ರಾಜ್ಯದ ಹಲವು ಹೆದ್ದಾರಿ ಅಭಿವೃದ್ಧಿ ➤ ನಿತಿನ್ ಗಡ್ಕರಿ
(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.23. ಹೊನ್ನಾವರ-ಚಿತ್ತೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಕರ್ನಾಟಕದ ಹಲವು ಹೆದ್ದಾರಿಗಳನ್ನು ಉನ್ನತೀಕರಣಗೊಳಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 2022-23ನೇ ಸಾಲಿನಲ್ಲಿ ಅಭಿವೃದ್ಧಿಗೆ ಆಯ್ದುಕೊಂಡ ರಾಜ್ಯದ ಹೆದ್ದಾರಿ ವಿವರಗಳನ್ನು ನೀಡಿದ್ದಾರೆ.
ರಾಜ್ಯದ ಹಲವು ಹೆದ್ದಾರಿ ಅಭಿವೃದ್ಧಿ ➤ ನಿತಿನ್ ಗಡ್ಕರಿ Read More »
ಕರ್ನಾಟಕ


