Bangalore

ಭಾರತದಲ್ಲಿ ತನ್ನ ಮೊದಲ ಕಚೇರಿಯನ್ನು ಬೆಂಗಳೂರಿನಲ್ಲಿ ತೆರೆದ ಟ್ರೂಕಾಲರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಕಾಲರ್ ಐಡಿ ವೆರಿಫಿಕೇಶನ್ ಪ್ಲಾಟ್ ಫಾರ್ಮ್ ಟ್ರೂಕಾಲರ್ ಸಂಸ್ಥೆಯು ಸ್ವೀಡನ್ ನ ಬಳಿಕ ತನ್ನ ಮೊದಲ ವಿಶೇಷ ಕಛೇರಿಯನ್ನು ಬೆಂಗಳೂರಿನಲ್ಲಿ ಉದ್ಘಾಟಿಸಿದೆ.  ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಕಚೇರಿಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು.

ಭಾರತದಲ್ಲಿ ತನ್ನ ಮೊದಲ ಕಚೇರಿಯನ್ನು ಬೆಂಗಳೂರಿನಲ್ಲಿ ತೆರೆದ ಟ್ರೂಕಾಲರ್ Read More »

ಕರ್ನಾಟಕ, ತಂತ್ರಜ್ಞಾನ

48 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಾನೂನು ಕ್ರಮ ➤ NHM ಸಿಬ್ಬಂದಿಗಳಿಗೆ ಖಡಕ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಖಾಯಂ ನೌಕರಿ ಹಾಗೂ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯುತ್ತಿದ್ದು, ಇದೀಗ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯು ಖಡಕ್ ಸೂಚನೆ ನೀಡಿದೆ. ಈ ಬಗ್ಗೆ ಎನ್ ಹೆಚ್ ಎಮ್ ನಿರ್ದೇಶಕರು ನೋಟಿಸ್ ನೀಡಿದ್ದು, 48 ಗಂಟೆ ಒಳಗೆ ಕರ್ತವ್ಯಕ್ಕೆ ಹಾಜರಾಗಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್ ಸೂಚನೆ ನೀಡಿದ್ದಾರೆ.

48 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಾನೂನು ಕ್ರಮ ➤ NHM ಸಿಬ್ಬಂದಿಗಳಿಗೆ ಖಡಕ್ ಸೂಚನೆ Read More »

ಕರ್ನಾಟಕ

ಮಾ. 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಇದೇ ಮಾ. 25ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭವು ದಾವಣಗೆರೆಯಲ್ಲಿ ನಡೆಯಲಿದ್ದು, ಅದರಲ್ಲಿ ಭಾಗವಹಿಸಲಿರುವ ಪ್ರಧಾನಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶ್ರೀಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಬೆಂಗಳೂರಿನಲ್ಲಿ ಕೆ.ಆರ್. ಪುರ- ವೈಟ್ ಫೀಲ್ಡ್ ಮೆಟ್ರೊ ಮಾರ್ಗ

ಮಾ. 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿ Read More »

ಕರ್ನಾಟಕ

ಜೂಜು ಅಡ್ಡೆಯ ಮೇಲೆ ಪೊಲೀಸ್ ದಾಳಿ ➤ 21 ಆರೋಪಿಗಳು ಅರೆಸ್ಟ್      

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಕೇಂದ್ರ ವಲಯ ಪೊಲೀಸರು 21 ಜನರನ್ನು ಬಂಧಿಸಿ, 25.15 ಲಕ್ಷ ನಗದು ವಶಪಡಿಸಿಕೊಂಡ ಘಟನೆ ನೆಲಮಂಗಲ ತಾಲೂಕಿನ ಇಸುವನಹಳ್ಳಿ ಎಂಬಲ್ಲಿ ನಡೆದಿದೆ. ಕೆಂದ್ರ ವಲಯದ ಐ.ಜಿ.ಪಿ ರವಿಕಾಂತೇಗೌಡ ಆದೇಶದ ಮೇರೆಗೆ ಕೇಂದ್ರ ವಲಯ ಅಪರಾಧ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್‌ ಕೆ .ಪಾಟೀಲ್ ಅವರ ತಂಡ ತ್ಯಾಮಗೊಂಡ್ಲು ಹೋಬಳಿ ಇಸುವನಹಳ್ಳಿ ಮಾವಿನ ತೋಟದಲ್ಲಿ ಸುಮಾರು 20 ರಿಂದ 30 ಮಂದಿ ಹಣವನ್ನು ಪಣವಾಗಿಟ್ಟು

