Bangalore

5, 8ನೇ ತರಗತಿ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ.

(ನ್ಯೂಸ್ ಕಡಬ) Newskadaba.com ಬೆಂಗಳೂರು:ಮಾ.25 ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ 5 ಮತ್ತು 8ನೇ ತರಗತಿ ಗಳಿಗೆ ಮಾರ್ಚ್ 27ರಿಂದ ಬೋರ್ಡ್ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳನ್ನು ಮುಂದೂಡಬೇಕೆಂದು ರಾಜ್ಯ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಸಲ್ಲಿಸಿದ ಮನವಿಯನ್ನು ಹೈಕೋರ್ಟ್ ಮತ್ತೆ ತಿರಸ್ಕರಿಸಿದೆ. ರಾಜ್ಯ ಶಿಕ್ಷಣ ಇಲಾಖೆ 5 ಮತ್ತು 8ನೇ ತರಗತಿ ಗಳಿಗೆ ಮಾರ್ಚ್ 27 ರಿಂದ ಬೋರ್ಡ್ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಹೈಕೋರ್ಟ್ ಆದೇಶ ಪ್ರಶ್ನೆಸಿ ಖಾಸಗಿ ಶಾಲೆಗಳು, ಖಾಸಗಿ ಶಾಲೆಗಳ ಮಕ್ಕಳ […]

5, 8ನೇ ತರಗತಿ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ. Read More »

ಕರ್ನಾಟಕ

ರಾಷ್ಟ್ರೀಯ ಆರೋಗ್ಯ ಅಭಿಯಾನದ ನೌಕರರ ಮುಷ್ಕರ ವಾಪಸ್ ➤ ಆರೋಗ್ಯ ಸೇವೆ ಸುಗಮ ಕಾರ್ಯಾಚರಣೆ

(ನ್ಯೂಸ್ ಕಡಬ) Newskadaba.com ಬೆಂಗಳೂರು: ಮಾ.24  ಮುಷ್ಕರ ನಿರತರಾಗಿದ್ದ ರಾಷ್ಟ್ರೀಯ ಆರೋಗ್ಯ ಅಭಿಯಾನದ ನೌಕರರು ತಮ್ಮ ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಿದ್ದು, ಸಾರ್ವಜನಿಕ ಆರೋಗ್ಯಸೇವೆಗಳು ಸುಗಮವಾಗಿ ಕಾರ್ಯಾಚರಣೆಗೊಳ್ಳುತ್ತಿದೆ ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ಮುಖ್ಯ ಆಡಳಿತಾಧಿಕಾರಿ ತಿಳಿಸಿದ್ದಾರೆ. ರಾಷ್ಟ್ರೀಯಆರೋಗ್ಯಅಭಿಯಾನದಡಿಯಲ್ಲಿ ಒಟ್ಟು 30,574 ಕ್ಕೂ ಹೆಚ್ಚು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಅಂತಿಮವಾಗಿ, ಎಲ್ಲಾ ಜಿಲ್ಲೆಗಳಿಂದ ಪ್ರತಿಭಟನಾನಿರತ ಎನ್.ಎಚ್.ಎಂ. ಸಿಬ್ಬಂದಿಗಳ ಹಾಜರಾತಿಯನ್ನು ಪಡೆಯಲಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಪೂರ್ಣಪ್ರಮಾಣದ (100%) ಹಾಜರಾತಿಯಿರುವುದು ತಿಳಿದುಬಂದಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಸಿಬ್ಬಂದಿಗಳು ನಿಧಾನವಾಗಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದು, ಸಾರ್ವಜನಿಕ

ರಾಷ್ಟ್ರೀಯ ಆರೋಗ್ಯ ಅಭಿಯಾನದ ನೌಕರರ ಮುಷ್ಕರ ವಾಪಸ್ ➤ ಆರೋಗ್ಯ ಸೇವೆ ಸುಗಮ ಕಾರ್ಯಾಚರಣೆ Read More »

ಕರ್ನಾಟಕ

ಮಾ.27 ರಂದು ರೆಬಲ್‌ ಸ್ಟಾರ್‌ ಅಂಬರೀಶ್‌ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.24. ಸ್ಯಾಂಡಲ್‌ ವುಡ್‌ ಹಿರಿಯ ನಟ ರೆಬಲ್‌ ಸ್ಟಾರ್‌ ಅಂಬರೀಶ್‌ ಅವರ ಸ್ಮಾರಕವನ್ನು ಇದೇ ತಿಂಗಳು 27 ರಂದು ಸಿಎಂ ಬಸರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಉದ್ಘಾಟನೆಯ ಸಮಾರಂಭದಲ್ಲಿ ಸ್ಪಷ್ಟನೆ ನೀಡಿದ ಸಿಎಂ, ನನ್ನ ಅಚ್ಚುಮೆಚ್ಚಿನ ನಟ ಅಂಬರೀಶ್‌ ಸ್ಮಾರಕವನ್ನು 27ಕ್ಕೆ ಅನಾವರಣಗೊಳಸಿಲಾಗಿದೆ ಎಂದರು.  

