Bangalore

ಬೆಂಗಳೂರಿನಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟ ➤ ಹಲವರಿಗೆ ಗಂಭೀರ ಗಾಯ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.16. ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡ ಘಟನೆ ಹೆಚ್.ಎಸ್.ಆರ್ ಲೇಔಟ್ ನಲ್ಲಿ ನಡೆದಿದೆ. ಹೆಚ್.ಎಸ್.ಆರ್. ಲೇಔಟ್ ನ 7ನೇ ಹಂತದಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡಿದ್ದು, ಎರಡು ಮನೆಗಳಿಗೆ ಹಾನಿಯಾಗಿವೆ. ಅಲ್ಲದೇ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. BWSSB ಕಾಮಗಾರಿ ವೇಳೆ ಏಕಾಏಕಿ ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.  

ಬೆಂಗಳೂರಿನಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟ ➤ ಹಲವರಿಗೆ ಗಂಭೀರ ಗಾಯ…! Read More »

ಕರ್ನಾಟಕ

KPTCL ನೌಕರರ ವೇತನ ಶೇ.20ರಷ್ಟು ಹೆಚ್ಚಳ     ➤ ಮುಷ್ಕರ ವಾಪಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.15. ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು  ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ (ESCOM) ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು

KPTCL ನೌಕರರ ವೇತನ ಶೇ.20ರಷ್ಟು ಹೆಚ್ಚಳ     ➤ ಮುಷ್ಕರ ವಾಪಸ್ Read More »

ಕರ್ನಾಟಕ

ಮಾ. 21ರಿಂದ 23 ಸಾವಿರ ಬಸ್ ಗಳ ಸಂಚಾರ ಬಂದ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ಸಾರಿಗೆ ನೌಕರರ ವೇತನ ಹೆಚ್ಚಳ, ವಿವಿಧ ಭತ್ಯೆಗಳ ಹೆಚ್ಚಳ, ಸೇವೆಯಿಂದ ವಜಾಗೊಂಡಿರುವ ನೌಕರರ ಮರುನೇಮಕ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ಮಾ. 21ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್‍ ಇದರ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ

ಮಾ. 21ರಿಂದ 23 ಸಾವಿರ ಬಸ್ ಗಳ ಸಂಚಾರ ಬಂದ್..! Read More »

ಕರ್ನಾಟಕ

ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಮುಂದಿನ ವರ್ಷದಿಂದ ಮೊಟ್ಟೆ ವಿತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ. 15. ರಾಜ್ಯದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಲು ನಿರ್ಧರಿಸಿದೆ. ರಾಜ್ಯದಲ್ಲಿ ಈವರೆಗೆ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ಮೊಟ್ಟೆ ವಿತರಿಸಲಾಗುತ್ತಿದ್ದು, ಈ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೂ ವಾರಕ್ಕೆ ಎರಡು ಬಾರಿ ಮೊಟ್ಟೆ ವಿತರಿಸಲು

ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಮುಂದಿನ ವರ್ಷದಿಂದ ಮೊಟ್ಟೆ ವಿತರಣೆ Read More »

ಕರ್ನಾಟಕ

5, 8ನೇ ತರಗತಿ ಮಕ್ಕಳಿಗೆ 2 ಪರೀಕ್ಷೆ ಬರೆಯುವಂತೆ ಒತ್ತಡ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ. 15. ರಾಜ್ಯದ ಕೆಲವು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಒಂದು ಶಾಲೆಯಲ್ಲಿ ಕಲಿಸಿದ ಪಠ್ಯಕ್ರಮದ ಆಧಾರದ ಮೇಲೆ ಮತ್ತು ಇನ್ನೊಂದು ರಾಜ್ಯ ಮಂಡಳಿಯ ಪ್ರಕಾರ ಎರಡು ಪರೀಕ್ಷೆಗಳನ್ನು ಬರೆಯಲು ಒತ್ತಡ ಹೇರಲಾಗುತ್ತಿವೆ ಎಂಬ ಆರೋಪ ಕೇಳಿ ಬರುತ್ತಿದೆ. ರಾಜ್ಯ ಮಂಡಳಿಗೆ ಸಂಯೋಜಿತವಾಗಿದ್ದರೂ ಇತರ ಬೋರ್ಡ್ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಕೆಲವು ಶಾಲೆಗಳು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಸಂವಹನದ ಪ್ರಕಾರ, 5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹೈಕೋರ್ಟ್ ಮುಂದೆ ಅನುಮತಿ

5, 8ನೇ ತರಗತಿ ಮಕ್ಕಳಿಗೆ 2 ಪರೀಕ್ಷೆ ಬರೆಯುವಂತೆ ಒತ್ತಡ Read More »

