Bangalore

ಚುನಾವಣಾ ಹೊಸ್ತಿಲಲ್ಲೇ ‘ದಲಿತರ’ ರೇಷನ್ ಕಾರ್ಡ್ ಮಾಹಿತಿ ಸಂಗ್ರಹಿಸಿದ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 09. ಚುನಾವಣಾ ಹೊಸ್ತಿಲಲ್ಲೇ ಅನ್ನಭಾಗ್ಯ ಯೋಜನೆಯಡಿ ರಾಜ್ಯಾದ್ಯಂತ ಪಡಿತರ ಪಡೆಯುತ್ತಿರುವ SC ಮತ್ತು ST ಫಲಾನುಭವಿಗಳು ಹೊಂದಿರುವ ಪಡಿತರ ಚೀಟಿ ಬಗ್ಗೆ ರಾಜ್ಯ ಸರಕಾರ ಮಾಹಿತಿ ಪಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ನಿಗದಿತ ಬಜೆಟ್ ಅನುದಾನ ಹಂಚಿಕೆ ಹೆಸರಿನಲ್ಲಿ ರಾಜ್ಯ ಸರಕಾರ ಈ ರೀತಿ ಮೊದಲ ಬಾರಿಗೆ ರೇಷನ್ ಕಾರ್ಡ್‍ಗಳ ಬಗ್ಗೆ ಮಾಹಿತಿ ಕೇಳಿದೆ. ಅಲ್ಲದೆ, ಹಿಂದೊಮ್ಮೆ ರೇಷನ್ ಕಾರ್ಡ್‍ಗೆ ಆಧಾರ್ […]

ಚುನಾವಣಾ ಹೊಸ್ತಿಲಲ್ಲೇ ‘ದಲಿತರ’ ರೇಷನ್ ಕಾರ್ಡ್ ಮಾಹಿತಿ ಸಂಗ್ರಹಿಸಿದ ಸರಕಾರ Read More »

ಕರ್ನಾಟಕ

‘ಆಧಾರ್, ಪಡಿತರ ಚೀಟಿ, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್’ ಇದ್ದವರಿಗೆ ‘ಮೋದಿ ಸರ್ಕಾರ’ದಿಂದ ಭರ್ಜರಿ ನ್ಯೂಸ್.!!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.09. ಆಧಾರ್ ಕಾರ್ಡ್ ನಮ್ಮಲ್ಲಿರುವ ಪ್ರಮುಖ ದಾಖಲೆಗಳಲ್ಲಿ ಒಂದಾಗಿದ್ದು, ಅದಿಲ್ಲದೇ ಬಹಳಷ್ಟು ಕೆಲಸ ನಡೆಯೋದೇ ಇಲ್ಲ. ಅಲ್ಲದೇ, ಡ್ರೈವಿಂಗ್ ಲೈಸೆನ್ಸ್, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿಯಂತಹ ದಾಖಲೆಗಳು ಸಹ ಪ್ರತಿಯೊಬ್ಬರಿಗೂ ಆಧಾರ್ ಜೊತೆಗೆ ಮುಖ್ಯವಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲೇ ದೇಶದ ಜನತೆಗೆ ಶುಭ ಸುದ್ದಿ ನೀಡಲು ಹೊರಟಿದ್ದು, ಆಧಾರ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ ಮತ್ತು ಪಡಿತರ ಚೀಟಿ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿದೆ.

‘ಆಧಾರ್, ಪಡಿತರ ಚೀಟಿ, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್’ ಇದ್ದವರಿಗೆ ‘ಮೋದಿ ಸರ್ಕಾರ’ದಿಂದ ಭರ್ಜರಿ ನ್ಯೂಸ್.!! Read More »

ಕರ್ನಾಟಕ

ದ್ವಿತೀಯ ಪಿಯುಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಸೂಚನೆ       ➤ ಈ ನಿಯಮ ಪಾಲನೆ ಕಡ್ಡಾಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ಮಾ. 09 ರ ನಾಳೆಯಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಈ ಪರೀಕ್ಷೆಗೆ ಹಿಜಾಬ್ ಸೇರಿದಂತೆ ಯಾವುದೇ ಧರ್ಮಧಾರಿತ ಉಡುಪು ಧರಿಸಿ ಬಂದರೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ನಾಳೆಯಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಸಿದ್ಧತೆ ಕೈಗೊಂಡಿದೆ. 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7,26,213 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸದಾಗಿ 6.29

