Bangalore

ಏಷ್ಯಾದ ಅತಿ ದೊಡ್ಡ ಏರ್​​​ಶೋಗೆ ಚಾಲನೆ ನೀಡಿದ  ಮೋದಿ…

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13. ಬೆಂಗಳೂರಿನಲ್ಲಿ ಬಾನಕ್ಕಿಗಳ ಚಮತ್ಕಾರ ಶುರುವಾಗಿದ್ದು,  ಪ್ರಧಾನಿ ಮೋದಿ ಅತಿ ದೊಡ್ಡ ಏರ್​​​ಶೋಗೆ ಚಾಲನೆ ನೀಡಲಿದ್ದಾರೆ. ನಮೋ ಯಲಹಂಕ ವಾಯುನೆಲೆಯಲ್ಲಿ ಚಾಲನೆ ನೀಡಿದ್ದಾರೆ ಎಂದು ವರದಿಯಾಗಿದೆ. ಮೋದಿ ಏಷ್ಯಾದ ಅತಿದೊಡ್ಡ ಏರ್​​​ ಶೋ ವೀಕ್ಷಣೆ ಮಾಡಲಿದ್ದಾರೆ.  ಪ್ರಧಾನಿ ಮೋದಿಗೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​​​, ಸಿಎಂ ಬೊಮ್ಮಾಯಿ ಸಾಥ್​​​ ನೀಡಿದ್ದಾರೆ.  

ಏಷ್ಯಾದ ಅತಿ ದೊಡ್ಡ ಏರ್​​​ಶೋಗೆ ಚಾಲನೆ ನೀಡಿದ  ಮೋದಿ… Read More »

ಕರ್ನಾಟಕ

ಕರ್ನಾಟಕಕ್ಕೆ ನಿರಾಸೆ, ಫೈನಲ್‌ಗೆ ಸೌರಾಷ್ಟ್ರ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.12. ದೇಶೀಯ ಕ್ರಿಕೆಟ್‌ನ ಮಹತ್ವದ ಟೂರ್ನಿಯ ರಣಜಿ ಟ್ರೋಫಿಯಲ್ಲಿ ಫೈನಲ್‌ಗೇರುವ ಕರ್ನಾಟಕದ ಆಸೆ ಭಗ್ನಗೊಂಡಿದೆ. ಸೌರಾಷ್ಟ್ರ ತಂಡದ ವಿರುದ್ಧ 4 ವಿಕೆಟ್‌ ಸೋಲು ಕಂಡ ಕರ್ನಾಟಕ ತಂಡ ಸೆಮಿಫೈನಲ್‌ ಹಂತದಲ್ಲಿಯೇ ಹೊರಬಿದ್ದಿದೆ.ಗೆಲುವಿಗೆ 115 ರನ್‌ಗಳ ಸಾಧಾರಣ ಸವಾಲು ಪಡೆದುಕೊಂಡಿದ್ದ ಸೌರಾಷ್ಟ್ರ ತಂಡ, ವಿ.ಕೌಶಿಕ್‌ (32ಕ್ಕೆ 3) ಹಾಗೂ ಕೆ. ಗೌತಮ್‌ (38ಕ್ಕೆ 3) ಮಾರಕ ದಾಳಿಯ ನಡುವೆಯೂ 6 ವಿಕೆಟ್‌ ನಷ್ಟಕ್ಕೆ 117 ರನ್ ಬಾರಿಸಿ ಫೈನಲ್‌ಗೆ ಲಗ್ಗೆ ಇಡಲು ಯಶಸ್ವಿಯಾಯಿತು.

ಕರ್ನಾಟಕಕ್ಕೆ ನಿರಾಸೆ, ಫೈನಲ್‌ಗೆ ಸೌರಾಷ್ಟ್ರ! Read More »

ಕರ್ನಾಟಕ, ಕ್ರೀಡಾ ನ್ಯೂಸ್

ಕಂಠೀರವ ಕ್ರೀಡಾಂಗಣದಲ್ಲಿ ಹೊಡೆದಾಟ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.12. ಫುಟ್​​​​ಬಾಲ್​​​​​​​​​ ಪಂದ್ಯ ವೀಕ್ಷಣೆಗೆ ಬಂದ ಕ್ರೀಡಾಭಿಮಾನಿಗಳ ನಡುವೆ ಗಲಾಟೆಯಾಗಿರುವ ಘಟನೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ರಾತ್ರಿ ಗಲಾಟೆ ನಡೆದಿದ್ದು, ಬೆಂಗಳೂರು ಎಫ್​​​ಸಿ ಹಾಗೂ ಕೇರಳ ಬ್ಲಾಸ್ಟರ್ ತಂಡಗಳ ನಡುವೆ ಪಂದ್ಯ ಇತ್ತು. ಪಂದ್ಯದ ರಿಸಲ್ಟ್ ಬಂದಾದ ಮೇಲೆ ಪರಸ್ಪರ ಹೊಡೆದಾಟ ನಡೆದಿದೆ. ಎರಡು ತಂಡಗಳ ಗಲಾಟೆ ದೃಶ್ಯ ಮೊಬೈಲ್​​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​​​​​ ಆಗಿದೆ.    

