅನೇಕ ವಿಚಾರಗಳನ್ನು ನಿಮ್ಮ ನೋಂದಾಯಿತ ಮೊಬೈಲ್‌ನಿಂದ ಎಸ್‌ಎಂಎಸ್ ಕಳಿಸುವ ಮೂಲಕ ಪಡೆಯಬಹುದಾಗಿದೆ ಎಂದು ವರದಿಯಾಗಿದೆ. ಸೇವೆಗಳ ಪಟ್ಟಿ ಇಂತಿದೆ: ಬ್ಯಾಲೆನ್ಸ್

SBI ಗ್ರಾಹಕರಿಗೆ ಉಚಿತವಾಗಿ ಸಿಗುತ್ತೆ ಈ 10 ಸೇವೆ.! Read More »

ಕರ್ನಾಟಕ

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಕ್ಕೆ ಬಾರಿಸಿದ ಸಿದ್ದರಾಮಯ್ಯ

(ನ್ಯೂಸ್ ಕಡಬ) Newskadaba.com: ಬೆಂಗಳೂರು; ಮಾ.25, ಕಾಂಗ್ರೆಸ್ ಕಾರ್ಯಕರ್ತ ಮತ್ತು ಶಾಸಕ ರಾಮಪ್ಪ ಅಭಿಮಾನಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಪಾಳಮೋಕ್ಷ ಮಾಡಿ ಸುದ್ದಿಯಾಗಿದ್ದಾರೆ. ರಾಮಪ್ಪ ಅವರ ಬೆಂಬಲಿಗರು ಕಾಂಗ್ರೆಸ್​ ಹಿರಿಯ ನಾಯಕ ಸಿದ್ದರಾಯ್ಯರ ಮನೆ‌ಮುಂದೆ ಬಂದು ಅವರನ್ನು ಸುತ್ತುವರೆದು, ತಮ್ಮ ನಾಯಕನಿಗೆ ಕಾಂಗ್ರೆಸ್​ ಟಿಕೆಟ್​ ನೀಡಬೇಕೆಂದು ಒತ್ತಾಯಿಸಿದ್ದು, ಈ ವೇಳೆ ಸಿಎಂ ಮನೆಮುಂದೆ ಭಾರೀ ತಳ್ಳಾಟ ಹಾಗೂ ನೂಕಾಟ ಉಂಟಾಗಿದೆ. ಆಗ ರಾಮಪ್ಪ ಬೆಂಬಲಿಗರನ್ನು ಸಮಾಧಾನಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ ಟಿಕೆಟ್ ಗೆ ಸರ್ವೆ ರಿಪೋರ್ಟ್ ಬರಲಿ ಎಂದು

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಕ್ಕೆ ಬಾರಿಸಿದ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್
Scroll to Top