Bangalore

ವೇತನ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ… ಆರೋಪಿ ಅರೆಸ್ಟ್​..

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.16. ಸಂಬಳ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನ ಅರೆಸ್ಟ್​ ಮಾಡಲಾಗಿದೆ. ಸಂಬಳ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧನ ಮಾಡಲಾಗಿದೆ. ಶಾಂತಿನಗರ ಮನೆಯೊಂದರಲ್ಲಿ 2 ಲಕ್ಷ ಮೌಲ್ಯದ ಚಿನ್ನಭಾರಣ ಕಳ್ಳತನವಾಗಿದೆ.  ಕದ್ದು‌ ಬಳಿಕ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನ ಹುಂಡಿಯಲ್ಲಿ ಚಿನ್ನ ಹಾಕುತ್ತಿದ್ದ, ದೇವಸ್ಥಾನದ ಬಳಿ ಇರುವ ಭೀಕ್ಷಕರಿಗೂ ಕಳ್ಳತನದಲ್ಲಿ ಆರೋಪಿ ಪಾಲು ನೀಡುತ್ತಿದ್ದ.ಸದ್ಯ ಅಶೋಕ್ ನಗರ ಪೊಲೀಸರಿಂದ ಆರೋಪಿ […]

ವೇತನ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ… ಆರೋಪಿ ಅರೆಸ್ಟ್​.. Read More »

ಕರಾವಳಿ

ಭಾರೀ ಬೆಂಕಿ ಅವಘಡ… ➤‌ ಧಗಧಗನೆ ಹೊತ್ತಿ ಉರಿದ ಕೋಟಿ-ಕೋಟಿ ಮೌಲ್ಯದ ಕಾರು…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.16. ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಕೋಟಿ-ಕೋಟಿ ಮೌಲ್ಯದ ಕಾರುಗಳು ಧಗಧಗನೆ ಹೊತ್ತಿ ಉರಿದಿದೆ. ರಾಮಮೂರ್ತಿ ನಗರದಲ್ಲಿ ಹೈಎಂಡ್​ ಕಾರು​ಗಳು ಭಸ್ಮವಾಗಿದ್ದು, ಕಸ್ತೂರಿನಗರದ ಕಾರು ಗ್ಯಾರೇಜ್​ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಚಾಂದ್ ಪಾಷ, ತಬರೇಜ್​​ ಪಾಷ ಎಂಬುವರಿಗೆ ಸೇರಿದ ಗ್ಯಾರೇಜ್ ಇದಾಗಿದ್ದು, ಈ ಗ್ಯಾರೇಜ್​​​​ ನಲ್ಲಿ ಐಷಾರಾಮಿ ಕಾರುಗಳ ರಿಪೇರಿ ಮಾಡಲಾಗುತ್ತಿತ್ತು. 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಸುಟ್ಟು ಕರಕಲಾಗಿದೆ ಎಂದು ವರದಿ ತಿಳಿಸಿದೆ. ಗ್ಯಾರೇಜ್​​ನಲ್ಲಿ ಸ್ಟಾಟರ್ ಕೆಲಸ ಮಾಡುವಾಗ  ಬೆಂಕಿ

ಭಾರೀ ಬೆಂಕಿ ಅವಘಡ… ➤‌ ಧಗಧಗನೆ ಹೊತ್ತಿ ಉರಿದ ಕೋಟಿ-ಕೋಟಿ ಮೌಲ್ಯದ ಕಾರು…! Read More »

ಕರ್ನಾಟಕ

ಕಲ್ಲು ಗಣಿಗಾರಿಕೆಗೆ ನಿರಾಕ್ಷೇಪಣಾ ಪತ್ರ ನೀಡಲು ಅಗತ್ಯ ಕ್ರಮ  ➤ ಕಂದಾಯ ಸಚಿವ ಆರ್. ಅಶೋಕ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.16. ಕಲ್ಲು ಗಣಿಗಾರಿಕೆಗೆ ನಿರಾಕ್ಷೇಪಣ ಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು ಎಂದು ವರದಿಯಾಗಿದೆ. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಮುನಿರಾಜುಗೌಡ ಪಿ.ಎಂ. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಿಕ್ಕಬಳ್ಳಾಪುರ ತಾಲ್ಲೂಕಿನ ಚಿಕ್ಕನಾಗವಲ್ಲಿ ಗ್ರಾಮದ ಸರ್ವೆ ನಂ. 43 (ಹೊಸ ಸರ್ವೆ ನಂ. 135 ಮತ್ತು 136)ನ್ನು ಕಲ್ಲು ಗಣಿಗಾರಿಕೆಗೆ ಸುರಕ್ಷಿತ ವಲಯವೆಂದು ಘೋಷಿಸಿರುವುದಿಲ್ಲ. ಆದರೆ ಕಲ್ಲುಪುಡಿ ಘಟಕ

ಕಲ್ಲು ಗಣಿಗಾರಿಕೆಗೆ ನಿರಾಕ್ಷೇಪಣಾ ಪತ್ರ ನೀಡಲು ಅಗತ್ಯ ಕ್ರಮ  ➤ ಕಂದಾಯ ಸಚಿವ ಆರ್. ಅಶೋಕ್ Read More »

ಕರ್ನಾಟಕ

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ನಟ ರಿಷಬ್ ಶೆಟ್ಟಿ…!