ಕಂಠೀರವ ಕ್ರೀಡಾಂಗಣದಲ್ಲಿ ಹೊಡೆದಾಟ! Read More »

ಕರ್ನಾಟಕ

ವರ್ಕ್ಔಟ್ ಆಯ್ತು 50% ಡಿಸ್ಕೌಂಟ್ ಆಫರ್!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.12. ಟ್ರಾಫಿಕ್​​​​​ ಸ್ಪೆಷಲ್​​ ಕಮಿಷನರ್​​​ ಸಲೀಂ ಪ್ಲಾನ್​​ ಯಶ್ವಸಿಯಾಗಿದೆ.  50% ಡಿಸ್ಕೌಂಟ್ ಆಫರ್ ಕೊನೆಗೂ ವರ್ಕ್​ಔಟ್​​ ಆಗಿದ್ದು, 9 ದಿನದಲ್ಲಿ ಬರೋಬ್ಬರಿ 120 ಕೋಟಿ ಕಲೆಕ್ಷನ್​​​​​​​ ಆಗಿದೆ. ​​​ಪೊಲೀಸ್​​ ಇಲಾಖೆ 3 ವರ್ಷಗಳಿಂದ ಬಾಕಿ ಇದ್ದ ಫೈನ್ ಕಲೆಕ್ಷನ್​​ ಮಾಡಿದ್ದು, ವಾಹನ ಸವಾರರು ಗಂಟೆಗಟ್ಟಲೆ ಕ್ಯೂನಲ್ಲಿ ನಿಂತು ಫೈನ್ ಕಟ್ಟಿದ್ದಾರೆ ಎಂದು ವರದಿಯಾಗಿದೆ. 9.45 ಲಕ್ಷ ಕೇಸ್ ಟ್ರಾಫಿಕ್ ದಂಡ ಕಲೆಕ್ಷನ್​​ ಮಾಡಲಾಗಿದ್ದು, ಆನ್​ಲೈನ್​​ ಮೂಲಕ 51.47 ಕೋಟಿ ದಂಡ ಕಟ್ಟಿದ್ದಾರೆ.

ವರ್ಕ್ಔಟ್ ಆಯ್ತು 50% ಡಿಸ್ಕೌಂಟ್ ಆಫರ್! Read More »

ಕರ್ನಾಟಕ

ಸ್ಕಿಟ್‌ನಲ್ಲಿ ಡಾ.ಬಿ.ಆರ್  ಅಂಬೇಡ್ಕರ್​, ದಲಿತರಿಗೆ ಅವಮಾನ ➤ವಿವಿ ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ FIR​

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.12. ನಗರದ ಪ್ರತಿಷ್ಠಿತ ಜೈನ್ ವಿಶ್ವವಿದ್ಯಾನಿಲಯದ ಕಾರ್ಯಕ್ರಮದ ನಾಟಕವೊಂದರಲ್ಲಿ ಅಂಬೇಡ್ಕರ್​ ಹಾಗೂ ದಲಿತರಿಗೆ ಅವಮಾನ ಮಾಡಿದ ವಿಚಾರವಾಗಿ ಪ್ರಿನ್ಸಿಪಾಲ್​​ ಸೇರಿದಂತೆ 6 ಮಂದಿಯ ವಿರುದ್ಧ ನಗರದ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಸಮಾಜ ಕಲ್ಯಾಣಾಧಿಕಾರಿ ದೂರು ಹಿನ್ನೆಲೆ FIR ದಾಖಲಿಸಲಾಗಿದೆ. ಕಾರ್ಯಕ್ರಮದ ಸ್ಕಿಟ್‌ನಲ್ಲಿ ಅಂಬೇಡ್ಕರ್​ ಅವರನ್ನು ಬೀಯರ್ ಅಂಬೇಡ್ಕರ್ ಎಂದು ಅವಹೇಳನ ಮಾಡಲಾಗಿತ್ತು. ಈ ಸ್ಕಿಟ್‌ನಲ್ಲಿ ದಲಿತ ಸಮುದಾಯವನ್ನೂ ಅವಮಾನಿಸಲಾಗಿತ್ತು. ಈ ಸಂಭಂದವಾಗಿ ವ್ಯಾಪಕ ಆಕ್ರೋಶ

ಸ್ಕಿಟ್‌ನಲ್ಲಿ ಡಾ.ಬಿ.ಆರ್  ಅಂಬೇಡ್ಕರ್​, ದಲಿತರಿಗೆ ಅವಮಾನ ➤ವಿವಿ ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ FIR​ Read More »

ಕರ್ನಾಟಕ

ಕುಡಿದ ಮತ್ತಿನಲ್ಲಿ ಯುವಕರ ಮಾರಾಮಾರಿ..  

