Bangalore

ಯುವತಿ ಮೇಲೆ ಅತ್ಯಾಚಾರ..!     ಆರೋಪಿ ಅರೆಸ್ಟ್..!                     

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಲಿಫ್ಟ್ ಕೇಳಿದ ಯುವತಿ ಮೇಲೆ ಅತ್ಯಾಚಾರ ನಡೆದ ಘಟನೆ ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧರಿಸಿ ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಆರೋಪಿ ಕೋರಿಯೋಗ್ರಾಫರ್ ಆಗಿದ್ದು, ಯುವತಿ ತೆರಳಿದ್ದ ಕೋರಮಂಗಲದ ಪಬ್‌ಗೆ ಬಂದಿದ್ದ. ಯುವತಿ ಪಬ್ ನಲ್ಲಿ ಪಾರ್ಟಿ ಮುಗಿಸಿ ಹೊರಡುವಾಗ ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. […]

ಯುವತಿ ಮೇಲೆ ಅತ್ಯಾಚಾರ..!     ಆರೋಪಿ ಅರೆಸ್ಟ್..!                      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡಾ. ಚೂಂತಾರು ರವರು ರಾಷ್ಟ್ರಪತಿ ಸೇವಾ ಪದಕಕ್ಕೆ ಆಯ್ಕೆ- ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ  ಡಾ.ಮುರಲೀ ಮೋಹನ್ ಚೂಂತಾರು ಅವರು ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದು, ಬೆಂಗಳೂರಿನ ಪರೇಡ್ ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಅಗ್ನಿಶಾಮಕ ಮತ್ತು ಗೃಹರಕ್ಷಕದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರಿಂದ ಶ್ಲಾಘನೆ ಪತ್ರ ಸ್ವೀಕರಿಸಿದರು.  

ಡಾ. ಚೂಂತಾರು ರವರು ರಾಷ್ಟ್ರಪತಿ ಸೇವಾ ಪದಕಕ್ಕೆ ಆಯ್ಕೆ- ಸ್ವೀಕಾರ Read More »

ಕರ್ನಾಟಕ

ಕಾನೂನು ಬದಲಾವಣೆಗೆ ಆಗ್ರಹ..!        ನಟ ಶೈನ್ ಶೆಟ್ಟಿ ಆಕ್ರೋಶ..!       

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಕೊಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ನಡೆದಂತಹ ವೈದ್ಯೆಯ ಅತ್ಯಾಚಾರ ಕೊಲೆ ವಿಚಾರಕ್ಕೆ ದೇಶವೇ ಆಕ್ರೋಶಗೊಂಡಿದೆ. ಇದೀಗ ಇದೇ ವಿಚಾರವಾಗಿ ನಟ, ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದು, ನಟ ಕಾನೂನು ಬದಲಾವಣೆಗೆ ಆಗ್ರಹಿಸಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡದೊಂದು ನೋಟ್ ಬರೆದು ಶೈನ್ ಶೆಟ್ಟಿ ಬದಲಾಗಲೇಬೇಕು ಕಾನೂನು ಎಂದು ಕೇಳಿಕೊಂಡಿದ್ದಾರೆ. ಶಾಸನಾತ್ಮಕ ತಿದ್ದುಪಡಿಯ ಮೂಲಕ ಮತ್ತು ಸಾಂವಿಧಾನಿಕ ಸವಾಲಿನ ಮೂಲಕ ಎರಡು ರೀತಿಯಲ್ಲಿ ಭಾರತದಲ್ಲಿನ ಕಾನೂನುಗಳನ್ನು ಬದಲಾಯಿಸಬಹುದು

ಕಾನೂನು ಬದಲಾವಣೆಗೆ ಆಗ್ರಹ..!        ನಟ ಶೈನ್ ಶೆಟ್ಟಿ ಆಕ್ರೋಶ..!        Read More »