(ನ್ಯೂಸ್ ಕಡಬ) newskadaba.comಬೆಂಗಳೂರು,ಫೆ.15.  ನಟ ರಿಷಬ್ ಶೆಟ್ಟಿ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದು, ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ. ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಪ್ರಶಸ್ತಿ ಲಭ್ಯವಾಗಿದೆ.  ಮುಂಬೈನಲ್ಲಿ ಫೆ 20ರಂದು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ವರದಿಯಾಗಿದೆ. ಕಾಂತಾರ ಮೂಲಕ ವಿಶ್ವದ ಮನ್ನಣೆ ಪಡೆದ ರಿಷಬ್‌ ಶೆಟ್ಟಿ ತಾಜ್‌ ಲ್ಯಾಂಡ್‌ ಎಂಡ್ ಹೋಟೆಲ್‌ ನಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪ್ರಕಟಿಸಿದೆ.

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ನಟ ರಿಷಬ್ ಶೆಟ್ಟಿ…! Read More »

ಕರ್ನಾಟಕ

ಗುತ್ತಿಗೆದಾರರಿಂದ ಬಿಬಿಎಂಪಿ ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಫೆ.15.  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಮಗಾರಿ ಪೂರ್ಣಗೊಂಡು ಮೂರು ವರ್ಷ ಕಳೆದರೂ 200 ಕೋಟಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರು ಬಿಬಿಎಂಪಿ ಮತ್ತು ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್‌ನಲ್ಲಿ (KRIDL) ಕೆಲಸ ಮಾಡುತ್ತಿರುವ ಗುತ್ತಿಗೆದಾರರು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು. ಪಾಲಿಕೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿ ನಮ್ಮನ್ನು ಬಂಧಿಸಿದ್ದಾರೆ. ನಮ್ಮನ್ನು ತಡವಾಗಿ ಬಿಡುಗಡೆ ಮಾಡಲಾಯಿತು’ ಎಂದು ಪ್ರತಾಪ್ ಆರೋಪಿಸಿದರು ಎಂದು ವರದಿಯಾಗಿದೆ.  

ಗುತ್ತಿಗೆದಾರರಿಂದ ಬಿಬಿಎಂಪಿ ವಿರುದ್ಧ ಪ್ರತಿಭಟನೆ Read More »

ಕರ್ನಾಟಕ

ಬಿಸಿಎ ವಿದ್ಯಾರ್ಥಿಯೋರ್ವ ಐದನೇ ಮಹಡಿಯಿಂದ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.15. ಐದು ಅಂತಸ್ತಿನ ಕಟ್ಟಡದ ಮೇಲಿನಿಂದ ಬಿದ್ದು ಬಿಸಿಎ ಓದುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಆಂಧ್ರಪ್ರದೇಶದ ನೆಲ್ಲೂರು ಮೂಲದ ಸುಚೀರ್ (21) ಐದನೇ ಮಹಡಿಯ ಟೆರೇಸ್‌ಗೆ ನಡೆದುಕೊಂಡು ಹೋಗಿ ಅಲ್ಲಿಂದ ಬಿದ್ದಿದ್ದಾನೆ. ಸುಚೀರ್ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆಯೇ ಅಥವಾ ಜಿಗಿದಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಬಿಸಿಎ ವಿದ್ಯಾರ್ಥಿಯೋರ್ವ ಐದನೇ ಮಹಡಿಯಿಂದ ಬಿದ್ದು ಮೃತ್ಯು Read More »

ಕರ್ನಾಟಕ

ರಾಜ್ಯದ ಜನತೆಗೆ ಗುಡ್ ನ್ಯೂಸ್   ➤ ಸದ್ಯಕ್ಕೆ ‘ವಿದ್ಯುತ್’ ದರ ಹೆಚ್ಚಳ ಇಲ್ಲ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಕಳೆದ ಹಲವು ದಿನಗಳಿಂದ ಬೆಲೆ ಏರಿಕೆಗೆ ತತ್ತರಿಸಿದ್ದ ಜನರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿತ್ತು. ವಿದ್ಯುತ್ ದರದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಇದೀಗ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ಮೂಲಕ ರಾಜ್ಯದ ಜನರಿಗೆ ಸದ್ಯಕ್ಕೆ ಬಿಗ್ ರಿಲೀಫ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರ ಏರಿಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದ್ದರು.