ಮಾ.27 ರಂದು ರೆಬಲ್‌ ಸ್ಟಾರ್‌ ಅಂಬರೀಶ್‌ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ನಾಳೆ(ಮಾ.25) ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.24. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಾರ್ಚ್ 25ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ, ಮಧ್ಯಾಹ್ನ 1 ಗಂಟೆಗೆ ವೈಟ್ಫೀಲ್ಡ್ನಿಂದ (ಕಾಡುಗೋಡಿ) ಕೃಷ್ಣರಾಜಪುರದ ನಮ್ಮ ಮೆಟ್ರೊ ಮಾರ್ಗದ ಮೂಲಕ ಮೆಟ್ರೊದಲ್ಲಿ ಸಂಚರಿಸಿ ಸಂಜೆ ದಾವಣಗೆರೆಯಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.

ನಾಳೆ(ಮಾ.25) ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ Read More »

ರಾಷ್ಟ್ರೀಯ ನ್ಯೂಸ್

ಮುಂದಿನ 2 ದಿನ ರಾಜ್ಯದಲ್ಲಿ ಮಳೆ ಅಬ್ಬರ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.24. ಯುಗಾದಿ ಹಬ್ಬಕ್ಕೂ ಮುನ್ನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿಯಾಗಿ ಸುರಿದಿದ್ದ ಬೇಸಿಗೆ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡಿತ್ತು. ಸದ್ಯ ಹಬ್ಬದ ಬಳಿಕ ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಅನ್ವಯ ರಾಜ್ಯದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ

ಮುಂದಿನ 2 ದಿನ ರಾಜ್ಯದಲ್ಲಿ ಮಳೆ ಅಬ್ಬರ ! Read More »

ಕರ್ನಾಟಕ

SC/ST ಮೀಸಲಾತಿ ಹೆಚ್ಚಳ     ➤ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.24. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ  SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನಗರದ ಕೆಎಲ್‌ಇ ಕಾನೂನು ಕಾಲೇಜಿನ ವಿದ್ಯಾರ್ಥಿ ಮಹೇಶ್‌ ಎಂಬುವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌ ಕಿಣಗಿ ಅವರಿದ್ದ ವಿಭಾಗೀಯ

SC/ST ಮೀಸಲಾತಿ ಹೆಚ್ಚಳ     ➤ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ Read More »

ಕರ್ನಾಟಕ

ಮೆಜೆಸ್ಟಿಕ್‌ನಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ      ➤ ಓರ್ವ ಮೃತ್ಯು- ಇಬ್ಬರ ಸ್ಥಿತಿ ಗಂಭೀರ     

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.24. ಮಾದಕ ವ್ಯಸನಿಯೊಬ್ಬ ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆ ಹಾಗೂ ಸುಮ್ಮನೆ ಕುಳಿತುಕೊಂಡಿದ್ದವರಿಗೆ ಚಾಕುವಿನಿಂದ ಇರಿದು ವಿಕೃತಿ ಮೆರೆದಿರುವ ಘಟನೆ ಸರಣಿ ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಗಣಪತಿ ದೇವಸ್ಥಾನ ಬಳಿ ನಡೆದಿದೆ. ಸುಮ್ಮನೆ ಕುಳಿತವರಿಗೆ ಚಾಕು ಇರಿತದ ಘಟನೆಯಿಂದ ಪ್ರಯಾಣಿಕರು ಹಾಗೂ ಇತರೆ ಸಾರ್ವಜನಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಗಾಂಜಾ ಸೇವನೆಯ ಮತ್ತಿನಲ್ಲಿ ಇದ್ದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ (ಸೈಕೋ) ನಡೆದುಕೊಂಡಿದ್ದಾನೆ. ಗಣಪತಿ ದೇವಸ್ಥಾನದ ಬಳಿ ಊರಿಗೆ ಹೋಗಬೇಕೆಮದು