ದ್ವಿತೀಯ ಪಿಯುಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಸೂಚನೆ       ➤ ಈ ನಿಯಮ ಪಾಲನೆ ಕಡ್ಡಾಯ Read More »

ಕರ್ನಾಟಕ

ವಿದ್ಯಾರ್ಥಿ ಗೆ ಚಾಕು ತೋರಿಸಿ, ಬೆದರಿಸಿ ದರೋಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.08. ಬೆಂಗಳೂರು-ಆನೇಕಲ್ ರಸ್ತೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿರುವ ಖದೀಮರು ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಗೆ ಚಾಕು ತೋರಿಸಿ, ಬೆದರಿಸಿ ದರೋಡೆ ಮಾಡಿರುವ ಘಟನೆ ನಡೆದಿದೆ. ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿರುವ ಆರ್.ಕೀರ್ತನಾ ಅವರಿಗೆ ಚಾಕು ತೋರಿಸಿ ಬೆದರಿಸಿರುವ ದರೋಡೆಕೋರರು, ನಂತರ ಮನೆಯಲ್ಲಿದ್ದ ಚಿನ್ನಾಭರಣ, ಹಣವನ್ನು ದೋಚಿ ಪರಾರಿಯಾಗಿದ್ದಾರೆ.  

ವಿದ್ಯಾರ್ಥಿ ಗೆ ಚಾಕು ತೋರಿಸಿ, ಬೆದರಿಸಿ ದರೋಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪದ ಮೇರೆಗೆ ಸುಮಾರು 24 ವರ್ಷದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ಭಾನುವಾರ ತಡರಾತ್ರಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.  

ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

 ‘ಆರೋಗ್ಯ ಇಲಾಖೆ’ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್      ➤  ವೇತನ ಹೆಚ್ಚಳ, ಸೇವಾ ಭದ್ರತೆ ಕಡತ ಮಂಡಿಸಿ ಸಿಎಂ ಆದೇಶ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಮುಷ್ಕರ ನಡೆಸಿ ಒತ್ತಾಯಿಸಿದ್ದರು. ಇಂತಹ ನೌಕರರ ವೇತನ ಹೆಚ್ಚಳ ಸೇವಾ ಭದ್ರತೆ ಸೇರಿದಂತೆ ವಿವಿಧ ಡಿಕೆ ಈಡೇರಿಕೆಯ ಕಡತವನ್ನು ಮಂಡಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

 ‘ಆರೋಗ್ಯ ಇಲಾಖೆ’ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್      ➤  ವೇತನ ಹೆಚ್ಚಳ, ಸೇವಾ ಭದ್ರತೆ ಕಡತ ಮಂಡಿಸಿ ಸಿಎಂ ಆದೇಶ Read More »

ಕರ್ನಾಟಕ

ಭಾರತೀಯ ಸೇನೆಗೆ 100 ಮಂದಿ ಮಹಿಳಾ ಅಗ್ನಿವೀರರ ಸೇರ್ಪಡೆ    ➤  ತರಬೇತಿ ಆರಂಭ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ. 08. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಅಗ್ನಿಪಥ್ ಯೋಜನೆಯ ಮೊದಲ ಅಗ್ನಿವೀರ್ ಮಹಿಳಾ ಬ್ಯಾಚ್ ​ಗೆ ಬೆಂಗಳೂರಿನ ನೀಲಸಂದ್ರದ ಮಿಲಿಟರಿ ಕ್ಯಾಂಪಸ್​ನಲ್ಲಿ ತರಬೇತಿ ಆರಂಭವಾಗಿದೆ. ಮಾರ್ಚ್ 1 ರಿಂದಲೇ ತರಬೇತಿಗಳು ಆರಂಭವಾಗಿದ್ದು, ಈಗಾಗಲೇ INSAS ರೈಫಲ್‌ಗಳನ್ನು ಡಿಸ್ಅಸೆಂಬಲ್ ಮಾಡುವುದು ಸೇರಿದಂತೆ ಇತರೆ ತರಬೇತಿಗಳನ್ನು ನೀಡಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.  