ಜೂಜು ಅಡ್ಡೆಯ ಮೇಲೆ ಪೊಲೀಸ್ ದಾಳಿ ➤ 21 ಆರೋಪಿಗಳು ಅರೆಸ್ಟ್       Read More »

ಕರ್ನಾಟಕ

ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ ➤ ರಾಜಧಾನಿಯಲ್ಲಿ 3.4 ಮಿ.ಮೀ ವರ್ಷಧಾರೆ           

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಅಲ್ಲಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಹನಿಯ ಸಿಂಚನವಾಗಿ ಮಧ್ಯರಾತ್ರಿ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವು ಮಳೆಯ ಮುನ್ಸೂಚನೆ ನೀಡಿತ್ತು. ಬೇಸಿಗೆ ಬಿಸಿಲಿನ ಝಳದ ನಡುವೆ ಮಳೆಯ ವಾತಾವರಣವು ಮುದ ನೀಡಿದೆ. ಇದು ಬೇಸಿಗೆಯ ಮೊದಲ ಅಕಾಲಿಕ ಮಳೆಯಾಗಿದೆ.  

ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ ➤ ರಾಜಧಾನಿಯಲ್ಲಿ 3.4 ಮಿ.ಮೀ ವರ್ಷಧಾರೆ            Read More »

ಕರ್ನಾಟಕ

ರೇಸ್-ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು BBMP ಒಪ್ಪಿಗೆ !

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ನಿರೀಕ್ಷೆಯಂತೆ ಬೆಂಗಳೂರಿನ ರೇಸ್-ಕೋರ್ಸ್ ರಸ್ತೆಗೆ ಖ್ಯಾತ ದಿವಂಗತ ನಟ ಅಂಬರೀಶ್ ಹೆಸರನ್ನಿಡಲು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅನುಮೋದನೆ ನೀಡಿದ್ದಾರೆ. ರೇಸ್-ಕೋರ್ಸ್ ರಸ್ತೆಯ ರಾಂ ನಾರಾಯಣ್ ಚೆಲ್ಲಾರಾಂ ಕಾಲೇಜಿನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದವರೆಗಿನ ರಸ್ತೆಗೆ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಘೋಷಿಸಿದ್ದರು.

ರೇಸ್-ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು BBMP ಒಪ್ಪಿಗೆ ! Read More »

ಕರ್ನಾಟಕ

ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಆರೋಪ ➤ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಕನ್ನಡ ಚಲನಚಿತ್ರ ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಹಾಕಿರುವ ಕುರಿತು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇಂದಿರಾನಗರದ ಧೂಪನಹಳ್ಳಿಯಲ್ಲಿ ವಾಸವಾಗಿರುವ ಸಂಜನಾ ಗಲ್ರಾನಿಯವರ ಪಕ್ಕದಲ್ಲಿ ಯಶೋಧಮ್ಮ ಹಾಗೂ ರಾಜಣ್ಣ ಎಂಬವರ ಮನೆಯೂ ಇದ್ದು ಅವರು, ರಸ್ತೆಗೆ ಅಡ್ಡಲಾಗಿ ಕಾರುಗಳನ್ನು ನಿಲ್ಲಿಸುತ್ತಾರೆ. ಇದನ್ನು ಪ್ರಶ್ನಿಸಿದರೆ ಕೊಲೆ ಮಾಡ್ತೀನಿ ಎಂದು ಕೊಲೆ ಬೆದರಿಕೆ ಹಾಕಿದ್ದಲ್ಲದೇ, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಂಜನಾ ಗಲ್ರಾನಿ ದೂರು ನೀಡಿದ್ದಲ್ಲದೇ, ಅವರ ವಿರುದ್ದ

ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ ಆರೋಪ ➤ ಎಫ್ಐಆರ್ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ತಂದೆಯಿಂದಲೇ ಮಗಳ ಬರ್ಬರ ಹತ್ಯೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.16. ನಗರದಲ್ಲಿ ತಂದೆಯಿಂದಲೇ ಮಗಳ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಡಿಗೆಹಳ್ಳಿಯ ಧನಲಕ್ಷ್ಮೀ ಲೇಔಟ್‌ ನಲ್ಲಿ ಘಟನೆ ನಡೆದಿದೆ. 32 ವರ್ಷದ ಆಶಾ ಮೃತ ದುರ್ದೈವಿ. ದೊಣ್ಣೆಯಿಂದ ಹೊಡೆದು ತಂದೆ ರಮೇಶ್‌ ಕೊಲೆ ಮಾಡಿದ್ದಾರೆ. ಆರೋಪಿ ರಮೇಶ್‌ ಕೊಡಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮದುವೆ ಬಳಿಕ ಪತಿಯನ್ನು ಬಿಟ್ಟು ತವರು ಮನೆಯಲ್ಲೇ ಇದ್ದಳು. ಇದೇ ವಿಚಾರಕ್ಕೆ ರಾತ್ರಿ ತಂದೆ, ಮಗಳ ನಡುವೆ ಜಗಳ ಆಗಿತ್ತು. ಈ ವೇಳೆ ಮಗಳ ತಲೆಗೆ ದೊಣ್ಣೆಯಿಂದ

ಬೆಂಗಳೂರಿನಲ್ಲಿ ತಂದೆಯಿಂದಲೇ ಮಗಳ ಬರ್ಬರ ಹತ್ಯೆ.! Read More »

ಕರ್ನಾಟಕ

ನಿರ್ಮಾಪಕ ಉಮಾಪತಿ ಹತ್ಯೆಗೆ ಸ್ಕೆಚ್ ಹಾಕಿದ್ದ ರೌಡಿ ರಾಜೇಶ್ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.16. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ರಾಜೇಶ ಅಲಿಯಾಸ್ ಕರಿಯ ರಾಜೇಶ ಎಂಬಾತನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ. ಕೆ.ಜಿ.ನಗರದ ರೌಡಿ ರಾಜೇಶ್, 2006ರಿಂದ ದರೋಡೆ, ಮಾದಕ ದ್ರವ್ಯ ಮಾರಾಟ, ಕೊಲೆಗೆ ಸಂಚು, ಕೊಲೆಗೆ ಯತ್ನ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕುಖ್ಯಾತ ರೌಡಿ ಪರಂದಾಮ ಮತ್ತು ಬಾಂಬೆ ರವಿ ಸಹಚರರಾಗಿದ್ದ. ಈತನ ವಿರುದ್ಧ ಕಾಟನ್‌ಪೇಟೆ, ಹನುಮಂತನಗರ, ಬಸವನಗುಡಿ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆ ಯತ್ನ, ಕೊಲೆಗೆ ಸಂಚು ಸೇರಿದಂತೆ

ನಿರ್ಮಾಪಕ ಉಮಾಪತಿ ಹತ್ಯೆಗೆ ಸ್ಕೆಚ್ ಹಾಕಿದ್ದ ರೌಡಿ ರಾಜೇಶ್ ಬಂಧನ Read More »

ಕರ್ನಾಟಕ

ಪುನೀತ್ ರಾಜ್‌ಕುಮಾರ್ ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಪ್ರದರ್ಶನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.16. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಸೂಪರ್ ಹಿಟ್‌ ಆಗಿದೆ. ಜತೆಗೆ, ಕರ್ನಾಟಕದ ಸಂಸ್ಕೃತಿ, ಆಚರಣೆಯನ್ನು ದೇಶದ ಜನರಿಗೆ ಪರಿಚಯಿಸುವ ಮೂಲಕ ಗಮನ ಸೆಳೆದಿದೆ. ಇದೀಗ ಮಾರ್ಚ್‌ 17ರಂದು ನಟ ದಿ. ಪುನೀತ್‌ ರಾಜ್‌ಕುಮಾರ್‌ ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಸಿನಿಮಾ ಪ್ರದರ್ಶನಗೊಳ್ಳುತ್ತಿರುವುದು ವಿಶೇಷ. ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದ್ದು, ವಿಶ್ವದ ಹಲವು ರಾಷ್ಟ್ರಗಳ ಪ್ರತಿನಿಧಿಗಳು ವಿಶ್ವ ಇದೀಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದಾರೆ. ಈ ಸಭೆಯಲ್ಲಿ ನಟ ರಿಷಬ್ ಶೆಟ್ಟಿ

ಪುನೀತ್ ರಾಜ್‌ಕುಮಾರ್ ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಪ್ರದರ್ಶನ Read More »

ಕರ್ನಾಟಕ
Scroll to Top