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.12. ಕುಡಿದ ನಶೆಯಲ್ಲಿ ಹೋಟೆಲ್​​​ನಲ್ಲಿ ಮಾರಾಮಾರಿಯಾಗಿರುವ ಘಟನೆ M.S.ರಾಮಯ್ಯ ಆಸ್ಪತ್ರೆ ಬಳಿ ಸಂಭವಿಸಿದೆ. ಬರ್ತಡೇ ಪಾರ್ಟಿ ಅಚರಣೆಗೆ ಹೋಟೆಲ್​​ಗೆ ಹೋಗಿದ್ದ ಯುವಕರ ಗುಂಪೊಂದು ಬರ್ತಡೇ ಆಚರಣೆ ನಂತರ ಬಿಲ್ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ.  ಹೋಟೆಲ್ ಸಿಬ್ಬಂದಿ ಮತ್ತು ಯುವಕರ ನಡುವೆ ಗಲಾಟೆಯಾಗಿದ ಕಾರಣ ಯಶವಂತಪುರ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.  

ಕುಡಿದ ಮತ್ತಿನಲ್ಲಿ ಯುವಕರ ಮಾರಾಮಾರಿ..   Read More »

ಕರ್ನಾಟಕ

➤ಎರಡನೇ ತರಗತಿ ಬಾಲಕನಿಗೆ ಮೋದಿಯಿಂದ ಪತ್ರ..

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.12.  ಬೆಂಗಳೂರಿನ ಎರಡನೇ ತರಗತಿ ಬಾಲಕನಿಗೆ ಮೋದಿಯವರು ಪತ್ರ ಬರೆದಿದ್ದಾರೆ. ಮೋದಿಗೆ ಸಾಂತ್ವನ ಹೇಳಿದ್ದ ಆರುಷ್​ ಶ್ರೀನಿವಾಸ್​​​, ಮೋದಿ ತಾಯಿ ಹೀರಾಬಿನ್ ನಿಧನಕ್ಕೆ ಬಾಲಕನಿಂದ ಸಂತಾಪ ಸೂಚಿಸಿದ್ದ ಹೀಗಾಗಿ ಬಾಲಕನ ಪತ್ರಕ್ಕೆ ಮೋದಿ ಕೃತಜ್ಞತೆಯ ಉತ್ತರ ಕಳಿಸಿದ್ದಾರೆ. ನಿಮ್ಮ ಮನಸ್ಸಿನಲ್ಲಿ ನನಗೆ ಜಾಗ ಕೊಟ್ಟಿದ್ದಕ್ಕೆ ಕೃತಜ್ಞನಾಗಿದ್ದೇನೆ,  ನಿಮ್ಮ ಪ್ರೀತಿ ನನಗೆ ಶಕ್ತಿ ಮತ್ತು ಧೈರ್ಯ ಕೊಡುತ್ತದೆ ಎಂದು ಬಾಲಕನಿಗೆ ಬರೆದಿರುವ ಪತ್ರದಲ್ಲಿ ಪ್ರಧಾನ ಮಂತ್ರಿ ತಿಳಿಸಿದ್ದಾರೆ.    

➤ಎರಡನೇ ತರಗತಿ ಬಾಲಕನಿಗೆ ಮೋದಿಯಿಂದ ಪತ್ರ.. Read More »