ಮೆಜೆಸ್ಟಿಕ್‌ನಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ      ➤ ಓರ್ವ ಮೃತ್ಯು- ಇಬ್ಬರ ಸ್ಥಿತಿ ಗಂಭೀರ      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಹ್ರೈನ್‌ನಿಂದ ಮಂಗಳೂರಿಗೆ ಆಗಮಿಸಲು 48 ಗಂಟೆ ತೆಗೆದುಕೊಂಡ ಇಂಡಿಗೋ ವಿಮಾನ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.24. ಕೆಲವೇ ಗಂಟೆಗಳಲ್ಲಿ ಬಹ್ರೇನ್‌ನಿಂದ ಮಂಗಳೂರಿಗೆ ಕ್ರಮಿಸಬೇಕಿದ್ದ ಇಂಡಿಗೋ ವಿಮಾನವೊಂದು ಇಲ್ಲಿಗೆ ಆಗಮಿಸಲು ಎರಡು ದಿನ ತೆಗೆದುಕೊಂಡ ಪ್ರಸಂಗ ಇತ್ತೀಚೆಗೆ ನಡೆದಿದೆ. ವಿಮಾನಯಾನ ಸಂಸ್ಥೆಯ ಈ ಕಳಪೆ ಸೇವೆಗೆ ವಿಮಾನದಲ್ಲಿದ್ದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬೈ ಮತ್ತು ಬಹ್ರೈನ್‌ನಲ್ಲಿ ಎದುರಾದ ವಿವಿಧ ಸಮಸ್ಯೆಗಳಿಂದಾಗಿ ಪ್ರಯಾಣಿಕರು ಯಾತನೆ ಅನುಭವಿಸಿದ್ದರು. ಬಹ್ರೈನ್‌ನಲ್ಲಿ ವಿಮಾನಕ್ಕೆ ಹಕ್ಕಿ ಹೊಡೆತದಿಂದಾಗಿ ಎರಡ ದಿನಗಳಷ್ಟು ತಡವಾಗಿ ವಿಮಾನ ಆಗಮಿಸಲು ಕಾರಣವಾಯಿತು. ಆದರೆ ಮಂಗಳೂರಿಗೆ ಬರಲು ಕಾದು ಕುಳಿತಿದ್ದ ಪ್ರಯಾಣಿಕರಿಗೆ ಕನಿಷ್ಠ ಹೊಟೇಲ್‌ಗಳಲ್ಲಿ

ಬಹ್ರೈನ್‌ನಿಂದ ಮಂಗಳೂರಿಗೆ ಆಗಮಿಸಲು 48 ಗಂಟೆ ತೆಗೆದುಕೊಂಡ ಇಂಡಿಗೋ ವಿಮಾನ ! Read More »

ಕರ್ನಾಟಕ

ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 24. ದಿವಂಗತ ನಟ ಡಾ.ಪುನೀತ್ ರಾಜ್​ ಕುಮಾರ್ ಅವರ ಹೆಸರಿನಲ್ಲಿ ಗೋವಿಂದರಾಜನಗರ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ನಿರ್ಮಾಣ ಮಾಡಲಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು. ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಈ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 209 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್, ಎಂ‌ಎಲ್‌ಸಿ ಅ ದೇವೇಗೌಡ, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಆರ್.ರಮೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು. ಬಳಿಕ ಮಾತನಾಡಿದ

ಡಾ.ಪುನೀತ್ ರಾಜ್‌ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಸಾರಿಗೆ ನೌಕರರ ಮುಷ್ಕರಕ್ಕೆ ಕೋರ್ಟ್ ತಡೆ ➤ 3 ವಾರ ಮುಷ್ಕರ ಮಾಡದಂತೆ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 23. ಸರ್ಕಾರಿ ನೌಕರರ ಸಮಾನ ವೇತನಕ್ಕಾಗಿ ಆಗ್ರಹಿಸಿ ಸಾರಿಗೆ ನೌಕರರು ಮಾ. 24 ರಿಂದ ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, 3 ವಾರಗಳ ಕಾಲ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ ಸಾರಿಗೆ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು, ಇದೀಗ ಹೈಕೋರ್ಟ್ ಮುಷ್ಕರಕ್ಕೆ ಬ್ರೇಕ್ ಹಾಕಿದೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು. ಇದರ

ಸಾರಿಗೆ ನೌಕರರ ಮುಷ್ಕರಕ್ಕೆ ಕೋರ್ಟ್ ತಡೆ ➤ 3 ವಾರ ಮುಷ್ಕರ ಮಾಡದಂತೆ ಆದೇಶ Read More »

ಕರ್ನಾಟಕ
Scroll to Top