ಕರ್ನಾಟಕ

ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವರನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಇವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊಸಕೋಟೆಯಲ್ಲಿರುವ ಸ್ನೇಹಿತನ‌ ಮನೆಗೆ ಕಾರ್ಯಕ್ರಮಕ್ಕೆಂದು ವೆಂಕಟೇಶ್ ಹೋಗಿದ್ದ ವೇಳೆ ಗೋಪಾಲಸ್ವಾಮಿ ಎಂಬಾತ ರ‍್ಯಾಶ್‌ ಡ್ರೈವಿಂಗ್‌ ಮಾಡಿಕೊಂಡು ಬಂದಿದ್ದು, ಈ ವೇಳೆ ಇದನ್ನ ಪ್ರಶ್ನಿಸಿದಕ್ಕೆ ಕೊಡಿಗೇಹಳ್ಳಿಗೆ ಬಾ ನಿನ್ನನ್ನ ನೋಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದನು.

ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ      ➤ ಶಿಕ್ಷಣ ಇಲಾಖೆ        

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.14. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿದ್ದು, ಈ ನಡುವಲ್ಲೇ ರಾಜ್ಯ ವಿಧಾನಸಭಾ ಚುನಾವಣೆ ಕೂಡ ಹತ್ತಿರ ಬರುತ್ತಿರುವುದು ಪರೀಕ್ಷೆಯ ಮೇಲೆ ಬೀರುವ ಸಾಧ್ಯತೆಗಳ ಕುರಿತು ಆತಂಕಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆಯು ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಪ್ರಾರಂಭವಾಗಿ ಏಪ್ರಿಲ್ 15 ರವರೆಗೆ ನಡೆಯಲಿವೆ. ಚುನಾವಣೆಯ ದಿನಾಂಕಗಳು ಇನ್ನೂ ಪ್ರಕಟವಾಗದಿದ್ದರೂ, ಮೇ 2023 ರ ಮೊದಲು ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ      ➤ ಶಿಕ್ಷಣ ಇಲಾಖೆ         Read More »

ಕರ್ನಾಟಕ

ರಾಜ್ಯದಲ್ಲಿ ಮೋದಿ ಸುನಾಮಿ ಸೃಷ್ಟಿಯಾಗಿದೆ ➤ ಸಿಎಂ ಬೊಮ್ಮಾಯಿ..!       

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14. ರಾಜ್ಯದಲ್ಲಿ ಮೋದಿ ಸುನಾಮಿ ಪ್ರಕಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, “ಮೋದಿಯವರು ಭಾರತದ ಮಹಾನ್ ನಾಯಕ. ಅತ್ಯಂತ ಕಷ್ಟ ಕಾಲದಲ್ಲಿ ಭಾರತವನ್ನು ಎತ್ತಿಹಿಡಿದು, ಭಾರತದ ಗಡಿ ರಕ್ಷಣೆ ಮಾಡಿ ಆಂತರಿಕ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಾರೆ” ಎಂದು ಹೇಳಿದರು.  

ರಾಜ್ಯದಲ್ಲಿ ಮೋದಿ ಸುನಾಮಿ ಸೃಷ್ಟಿಯಾಗಿದೆ ➤ ಸಿಎಂ ಬೊಮ್ಮಾಯಿ..!        Read More »

ಕರ್ನಾಟಕ

ರಾಜ್ಯದೆಲ್ಲೆಡೆ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ  ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 14. ಬಿಸಿಲಿನಿಂದ ತತ್ತರಿಸಿರುವ ಕರ್ನಾಟಕದ ಹಲವೆಡೆ, ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಪರಿಣಾಮ ಮಳೆ ಆಗಲಿದೆ ಎನ್ನಲಾಗಿದ್ದು, ಮಾರ್ಚ್ 14 ರಿಂದ 18 ರ ವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ, ಮಾರ್ಚ್ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ

ರಾಜ್ಯದೆಲ್ಲೆಡೆ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ  ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ

ಡೇ ಕೇರ್‌ನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ       

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ಎಟಿಎಸ್‌ಸಿ 1ನೇ ನ್ಯಾಯಾಲಯ ತೀರ್ಪು ನೀಡಿದೆ. ಯಲಹಂಕದ ಚಿಕ್ಕಬೊಮ್ಮಸಂದ್ರ ನಿವಾಸಿ ಅಶ್ವಥನಾರಾಯಣರಾವ್ (57) ಶಿಕ್ಷೆಗೆ ಒಳಗಾದ ಅಪರಾಧಿ. 2019ರಲ್ಲಿ ಡೇ ಕೇರ್‌ನಲ್ಲಿ ಮಕ್ಕಳನ್ನು ನೋಡಿಕೊಳ್ಳಲು ಅಪರಾಧಿ ಹೋಗುತ್ತಿದ್ದ. 2019ರ ಆ.30ರ ಮಧ್ಯಾಹ್ನ ಡೇ ಕೇರ್‌ನಲ್ಲಿ 5 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ನೊಂದ ಬಾಲಕಿಯ

ಡೇ ಕೇರ್‌ನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ        Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top