ಕರ್ನಾಟಕ

ಭಾರೀ ಭೂಕಂಪದ ಅಪಾಯದಲ್ಲಿ ಭಾರತ! ➤ ಹಿಮಾಲಯ ಪ್ರದೇಶಕ್ಕೆ ಹೆಚ್ಚು ಭೀತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.11.  ಉತ್ತರಾಖಂಡದ ಜೋಶಿಮಠದಲ್ಲಿ ಭೂಮಿ ಕುಸಿದು ನೂರಾರು ಮನೆಗಳ ಗೋಡೆಗಳಲ್ಲಿ ಬಿರುಕುಬಿಟ್ಟಿದ್ದ  ನೆನಪು ಇನ್ನೂ ಮಾಸಿಲ್ಲ. ಅಷ್ಟರಲ್ಲೇ ಮತ್ತೊಂದು ಆತಂಕಕಾರಿ ಮಾಹಿತಿಯನ್ನು ಐಐಟಿ ಕಾನ್ಪುರದ ಭೂವಿಜ್ಞಾನಿ ಜಾವೇದ್ ಮಲಿಕ್  ಬಹಿರಂಗಪಡಿಸಿದ್ದಾರೆ. ಭಾರೀ  ಭೂಕಂಪದ ಅಪಾಯದಲ್ಲಿ ಭಾರತವಿದೆ. ಟರ್ಕಿ, ಸಿರಿಯಾದಂತೆಯೇ ಭಾರತದಲ್ಲಿಯೂ ಭೂಕಂಪಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಮಲಿಕ್ ತಿಳಿಸಿದ್ದಾರೆ ದೇಶದಲ್ಲಿ ಸಂಭವಿಸಿದ ಭೂಕಂಪಗಳ, ಭೂಮಿಯಲ್ಲಿನ ಬದಲಾವಣೆಗಳು ಮತ್ತು ಪರಿಣಾಮಗಳ ಬಗ್ಗೆ ದೀರ್ಘಾವಧಿಯಿಂದ ಮಲಿಕ್ ಅವರು ಸಂಶೋಧನೆ ನಡೆಸುತ್ತಿದ್ದಾರೆ. ದೇಶದ ಕೆಲವು ಪ್ರದೇಶಗಳಲ್ಲಿ 7.5ಕ್ಕಿಂತಲೂ

ಭಾರೀ ಭೂಕಂಪದ ಅಪಾಯದಲ್ಲಿ ಭಾರತ! ➤ ಹಿಮಾಲಯ ಪ್ರದೇಶಕ್ಕೆ ಹೆಚ್ಚು ಭೀತಿ Read More »

ಕರ್ನಾಟಕ

 ಸರಣಿ ಅಪಘಾತ ➤ ಅದೃಷ್ಟವಶಾತ್  ತಪ್ಪಿದ ಪ್ರಾಣಾಪಾಯ

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್, ಗೂಡ್ಸ್ ವಾಹನ, ಲಾರಿ ಹಾಗೂ ಕಾರಿನ ನಡುವೆ ಸರಣಿ ಅಪಘಾತ  ಸಂಭವಿಸಿದ  ಘಟನೆ ಬೆಂಗಳೂರು ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಸರಣಿ ಅಪಘಾತದಲ್ಲಿ ನಾಲ್ಕು ವಾಹನಗಳು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ ಹಿಂದೆ ಬಂದ ಲಾರಿಯೊಂದು, ಗೂಡ್ಸ್

 ಸರಣಿ ಅಪಘಾತ ➤ ಅದೃಷ್ಟವಶಾತ್  ತಪ್ಪಿದ ಪ್ರಾಣಾಪಾಯ Read More »

ಕರ್ನಾಟಕ

ಚಾಕು ಇರಿದು ಸ್ನೇಹಿತನ ಕೊಲೆ!

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11. ಹಳೆಯ ದ್ವೇಷಕ್ಕೆ ಚಾಕು ಇರಿದು ಗೆಳೆಯನ ಕೊಲೆಯಾಗಿದ್ದು, ಈ ಘಟನೆ ಬೆಂಗಳೂರಿನ ಕೋಣನಕುಂಟೆ ಯಲ್ಲಿ ನಡೆದಿದೆ. ಶರತ್ ಕುಮಾರ್ (25) ಕೊಲೆಯಾದ ಯುವಕನಾಗಿದ್ದಾನೆ. ಲೋಕೇಶ್ ಎಂಬಾತನಿಂದ ಚಾಕು ಇರಿದು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಶರತ್ ಕುಮಾರ್, ಮತ್ತು ಲೋಕೇಶ್ ಸ್ನೇಹಿತಾಗಿದ್ದರು.  ಹಣಕಾಸಿನ ವಿಚಾರಕ್ಕೆ ಗಲಾಟೆ ಮಾಡ್ಕೊಂಡು ಬೇರೆಯಾಗಿದ್ರು. ಇದೇ ವಿಚಾರ ಸಂಬಂಧ ಇಬ್ಬರ ನಡುವೆ ಗಲಾಟೆ ನಡೆದಿದೆ. ಶರತ್ ಕುಮಾರ್ ಮೊದಲು ಲೋಕೇಶ್ ಗೆ ಚಾಕು ಇರಿಯಲು ಮುಂದಾಗಿದ್ದನು, ಈ ವೇಳೆ ಲೋಕೇಶ್ 

ಚಾಕು ಇರಿದು ಸ್ನೇಹಿತನ ಕೊಲೆ! Read More »

ಕರ್ನಾಟಕ
Scroll to Top