ಕರ್ನಾಟಕ

ಮತದಾರರ ಪಟ್ಟಿಯ ಪರಿಷ್ಕರಣೆ ಆರಂಭ              ಜಿಲ್ಲಾ ಚುನಾವಣಾಧಿಕಾರಿ ಮನವಿ            

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಗಸ್ಟ್ 20ರಿಂದ 2025 ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಾರಂಭಿಸುತ್ತದೆ. ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಿಂದ ಮೃತರ ಹೆಸರುಗಳನ್ನು ತೆಗೆದುಹಾಕುವುದು, ತಿದ್ದುಪಡಿ, ಸೇರ್ಪಡೆಯನ್ನು ಮಾಡಲಿದ್ದು, ಕಂದಾಯ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿ (DEO) ಮತ್ತು ಪಾಲಿಕೆ ಮುಖ್ಯಸ್ಥ ತುಷಾರ ಗಿರಿನಾಥ್ ಮನವಿ ಮಾಡಿದರು

ಮತದಾರರ ಪಟ್ಟಿಯ ಪರಿಷ್ಕರಣೆ ಆರಂಭ              ಜಿಲ್ಲಾ ಚುನಾವಣಾಧಿಕಾರಿ ಮನವಿ             Read More »

ಕರ್ನಾಟಕ

4 ಗ್ರಾಮ ಪಂಚಾಯತ್ ಗಳು: BBMP ವ್ಯಾಪ್ತಿಗೆ ತರುವಂತೆ ಮನವಿ                                                          

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮೈಸೂರು ರಸ್ತೆಯ ಬಿಡದಿ ಮತ್ತು ಕೆಂಗೇರಿ ನಡುವೆ ಇರುವ ಕುಂಬಳಗೋಡು ಗ್ರಾಮ ಪಂಚಾಯಿತಿ, ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಶಾಂತಿಪುರ ಗ್ರಾಮ ಪಂಚಾಯಿತಿ, ಕೋನಪ್ಪನ ಅಗ್ರಹಾರ ಗ್ರಾಮ ಪಂಚಾಯಿತಿ ಮತ್ತು ಸರ್ಜಾಪುರ ಗ್ರಾಮ ಪಂಚಾಯಿತಿಗಳು ಬಿಬಿಎಂಪಿ ವ್ಯಾಪ್ತಿಗೆ ಬರುವ ಸಾಧ್ಯತೆ ಇದೆ ಎಂದು ಪಾಲಿಕೆ ಮೂಲಗಳು ವರದಿ ತಿಳಿಸಿದೆ. ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್‌ ಅವರು ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಕುಂಬಳಗೋಡು ಗ್ರಾಮ

4 ಗ್ರಾಮ ಪಂಚಾಯತ್ ಗಳು: BBMP ವ್ಯಾಪ್ತಿಗೆ ತರುವಂತೆ ಮನವಿ                                                           Read More »

ಕರ್ನಾಟಕ

ಹ್ಯಾಂಡ್ ಬ್ರೇಕ್ ಹಾಕದೆ ಟಿಪ್ಪರ್ ಲಾರಿ ನಿಲ್ಲಿಸಿ ಹೋಗಿದ್ದ ಚಾಲಕ..!        ಮಗು ಸೇರಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತ್ಯು..!                

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ರಾಜಧಾನಿ ಬೆಂಗಳೂರಿನಲ್ಲಿ ವರಮಹಾಲಕ್ಷ್ಮಿ ಹಬ್ಬ ಕಳೆದು ಮರುದಿನ ಇಂದು ಬೆಳ್ಳಂಬೆಳಗ್ಗೆ ಭೀಕರ ದುರಂತ  ಘಟನೆ ನಡೆದಿದ್ದು, ಟಿಪ್ಪರ್ ಹರಿದು ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೊಸ ಗುಡ್ಡದಹಳ್ಳಿಯಲ್ಲಿ ದುರ್ಘಟನೆ ನಡೆದಿದ್ದು, ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಹರಿದ ಪರಿಣಾಮ ಮಗು ಹಾಗೂ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.                