ರಾಜ್ಯದ ಜನತೆಗೆ ಗುಡ್ ನ್ಯೂಸ್   ➤ ಸದ್ಯಕ್ಕೆ ‘ವಿದ್ಯುತ್’ ದರ ಹೆಚ್ಚಳ ಇಲ್ಲ Read More »

ಕರ್ನಾಟಕ

ಬಾಬ ಸಾಹೇಬ್ ಅಂಬೇಡ್ಕರ್ ಅವಮಾನಿಸಿದ ಪ್ರಕರಣ !!     ➤ 7 ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್‌ ವಿಶ್ವವಿದ್ಯಾಲಯದ 7 ಜನ ವಿದ್ಯಾರ್ಥಿಗಳನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳೆಲ್ಲ ಬಿಬಿಎ 5ನೇ ಸೆಮಿಸ್ಟರ್​​ನಲ್ಲಿ ಓದುತ್ತಿದ್ದರು ಎನ್ನಲಾಗಿದೆ‌‌. ಕಾಲೇಜ್ ಫೆಸ್ಟ್ ಒಂದರ ಮ್ಯಾಡ್ ಆಯಡ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಬಿ. ಆರ್ ಅಂಬೇಡ್ಕರ್ ಬಗ್ಗೆ

ಬಾಬ ಸಾಹೇಬ್ ಅಂಬೇಡ್ಕರ್ ಅವಮಾನಿಸಿದ ಪ್ರಕರಣ !!     ➤ 7 ವಿದ್ಯಾರ್ಥಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ➤‌ 3 ಕಾರು ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13. ನಗರದ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಕಾರುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಅರಮನೆ ಮೈದಾನದಲ್ಲಿರುವ ಕಿಂಗ್ಸ್ ಕೋರ್ಟ್‌ಗೆ ಹೊಂದಿಕೊಂಡಿರುವ ಪಾರ್ಕಿಂಗ್ ಸ್ಥಳದಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಪಾರ್ಕಿಂಗ್ ಸ್ಥಳದಲ್ಲಿ ತ್ಯಾಜ್ಯ ವಸ್ತುಗಳು ಮತ್ತು ಒಣ ಎಲೆಗಳು ಇದ್ದ ಜಾಗದಲ್ಲಿ ಬೆಂಕಿ ಹೊತ್ತಿದ್ದು, ಬಳಿಕ ಬೆಂಕಿ ಮೂರು ಕಾರುಗಳಿಗೆ ವ್ಯಾಪಿಸಿದೆ.ಇನ್ನು ಇಲ್ಲಿ ಯಾರೋ ಸೇದಿ ಬಿಸಾಡಿ ಹೋದ

 ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ➤‌ 3 ಕಾರು ಬೆಂಕಿಗಾಹುತಿ Read More »

ಕರ್ನಾಟಕ

ಕೋಲ್ಕತಾ ಥಂಡರ್ ಬೋಲ್ಟ್ಸ್ ಗೆ ಹ್ಯಾಟ್ರಿಕ್ ಗೆಲುವು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13. ಬೆಂಗಳೂರಿನ ಕೋರಮಂಗಲ ಕ್ರೀಡಾಂಗಣದಲ್ಲಿ ನಡೆದ ಪ್ರೈಮ್ ವಾಲಿಬಾಲ್ ಲೀಗ್ ಎರಡನೇ ಆವೃತ್ತಿಯಲ್ಲಿ ಕೋಲ್ಕತಾ ಥಂಡರ್ ಬೋಲ್ಟ್ಸ್ ತಂಡ, ಕೊಚ್ಚಿ ಬ್ಲೂ ಸ್ಪೈಕರ್ಸ್ ತಂಡವನ್ನು 15-9, 15-11, 15-14, 15-11, 12-15 ಸೆಟ್ ಗಳಿಂದ ಸೋಲಿಸಿ ಸತತ ಮೂರನೇ ಗೆಲುವು ದಾಖಲಿಸಿದೆ. ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಕೋಲ್ಕತಾ ಥಂಡರ್ ಬೋಲ್ಟ್ಸ್ ತಂಡ ಅಶ್ವಲ್ ರಾಯ್ ಮತ್ತು ದೀಪೇಶ್ ಕುಮಾರ್ ಸಿನ್ಹಾ ಅವರ ತರಬೇತಿಯಿಂದ ಉತ್ತಮ

ಕೋಲ್ಕತಾ ಥಂಡರ್ ಬೋಲ್ಟ್ಸ್ ಗೆ ಹ್ಯಾಟ್ರಿಕ್ ಗೆಲುವು Read More »

ಕರ್ನಾಟಕ, ಕ್ರೀಡಾ ನ್ಯೂಸ್
Scroll to Top