ಭಾರತೀಯ ಸೇನೆಗೆ 100 ಮಂದಿ ಮಹಿಳಾ ಅಗ್ನಿವೀರರ ಸೇರ್ಪಡೆ    ➤  ತರಬೇತಿ ಆರಂಭ ! Read More »

ಕರ್ನಾಟಕ

ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ…!        ➤  ಅರ್ಜಿ ಸಲ್ಲಿಕೆ ಅವಧಿ ಮಾ.15ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್‌ಗಳನ್ನು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮಾತ್ರ ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್‌ 15, ಕೊನೆಯ ದಿನವಾಗಿರುತ್ತದೆ.  

ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ…!        ➤  ಅರ್ಜಿ ಸಲ್ಲಿಕೆ ಅವಧಿ ಮಾ.15ರ ವರೆಗೆ ವಿಸ್ತರಣೆ Read More »

ಕರ್ನಾಟಕ

ಫಿಸಿಯೋಥೆರಪಿಸ್ಟ್ ಹತ್ಯೆ ಪ್ರಕರಣ  ➤  ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. 32 ವರ್ಷದ ಫಿಸಿಯೋಥೆರಪಿಸ್ಟ್ ನನ್ನು ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ್ದ ಪ್ರಕರಣ ಸಂಬಂಧ ಮೂವರನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮೇಸ್ತ್ರಿ ವೀರ ಆಂಜನೇಯುಲು ಅಲಿಯಾಸ್ ಪುಲಿ (38), ಅನಂತಪುರದ ಗೋವರ್ಧನ್ ಅಲಿಯಾಸ್ ಡಿಜೆ (23) ಮತ್ತು ಬುಡ್ಡಪ್ಪ ಅಲಿಯಾಸ್ ಭಾಸ್ಕರ್ (46) ಆರೋಪಿಗಳು. ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಪೆನುಕೊಂಡದ ಶ್ರೀಧರ್ ಎಂಬಾತನನ್ನು ಕೊಲೆ ಮಾಡಿದ ಆರೋಪ ಇವರ ಮೇಲಿದೆ.  

ಫಿಸಿಯೋಥೆರಪಿಸ್ಟ್ ಹತ್ಯೆ ಪ್ರಕರಣ  ➤  ಮೂವರು ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಂಗ್ರೆಸ್‌ನ 200 ಯುನಿಟ್‌ ಫ್ರೀ ವಿದ್ಯುತ್‌ ಮೋಸದ ಸ್ಕೀಂ       ➤  ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. ‘ಪ್ರತಿ ತಿಂಗಳು 200 ಯುನಿಟ್‌ ವರೆಗೆ ಉಚಿತ ಗೃಹ ಬಳಕೆ ವಿದ್ಯುತ್‌ ನೀಡುವುದಾಗಿ ಕಾಂಗ್ರೆಸ್‌ ಹೇಳಿದೆ. ಆದರೆ, ಈ ಘೋಷಣೆಯಲ್ಲೇ ಮೋಸ ಇದೆ. ಗೃಹ ಬಳಕೆ ವಿದ್ಯುತ್‌ 60-70 ಯುನಿಟ್‌ಗಿಂತ ಹೆಚ್ಚಾಗಿ ಬಳಕೆಯೇ ಆಗುವುದಿಲ್ಲ. ಹೀಗಿದ್ದರೂ 200 ಯುನಿಟ್‌ವರೆಗೆ ಉಚಿತ ಎಂದು ಹೇಳುವುದು ಜನರಿಗೆ ಏಮಾರಿಸಿದಂತೆ ಅಲ್ಲವೇ?’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಬೆಸ್ಕಾಂ ವತಿಯಿಂದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಸ್ಕಾಂ ನಿರ್ಮಿಸಿರುವ 17 ನೂತನ ಕಟ್ಟಡಗಳ

ಕಾಂಗ್ರೆಸ್‌ನ 200 ಯುನಿಟ್‌ ಫ್ರೀ ವಿದ್ಯುತ್‌ ಮೋಸದ ಸ್ಕೀಂ       ➤  ಸಿಎಂ ಬೊಮ್ಮಾಯಿ Read More »

ಕರ್ನಾಟಕ
Scroll to Top