ಹ್ಯಾಂಡ್ ಬ್ರೇಕ್ ಹಾಕದೆ ಟಿಪ್ಪರ್ ಲಾರಿ ನಿಲ್ಲಿಸಿ ಹೋಗಿದ್ದ ಚಾಲಕ..!        ಮಗು ಸೇರಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತ್ಯು..!                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                             

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮಳೆಗೆ ವಿಜಯನಗರದ ಎಂಸಿ ಲೇಔಟ್ ಬಳಿ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಶಿವರುದ್ರಯ್ಯ (49) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಅರಣ ಉಪ ಸಂರಕ್ಷಣಾಧಿಕಾರಿ ಬಿಎಲ್‌ಜಿ ಸ್ವಾಮಿ, ಮರ ಬಿದ್ದ ಪರಿಣಾಮ ಶಿವರುದ್ರಯ್ಯ ಅವರ ತಲೆ, ಕಾಲು ಹಾಗೂ ಖಾಸಗಿ ಭಾಗಗಳಿಗೆ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                              Read More »

ಕರ್ನಾಟಕ, ಕ್ರೈಮ್ ನ್ಯೂಸ್

“ಮೆಟ್ರೋ ರೈಲು ಟಿಕೆಟ್ ದರ ಏರಿಕೆ”..! 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಶೀಘ್ರದಲ್ಲೇ ಮೆಟ್ರೋ ರೈಲು ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಈ ಬಗ್ಗೆ ಸುದ್ದಿವಾಹಿನಿಯೊಂದು ವರದಿ ಮಾಡಿದ್ದು, ಹೆಚ್ಚುವರಿ ನಿರ್ವಹಣಾ ವೆಚ್ಚದ ಹಿನ್ನಲೆಯಲ್ಲಿ ಮೆಟ್ರೋ ರೈಲು ನಿರ್ವಹಣಾ ಪ್ರಾಧಿಕಾರ ಟಿಕೆಟ್ ದರ ಏರಿಕೆಗೆ ಮುಂದಾಗಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ, ಹೊಸ ಮಾರ್ಗಗಳ ಲೈನ್​ನಲ್ಲಿ ಪಿಎಸ್​ಡಿ ಡೋರ್ ಅಳವಡಿಸಲು ಖಾಸಗಿ ಕಂಪನಿಗೆ 152 ಕೋಟಿ ರೂಪಾಯಿ ವೆಚ್ಚದಲ್ಲಿ ಗುತ್ತಿಗೆ

“ಮೆಟ್ರೋ ರೈಲು ಟಿಕೆಟ್ ದರ ಏರಿಕೆ”..!  Read More »

ಕರ್ನಾಟಕ

ರಾಜ್ಯದ ಹಲವೆಡೆ ವಿಪರೀತ ಮಳೆಯಾಗುವ ಸಾಧ್ಯತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮನವಿ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮುಂದಿನ ನಾಲ್ಕು ವಾರಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಚರ್ಚೆಸಿದರು.  

ರಾಜ್ಯದ ಹಲವೆಡೆ ವಿಪರೀತ ಮಳೆಯಾಗುವ ಸಾಧ್ಯತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮನವಿ Read More »

ಕರ್ನಾಟಕ

ಅನುಮತಿ ಇಲ್ಲದೆ ಪ್ರತಿಭಟನೆ..!       ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲೆ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದಡಿ ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ 28 ಪ್ರಮುಖ ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ರೇಸ್‌ಕೋರ್ಸ್ ರಸ್ತೆಯ ಮೌರ್ಯ ವೃತ್ತದಲ್ಲಿ ಜಮಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ನೀತಿಗಳು ಜನ ವಿರೋಧಿಯಾಗಿವೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು ಎಂದು ವರದಿಯಾಗಿದೆ.

ಅನುಮತಿ ಇಲ್ಲದೆ ಪ್ರತಿಭಟನೆ..!       ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲೆ..! Read More »

ಕರ್ನಾಟಕ
Scroll to Top